Dharwad News: ಧಾರವಾಡ: ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಲಾಡ್ ಅಭಿವೃದ್ಧಿ ಮಾಡಿಲ್ಲವೆಂದು ಜೋಶಿ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಇದು ನನ್ನ ಚುನಾವಣೆಯಲ್ಲ. ನನ್ನ ಚುನಾವಣೆ ಬಂದಾಗ ನಾನೇನು ಅಭಿವೃದ್ಧಿ ಮಾಡಿದ್ದೇನೆ ಹೇಳುವೆ. ಈಗ ಅವರ ಚುನಾವಣೆ ನಡೆದಿದೆ ಅವರೇನು ಮಾಡಿದ್ದಾರೆ ಹೇಳಲಿ. ನಾಲ್ಕು ಸಲ, 20 ವರ್ಷ ಎಂಪಿ ಆಗಿದಿರೀ. ಈ...
Hassan News: ಹಾಸನ : ತುರ್ತು ಸಮನ್ವಯ ಸಭೆ ಬಳಿಕೆ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್ ಹಾಸನಕ್ಕೆ ಭೇಟಿ ನೀಡಿ, ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು, ಗೆಲ್ಲುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಮ್ಮ ಪಕ್ಷದ ಜಿಲ್ಲಾ ಘಟಕದ ಕಾರ್ಯಕರ್ತರು ತುಂಬಾ ವಿಶ್ವಾಸದಲ್ಲಿದ್ದಾರೆ. ಈ ಬಾರಿ ಮೋದಿ ಸರ್ಕಾರ ತರಬೇಕು ಎಂದು ಅವರು ಕೆಲಸ ಮಾಡುತ್ತಿದ್ದಾರೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನವರು ಅಧಿಕಾರಕ್ಕೆ ಬರಲ್ಲ ಹೀಗಾಗಿ ಸುಳ್ಳು ಆಶ್ವಾಸನೆ ಕೊಡುತ್ತಿದ್ದಾರೆ. ನಾನು ಭವಿಷ್ಯ ಹೇಳುತ್ತಿದ್ದೇನೆ ಕಳೆದ ಬಾರಿಗಿಂತ ಕಾಂಗ್ರೆಸ್ ಗೆ ಕಡಿಮೆ ಸೀಟ್ ಗಳು ಬರುತ್ತೆ. ವಿರೋಧ ಪಕ್ಷದಲ್ಲೂ ಸಹ ಕುಳಿತುಕೊಳ್ಳಲು ಅವರಿಗೆ ಅರ್ಹತೆ ಬರಲ್ಲ. ಸುಳ್ಳು ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೇನೇ...
Hassan News: ಹಾಸನ : ತುರ್ತು ಸಮನ್ವಯ ಸಭೆ ಬಳಿಕೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್ರೇವಣ್ಣ ಮಾತನಾಡಿದ್ದು, ಲೋಕಸಭಾ ಚುನಾವಣೆ ಉಸ್ತುವಾರಿ ಆಗಿರುವ ರಾದಾಮೋಹನ್ ದಾಸ್ ಅವರು ಹಾಸನಕ್ಕೆ ಬಂದಿದ್ದಾರೆ. ಬಿಜೆಪಿ ಮುಖಂಡರು, ಶಾಸಕರನ್ನು ಕರೆ ಸಭೆ ಮಾಡಿದ್ದಾರೆ. ಒಂದೊಂದೆ ತಾಲ್ಲೂಕಿನ ಬಗ್ಗೆ ಮಾಹಿತಿ ಪಡೆದು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟನ್ನು ಮೂಡಿಸಿದ್ದಾರೆ. ನಮ್ಮ ಮುಖ್ಯವಾದ ಗುರಿ ನರೇಂದ್ರಮೋದಿ...
Hubli News: ಹುಬ್ಬಳ್ಳಿ: ನನ್ನ ವಿರುದ್ದ ಪ್ರತಿ ಚುನಾವಣೆಯಲ್ಲಿ ಷಡ್ಯಂತ್ರ ನಡೆದಿದೆ. ಪ್ರತಿ ಸಾರಿ ಷಡ್ಯಂತ್ರ ಮೀರಿ ನನಗೆ ಜನ ಆಶೀರ್ವಾದ ಮಾಡಿದ್ದಾರೆ. ಈ ಬಾರಿಯೂ ಜನರು ನನಗೆ ಆಶೀರ್ವಾದ ಮಾಡ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪರೋಕ್ಷವಾಗಿ ದಿಂಗಾಲೇಶ್ವರ ಸ್ವಾಮೀಜಿಗಳಿಗೆ ಟಾಂಗ್ ಕೊಟ್ಟರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಸಾರಿ ಚುನಾವಣೆಯಲ್ಲಿ...
Kolar News: ಕೋಲಾರ: ಮುಳಬಾಗಿಲು ಕುರುಡುಮಲೆ ವಿನಾಯಕನಿಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ , ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ಪರವಾಗಿ ಮುಳಬಾಗಿಲು ನಗರದಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ನಡೆಸಿದ್ದಾರೆ. ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು...
Political News: ಬೆಂಗಳೂರು: ಭಾರತೀಯ ಜನತಾ ಪಕ್ಷದ 44ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಧ್ವಜಾರೋಹಣ ನೆರವೇರಿಸಿದರು.
ಲೋಕಸಭಾ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ...
Political News: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರಾಗಿರುವ ಸಾಯಿ ಪ್ರಸಾದ್ ಅವರನ್ನು ಸಾಕ್ಷಿದಾರರಾನ್ನಾಗಿ, ಪೊಲೀಸರು ವಿಚಾರಣೆಗೆ ಕರೆಸಿದ್ದಾರೆ. ಈ ಬಗ್ಗೆ ವ್ಯಂಗ್ಯವಾಡಿರುವ ಕಾಂಗ್ರೆಸ್ ಬಿಜೆಪಿ ವಿರುದ್ಧ ಟ್ವೀಟ್ ಮಾಡಿ ಹರಿಹಾಯ್ದಿತ್ತು. ಇದಕ್ಕೆ ಮಾಜಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯಿಸಿದ್ದು, ಸಾಕ್ಷಿಯ ವಿಚಾರಣೆಗೂ, ಆರೋಪಿಯ ವಿಚಾರಣೆಗೂ ವ್ಯತ್ಯಾಸ ತಿಳಿದಿಲ್ಲವೇ? ಎಂದು ಕಾಂಗ್ರೆಸ್ನವರಿಗೆ...
Political news: ಮೊದಲಿನಿಂದಲೂ ಬಿಜೆಪಿಗೆ ಸಪೋರ್ಟ್ ಮಾಡುತ್ತ, ಪ್ರಧಾನಿ ಮೋದಿ ಮಾಡಿದ ಅಭಿವೃದ್ಧಿಯನ್ನು ಹೊಗಳುತ್ತ ಬಂದಿರುವುದು ನಟಿ ಕಂಗನಾ ರಾಣಾವತ್.
ಬಿಜೆಪಿ ಸೇರ್ಪಡೆಯಾಗಿ, ಈ ಬಾರಿ ಲೋಕಸಭೆ ಚುನಾವಣೆಗೆ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಂಗನಾ ಸ್ಪರ್ಧಿಸುತ್ತಿದ್ದಾರೆ. ಮಂಡಿ ಕಂಗನಾಳ ಹುಟ್ಟೂರು ಅಂತಾ ಹೇಳಲಾಗಿದ್ದು, ಟಿಕೇಟ್ ಘೋಷಣೆಯಾದ ದಿನದಿಂದಲೇ, ಕಂಗನಾ ಈ ಕ್ಷೇತ್ರದಲ್ಲಿ ಪ್ರಚಾರ ಶುರು...
Hubli News: ಹುಬ್ಬಳ್ಳಿ: ನಾವು ಮಾಡಿದ ಅಭಿವೃದ್ಧಿ ಕೆಲಸಗಳನ್ನು ಜನರ ಮುಂದೆ ಇಡೋದ್ರಲ್ಲಿ ತಪ್ಪು ಏನಿದೆ? ಹಾಗಾದರೆ ಗ್ಯಾರಂಟಿ ಕೊಟ್ಟ ಮೇಲೆ ಕಾಂಗ್ರೆಸ್ ಏಕೆ ಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದರು.
ಸಚಿವ ಲಾಡ್ ಹೇಳಿಕೆ ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಲಾಡ್ ಅವರು ಮನಸಿಗೆ ಬಂದ ರೀತಿಯಲ್ಲಿ ಮಾತನಾಡುತ್ತಾರೆ...
Web News: ಸ್ಯಾಂಡಲ್ವುಡ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...