Tuesday, February 10, 2026

Rahul Gandhi

ನಮ್ಮನ್ನು ವಿರೋಧಿಸುವ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ನಮ್ಮ ಯೋಜನೆಗಳ ಫಲಾನುಭವಿಗಳು: ಸಿಎಂ

Political News: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಯಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.  ಈ ವೇಳೆ ಮಾತನಾಡಿದ ಸಿಎಂ ಸಮಾಜ ಕಲ್ಯಾಣ ಸಚಿವರಾದ ಮಹಾದೇವಪ್ಪ,  ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್, ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ದ್ರುವನಾರಾಯಣ್ ಸೇರಿದಂತೆ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಶಾಸಕರುಗಳು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ...

ರಾಹುಲ್ ಗಾಂಧಿಗೆ ಸೋಲಿ‌ನ‌ ಕನಸು ಬೀಳ್ತಿವೆ, ಹತಾಶರಾಗಿ ಕಾಂಗ್ರೆಸ್ ನವರು ಮಾತಾಡ್ತಿದಾರೆ: ಪ್ರಹ್ಲಾದ್ ಜೋಶಿ

Political News: ಹುಬ್ಬಳ್ಳಿ: ರಾಹುಲ್ ಗಾಂಧಿಗೆ ಸೋಲಿ‌ನ‌ ಕನಸು ಬೀಳ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ನವರಿಗೆ ನಾವು ಸೋಲ್ತೀವಿ ಅನ್ನೋದ ಗೊತ್ತಿದೆ. ಮಮತಾ ಬ್ಯಾನರ್ಜಿ ಕೂಡಾ ಕೇವಲ 40 ಸೀಟ್ ಗೆಲ್ತೀವಿ ಅಂತಾ ಹೇಳ್ತಾರೆ. ಕಾಂಗ್ರೆಸ್ ಗೆ ನಾವು ಸೋಲತೀವಿ ಅಂತಾ ಅರ್ಥ ಆಗಿದೆ. ಕಳೆದ...

ಸುನೀತ್ ಹಲಗೇರಿ: ಕನ್ನಡಕ್ಕೆ ಮತ್ತೊಬ್ಬ ಕ್ಯಾಮೆರಾಮನ್

Movie News: ಕನ್ನಡ ಚಿತ್ರರಂಗದಲ್ಲೀಗ ಸಾಕಷ್ಟು ಯುವ ಪ್ರತಿಭೆಗಳ ಆಗಮನವಾಗುತ್ತಿದೆ. ಕಲಾವಿದರ ಜೊತೆ ತಾಂತ್ರಿಕ ವಿಭಾಗದಲ್ಲೂ ಹೊಸಬರ ಕೈಚಳಕವೇ ಎದ್ದು ಕಾಣುತ್ತಿದೆ. ಒಂದು ಚಿತ್ರ ತೆರೆಯ ಮೇಲೆ ಸುಂದರವಾಗಿ ಕಾಣಬೇಕಾದರೆ, ಕ್ಯಾಮೆರಾ ವರ್ಕ್ ಚೆನ್ನಾಗಿರಬೇಕು. ಚಿತ್ರದ ದೃಶ್ಯವನ್ನು, ಕಲಾವಿದರನ್ನು ಆಕರ್ಷಕವಾಗಿ ತೋರಿಸುವಲ್ಲಿ ಛಾಯಾಗ್ರಾಹಕನ ಕೈಚಳಕ ಪ್ರಮುಖವಾಗುತ್ತದೆ. ಇತ್ತೀಚೆಗೆ ತೆರೆಕಂಡ ಜೋಗ್ 101 ಚಿತ್ರದ ಕ್ಯಾಮೆರಾ...

ಬರ್ತ್‌ಡೇ ವೀಡಿಯೋ ಶೇರ್ ಮಾಡಿದ ನಟಿ ರಾಧಿಕಾ ಪಂಡಿತ್..

Movie News: ಮಾರ್ಚ್ 7ಕ್ಕೆ ನಟಿ ರಾಧಿಕಾ ಪಂಡಿತ್ ತಮ್ಮ ಬರ್ತ್‌ಡೇಯನ್ನ ಭರ್ಜರಿಯಾಗಿ ಸೆಲೆಬ್ರೇಟ್ ಮಾಡಿಕೊಂಡಿದ್ದರು. ಆದರೆ ಅವರ ಕೆಲ ತುಣುಕುಗಳಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಆದರೆ ಇದೀಗ ಪೂರ್ತಿ ವೀಡಿಯೋವನ್ನು ರಾಧಿಕಾ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದು, ರಾಕಿಂಗ್ ಸ್ಟಾರ್ ಪತ್ನಿಯ ಬರ್ತ್‌ಡೇಗೆ ಎಂಥ ಗ್ರ್ಯಾಂಡ್ ಸರ್ಪೈಸ್ ಕೊಟ್ಟಿದ್ದಾರೆ ಅಂತಾ ಅಭಿಮಾನಿಗಳು...

ನಾಮಪತ್ರ ಸಲ್ಲಿಸಲು ಅಕ್ಕಾವ್ರ ಸಹಕಾರ ಕೇಳಿದ್ದೇನೆ: ಸಂಸದೆ ಸುಮಲತಾ ಭೇಟಿ ನಂತರ ಕುಮಾರಸ್ವಾಮಿ ಹೇಳಿಕೆ

Political News: ಲೋಕಸಭೆ ಚುನಾವಣೆಗಾಗಿ ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಮತ್ತು ಜೆಡಿಎಸ್‌ನಿಂದ ಮಂಡ್ಯ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಕಾರಣಕ್ಕಾಗಿ ಇಂದು ಕುಮಾರಸ್ವಾಮಿ ಸಂಸದೆ ಸುಮಲತಾ ಅವರ ನಿವಾಸಕ್ಕೆ ತೆರಳಿ, ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಸುಮಲತಾ ಭೇಟಿ...

ಹುಟ್ಟುಹಬ್ಬಕ್ಕೆ ಅನ್ನದಾನ, ಪ್ರಚಾರ ಮಾಡಬೇಡಿ ಎಂದ ನಟಿ ಸಾರಾ ಅಲಿ ಖಾನ್

Bollywood News: ಬರೀ ಸ್ಟಾರ್ಸ್ ಅಲ್ಲದೇ, ಇಂದಿನ ದಿನದಲ್ಲಿ ಸಾಮಾನ್ಯರು ಕೂಡಾ ಬಡವರಿಗೆ ದಾನ ಮಾಡಿ, ಅದನ್ನು ಫೋಟೋ, ವೀಡಿಯೋ ತೆಗೆದು, ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ ಶೋಕಿ ಮಾಡುವ ಕಾಲದಲ್ಲಿ, ಬಾಲಿವುಡ್ ನಟಿ ಸಾರಾ ಅಲಿಖಾನ್, ಬಡವರಿಗೆ ಅನ್ನದಾನ ಮಾಡಿ, ಅದನ್ನು ಕ್ಲಿಕ್ಕಿಸಲು ಬಂದ ಪಾಪರಾಜಿಗಳಿಗೆ, ಪ್ರಚಾರ ಮಾಡಬೇಡಿ ಎಂದು ರಿಕ್ವೆಸ್ಟ್ ಮಾಡಿದ್ದಾರೆ. ಆದರೆ...

ರಾಜರಾಜೇಶ್ವರಿಯ ಆಶೀರ್ವಾದದೊಂದಿಗೆ ಪ್ರಚಾರ ಕಾರ್ಯ ಆರಂಭಿಸಿದ ಡಿಸಿಎಂ ಡಿಕೆಶಿ

Political News: ಇಂದು ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮತಯಾಚನೆ ಮಾಡುವ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ರಾಜರಾಜೇಶ್ವರಿಯ ದರ್ಶನ ಮಾಡಿ, ಆಶೀರ್ವಾದ ಪಡೆದು, ಬಳಿಕ ಪ್ರಚಾರ ಕಾರ್ಯ ಆರಂಭಿಸಿದರು. ಈ ವೇಳೆ ಮಾತನಾಡಿದ ಅವರು ಮತದಾನ ಕೇವಲ ನಮ್ಮ ಕೆಲಸ ಅಲ್ಲ ಅದು ನಮ್ಮ ಹಕ್ಕು,ನಮ್ಮ ಕರ್ತವ್ಯ. ಈ ದೇಶದ ನಾಯಕನ ಆಯ್ಕೆಯಲ್ಲಿ...

ಸ್ವತಂತ್ರ ಹೋರಾಟಗಾರರಿಗೆ ತಮ್ಮ ಪತಿಯನ್ನು ಹೋಲಿಸಿದ ಅರವಿಂದ್ ಕೇಜ್ರಿವಾಲ್ ಪತ್ನಿ

Political News: ಮದ್ಯನೀತಿ ಪ್ರಕರಣದಡಿ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಅವರ ಪತ್ನಿ, ಸ್ವತಂತ್ರ ಹೋರಾಟಗಾರರಿಗೆ ಹೋಲಿಸಿದ್ದಾರೆ. ಹಿಂದಿನ ಜನ್ಮದಲ್ಲಿ ಅರವಿಂದ್ ಕೇಜ್ರಿವಾಾಲ್ ಅವರು ಸ್ವಾತಂತ್ರ ಹೋರಾಟಗಾರರಾಗಿದ್ದರು ಎಂದೆನ್ನಿಸುತ್ತದೆ. ಇನ್ನುವರೆಗೂ ಅವರು ಹೋರಾಡುತ್ತಲೇ ಇದ್ದಾರೆ ಎಂದು ಹೇಳಿದ್ದಾರೆ. ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್ ದೆಹಲಿಯಲ್ಲಿ ನಡೆದ ಇಂಡಿಯಾ ಒಕ್ಕೂಟದ ಪ್ರತಿಭಟನೆಯಲ್ಲಿ ಭಾಗಿಯಾಗಿ...

ಬಿಜೆಪಿ ಭೀಷ್ಮ ಅಡ್ವಾಣಿ ನಿವಾಸದಲ್ಲೇ ಭಾರತರತ್ನ ಪ್ರಧಾನ

Political News: ಈ ಬಾರಿ ಭಾರತ ರತ್ನ ಘೋಷಣೆಯಾದವರಲ್ಲಿ ಬಿಜೆಪಿ ಭೀಷ್ಮ ಲಾಲ್‌ ಕೃಷ್ಣ ಅಡ್ವಾಣಿ ಅವರ ಹೆಸರು ಕೂಡ ಇದೆ. ಅಡ್ವಾಣಿಯವರಿಗೆ ವಯಸ್ಸಾದ ಕಾರಣ, ಪ್ರಧಾನಿ ಮೋದಿ ಅವರ ಮನೆಗೆ ಹೋಗಿ, ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿ, ಬಳಿಕ ಭಾರತ ರತ್ನ ಪ್ರಶಸ್ತಿ ಘೋಷಿಸಿದ್ದರು. ಅದೇ ರೀತಿ ಅವರ ಮನೆಗೆ ಹೋಗಿ,...

ಕನಿಷ್ಠ 200 ಸ್ಥಾನಗಳನ್ನು ಗೆದ್ದು ತೋರಿಸಿ: ಬಿಜೆಪಿಗೆ ಮಮತಾ ಬ್ಯಾನರ್ಜಿ ಚಾಲೆಂಜ್

Political News: ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ, ನೀವು ಕನಿಷ್ಠ 200 ಸ್ಥಾನಗಳನ್ನು ಗೆದ್ದು ತೋರಿಸಿ ಎಂದು ಬಿಜೆಪಿಗೆ ಚಾಲೆಂಜ್ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಕೃಷ್ಣನಗರ ಲೋಕಸಭಾ ಕ್ಷೇತ್ರದಲ್ಲಿ ಸಂಸದೆ ಮಹುವಾ ಮೊಯಿತ್ರಾ ಪರ ಪ್ರಚಾರ ಮಾಡುವಾಗ ಭಾಷಣದ ವೇಳೆ ಮಾತನಾಡಿದ ಬ್ಯಾನರ್ಜಿ, ಈ ಬಾರಿ 400 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿರುವ ಬಿಜೆಪಿ,...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img