Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪ್ರಚಾರಕ್ಕಳಿಯಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಜ್ಜಾಗಿದ್ದಾರೆ. ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿ ಲೋಕಸಭಾ ಚುನಾವಣೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪರ್ಧಿಸುತ್ತಿದ್ದು, ಜೋಶಿ ಪರ ಪ್ರಚಾರಕ್ಕಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಈ ಕ್ಷೇತ್ರದಲ್ಲಿ ಲಿಂಗಾಯಿತ ಮತದಾರರ ಸಂಖ್ಯೆ ಹೆಚ್ಚಾಗಿದ್ದು, ಯಡಿಯೂರಪ್ಪ ಬಂದು ಕ್ಯಾಂಪೇನ್ ಮಾಡಿದ್ರೆ, ಮತದಾರರ ಮೇಲೆ ಉತ್ತಮ...
Hubli News: ಹುಬ್ಬಳ್ಳಿ: ದೇಶದಲ್ಲಿ ಮತಾಂಧತೆ ಮತ್ತು ಭಯೋತ್ಪಾದನೆಯಿಂದ ಜೀವ ಉಳಿಸುವ ಗ್ಯಾರೆಂಟಿ ಕೊಟ್ಟ ಏಕೈಕ ಪ್ರಧಾನಿ ನರೇಂದ್ರ ಮೋದಿ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಬಣ್ಣಿಸಿದರು.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಶಿರಸಿಯಲ್ಲಿ ಇಂದು ಬಿಜೆಪಿ ಪರ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ಬೃಹತ್ ಸಮಾವೇಶದಲ್ಲಿ ಮಾತನಾಡಿದರು.
ಭಯೋತ್ಪಾದನೆಯನ್ನು ಮೋದಿ ಸರ್ಕಾರ...
Political News: ಚಾಮರಾಜನಗರದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್(76) ಅನಾರೋಗ್ಯ ಕಾರಣದಿಂದ ನಿಧನರಾಗಿದ್ದಾರೆ. ಹೃದಯಾಘಾತದಿಂದ ರಾತ್ರಿ 12.30ಕ್ಕೆ ಶ್ರೀನಿವಾಸ್ ಪ್ರಸಾದ್ ನಿಧನರಾಗಿದ್ದು, ಹಲವು ದಿನಗಳಿಂದ ಶ್ರೀನಿವಾಸ್ ಪ್ರಸಾದ್ ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಶ್ರೀನಿವಾಸ್ ಪ್ರಸಾಾದ್ ನಿಧನರಾಗಿದ್ದಾರೆ. ರವಿವಾರದಿಂದಲೇ ಅವರು ಆಸ್ಪತ್ರೆಯಲ್ಲಿದ್ದು,...
Dharwad News: ಧಾರವಾಡ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಬೇಕು ಎಂದು ಪುಟಾಣಿಗಳು ಹಾಗೂ ಭಾರತ್ ನಗರ ಅಭಿವೃದ್ಧಿ ಸಮಿತಿಯ ಸದಸ್ಯರು ಜಾಗೃತಿ ಮೂಡಿಸುವ ಮೂಲಕ ಗಮನ ಸೆಳೆದರು.
ಧಾರವಾಡ ನಗರದ ಭಾರತ್ ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಸಂಚರಿಸಿ ಮತದಾನ ಜಾಗೃತಿ ಮೂಡಿಸಿದರು. ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಮೇ. 7...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ನಿವಾಸಕ್ಕೆ ಭೇಟಿ ನೀಡಿರುವ ಮಾಜಿ ಸಚಿವ ಮುರುಗೇಶ್ ನಿರಾಣಿ, ನೇಹಾ ತಂದೆ ತಾಯಿಗೆ ಸಾಂತ್ವಾನ ಹೇಳಿದ್ದಾರೆ.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಯಾಗಿರುವದನ್ನ ನಾನು ಖಂಡಿಸಿಸುತ್ತೇನೆ. ಹತ್ಯೆ ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು ಈ ಕುಟುಂಬಕ್ಕೆ ನ್ಯಾಯ ಸಿಗಬೇಕು. ತಾಯಿ ಮುಂದೇನೆ ಈ ರೀತಿ ಹತ್ಯೆ ಆಗುತ್ತೆ ಅಂದರೆ ಆ...
Political News: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಪರ ಪ್ರಚಾರದ ನಿಮಿತ್ತ ಆಯೋಜಿಸಿದ್ದ "ಪ್ರಜಾಧ್ವನಿ- ಜನ ಸಮಾವೇಶ"ವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟಿಸಿದ್ದಾರೆ.
ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ವಾಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ , ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಪ್ರಧಾನಿ ನರೇಂದ್ರಮೋದಿ ಅವರು ಒಂದಷ್ಟು ಸುಳ್ಳು...
Political News: ಕರ್ನಾಟಕಕ್ಕೆ ಬರಬೇಕಾದ ಬರಪರಿಹಾರದಲ್ಲೇ, ಕೆಲವೇ ಕೆಲವರಷ್ಟು ಮೊತ್ತದ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಾಂಗ್ರೆಸ್ ಸರ್ಕಾರ ಇಂದು ಪ್ರತಿಭಟನೆ ಹಮ್ಮಿಕೊಂಡಿತ್ತು. ಬೆಂಗಳೂರಿನ ವಿಧಾನಸೌಧದ ಎದುರು ಇರುವ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದು, ಸಿಎಂ, ಡಿಸಿಎಂ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು.
ಈ ಬಗ್ಗೆ ಟ್ವೀಟ್...
Political News: ಚುನಾವಣೆ ಸಮಯದಲ್ಲಿ ರಾಜಕಾರಣಿಗಳ ಅಸಲಿ ಮುಖ ಬಯಲಿಗೆ ಬರುತ್ತದೆ ಅಂತಾ ಹಲವರಿಗೆ ಗೊತ್ತು. ಅದೇ ರೀತಿ ಈ ಲೋಕಸಭಾ ಚುನಾವಣೆಯ ವೇಳೆ ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ವೀಡಿಯೋ ಒಳಗೊಂಡ ಪೆನ್ಡ್ರೈವ್ ಹಾಸನದಲ್ಲಿ ಓಡಾಡುತ್ತಿದ್ದು, ಇದರಲ್ಲಿ ಪ್ರಜ್ವಲ್ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದಾರೆಂದು ಹೇಳಲಾಗಿದೆ.
ಪೆನ್ಡ್ರೈವ್ ಪ್ರಕರಣ ಬೆಳಕಿಗೆ...
Political News: ಮುಂಬೈ ದಾಳಿಯ ರೂವಾರಿ ಉಗ್ರ ಅಜ್ಮಲ್ ಕಸಬ್ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲರಾದ ಉಜ್ವಲ್ ನಿಕಮ್ ಅವರಿಗೆ ಈ ಬಾರಿ ಬಿಜೆಪಿ ಟಿಕೇಟ್ ನೀಡಿದೆ.
ಮುಂಬೈನ ಉತ್ತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಉಜ್ವಲ್ ಅವರಿಗೆ ಟಿಕೇಟ್ ನೀಡಿದೆ. ಹೀಗಾಗಿ ಈ ಬಾರಿ ಪೂನಂ ಮಹಾಜನ್ಗೆ ಟಿಕೇಟ್ ಕೈ ತಪ್ಪಿದೆ. ಹಾಲಿ ಸಂಸದೆಯಾಗಿರುವ ಪೂನಂ...
Utthara Pradesh: ಮಕ್ಕಳ ಪರೀಕ್ಷೆ ಮುಗಿದು ವ್ಯಾಲ್ಯೂವೇಷನ್ ಶುರುವಾಗಿದೆ. ಹಲವು ಶಿಕ್ಷಕರಿಗೆ ಮಕ್ಕಳು ಉತ್ತರ ಪತ್ರಿಕೆಯಲ್ಲಿ ಬರೆದಿರುವ ಚಿತ್ರ ವಿಚಿತ್ರ ಉತ್ತರಗಳು ಓದುವ ಸೌಭಾಗ್ಯ ಒಂದೆಡೆಯಾದರೆ, ನನಗೆ ಪಾಸ್ ಮಾಡಿ ಅಂತಾ ತರಹೇವಾರಿ ರೀತಿಯಲ್ಲಿ ಗೋಗರೆಯ ವಿದ್ಯಾರ್ಥಿಗಳು ಇನ್ನೊಂದೆಡೆ ಇದ್ದಾರೆ. ಇನ್ನು ಕೆಲವರು ದುಡ್ಡನ್ನು ಉತ್ತರ ಪತ್ರಿಕೆಗೆ ಅಂಟಿಸಿ, ಈ ದುಡ್ಡನ್ನು ತೆಗೆದುಕೊಂಡು ನನ್ನನ್ನು...
Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಎಷ್ಟು ಗಂಟೆ ಕೆಲಸ ಮಾಡುತ್ತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ.
https://youtu.be/AmFbOCudoeU
ಈ ಬಗ್ಗೆ ಮಾತನಾಡಿರುವ ಸುಭಾಷ್ ಚಂದ್ರ...