Friday, April 17, 2026

Rahul Gandhi

ಜೀವನದಲ್ಲಿ ಕಷ್ಟದ ಮೇಲೆ ಕಷ್ಟ: ದೇವರ ಮೊರೆ ಹೋದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ

Bollywood News: ಒಂದೆಡೆ ಪತಿಗೆ ಆಸ್ತಿ ವಿಷಯವಾಗಿ ಸಂಕಷ್ಟ, ಇನ್ನೊಂದೆಡೆ ತನ್ನದೇ ಆಸ್ತಿಮುಟ್ಟುಗೋಲಾಗಿ, ನಟಿ ಶಿಲ್ಪಾ ಶೆಟ್ಟಿ ಸಾಲು ಸಾಲು ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಲೋಕದ ಕಣ್ಣಿಗೆ, ಸುಂದರಿ, ನಟಿ, ಶ್ರೀಮಂತೆಯಾಗಿದ್ದರೂ ಕೂಡ, ಪದೇ ಪದೇ ಸುದ್ದಿಯಾಗುತ್ತಿರುವ ನಟಿ ಶಿಲ್ಪಾ ಶೆಟ್ಟಿ. ಹಾಗಾಗಿ ತನ್ನೆಲ್ಲ ಕಷ್ಟವನ್ನು ಪರಿಹರಿಸು ಎಂದು ನಟಿ ಶಿಲ್ಪಾ ದೇವರ ಮೊರೆ ಹೋಗಿದ್ದಾರೆ. ಕರ್ನಾಟಕದ...

ಹೆಲಿಕ್ಯಾಪ್ಟರ್ ಹತ್ತುವ ವೇಳೆ ಎಡವಿದ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ

National Political News: ಹೆಲಿಕ್ಯಾಪ್ಟರ್ ಹತ್ತುವ ವೇಳೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಎಡವಿದ್ದಾರೆ. ಈ ವೇಳೆ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಬರ್ದ್‌ಮಾನ್‌ನ ದುರ್ಗಾಪುರದಲ್ಲಿ ಹೆಲಿಕ್ಯಾಪ್ಟರ್ ಹತ್ತಿ ಕುಳಿತುಕೊಳ್ಳಲು ಹೋದಾಗ, ಮಮತಾ ಬ್ಯಾನರ್ಜಿ ಎಡವಿ ಬಿದ್ದಿದ್ದಾರೆ. ತಕ್ಷಣ ರಕ್ಷಣಾ ಅಧಿಕಾರಿಗಳು ಅವರ ಬಳಿ ಧಾವಿಸಿ, ಅವರನ್ನು ಮೇಲಕ್ಕೆತ್ತಿದ್ದಾರೆ. ಬಳಿಕ ಅವರು ಅಸನ್ಸೋಲ್‌ಗೆ ಪ್ರಯಾಣ ಬೆಳೆಸಿದ್ದಾರೆ. ಇದಕ್ಕೂ...

ಕೇಂದ್ರ ಸರ್ಕಾರ ಒಲ್ಲದ ಮನಸ್ಸಿನಿಂದ ಕರ್ನಾಟಕಕ್ಕೆ ಬರ ಪರಿಹಾರ ನೀಡಿದೆ: ಸಿಎಂ ಸಿದ್ದರಾಮಯ್ಯ

Political News: ಕೇಂದ್ರ ಸರ್ಕಾರದಿಂದ ಬರಪರಿಹಾರ ಬಂದಿದ್ದು, ನಾವು ಕೇಳಿದ್ದಕ್ಕಿಂತ ಕಡಿಮೆ ಪರಿಹಾರ ಕೊಟ್ಟಿದ್ದಾರೆಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದಗಳು. ಎನ್ ಡಿ ಆರ್ ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ ರೂ.18,171...

ಮದುವೆ ಬಳಿಕವೂ ನಟನೆ ಮುಂದುವರಿಸುತ್ತೇನೆ: ನಟಿ ಮಾನ್ವಿತಾ ಕಾಮತ್

Movie News: ಟಗರು ಪುಟ್ಟಿ ನಟಿ ಮಾನ್ವಿತಾ ಕಾಮತ್ ಮದುವೆ ಫಿಕ್ಸ್ ಆಗಿದ್ದು, ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್‌ರನ್ನು ಮಾನ್ವಿತಾ ವಿವಾಹವಾಗಲಿದ್ದಾರೆ. ಕೊಂಕಣಿ ಸಾಂಪ್ರದಾಯದಂತೆ ಮೇ 1 ರಂದು ಚಿಕ್ಕಮಗಳೂರಿನ ಕಳಸದಲ್ಲಿ ವಿವಾಹ ನಡೆಯಲಿದ್ದು,  500 ವರ್ಷದ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಮಾಂಗಲ್ಯ ಧಾರಣೆ ನಡೆಯಲಿದೆ. ಏಪ್ರಿಲ್ 29ರಂದು ಹಳದಿ ಶಾಸ್ತ್ರ ನಡೆಯಲಿದ್ದು, 30ರಂದು ಸಂಗೀತ ಕಾರ್ಯಕ್ರಮ...

ಕೇಂದ್ರ ಕೊಟ್ಟ ಪರಿಹಾರ ಸಾಕಾಗುವುದಿಲ್ಲ: ಶಾಸಕ ಕೋನರಡ್ಡಿ

Dharwad News: ಧಾರವಾಡ: ನಾವು ನಮ್ಮ ರಾಜ್ಯಕ್ಕೆ 18,172 ಕೋಟಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೆವು. ಆದರೆ, ಕೇಂದ್ರ ಸರ್ಕಾರ ಕೇವಲ 3,454 ಕೋಟಿ ಮಾತ್ರ ಪರಿಹಾರ ನೀಡಿದೆ. ಈ ಪರಿಹಾರ ಸಾಕಾಗುವುದಿಲ್ಲ ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಬರಗಾಲ ಎದುರಾದ ತಕ್ಷಣ ಕೇಂದ್ರ ಸರ್ಕಾರ ಪರಿಹಾರ ಕೊಡುವುದು ರೂಢಿ....

ಕಾಂಗ್ರೆಸ್‌ ಅಭ್ಯರ್ಥಿ ಇ ತುಕಾರಂ ಪರ ಮತಯಾಚನೆ: ಪ್ರಧಾನಿ ಮೋದಿ ವಿರುದ್ಧ ಟೀಕಾಪ್ರಹಾರ

Political News: ಬಳ್ಳಾರಿ, ಏಪ್ರಿಲ್ 26: ಕರ್ನಾಟಕದ ರೈತರಿಗೆ ಬರ ಪರಿಹಾರಕ್ಕೆ ಹಣ ನೀಡಿ ಎಂದು ರಾಜ್ಯ ಸರ್ಕಾರ ಮನವಿ ಮಾಡಿದರೆ ಕೇಂದ್ರದ ಬಿಜೆಪಿ ಸರ್ಕಾರ ಬಿಡಿಗಾಸೂ ನೀಡದೆ ಚೊಂಬು ನೀಡಿತು. ಬಿಜೆಪಿ ಎಂದರೆ ಭಾರತೀಯ ಚೊಂಬು ಪಾರ್ಟಿ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದರು. ಬಳ್ಳಾರಿಯ ಮುನ್ಸಿಪಲ್‌ ಮೈದಾನದಲ್ಲಿ...

ನೇಹಾ ಕೊ* ಪ್ರಕರಣ: ಆರೋಪಿ ಫಯಾಜ್‌ಗೆ DNA ಪರೀಕ್ಷೆ ಮಾಡಲು ಮುಂದಾದ CID

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಫಯಾಜ್‌ಗೆ ಡಿಎನ್‌ಎ ಪರೀಕ್ಷೆ ಮಾಡಲು ಸಿಐಡಿ ಮುಂದಾಗಿದೆ. ಪರೀಕ್ಷೆ ಮಾಡಲು ಅನುಮತಿಗಾಗಿ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. 1ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಅರ್ಜಿ ಸಿಲ್ಲಿಸಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ನಡೆಯಲಿದೆ. ಈ ಮೂಲಕ ನೇಹಾ ಪ್ರಕರಣ ದಿನಕ್ಕೊಂದು ತಿರುವು...

ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳುವುದರಲ್ಲಿ ಪ್ರವೀಣರು: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರದಲ್ಲಿ ಆಯೋಜಿಸಿದ್ದ "ಪ್ರಜಾಧ್ವನಿ" - ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿಯಾದ ರಾಜು ಹಲಗೂರು ಅವರಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ. ನರೇಂದ್ರ ಮೋದಿ ಅವರು ಹತ್ತು ವರ್ಷ ಪ್ರಧಾನಿಯಾಗಿ ಬಡವರು, ಯುವಕರು, ದಲಿತರು, ಅಲ್ಪಸಂಖ್ಯಾತರ ಪರವಾಗಿ ಕೆಲಸ...

ರಂಜಾನ್ ಉಪವಾಸವೆಂದು ದಿನಕ್ಕೆ ಒಂದೇ ಖರ್ಜೂರ ಸೇವನೆ: ಅಣ್ಣ-ತಮ್ಮನ ಸಾವು

National News: ಗೋವಾದಲ್ಲಿ ಇಬ್ಬರು ಸಹೋದರರು ರಂಜಾನ್ ಉಪವಾಸವಿರುವ ಕಾರಣಕ್ಕೆ, ಸಾವನ್ನಪ್ಪಿದ್ದಾರೆ. ಉಪವಾಸ ಮಾಡುವ ರೀತಿಯೇ ತಪ್ಪಾಗಿದ್ದ ಕಾರಣ, ಇಬ್ಬರ ಸಾವಾಗಿದೆ. ಉಪವಾಸವಿದ್ದ ಕಾರಣ, ಸಹೋದರರು ದಿನಕ್ಕೆ ಒಂದೇ ಒಂದು ಖರ್ಜೂರ ತಿನ್ನುತ್ತಿದ್ದರು ಎಂದು ಹೇಳಲಾಗಿದೆ. ಇವರ ಮನೆಯಲ್ಲಿ ಇಬ್ಬರು ಸಹೋದರರು ಮತ್ತು ಇವರ ತಂದೆ ತಾಯಿ ವಾಸವಿದ್ದರು. ಆದರೆ ಉಪವಾಸದ ಕಾರಣಕ್ಕೆ ಮನೆಯಲ್ಲಿ ಜಗಳವಾಗಿ...

ಅಪ್ಪಿತಪ್ಪಿ ಮಹಿಳೆಯ ಮೂಗಿನೊಳಗೆ ಹೋದ ಮುಗೂತಿ: ಆಮೇಲೇನಾಯ್ತು..?

National News: ಹೆಣ್ಣು ಮಕ್ಕಳಿಗೆ ಆಭರಣಗಳನ್ನು ಧರಿಸುವುದು ಇಷ್ಟ ಅಂತಾ ಎಲ್ಲರಿಗೂ ಗೊತ್ತು. ಸರ, ಬಳೆ, ಗೆಜ್ಜೆ, ಬಿಂದಿ, ಕಿವಿಯೋಲೆ, ಮೂಗುತಿ, ಡಾಬು, ಹೀಗೆ ಹಲವು ಆಭರಣಗಳನ್ನು ಹೆಣ್ಣು ಧರಿಸುತ್ತಾಳೆ. ಆದರೆ ಮುಗೂತಿ ಧರಿಸುವಾಗ ಆ ಮುಗೂತಿ ಆಕೆಯ ಮೂಗಲ್ಲಿ ಹೋಗಿಬಿಟ್ಟರೆ ಏನು ಗತಿ..? ಇಂಥದ್ದೇ ಒಂದು ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಮುಗೂತಿ ಧರಿಸಿದವರು, ಆಗಾಗ...
- Advertisement -spot_img

Latest News

ಮೈಸೂರಿನ ‘ಕೆಂಪು ಸುಂದರಿ’ಯ ಪಯಣಕ್ಕೆ ಎಂಡ್ ಕಾರ್ಡ್!

ಮೈಸೂರಿನ ರಸ್ತೆಗಳಲ್ಲಿ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದ ಕೆಂಪು ಬಣ್ಣದ ಐಷಾರಾಮಿ ವೋಲ್ವೋ ಬಸ್‌ಗಳ ಯುಗಕ್ಕೆ ಈಗ ತೆರೆ ಬೀಳುತ್ತಿದೆ. KSRTCಗೆ ಹೆಮ್ಮೆಯಾಗಿದ್ದ ಮೈಸೂರು ನಗರ ಸಾರಿಗೆಯ 33...
- Advertisement -spot_img