Wednesday, July 8, 2026

Rahul Gandhi

C.m Siddaramaiah : ಮೋದಿ ಎದುರಿಸಲು ರಾಹುಲ್ ಸೂಕ್ತ ವ್ಯಕ್ತಿ- ಸಿಎಂ ಸಿದ್ಧರಾಮಯ್ಯ

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸತತ 3ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿದರೆ, ಕಾಂಗ್ರೆಸ್ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ. ಈಗಾಗಲೇ ವಿರೋಧ...

VIDEO: ಮೋದಿ ಕೈ ಕುಲುಕಿದ ರಾಹುಲ್

ಲೋಕಸಭೆಯ ಅಧಿವೇಶನದ 3ನೇ ದಿನವಾದ ಇಂದು ಹಲವು ಮಹತ್ವದ ಘಟನೆಗಳಿಗೆ ಸಾಕ್ಷಿಯಾಯಿತು. ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರು ಧ್ವನಿಮತದ ಮೂಲಕ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಸತತ ಎರಡನೇ ಅವಧಿಗೆ ಸ್ಪೀಕರ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಸಂಖ್ಯಾಬಲದ ಕೊರತೆ ಇದ್ದರೂ, ಬಿಜೆಪಿಯ ಮನೋಬಲವನ್ನು ಕುಗ್ಗಿಸುವ ಉದ್ದೇಶದಿಂದ...

ಬಿಜೆಪಿ, ಮೋದಿಯವರನ್ನು ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಹುಲ್ ಗಾಂಧಿ ಯವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ರಾಹುಲ್ ಗಾಂಧಿಯವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ...

ಹಾಲಿನ ದರ ಹೆಚ್ಚಳವನ್ನು ಸಮರ್ಥಿಸಿಕೊಂಡ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಹಾಲಿನ ದರ ಹೆಚ್ಚಾಗಿದ್ದು, ಧಾರವಾಡದಲ್ಲಿ ಈ ಬಗ್ಗೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಹಾಲಿನ ದರ ಹೆಚ್ಚಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ದೇಶದಲ್ಲಿ ಏನೇನೂ ಏರಿಕೆ ಆಗಿದೆ ಅದರ ಬಗ್ಗೆ ವಿಪಕ್ಷದವರು ಮಾತನಾಡಲ್ಲ.ವಿಪಕ್ಷಗಳು ರಾಜ್ಯದಲ್ಲಿ ನಾವು ದರ ಹೆಚ್ಚಳ ಮಾಡಿದರ ಬಗ್ಗೆ ಮಾತನಾಡುತ್ತಾರೆ. ಕೇಂದ್ರದಲ್ಲಿ ಕಳೆದ 10 ವರ್ಷದಲ್ಲಿ ಎನೆನೂ ಹೆಚ್ಚಳವಾಗಿದೆ ಎಂಬುದನ್ನ ಅವರ...

ಕರ್ನಾಟಕಕ್ಕೆ ಕಾಂಗ್ರೆಸ್ ಕೂಡ ಶತ್ರೂ, ಬಿಜೆಪಿ ಕೂಡ ಶತ್ರು: ಚೇತನ್ ಅಹಿಂಸಾ ವಿಶೇಷ ಸಂದರ್ಶನ

Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿ ಜೊತೆ ಮಾತತನಾಡಿದ್ದು, ದೇಶದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಕರ್ನಾಟಕಕ್ಕೆ ಕಾಂಗ್ರೆಸ್ ಕೂಡ ಶತ್ರೂ, ಬಿಜೆಪಿ ಕೂಡ ಶತ್ರು. ನಮ್ಮ ದೇಶದ ಪ್ರಜಾಪ್ರಭುತ್ವದ ವಿಶೇಷತೆ ಅಂದ್ರೆ, ನಮಗೆ ನೂರಾರು ಪಕ್ಷಗಳು, ನೂರಾರು ಸಿದ್ಧಾಂತಗಳು ಬೆಳೆಯಲು ಅವಕಾಶವಿದೆ. ಕಮ್ಯುನಿಸ್ಟ್ ನಾಯಕರು ಆರ್ಥಿಕ ಸಮಸ್ಯೆಗಳನ್ನು...

Political Special: ಮೋದಿ ಬ್ರ್ಯಾಂಡ್‌ಗೆ ಏಟು ಬಿದ್ದಿದೆ: ಚೇತನ್ ಅಹಿಂಸಾ ವಿಶೇಷ ಸಂದರ್ಶನ

Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿಗೆ ಸಂದರ್ಶನ ನೀಡಿದ್ದು, ಈ ವೇಳೆ ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆ ಬಗ್ಗೆ ಮಾತನಾಡಿದ್ದಾರೆ. ಮೋದಿ ಅನ್ನೋ ಹೆಸರಿನ ಬ್ರ್ಯಾಂಡ್‌ಗೆ ಏಟಾಗಿದೆ ಅನ್ನೋದು ನಮ್ಮೆಲ್ಲರಿಗೂ ಮುಂಚೆನೇ ಗೊತ್ತಿತ್ತು. 2014ರಲ್ಲಿ ಮತ್ತು 2019ರಲ್ಲಿ ಮೋದಿ ನಮ್ಮ ಜೀವನವನ್ನೇ ಚೇಂಜ್ ಮಾಡುತ್ತಾರೆ. ಮೋದಿ ಅದಿಕಾರಕ್ಕೆ ಬಂದ್ರೆ, ಎಲ್ಲವೂ ಬದಲಾಗುತ್ತೆ ಅನ್ನೋ...

ಮೋದಿ ಸರ್ಕಾರದ 10 ಅವಾಂತರಗಳ ಪಟ್ಟಿ ಮಾಡಿದ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಸರ್ಕಾರದ ಮೊದಲ 15 ದಿನಗಳಲ್ಲಿ ನಡೆದ 10 ಅವಾಂತರಗಳನ್ನು ಪಟ್ಟಿ ಮಾಡಿದ್ದಾರೆ. ಭೀಕರ ರೈಲು ಅಪಘಾತ, ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳು, ರೈಲುಗಳಲ್ಲಿ ಪ್ರಯಾಣಿಕರ ದುಃಸ್ಥಿತಿ, NEET ಹಗರಣ, UGC ನೆಟ್ ಪೇಪರ್ ಸೋರಿಕೆ, ಹಾಲು, ಬೇಳೆಕಾಳುಗಳು, ಅನಿಲ, ಟೋಲ್ ಶುಲ್ಕ ದುಬಾರಿ, ಕಾಡ್ಗಿಚ್ಚು, ನೀರಿನ ಬಿಕ್ಕಟ್ಟು ಹಾಗೂ...

ಮೋದಿ, ಅಮಿತ್ ಶಾರಿಂದ ಸಂವಿಧಾನದ ಮೇಲೆ ನಿರಂತರ ದಾಳಿ: ರಾಹುಲ್

18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೊದಲ ದಿನವೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಸಂವಿಧಾನ ಪುಸ್ತಕ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಸಂವಿಧಾನದ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ರಾಹುಲ್, ವಿರೋಧ ಪಕ್ಷಗಳ ಸಂದೇಶವು...

ನೀಟ್ ಅಕ್ರಮ- ಮೋದಿ ಮೌನವೇಕೆ?- ರಾಹುಲ್ ಗಾಂಧಿ ವಾಗ್ದಾಳಿ

ನೀಟ್ ಪರೀಕ್ಷೆಯ ಅಕ್ರಮ ವಿಚಾರದಲ್ಲಿ ಮೌನ ವಹಿಸಿರುವ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದ್ದರೂ, ಈ ವಿಚಾರದಲ್ಲಿ ಮೋದಿ ಎಂದಿನಂತೆ ಮೌನಕ್ಕೆ ಶರಣಾಗಿದ್ದಾರೆ ಎಂದು ರಾಹುಲ್ ಟೀಕಿಸಿದ್ದಾರೆ. ಯೋಜಿತ ರೀತಿಯಲ್ಲಿ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ. ಇದಕ್ಕೆ ಬಿಹಾರ, ಗುಜರಾತ್ ಹಾಗೂ...

Political News: ನಾಯಕನ ಪಟ್ಟ ಬೇಡವೆಂದ ರಾಹುಲ್ ಗಾಂಧಿ!

Political News: ದೇಶದಲ್ಲಿ ಲೋಕಸಭಾ ಚುನಾವಣೆ ಮುಗಿದಿದ್ದು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅಂದುಕೊಂಡಂತೆ 400ಸ್ಥಾನಗಳನ್ನು ಗೆಲ್ಲದಿದ್ದರೂ 240 ಸ್ಥಾನಗಳನ್ನು ಗೆದ್ದು ಮಿತ್ರ ಪಕ್ಷಗಳೊಂದಿಗೆ ಸೇರಿ ಬಿಜೆಪಿ ಸರ್ಕಾರ ರಚನೆ ಮಾಡಿದೆ. ಈ ಮೂಲಕ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಂತೆಯೇ ಕಾಂಗ್ರೆಸ್ ನಾಯಕ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img