Tuesday, July 14, 2026

Rahul Gandhi

Political News: ಮೇಕೆದಾಟು ಜಾರಿಗೆ ಮುಂದಾಗಿ : ದಿಲ್ಲೀಲಿ ಯಾರ್ಯಾರನ್ನು ಭೇಟಿಯಾದ್ರು ಸಿಎಂ..?

Political News: ತಮ್ಮ ನಾಲ್ಕು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆಯ ವಿಪಕ್ಷನಾಯಕ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ಮಹತ್ವದ ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ಅಲ್ಲದೆ ಪ್ರಮುಖವಾಗಿ ರಾಜ್ಯದಲ್ಲಿ ಖಾಲಿ ಇರುವ ವಿಧಾನ ಪರಿಷತ್‌ ಸ್ಥಾನಗಳ ಭರ್ತಿಯ ಕುರಿತು ಹಾಗೂ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಕುತೂಹಲಕಾರಿ ಸಮಾಲೋಚನೆ ನಡೆಸಿದ್ದಾರೆ. https://youtu.be/0ELi_X7geI4 ಇನ್ನೂ ಇದೇ...

ರಾಹುಲ್, ಅಖಿಲೇಶ್, ಕೇಜ್ರಿವಾಲ್ ಅವರನ್ನು ತ್ರೀ ಈಡಿಯಟ್ಸ್ ಅಂದ್ರೆ ಮುಸ್ಲಿಮರಿಗೇಕೆ ಸಿಟ್ಟು: ಪ್ರತಾಪ್ ಸಿಂಹ

Political News: ಮೈಸೂರಿನ ಉದಯಗಿರಿಯಲ್ಲಿ ನಿನ್ನೆ ನಡೆದ ಕಲ್ಲು ತೂರಾಟ, ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಾಧ್ಯಮದ ಜೊತೆಗೆ ಮಾತನಾಡಿದ ಪ್ರತಾಾಪ್ ಸಿಂಹ, ವಾಟ್ಸಪ್ನಲ್ಲಿ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್, ಅಖಿಲೇಶ್ ಯಾದವ್ ಫೋಟೋ ಜೋಡಿಸಿ, 3 ಈಡಿಯಟ್ಸ್ ಎಂದು ಹಾಕಿದ್ದಕ್ಕೆ, ರೊಚ್ಚಿಗೆದ್ದ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ....

Rahul Gandhi ; ರಾಹುಲ್ ಗಾಂಧಿ ವಿರುದ್ಧ FIR : ಶುರುವಾಯ್ತು ಹೊಸ ಸಂಕಷ್ಟ

ಆಡಳಿತ - ಪ್ರತಿಪಕ್ಷಗಳ ನಡುವೆ ಸೈದ್ಧಾಂತಿಕ ಹಾಗೂ ರಾಜಕೀಯ ಸಮರಕ್ಕೆ ನಡೀತಾನೆ ಇರುತ್ತೆ. ಅದೇ ರೀತಿ ಗುರುವಾರ ಹಿಂದೆಂದೂ ಕಂಡುಕೇಳರಿಯದ ಆಘಾತಕಾರಿ ಘಟನೆಗಳಿಗೆ ಸಂಸತ್ ಭವನ ಸಾಕ್ಷಿಯಾಗಿದೆ. ಹಾಗಾದರೆ ಏನಾಗಿತ್ತು ಅಂತಾ ನೊಡೊದಾದ್ರೆ.... ಬಿ.ಆರ್ ಅಂಬೇಡ್ಕರ್ ಗೆ ಅವಮಾನ ಮಾಡಿದ ಆರೋಪದ ಮೇಲೆ ಸಂಸತ್ ಭವನದೊಳಗೆ ವಿರೋಧ ಪಕ್ಷದ ಸಂಸದರು ಮತ್ತು ಬಿಜೆಪಿ ಸದಸ್ಯರ...

ಪ್ರತಿಭಟನೆ ವೇಳೆ ಇಬ್ಬರು ಬಿಜೆಪಿ ಸಂಸದರಿಗೆ ಗಾಯ: ರಾಹುಲ್ ಗಾಂಧಿ ವಿರುದ್ಧ FIR ದಾಖಲು

Political News: ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ಹೇಳಿದ ಹೇಳಿಕೆ ಖಂಡಿಸಿ, ನಿನ್ನೆ ಸಂಸತ್‌ನಲ್ಲಿ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದರು. ಈ ವೇಳೆ ರಾಹುಲ್ ಗಾಂಧಿ ಕಾರಣದಿಂದಾಗಿ, ಬಿಜೆಪಿಯ ಇಬ್ಬರು ಸಂಸದರಿಗೆ ಪೆಟ್ಟಾಗಿದೆ ಎಂದು ಆರೋಪಿಸಲಾಗಿದೆ. ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ರಾಹುಲ್ ಗಾಂಧಿ ನೂಕಿದ್ದರಿಂದಲೇ, ನಾನು ಬಿದ್ದು ನನಗೆ ಪೆಟ್ಟಾಗಿದೆ ಎಂದಿದ್ದಾರೆ....

ಬಿಜೆಪಿ ಭದ್ರಕೋಟೆ ಛಿದ್ರ ಛಿದ್ರ: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ಸಿನಲ್ಲಿ ವಿಜಯೋತ್ಸವ

Political News: ಹಾವೇರಿ: ಶಿಗ್ಗಾಂವ-ಸವಣೂರ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿರುವ ಬೆನ್ನಲ್ಲೇ ಕಾಂಗ್ರೆಸ್ಸಿನ ಸಂಭ್ರಮ ಮನೆ ಮಾಡಿದ್ದು, ಮಾಜಿ ಸಿಎಂ ಸಾಮ್ರಾಜ್ಯವನ್ನು ಛಿದ್ರ ಮಾಡಿದ ಕಾಂಗ್ರೆಸ್ಸಿನ ಅಭ್ಯರ್ಥಿಯ ಗೆಲುವು ಕಾಂಗ್ರೆಸ್ಸಿನ ಕಾರ್ಯಕರ್ತರಲ್ಲಿ ಹರ್ಷೋದ್ಘಾರ ಇಮ್ಮಡಿಗೊಂಡಿದೆ. https://youtu.be/cUc8TUf3lVE ಹೌದು.. ಮಾಜಿ ಸಿಎಂ ಪುತ್ರ ಭರತ್ ಬೊಮ್ಮಾಯಿ ಕಾಂಗ್ರೆಸ್ಸಿನ ಯಾಸಿರ್ ಖಾನ್ ಪಠಾಣ ವಿರುದ್ಧ ಸೋಲು ಅನುಭವಿಸಿದ್ದು, ಹಾವೇರಿ ಜಿಲ್ಲೆಯ...

ದೇಶಾದ್ಯಂತ ಕಾಂಗ್ರೆಸ್ಸ್ ನಶಿಸಿ ಹೋಗುತ್ತಿದೆ: ಕೇಂದ್ರ ಸಚಿವ ಜೋಶಿ ಟೀಕೆ

Political News: ಹುಬ್ಬಳ್ಳಿ: ದೇಶಾದ್ಯಂತ ಕಾಂಗ್ರೇಸ್ ಪಕ್ಷ ನಶಿಸಿ ಹೋಗ್ತಾ ಇದೆ. ಕಾಂಗ್ರೇಸ್ ಪಕ್ಷ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷ ಆಗೋಕು ಯೋಗ್ಯವಲ್ಲದ ಸ್ಥಿತಿ ಇದೆ. ಪ್ರಧಾನ ಮಂತ್ರಿ ಹೇಳಿದಂತೆ ಕಾಂಗ್ರೇಸ್ ಪಕ್ಷ ಪರಜೀವ ಪಕ್ಷ. ಸ್ವಂತ ದೇಹ ಇಲ್ಲದೇ ಕಾಂಗ್ರೇಸ್ ಪಕ್ಷ ಅತೃಪ್ತ ಆತ್ಮ ಇದ್ದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. https://youtu.be/cUc8TUf3lVE ನಗರದಲ್ಲಿಂದು...

ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ?: ಸಿಎಂ

Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ತಕ್ಷಣ ಅದಾನಿಯನ್ನು ಬಂಧಿಸಬೇಕು, ಇಲ್ಲದಿದ್ದರೆ ಅವರು ತಪ್ಪಿಸಿಕೊಳ್ಳುವ ಸಾಧ್ಯತೆಯೂ ಇದೆ. ಅದಾನಿಯಿಂದ ಅಂತಾರಾಷ್ಟ್ರೀಯ...

ಬಿಜೆಪಿ ಮಹಿಳೆಯರ, ಬಡವರ ವಿರೋಧಿಗಳು ಎಂಬುದನ್ನು ಜನರಿಗೆ ಅರ್ಥಮಾಡಿಸಬೇಕು: ಸಿಎಂ ಸಿದ್ದರಾಮಯ್ಯ

Political News: ಕೆಪಿಸಿಸಿ ಕಚೇರಿಯಲ್ಲಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಇಂದಿರಾಗಾಂಧಿಯವರ ಬಗ್ಗೆ ಮಾತನಾಡಿದ್ದು, ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಈಗ ಅಧಿಕಾರದಲ್ಲಿರುವ ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ತದ್ವಿರುದ್ಧವಾಗಿದೆ. ಹೀಗಾಗಿ ಅವರು ಬಡವರ ಪರವಾಗಿ, ಸಾಮಾಜಿಕ ನ್ಯಾಯದ ಪರವಾಗಿ ಇರಲು ಸಾಧ್ಯವೇ ಇಲ್ಲ. ಬಿಜೆಪಿ...

ತುಳಸಿ ಮತ್ತು ಸಾಲಿಗ್ರಾಮ ವಿವಾಹ ಏಕೆ ಆಯಿತು..?

Spiritual: ಕಾರ್ತಿಕ ಮಾಸದ ದ್ವಾದಶಿಯಂದು ತುಳಸಿ ಪೂಜೆ ಮಾಡಲಾಗುತ್ತದೆ. ದೀಪಾವಳಿಯ ದಿನ ಲಕ್ಷ್ಮೀ ಪೂಜೆ ಮಾಡುವುದು ಎಷ್ಟು ಮುಖ್ಯವೋ.. ಅದೇ ರೀತಿ ಕಾರ್ತಿಕ ಮಾಸದ ದ್ವಾದಶಿಯಂದು ತುಳಸಿ ಪೂಜೆ ಮಾಡುವುದು ಕೂಡ ಅಷ್ಟೇ ಮುಖ್ಯ. ಆದರೆ ತುಳಸಿ ಮತ್ತು ಸಾಲಿಗ್ರಾಮ ವಿವಾಹ ಏಕೆ ಆಯಿತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಪುರಾಣ ಕಥೆಗಳ...

ಬಾಲಕಿಯೊಂದಿಗೆ ಅನುಚಿತ ವರ್ತನೆ: ಗೂಸಾ ಕೊಟ್ಟು ಪೊಲೀಸ್ ಠಾಣೆಗೆ ಕಳುಹಿಸಿದ ಸ್ಥಳೀಯರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಶಬರಿನಗರ ಎಂಬಲ್ಲಿ ಹೆಡ್ ಕಾನ್ಸ್‌ಸ್ಟೇಬಲ್ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದು, ಸ್ಥಳೀಯರೆಲ್ಲ ಸೇರಿ, ಚೆನ್ನಾಗಿ ಗೂಸಾ ಕೊಟ್ಟು, ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.  ಈತನ ಹೆಸರು ಖದೀಮನವರ ಆಗಿದ್ದು, ಈತನ ತಪ್ಪಿಗೆ ಸ್ಥಳೀಯರೆಲ್ಲ ಚೆನ್ನಾಗಿ ಥಳಿಸಿ, ಕೇಶ್ವಾಪುರ ಪೊಲೀಸ್ ಠಾಣೆಗೆ ಈತನನ್ನು ಒಪ್ಪಿಸಿದ್ದಾರೆ. https://youtu.be/Ju4qCZDm460 ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img