Thursday, March 12, 2026

Rahul Gandhi

ಈ ಬಾರಿ ಕಾಂಗ್ರೆಸ್ ಎದುರು ಮಗನಿಗೆ ಸೋಲು ಖಚಿತ: ಎ.ಕೆ.ಆ್ಯಂಟನಿ

Political News: ಇತ್ತೀಚಿಗಷ್ಟೇ ಅನಿಲ್ ಆ್ಯಂಟನಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಹೀಗಿರುವಾಗ, ನಮ್ಮ ವಿರುದ್ಧ ಆ್ಯಂಟನಿ ಸೋಲುತ್ತಾರೆಂದು, ಖುದ್ದು ಅವರ ತಂದೆಯೇ ಮಗನ ಭವಿಷ್ಯ ನುಡಿದಿದ್ದಾರೆ. ಅನಿಲ್ ಆ್ಯಂಟನಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಾಗಲಿದೆ ಎಂದು ಅನಿಲ್ ತಂದೆ ಎ.ಕೆ.ಆ್ಯಂಟನಿ ಹೇಳಿದ್ದಾರೆ. ಕೇರಳದ ಪಟ್ಟನಂತಿಟ್ಟ ಲೋಕಸಭಾ ಕ್ಷೇತ್ರದಿಂದ ಅನಿಲ್ ಆ್ಯಂಟನಿ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ...

8 ಗಂಟೆ ನಿದ್ದೆ ಬೇಕೆ ಬೇಕು ಅನ್ನೋದು ನಿಜಾನಾ..?

Health Tips: ಆರೋಗ್ಯವಂತ ಮನುಷ್ಯನಿಗೆ 8 ಗಂಟೆ ನಿದ್ರೆ ಬೇಕು ಅಂತಾ ಹೇಳುತ್ತಾರೆ. ಆದರೆ 8 ಗಂಟೆ ಪೂರ್ತಿಯಾಗಿ ನಿದ್ರಿಸದಿದ್ದವರು ಕೂಡ, ಆರೋಗ್ಯವಾಗಿರುತ್ತಾರೆ. ಹಾಗಾದ್ರೆ ವೈದ್ಯರು ಈ ಬಗ್ಗೆ ಏನು ಹೇಳಿದ್ದಾರೆ ನೀವೇ ಕೇಳಿ.. https://www.youtube.com/watch?v=VYGr1H1jco0&t=2s ಡಾ.ಆಂಜೀನಪ್ಪಾ ಅವರು ಈ ಬಗ್ಗೆ ವಿವರಿಸಿದ್ದು, ನಿದ್ರೆಯಲ್ಲಿ ಎರಡು ವಿಧಗಳಿರುತ್ತದೆ. ಒಂದು ಕನಸು ಬೀಳುವ ನಿದ್ರೆ ಮತ್ತು ಎರಡನೇಯದ್ದು ಕನಸು...

ಶಿಶುವಿಗೆ ಎದೆಹಾಲು ಬಿಟ್ಟು, ಉಳಿದ ಆಹಾರವನ್ನು ಯಾವಾಗ ನೀಡಬೇಕು..?

Health Tips: ಹುಟ್ಟಿದ ಮಗುವಿನಿಂದ ಹಿಡಿದು ಮಗುವಿಗೆ 6 ತಿಂಗಳು ತುಂಬುವವರೆಗೂ ಮಗುವಿಗೆ ಎದೆ ಹಾಲು ಬಿಟ್ಟು ಬೇರೇನೂ ನೀಡಬಾರದು ಅಂತಾ ಈ ಮೊದಲೇ ನಾವು ನಿಮಗೆ ಹೇಳಿದ್ದೆವು. ಇಂದು ವೈದ್ಯರು ಶಿಶುವಿಗೆ ಎದೆ ಹಾಲು ಬಿಟ್ಟು, ಉಳಿದ ಆಹಾರವನ್ನು ಯಾವಾಗ ನೀಡಬೇಕು ಅಂತಾ ವಿವರಿಸಿದ್ದಾರೆ ನೋಡಿ.. https://www.youtube.com/watch?v=qGFf5Okcag4 ವೈದ್ಯರು ಹೇಳುವ ಪ್ರಕಾರ, ತಾಯಿ ಹಾಲು ಕೊಡುವವರು...

ನಾಪತ್ತೆಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಅಮೆರಿಕದಲ್ಲಿ ಶ*ವವಾಗಿ ಪತ್ತೆ..

International News: ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಇದೀಗ ಅಮೆರಿಕದಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. 2023ರಲ್ಲಿ ಹೈದರಾಬಾದ್ ಮೂಲದ 25 ವರ್ಷದ ವಿದ್ಯಾರ್ಥಿ, ಮೊಹಮ್ಮದ್ ಅಬ್ದುಲ್ ಅರ್ಫಾತ್ ಮೂರು ವಾರಗಳಿಂದ ನಾಪತ್ತೆಯಾಗಿದ್ದರು. ಮಾರ್ಚ್ 7ರಂದು ಕುಟುಂಂಬಸ್ಥರೊಂದಿಗೆ ಮಾತನಾಡಿದ್ದ ಅರ್ಫಾತ್ ಮೊಬೈಲ್, ಇದಾದ ಬಳಿಕ ಸ್ವಿಚ್ ಆಫ್ ಆಗಿದೆ. ಬಳಿಕ ಅನಾಮಿಕ...

ಸಿದ್ದರಾಮಯ್ಯ ಇನ್ನೂ ವಿಧಾನಸಭಾ ಚುನಾವಣೆ ಮೂಡ್‌ನಿಂದ ಹೊರಬಂದಿಲ್ಲ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಸಿದ್ಧರಾಮಯ್ಯ ಅವರು ವಿಧಾನಸಭೆಯ ಮೂಡ್ ನಿಂದ ಇನ್ನೂ ಹೊರ ಬಂದಿಲ್ಲ. ಇನ್ನೂ‌ ಅವರು ವಿಧಾನಸಭೆ ಚುನಾವಣೆ ಅಂತಾ ತಿಳಿದುಕೊಂಡಿದ್ದಾರೆ. ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಮಾತನಾಡುತ್ತಿಲ್ಲ. ಪ್ರಧಾನಿಗಳು ವಿಕಸಿತ ಭಾರತದ ಬಗ್ಗೆ ಮಾತನಾಡುತ್ತಾರೆ. ಆದ್ರೆಕೇವಲ ಯಾವುದೋ ಒಂದು ರಾಜಕಾರಣದ ವಿಷಯದ ಬಗ್ಗೆ...

ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ನಿಮ್ಮ ಬುದ್ದಿಯೇ ಹೊರತು ನಮ್ಮ ರಾಜ್ಯ ಅಲ್ಲ: ಸಿಎಂ

Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಸಾಾಲು ಸಾಲು ಟ್ವೀಟ್ ಮಾಡಿದ್ದು, ಯಾರು ಸುಳ್ಳು ರಾಮಯ್ಯ, ಯಾರು ಸತ್ಯ ರಾಮಯ್ಯ ಎನ್ನುವುದನ್ನು ರಾಜ್ಯದ ಜನ ತಿಳಿದುಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಅವರು ನಿಮಗೆ ಉತ್ತರವನ್ನೂ ನೀಡಲಿದ್ದಾರೆ ಬಿಜೆಪಿ ಎಂದಿದ್ದಾರೆ. ಅವರ ಟ್ವೀಟ್ ಹೀಗಿದೆ.. ಸನ್ಮಾನ್ಯ ಬಿಜೆಪಿ ನಾಯಕರೇ, ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ನಿಮ್ಮ...

Summer Special: ಹವ್ಯಕ ಶೈಲಿ ತಂಬುಳಿ ರೆಸಿಪಿ: Part 2

Recipe: ಬೇಸಿಗೆಯಲ್ಲಿ ಆದಷ್ಟು ನಾವು ದೇಹಕ್ಕೆ ತಂಪು ನೀಡುವ ಆಹಾರವನ್ನೇ ಸೇವಿಸಬೇಕು. ಹಾಗಾಗಿ ನಾವಿಂದು ಹವ್ಯಕ ಶೈಲಿಯ ತಂಬುಳಿ ರೆಸಿಪಿ ಹೇಳಲಿದ್ದೇವೆ. ಈರುಳ್ಳಿ ತಂಬ್ಳಿ: 1 ಈರುಳ್ಳಿ, ಕೊಬ್ಬರಿ ತುರಿ, ಹಸಿಮೆಣಸು, ಉಪ್ಪು ಕೊಂಚ ಮೊಸರು ಹಾಕಿ ಪೇಸ್ಟ್ ತಯಾರಿಸಿಕೊಳ್ಳಿ, ಬಳಿಕ ಎಷ್ಟು ಬೇಕೋ ಅಷ್ಟು ನೀರು ಮತ್ತು ಮೊಸರು ಸೇರಿಸಿದರೆ ಈರುಳ್ಳಿ ತಂಬ್ಳಿ ರೆಡಿ.. ನುಗ್ಗೆಸೊಪ್ಪಿನ...

Summer Special: ಬಾಳೆಹಣ್ಣು, ಆ್ಯಪಲ್‌ ಮಿಲ್ಕ್ ಶೇಕ್ ರೆಸಿಪಿ

Recipe: ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡುವ ಆಹಾರ ಸೇವಿಸುವುದು ತುಂಬಾ ಮುಖ್ಯ. ಎಳನೀರು, ಮಜ್ಜಿಗೆ, ಶರ್ಬತ್, ಹೀಗೆ ತರಹೇವಾಗಿ ಪೇಯಗಳನ್ನು ನಾವು ಸೇವಿಸಬಹುದು. ಹಾಗಾಗಿ ಇಂದು ನಾವು ದೇಹಕ್ಕೆ ತಂಪು ಮತ್ತು ಶಕ್ತಿ ನೀಡುವ ಬಾಳೆಹಣ್ಣು ಮತ್ತು ಆ್ಯಪಲ್ ಮಿಲ್ಕ್ ಶೇಕ್ ರೆಸಿಪಿ ಹೇಳಲಿದ್ದೇವೆ. ಒಂದು ಬಾಳೆಹಣ್ಣು, ಒಂದು ಆ್ಯಪಲ್, ನೆನೆಸಿದ ನಾಲ್ಕು ಕಾಜು, ಬಾದಾಮ್,...

Summer Special: ಹವ್ಯಕ ಶೈಲಿ ತಂಬುಳಿ ರೆಸಿಪಿ: Part 1

ಬೇಸಿಗೆಯಲ್ಲಿ ಆದಷ್ಟು ನಾವು ದೇಹಕ್ಕೆ ತಂಪು ನೀಡುವ ಆಹಾರವನ್ನೇ ಸೇವಿಸಬೇಕು. ಹಾಗಾಗಿ ನಾವಿಂದು ಹವ್ಯಕ ಶೈಲಿಯ ತಂಬುಳಿ ರೆಸಿಪಿ ಹೇಳಲಿದ್ದೇವೆ. ಶುಂಠಿ ತಂಬುಳಿ: ಒಂದು ಕಪ್ ತೆಂಗಿನತುರಿ, ಚಿಕ್ಕ ತುಂಡು ಶುಂಠಿ, ಉಪ್ಪು, 1 ಹಸಿಮೆಣಸಿನಕಾಯಿ, ಅರ್ಧ ಕಪ್ ಮೊಸರು. ಇವಿಷ್ಟು ಶುಂಠಿ ತಂಬುಳಿ ಮಾಡಲು ಬೇಕಾಗುವ ಸಾಮಗ್ರಿ. ಮೊದಲು ತೆಂಗಿನ ತುರಿ, ಶುಂಠಿ, ಹಸಿಮೆಣಸು,...

ಈ ಬಾರಿ ಕಾಂಗ್ರೆಸ್ ಪಕ್ಷದ ಬಾವುಟ ಹಾರಿಸಲಿದ್ದೇವೆ: ವಿನೋದ್ ಅಸೂಟಿ

Political News: ಧಾರವಾಡ : ಧಾರವಾಡ ಕ್ಷೇತ್ರದಿಂದ ಪಕ್ಷೇತರ ಸ್ಪರ್ಧಿಯಾಗಿ ದಿಂಗಾಲೇಶ್ವರ ಶ್ರೀಗಳು ಸ್ಪರ್ಧಿಸುವ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಮಾತನಾಡಿದ್ದು, ನಾನು ಕುರುಬ ಸಮುದಾಯ ಆಬ್ಯರ್ಥಿಯಾಗಿದ್ದೇನೆ. ನಾನು ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿದ್ದೇನೆ. ಎಲ್ಲ‌ ಸಮುದಾಯದವರನ್ನ ಸಮನಾಗಿ ತೆಗೆದುಕ್ಕೊಂಡು ಹೋಗೋ ಪಕ್ಷ ಅಂದ್ರೆ ಕಾಂಗ್ರೆಸ್ ಪಕ್ಷ ಎಂದಿದ್ದಾರೆ. ಒಂದೆ ಸಮುದಾಯದ ಮತ ಬಿದ್ದರೆ ಗೆಲ್ಲುತ್ತೆವೆ...
- Advertisement -spot_img

Latest News

Kerala: ಮುಸ್ಲಿಂ ಯುವಕನನ್ನು ವಿವಾಹವಾದ ಕುಂಭ ಮೇಳದ ವೈರಲ್ ಹುಡುಗಿ ಮೋನಾಲೀಸಾ..

Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...
- Advertisement -spot_img