Sunday, July 6, 2025

Rahul Gandhi

28 ಸ್ಥಾನವನ್ನು ಗೆದ್ದು ಕರ್ನಾಟಕದಿಂದ ಉಡುಗೊರೆ ಕೊಡುತ್ತೇವೆ : ಯಡಿಯೂರಪ್ಪ ಶಪಥ

Political News:ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆದ್ದು ಪ್ರಧಾನಿ ಮೋದಿಯವರಿಗೆ ಕರ್ನಾಟಕದಿಂದ ಉಡುಗೊರೆ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪ ಶಪಥ ಮಾಡಿದರು. ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಲ್ಕು ರಾಜ್ಯಗಳ ಪೈಕಿ ಮೂರು ರಾಜ್ಯದಲ್ಲಿ ಜಯಭೇರಿ ಭಾರಿಸಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರ ಇತ್ತು,...

ಲೋಕಸಭೆ ಚುನಾವಣೆಗೆ ಈ ಫಲಿತಾಂಶ ಸ್ಪಷ್ಟ ದಿಕ್ಸೂಚಿ: ಮಾಜಿ ಸಿಎಂ ಕುಮಾರಸ್ವಾಮಿ

Political News: ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ ಬಂದಿದ್ದು, ಛತ್ತೀಸ್‌ಘಡ, ರಾಜಸ್ತಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ಶುಭಾಶಯ ಕೋರಿದ್ದಾರೆ. ಮಧ್ಯಪ್ರದೇಶ, ಛತ್ತೀಸಗಢ ಹಾಗೂ ರಾಜಸ್ತಾನ ರಾಜ್ಯಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಹಾಗೂ ಆ ಪಕ್ಷದ ಎಲ್ಲಾ ನಾಯಕರಿಗೆ ಹಾರ್ದಿಕ...

‘ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮಗಳಿಕೆಯನ್ನು ನೀರಿನಂತೆ ಚೆಲ್ಲಿದೆ’

Political News: ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ ಬಂದಿದ್ದು, ಛತ್ತೀಸ್‌ಘಡ, ರಾಜಸ್ತಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದುಿ, ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದಿದ್ದಾರೆ. ನಾಲ್ಕು ರಾಜ್ಯಗಳ...

ಕರ್ನಾಟಕ ವಿವಿ ಸಹಾಯಕ ಪ್ರಾಧ್ಯಾಪಕಿ ಚೇಂಬರ್ನಲ್ಲಿ ವಾಮಾಚಾರ!

Dharwad News: ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಚೇಂಬರ್‌ನಲ್ಲಿ ವಾಮಾಚಾರ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಿಭಾಗದ ಪ್ರಾಧ್ಯಾಪಕರೊಬ್ಬರ ಮೇಲೆ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಕುಲಪತಿಗೆ ದೂರು ನೀಡಲಾಗಿದೆ. ಪ್ರಾಚೀನ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ರಮಾ ಗುಂಡೂರಾವ್‌ ಅವರು ರಜೆ ಮೇಲೆ ತೆರಳಿದ್ದರು....

ಚುನಾವಣಾ ಫಲಿತಾಂಶ ಬ್ಲಾಕ್ ಬಸ್ಟರ್ ಚಿತ್ರಕ್ಕಿಂತ ರೋಚಕವಾಗಿದೆ : ಆನಂದ್ ಮಹಿಂದ್ರಾ

Bengaluru News: ಬೆಂಗಳೂರು : ಪಂಚ ರಾಜ್ಯ ಚುನಾವಣೆ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಈ ಕುರಿತು ಖ್ಯಾತ ಉದ್ಯಮಿ ಆನಂದ್ ಮಹಿಂದ್ರಾ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶವು ಯಾವುದೇ ಬ್ಲಾಕ್ ಬಸ್ಟರ್ ಸಿನಿಮಾ, ಕ್ರೀಡಿಗಿಂತಲೂ ರೋಚಕವಾಗಿದೆ...

‘ಕಾಂಗ್ರೆಸ್ ಬಿಟ್ಟಿ ಭಾಗ್ಯಗಳ ಆಸೆಯನ್ನು ಮೀರಿ ಜನ ಬಿಜೆಪಿ ಕೈ ಹಿಡಿದಿದ್ದಾರೆ’

Hubballi Political News: ಹುಬ್ಬಳ್ಳಿ: ಪಂಚರಾಜ್ಯ ಚುನಾವಣಾ ಫಲಿತಾಂಶ ಲೋಕಸಭಾ ಚುನಾವಣೆ ಮುನ್ನುಡಿ ಎಂದು ಹುಬ್ಬಳ್ಳಿಯಲ್ಲಿ, ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ. ಪಂಚರಾಜ್ಯ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‌ಘಡದಲ್ಲಿ ಬಿಜೆಪಿ ಗೆದಿದ್ದಕ್ಕೆ, ಇಂದಿರಾ ಗಾಜಿನ ಮನೆಯ ಆವರಣದಲ್ಲಿ ಮಹೇಶ್ ಟೆಂಗಿನಕಾಯಿ ಮತ್ತು ಬೆಂಬಲಿಗರು ಸಂಭ್ರಮಿಸಿದ್ದಾರೆ. ಅಲ್ಲದೇ ಪ್ರಧಾನಿ ಮೋದಿ,...

ರಾಜಸ್ಥಾನದ ಮುಂದಿನ ಸಿಎಂ ಬಾಬಾ ಮಹಂತ್ ಬಾಲಕ್‌ನಾಥ್..?

Political News: ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೂರು ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆ ಉದ್ಭವವಾಗಿದೆ. ರಾಜಸ್ಥಾನದಲ್ಲಿ 199 ಸ್ಥಾನದಲ್ಲಿ 100ಕ್ಕೂ ಅಧಿಕ ಸ್ಥಾನವನ್ನು ಬಿಜೆಪಿ ಗೆಲ್ಲುವ ಮೂಲಕ, ಅಧಿಕಾರಕ್ಕೆ ಬಂದಿದೆ. ಸದ್ಯ ಮಹಂತ್ ಬಾಲಕ್‌ನಾಥ್ ಮತ್ತು ವಸುಂಧರಾ ರಾಜೆ...

ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವಿನ ಜಯಭೇರಿ: ಶಿವರಾಜ್ ಸಿಂಗ್ ಚೌಹಾಣ್‌ರನ್ನು ಭೇಟಿಯಾದ ಸಿಂಧ್ಯಾ..

Political News: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಮುಂದಿನ ಸಿಎಂ ಯಾರಾಗಲಿದ್ದಾರೆಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ. ಮಧ್ಯಪ್ರದೇಶದಲ್ಲಿಈಗಾಗಲೇ ಬಿಜೆಪಿ ಅಧಿಕಾರದಲ್ಲಿದ್ದು, ಈಗಲೂ ಗೆಲುವಿನ ಓಟ ಮುಂದುವರಿಸಿದೆ. ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದು, ಸಿಎಂ ಅಭ್ಯರ್ಥಿ ಯಾರು ಎಂದು ಇನ್ನಷ್ಟೇ ಘೋಷಣೆಯಾಗಬೇಕಿದೆ. ಈ ಕಾರಣಕ್ಕೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ,...

‘ಕಾಂಗ್ರೆಸ್ ನಲ್ಲಿ ಪೊಲ್ಯೂಷನ್ ಜಾಸ್ತಿಯಾಗಿದೆ. ಪಾರಿವಾಳಗಳು ಹಾರಿ ಹೋಗುವ ಕಾಲ ಬರ್ತಿದೆ’

Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿದ್ದು, ದೇಶ, ಕರ್ನಾಟಕದ ಜನ ಬಿಜೆಪಿ ಕಾರ್ಯಕರ್ತರು ಸಂಭ್ರಮ ಪಡುವ ಸುದಿನ. ನಾಲ್ಕು ರಾಜ್ಯದ ಪ್ರಜ್ಞಾವಂತ ಮತದಾರರಿಗೆ ಅಭಿನಂದನೆ ಎಂದಿದ್ದಾರೆ. ಮೋದಿ ಬಗ್ಗೆ ಪ್ರೀತಿ ಇಟ್ಟಿದೀರಿ. ನಮ್ಮ ಮೋದಿ, ನಮ್ಮ ಬಿಜೆಪಿ ಅಂತಾ ಪ್ರೀತಿ ಕೊಟ್ಟಿದ್ದೀರಾ. ಫಲಿತಾಂಶ ಈ ದೇಶದ ಯಾರ ಕೈಯಲ್ಲಿ ಇರಬೇಕು ಎಂಬುದನ್ನು ಹೇಳಿದೆ....

‘ತೆಲಂಗಾಣದಲ್ಲಿ ಕಾಂಗ್ರೆಸ್ ಮೈನಾರಿಟಿ ವೋಟ್‌ಗಳನ್ನ ಖರೀದಿ ಮಾಡಿದೆ’

Political News: ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಸದಾನಂದಗೌಡ ಮಾತನಾಡಿದ್ದು, 4 ರಾಜ್ಯಗಳಲ್ಲಿ ಮೂರನ್ನ ಗೆದ್ದೇ ಗೆಲ್ಲುತ್ತೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ ಮೈನಾರಿಟಿ ವೋಟ್ ಗಳನ್ನ ಖರೀದಿ ಮಾಡಿದೆ. ನಮ್ಮ ರಾಜ್ಯದ ಹಣವನ್ನು ಬಾಕ್ಸ್ ಗಳಲ್ಲಿ ತೆಲಂಗಾಣಕ್ಕೆ ಸಾಗಿಸಿತ್ತು. ಈ ಹಣದ ಮೂಲಕ ತೆಲಂಗಾಣ ಕಾಂಗ್ರೆಸ್ ಮೈನಾರಿಟಿ ವೋಟ್ ಗಳನ್ನ ಖರೀದಿ ಮಾಡಿತ್ತು. ಅದರಿಂದ ತೆಲಂಗಾಣದಲ್ಲಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img