Saturday, February 7, 2026

Rahul Gandhi

ಲಿಂಕ್ ಕ್ಲಿಕ್ ಮಾಡಿ 2 ಲಕ್ಷ ಕಳೆದುಕೊಂಡ ಮಾಜಿ ಬಿಗ್‌ಬಾಸ್ ಸ್ಪರ್ಧಿ

Big Boss News: ಯಾರೋ ಅಪರಿಚಿತರು ಕಳಿಸಿದ ಲಿಂಕ್, ಯಾರೋ ನಿಮಗೆ ಗಿಫ್ಟ್ ಬಂದಿದೆ ಎಂದು ಕಳಿಸುವ ಲಿಂಕ್, ಹೀಗೆ ಯಾವುದ್ಯಾವುದೋ ಲಿಂಕ್ ಪ್ರೆಸ್ ಮಾಡಬೇಡಿ. ಇದು ನಿಮ್ಮ ಮೊಬೈಲ್ ಹ್ಯಾಕ್‌ ಮಾಡುತ್ತೆ ಅಂತಾ ಹಲವು ಬಾರಿ ಎಚ್ಚರಿಸಲಾಗಿದೆ. ಆದರೂ ಕೂಡ ವಿದ್ಯಾವಂತರೇ ಇಂಥ ಲಿಂಕ್ ಕ್ಲಿಕ್ ಮಾಡಿ, ಕಷ್ಟಕ್ಕೆ ಒಳಗಾಗುತ್ತಿದ್ದಾರೆ. ನಟಿ, ಮಾಜಿ ಬಿಗ್‌ಬಾಸ್...

ಜೋಶಿಯವರನ್ನ‌ ಸೋಲಿಸುವುದೇ ನಮ್ಮ ಗುರಿ. ಅವರನ್ನು ಎದುರಿಸಲು ನಾನೊಬ್ಬನೇ ಮಠಾಧೀಶ ಸಾಕು: ದಿಂಗಾಲೇಶ್ವರ ಶ್ರೀ

Dharwad News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಿರಹಟ್ಟಿಯ ಶ್ರೀ ಜಗದ್ಗುರು ಫಕೀರ ದಿಂಗಾಲೇಶ್ವರ ಶ್ರೀಗಳು ಸುದ್ದಿಗೋಷ್ಠಿ ನಡೆಸಿದ್ದಾರೆ. ಕಳೆದ ಬುಧವಾರದಂದು ಹುಬ್ಬಳ್ಳಿ ಮೂರು ಸಾವಿರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯನ್ನು ಬದಲಾವಣೆ ಮಾಡಬೇಕು ಎಂದು ಗಡುವು ನೀಡಿದ್ದರು. ಇಂದು ದಿಂಗಾಲೇಶ್ವರ ಶ್ರೀಗಳು ಮತ್ತೊಮ್ಮೆ ಸುದ್ದಿಗೋಷ್ಠಿ ಮಾಡಿದ್ದು, ಮಾರ್ಚ್ 31 ಕ್ಕೆ‌...

ಕರ್ಕಶ ಶಬ್ದ ಮಾಡುವ ಬೈಕ್ ಗಳಿಗೆ ಬಿಸಿ: ಸ್ಯಾಲೆನ್ಸರ್ ವಶಕ್ಕೆ ಪಡೆದ ಪೊಲೀಸರು

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಈಗ ಶಬ್ದ ಮಾಲಿನ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದೆ. ಬೈಕ್ ಮೂಲಕ ಕರ್ಕಶ ಶಬ್ದ ಮಾಡಿ ಅವಳಿನಗರದಲ್ಲಿ ಶಬ್ದ ಮಾಲಿನ್ಯ ಮಾಡುವ ಬೈಕ್ ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ. ಡಿಸಿಪಿ ಟ್ರಾಫಿಕ್ ಆ್ಯಂಡ್ ಕ್ರೈಮ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕರ್ಕಶ ಶಬ್ದ ಮಾಡುವ ಬೈಕ್ ಸವಾರರ ಬೈಕ್...

ಬೈಕ್‌ನಿಂದ ಆಯತಪ್ಪಿ ಬಿದ್ದು ಹೆಡ್‌ಕಾನ್ಸ್‌ಟೇಬಲ್ ಸಾವು

Hassan News: ಹಾಸನ : ಬೈಕ್‌ನಿಂದ ಆಯತಪ್ಪಿ ಬಿದ್ದು ಹೆಡ್‌ಕಾನ್ಸ್‌ಟೇಬಲ್ ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ, ಜೋಡಿಗುಬ್ಬಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ವೆಂಟೇಶ್ (55) ಸಾವನ್ನಪ್ಪಿದ ಹೆಡ್‌ಕಾನ್ಸ್‌ಟೇಬಲ್ ಆಗಿದ್ದು, ಇವರು ಕೊಣನೂರು ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್ಸ್‌ಟೇಬಲ್ ಆಗಿದ್ದರು.  ಸಮನ್ಸ್ ನೀಡಿ ಬೈಕ್‌ನಲ್ಲಿ ಪೊಲೀಸ್ ಠಾಣೆಗೆ ವಾಪಾಸ್ಸಾಗುತ್ತಿದ್ದ ವೇಳೆ ಈ...

ರೈತನ ಮೇಲೆ ದಾಳಿ ಮಾಡಿದ ನರಹಂತಕ ಕಾಡಾನೆ: ಆನೆ ತುಳಿತಕ್ಕೆ ಕಿವಿ ಕಟ್

Hassan News: ಹಾಸನ: ಹಾಸನದಲ್ಲಿ ಪದೇ ಪದೇ ಕಾಣಿಸಿಕೊಂಡು ಜನರಿಗೆ ಉಪದ್ರ ಕೊಡುತ್ತಿದ್ದ ಕರಡಿ ಎಂಬ ಕಾಡಾನೆ ದೇವರಾಜು(58) ಎಂಬುವ ರೈತನ ಮೇಲೆ ದಾಳಿ ಮಾಡಿದೆ. ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಬೊಮ್ಮಡಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಜಮೀನಿಂದ ಜಾನುವಾರುಗಳೊಂದಿಗೆ ದೇವರಾಜು ಮನೆಗೆ ಬರುತ್ತಿದ್ದರು. ಈ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ದೇವರಾಜು ಕಾಡಾನೆಯಿಂದ ತಪ್ಪಿಸಿಕೊಳ್ಳಲು...

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ಗ್ರಹಿಕೆಯಾಗಿದೆ. ಜೋಶಿಯವರಿಂದ ಅನ್ಯಾಯವಾಗಿಲ್ಲ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಂದ ಯಾವುದೇ ರೀತಿಯ ಅನ್ಯಾಯ ಆಗಿಲ್ಲ. ಶಿರಹಟ್ಟಿ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ತಪ್ಪು ಗ್ರಹಿಕೆ ಆಗಿದೆ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಶಿರಹಟ್ಟಿ ಶ್ರೀ ಫಕೀರ...

ತನ್ನದೇ ಬರ್ತ್‌ಡೇ ಕೇಕ್ ತಿಂದು ಬಾಲಕಿ ಸಾವು: ಅನಾರೋಗ್ಯಕ್ಕೀಡಾದ ಮನೆ ಮಂದಿ..

National News: ಆ ಬಾಲಕಿ ತನ್ನ ಬರ್ತ್‌ಡೇ ಸಂಭ್ರಮದಲ್ಲಿದ್ದಳು. ಆಕೆಗಾಗಿ ಮನೆ ಮಂದಿ ಕೇಕ್ ತರಿಸಿ, ಸಂಭ್ರಮಾಚರಣೆಗೆ ಸಿದ್ಧರಾಗಿದ್ದರು. ಆದರೆ ಕೇಕ್ ತಿಂದ ಬಳಿಕ ಆ ಮಗು ಸಾವನ್ನನಪ್ಪಿದ್ದು, ಮನೆಮಂದಿಯೆಲ್ಲ ಆಸ್ಪತ್ರೆ ಸೇರಿದ್ದಾರೆ. ಈ ಘಟನೆ ನಡೆದಿದ್ದು ಪಂಜಾಬ್‌ನ ಪಟಿಯಾಲಾದಲ್ಲಿ. ಮಾನ್ವಿ ಎಂಬ 10 ವರ್ಷದ ಬಾಲಕಿಯ ಹುಟ್ಟುಹಬ್ಬ ಆಚರಿಸುವುದಕ್ಕಾಗಿ, ಆಕೆಯ ಕುಟುಂಬದವರು ಆನ್‌ಲೈನ್ ಮೂಲಕ...

ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ ಸಂಸದ ಪ್ರತಾಪ್ ಸಿಂಹ: ಕೇಂದ್ರ ಸಚಿವರನ್ನಾಗಿ ಮಾಡುವ ಭರವಸೆ

Political News: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕೆ.ಆರ್ ಪೇಟೆಯಲ್ಲಿ ಏರ್ಪಡಿಸಲಾಗಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಿಎಂ ಕುಮಾರಸ್ವಾಮಿ, ನಿಖಿಲ್ ಕುಮಾರ್ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕುಮಾರಣ್ಣ ಅವರನ್ನು ಹೊರಗಿನವರು ಹೊರಗಿನವರು ಅಂತಾ ಹೇಳುತ್ತೀರಾ. ನಾನು ಓದುತ್ತಾ ಇದ್ದಿದ್ದು ಮಂಗಳೂರಲ್ಲಿ, ಕೆಲಸ...

ದೇಶದ ಜಾಗೃತ ಮತದಾರರ ಮುಂದೆ ಬಿಜೆಪಿ, ಅದರ ತಥಾಕಥಿತ ನಾಯಕರೆಲ್ಲರೂ ಬತ್ತಲೆಯಾಗುತ್ತಿದ್ದಾರೆ: ಸಿಎಂ

Political News: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದವುಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ. ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ಧ ‘’ತೆರಿಗೆ ಭಯೋತ್ಪಾದನೆ’’ಯಲ್ಲಿ ತೊಡಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ರೀತಿ...

ನನಗೆ ಅಂಥ ಪರಿಸ್ಥಿತಿ ಬಂದಲ್ಲಿ ನಿವೃತ್ತಿ ಹೊಂದುತ್ತೇನೆ ಹೊರತು ಹೊಂದಾಣಿಕೆ ಮಾಡಿಕೊಳ್ಳಲ್ಲ: ಸಿಎಂ

Political News: ಸಿಎಂ ಸಿದ್ದರಾಮಯ್ಯ ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದು, ಜೆಡಿ(ಎಸ್) ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img