Friday, March 27, 2026

Rahul Gandhi

ನಟ, ನಿರ್ಮಾಪಕ ದ್ವಾರಕೀಶ್ ನಿಧನಕ್ಕೆ ಸಿಎಂ, ಡಿಸಿಎಂ, ಮಾಜಿ ಸಿಎಂ ಸಂತಾಪ

Movie News: ಸಿನಿಮಾ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ನಿಧನಕ್ಕೆ ಸಿನಿಮಾ ಗಣ್ಯರಲ್ಲದೇ, ರಾಜಕೀಯ ಗಣ್ಯರು ಕೂಡ ಸಂತಾಪ ಸೂಚಿಸಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ 'ಪ್ರಚಂಡ ಕುಳ್ಳ' ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ...

ಸೇತುವೆಯಿಂದ ಬಿದ್ದ ಬಸ್ : 5 ಜನರ ದುರ್ಮರಣ, ಹಲವರಿಗೆ ಗಾಯ

Odessa: ಪುರಿ: ಓಡಿಸ್ಸಾದ ಜಾಜ್‌ಪುರ್ ಜಿಲ್ಲೆಯಿಂದ ಕೊಲ್ಕತ್ತಾಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಬಿದ್ದಿದ್ದು ಆವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. 40 ಜನರಿದ್ದ ಬಸ್ ಪುರಿಯಿಂದ ಕಲ್ಕತ್ತಾಗೆ ತೆರಳುತ್ತಿತ್ತು. ಈ ವೇಳೆ ಬಸ್‌ ಆಯತಪ್ಪಿ ಸೇತುವೆಗೆ ಬಿದ್ದಿದೆ. ನಿನ್ನೆ ರಾತ್ರಿ 9 ಗಂಟೆಗೆ ಈ ಅವಘಡ ಸಂಭವಿಸಿದ್ದು, ಓರ್ವ ಮಹಿಳೆ ಸೇರಿ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ....

ನಾಮಪತ್ರ ಹಿಂಪಡೆಯದಿದ್ದಲ್ಲಿ ಬಿಜೆಪಿಯಿಂದ ಈಶ್ವರಪ್ಪ ಉಚ್ಛಾಟನೆ..?

Political News: ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪನವರು ಬಿಜೆಪಿ ವಿರುದ್ಧವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಆದರೆ ತಮ್ಮನ್ನು ಗೆಲ್ಲಿಸುವಂತೆ ಮೋದಿ ಫೋಟೋ ಬಳಸಿ ಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕಾರಣವೇನು ಎಂದರೆ, ತಾನು ಗೆದ್ದರೆ, ತನ್ನ ಪೂರ್ತಿ ಬೆಂಬಲ ಪ್ರಧಾನಿ ಮೋದಿಯವರಿಗಿರುತ್ತದೆ ಎಂದು ಈಶ್ವರಪ್ಪ ಹೇಳಿದ್ದರು. ಅಲ್ಲದೇ, ಅಪ್ಪ ಮಗ ಆಡಳಿತ...

ನಮ್ಮಲ್ಲಿ ಬಿಕ್ಕಟ್ಟಿಲ್ಲ, ನಮ್ಮಲ್ಲಿ ಒಗ್ಗಟ್ಟಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Dharwad News: ಧಾರವಾಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಜೋಶಿ ಅವರು ಐದನೆಯ ಭಾರಿಗೆ ಸ್ಪರ್ದೆ ಮಾಡಿದ್ದಾರೆ. ಪ್ರತಿ ಸಾರಿನೂ ಅವರು ಲಿಡ್ ನಲ್ಲಿ ಗೆದ್ಸಿದ್ದಾರೆ. ಈ ಭಾರಿ ನಾಲ್ಕು ಭಾರಿಯ ಲಿಡ್ ನ್ನ ಮುರಿದು 3 ಲಕ್ಷ ಮತಗಳಿದ ಆಯ್ಕೆ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.. ಇವತ್ತು ಸಾವಿರಾರು ಜನರು ರ‌್ಯಾಲಿಯಲ್ಲಿ ಭಾಗಿಯಾಗಿದ್ದರು....

ಈ ಮೊದಲು ನನಗೆ ಇಷ್ಟೆಲ್ಲ ಜನರ ಬೆಂಬಲ ಸಿಕ್ಕಿರಲೇ ಇಲ್ಲ: ಜಗದೀಶ್ ಶೆಟ್ಟರ್

Dharwad News: ಧಾರವಾಡ:ದಿಂಗಾಲೇಶ್ವರ ಶ್ರೀಗಳು ಧಾರವಾಡ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಪಕ್ಷೇತರರಾಗಿ ಸ್‌ಪರ್ಧಿಸುವ ವಿಚಾರದ ಬಗ್ಗೆ ಮಾತನಾಡಿದ ಜಗದೀಶ್ ಶೆಟ್ಟರ್, ದಿಂಗಾಲೇಶ್ವರ ಶ್ರೀಗಳ ಮನವೊಲಿಕೆ ಸಾಧ್ಯವಾಗಿಲ್ಲ. ಹೀಗಾಗಿ ಅಖಾಡದಲ್ಲಿ ಮುಖಾಮುಖಿಯಾಗಲೇಬೇಕಿದೆ ಎಂದಿದ್ದಾರೆ. ನಾನು ಬೇರೆ ಜಿಲ್ಲೆಯಲ್ಲಿ ಬ್ಯುಸಿಯಾಗಿದ್ದೇನೆ. ದಿಂಗಾಲೇಶ್ವರ ಶ್ರೀ ಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಒಮ್ಮೆ ಶ್ರೀಗಳ ಜೊತೆ ಮಾತನಾಡಿದೆ. ನನ್ನ ನಿಲುವು ಅಚಲ...

ಬಿಎಸ್‌ವೈ ಸೇರಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಸಿದ್ದು, ಜಿಲ್ಲಾಧಿಕಾರಿ ಕಚೇರಿಗೆ ಹೋಗಿ, ದಿವ್ಯಪ್ರಭು ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ವಿಪಕ್ಷ ಉಪನಾಯಕ ಜಗದೀಶ ಶೆಟ್ಟರ್, ಜೋಶಿ ಪತ್ನಿ ಜ್ಯೋತಿ ಜೋಶಿ ಸಾಥ್ ನೀಡಿದ್ದಾರೆ. ಎರಡು ಮತ್ತು ಮೂರನೇ ಸೆಟ್ ನಲ್ಲಿ...

ಕುಮಾರಸ್ವಾಮಿ ಸಚಿವರಾದರೆ ಅಸ್ತಿತ್ವವೇ ಇರುವುದಿಲ್ಲವೆಂಬ ಭಯ ಡಿಕೆಶಿಗೆ ಕಾಡುತ್ತಿದೆ: ವಿಜಯೇಂದ್ರ

Hassan News: ಹಾಸನ: ಹಾಸನ ಜಿಲ್ಲೆ, ಹೊಳೆನರಸೀಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದ್ದು, ನಿನ್ನೆ ಪ್ರಧಾನಮಂತ್ರಿಗಳ ಮಂಗಳೂರು, ಮೈಸೂರು ಪ್ರವಾಸ ಮಾಡಿದ್ದಾರೆ. ಕೇವಲ ಮೈಸೂರು, ಮಂಗಳೂರು ಮಾತ್ರವಲ್ಲ ಇಡೀ ರಾಜ್ಯಕ್ಕೆ, ಒಂದು ದೇಶಕ್ಕೆ ಸಿಕ್ಕಿದೆ. ಇಡೀ ರಾಜ್ಯದ ನಮ್ಮ ಕಾರ್ಯಕರ್ತರಲ್ಲಿ ಒಂದು ಸಂಚಲನ ಮೂಡಿದೆ. ಇನ್ನೂ ಹೆಚ್ಚು ಉತ್ಸಾಹದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು. ಒಕ್ಕಲಿಗರಿಗೆ...

ಐದು ಹತ್ತು ವರ್ಷ ಆಡಳಿತವಲ್ಲ, ಆಂತರಿಕ ಕಚ್ಚಾಟದಿಂದ ಸರಕಾರ ಬದಲಾವಣೆ ಆಗುತ್ತೆ: ಜೋಶಿ ವ್ಯಂಗ್ಯ

Dharwad News: ಧಾರವಾಡ: ಧಾರವಾಡದಲ್ಲಿ ಜೋಶಿ ನಾಮಪತ್ರ ಸಲ್ಲಿಕೆಗೆ ಬೃಹತ್ ಮೆರವಣಿಗೆಗೆ ಸಿದ್ಧತೆ ನಡೆದಿದ್ದು, ನಗರದ ಶಿವಾಜಿ ವೃತ್ತದಿಂದ ಡಿಸಿ ಕಚೇರಿ ವರೆಗೆ ಬೃಹತ್ ರ್ಯಾಲಿ ಆರಂಭವಾಿಗಿದೆ. ರ್ಯಾಲಿ ಆರಂಭಕ್ಕೂ ಮುನ್ನ, ಜೋಶಿ ಶಿವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ, ರ್ಯಾಲಿಯಲ್ಲಿ ಭಾಗಿಯಾಗಿದ್ದಾರೆ.  ಶಾಸಕರಾದ ಅರವಿಂದ್ ಬೆಲ್ಲದ, ಎಂ ಆರ್ ಪಾಟೀಲ್, ಸೇರಿದಂತೆ ಮಾಜಿ ಸಚಿವ ಸಿಸಿ...

ನಾಮಪತ್ರ ಸಲ್ಲಿಸಿದ ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್

Political News: ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಇಂದು ನಾಮಪತ್ರ ಸಲ್ಲಿಸಿದ್ದು, ಗೀತಾ ಶಿವರಾಜ್‌ಕುಮಾರ್‌ಗೆ ಪತಿ ನಟ ಶಿವರಾಜ್‌ಕುಮಾರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸಾಥ್ ನೀಡಿದರು. ಸಹೋದರ ಮಧು ಬಂಗಾರಪ್ಪ ಸೇರಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಯಡಿಯೂರಪ್ಪ ಮಗ ಬಿ.ವೈ.ರಾಘವೇಂದ್ರ ಮತ್ತು ಪಕ್ಷೇತರ...

ಪ್ರಧಾನಿ ಮೋದಿಯಿಂದ ಮಂಗಳೂರಿನಲ್ಲಿ ರೋಡ್‌ ಶೋ: ಕೇಸರಿಮಯವಾದ ಕುಡ್ಲ..

Political News: ಇಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿಗೂ ಕೂಡ ಭೇಟಿ ನೀಡಿತ್ತು. ಬಿಜೆಪಿ ಭದ್ರಕೋಟೆಯಾದ ಮಂಗಳೂರಿನಲ್ಲಿ ಪ್ರಧಾನಿ ಮೋದಿಯನ್ನು ನೋಡಲು ಜನಸಮೂಹವೇ ನೆರೆದಿತ್ತು. ಇಡೀ ಮಂಗಳೂರು ಸಿಟಿ ಕೇಸರಿಮಯವಾಗಿತ್ತು. ಪ್ರಧಾನಿ ಮೋದಿ ತೆರೆದ ವಾಹನದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಷ್ ಚೌಟ ಮತ್ತು ಉಡುಪಿ ಚಿಕ್ಕಮಗಳೂರು ಅಭ್ಯರ್ಥಿ...
- Advertisement -spot_img

Latest News

ನೀವು ಹೇಗಿದ್ದರೂ ಜನ ಮಾತಾಡುತ್ತಲೇ ಇರುತ್ತಾರೆ.. ಇದಕ್ಕೆ ಇಲ್ಲಿದೆ ಶಿವ-ಪಾರ್ವತಿಯ ಉದಾಹರಣೆ..

Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....
- Advertisement -spot_img