Sunday, May 31, 2026

Rahul Gandhi

Bollywood: ಭಕ್ತರು ತಿಂದ ಪ್ಲೇಟು-ಲೋಟ ವಾಶ್ ಮಾಡಿದ ಬಾಲಿವುಡ್ ನಟಿ ಪ್ರಿಯಾಂಕಾ ಛೋಪ್ರಾ

Bollywood: ಬಾಲಿವುಡ್ ನಟಿ ಪ್ರಿಯಾಂಕಾ ಛೋಪ್ರಾ ಸದ್ಯ ಬಾಲಿವುಡ್‌ನಿಂದ ದೂರ ಉಳಿದು, ಹಾಲಿವುಡ್‌ನಲ್ಲಿ ಪತಿ ನಿಕ್ ಜತೆ ನೆಲೆಸಿದ್ದಾರೆ. ಪುತ್ರಿ ಮಾಲತಿ ಜತೆ ತಾಯ್ತನವನ್ನು ಎಂಜಾಯ್ ಮಾಡುತ್ತಿದ್ದಾರೆ. ಆದರೆ ಪ್ರಿಯಾಂಕಾ ಭಾರತಕ್ಕೆ ಬಂದಾಗ, ದೇವಸ್ಥಾನಗಳಿಗೆ ಭೇಟಿ ನೀಡಿ, ಸೇವೆ ಸಲ್ಲಿಸುತ್ತಾರೆ. ಕಳೆದ ಬಾರಿ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ, ಪತಿ ಮತ್ತು ಮಗಳ ಸಮೇತ ರಾಮನ...

Sandalwood: ಇಂದು ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಸ್ಯಾಂಡಲ್‌ವುಡ್ ನಟ ಉಪೇಂದ್ರ

Sandalwood: ಇಂದು ಏಪ್ರಿಲ್ 1. ಇಷ್ಟು ವರ್ಷ ಈ ದಿನವನ್ನು ಮೂರ್ಖರ ದಿನ ಅಂತಾ ಕರಿತಿದ್ವಿ. ಎಷ್ಟೋ ಜನ ಏಪ್ರಿಲ್ 1ಕ್ಕೆ ತಮಾಷೆ ಮಾಡಿ, ಏಪ್ರಿಲ್ ಫೂಲ್ ಎಂದು ಕೂಗುತ್ತಾರೆ. ಕೆಲವು ತಮಾಷೆಗಳಿಗೆ ಜೀವವೂ ಬಲಿಯಾಗಿರುವ ಉದಾಹರಣೆಯೂ ಇದೆ. ಆದ್ರೆ ಇಂದು ಪ್ರೆಸ್‌ಮೀಟ್ ಮಾಡಿ, ಮಾತನಾಡಿರುವ ನಟ, ನಿರ್ದೇಶಕ ಉಪೇಂದ್ರ, ನಾವು ಏಪ್ರಿಲ್ 1ನ್ನ...

Bollywood: ಪಾಕಿಸ್ತಾನ ನಮ್ಮ ಉತ್ತಮ ನೆರೆರಾಷ್ಟ್ರ, ನಾವು ಪ್ರೀತಿಯಿಂದ ಇರಬೇಕು: ಶಾರುಖ್ ಖಾನ್

Bollywood: ಸದ್ಯ ಭಾರತದೆಲ್ಲೆಡೆ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ -2. ಸಾವಿರ ಕೋಟಿ ರೂಪಾಯಿ ಬಾಚುವ ತವಕದಲ್ಲಿರುವ ಧುರಂಧರ್ ಸಿನಿಮಾ ಸುದ್ದಿ ಹೆಚ್ಚಾಗುತ್ತಿದ್ದಂತೆ, ಬಾಲಿವುಡ್ ನಟ ಶಾರೂಖ್ ಖಾನ್ ಮಾತನಾಡಿರುವ ಹಳೆಯ ವೀಡಿಯೋ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ಶಾರುಖ್ ಪಾಕಿಸ್ತಾನವನ್ನು ಉತ್ತಮ ದೇಶ ಅಂದಿದ್ದಾರೆ. ಈ ವೀಡಿಯೋದಲ್ಲಿ ಮಾತನಾಡಿರುವ ಶಾರುಖ್, ನನ್ನ...

Health Tips: ಬೇಸಿಗೆಯಲ್ಲಿ ಮಜ್ಜಿಗೆ ಸೇವನೆಯಿಂದಾಗುವ ಲಾಭಗಳೇನು..?

Health Tips: ಬೇಸಿಗೆ ಬಂದ್ರೆ ಸಾಕು ಜನ ದೇಹಕ್ಕೆ ತಂಪು ನೀಡುವ ಪೇಯ, ಹಣ್ಣು, ಪದಾರ್ಥಗಳ ಸೇವನೆಗೆ ಮುಂದಾಗುತ್ತಾರೆ. ರಾಗಿ ಅಂಬಲಿ, ಪಾನಕ, ಜ್ಯೂಸ್, ಕಲ್ಲಂಗಡಿ, ಸೌತೇಕಾಯಿ, ಎಳನೀರು ಹೀಗೆ ದೇಹಕ್ಕೆ ತಂಪು ನೀಡು, ಕೂಲ್ ಎನ್ನಿಸುವ ಹಣ್ಣು-ಪಾನೀಯ ಸೇವನೆ ಮಾಡುತ್ತಾರೆ. ಇದರ ಜತೆಗೆ ಮಜ್ಜಿಗೆ ಕೂಡ ಬೇಸಿಗೆಗೆ ಅತ್ಯುತ್ತಮ ಆಯ್ಕೆಯಾಗಿದೆ. ಕೆಲವರು ಮಜ್ಜಿಗೆ ಬರೀ...

Political News: ನಿಜವಾದ ಶ್ರೇಷ್ಠತೆಯು ಸೇವೆಯಲ್ಲಿ ಅಡಗಿದೆ ಎಂಬುದನ್ನು ಶ್ರೀಗಳು ತೋರಿಸಿಕೊಟ್ಟರು: ಪ್ರಧಾನಿ ಮೋದಿ

Political News: ಇಂದು ಶ್ರೀ ಸಿದ್ಧಗಂಗಾ ಶ್ರೀಗಳಾದ ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಎಕ್ಸ್ ಖಾತೆಯಲ್ಲಿ ಬರೆಯುವ ಮೂಲಕ ಗೌರವ ನಮನ ಸಲ್ಲಿಸಿದ್ದಾರೆ. ಕನ್ನಡದಲ್ಲೇ ನಮನ ಸಲ್ಲಿಸಿರುವ ಮೋದಿ, ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿಯ ಸಂದರ್ಭದಲ್ಲಿ ಅವರಿಗೆ ಗೌರವಪೂರ್ಣ ನಮನಗಳು. ಮನುಕುಲದ ಬಗೆಗಿನ ಕರುಣೆ, ನಮ್ರತೆ...

ಈ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ ನಾನು ಅನ್ನದ ರಾಮಯ್ಯ ಎನ್ನುವುದನ್ನು ತೋರಿಸಿ: ಸಿಎಂ ಸಿದ್ದರಾಮಯ್ಯ

Political News: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ಭರ್ಜರಿ ಕ್ಯಾಂಪೇನ್ ನಡೆದಿದೆ. ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಮತಯಾಚಿಸಿ, ರೋಡ್ ಶೋ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ, ದೇವೇಗೌಡ‌...

ಮೋದಿ ಸರ್ಕಾರವು ಕರ್ನಾಟಕಕ್ಕೆ ಮಾಡುತ್ತಿರುವುದು ಅನ್ಯಾಯ ಮಾತ್ರವಲ್ಲ, ನಿಷ್ಕರುಣೆಯ ಕ್ರೌರ್ಯ: Priyank Kharge

Political News: ಸಚಿವ ಪ್ರಿಯಾಂಕ್ ಖರ್ಗೆ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದು, ಮೋದಿ ಸರ್ಕಾರವು ಕರ್ನಾಟಕಕ್ಕೆ ಮಾಡುತ್ತಿರುವುದು ಅನ್ಯಾಯ ಮಾತ್ರವಲ್ಲ, ನಿಷ್ಕರುಣೆಯ ಕ್ರೌರ್ಯ. ಮೋದಿ ಸರ್ಕಾರವು ಕರ್ನಾಟಕಕ್ಕೆ ಬಾಂಗ್ಲಾದೇಶ, ಅಫ್ಘಾನಿಸ್ತಾನಗಳಿಗೆ ತೋರಿದಷ್ಟು ಕಾಳಜಿಯನ್ನೂ ತೋರುತ್ತಿಲ್ಲ. ಆ ದೇಶಗಳಿಗೆ ಅನುದಾನ ಕೊಡುವಷ್ಟು ಉದಾರತೆಯನ್ನು ಕರ್ನಾಟಕಕ್ಕೆ ತೋರುತ್ತಿಲ್ಲ ಎಂದಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಪ್ರಿಯಾಂಕ್, ಮೋದಿ ಸರ್ಕಾರವು...

Koppala News: ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯಲ್ಲಿ ಅಕ್ರಮ ಮದ್ಯ ಸೇವನೆ..!

Yalaburga News: ಯಲಬುರ್ಗಾ ತಾಲ್ಲೂಕಿನ ಲಿಂಗನಬಂಡಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯಲ್ಲಿ ಅಕ್ರಮ ಮದ್ಯ ಸೇವನೆ ನಡೆಯುತ್ತಿದ್ದು. ಶಾಲೆಗೆ ಬರುವ ಮಕ್ಕಳು ಹಾಗೂ ಶಿಕ್ಷಕರರು ಮದ್ಯದ ಬಾಟಲ್ಗಳನ್ನು ತೆಗೆಯಬೇಕಿದೆ. ಯಲಬುರ್ಗಾ ; ಸಮಿಪದ ಲಿಂಗನಬಂಡಿ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯು ತ್ತಿದ್ದು, ಶಾಲೆಗೆ ಬರುವ ಮಕ್ಕಳು, ಮದ್ಯದ ಬಾಟಲ್‌ಗಳನ್ನು ತೆಗೆಯಬೇಕಿದೆ....

Haveri: ಶಾಲಾ ಮಕ್ಕಳಿಗೆ ನೀಡುವ ಬಿಸಿಯೂಟದ ಬಗ್ಗೆ ಭಾರೀ ನಿರ್ಲಕ್ಷ್ಯ: ತರಕಾರಿಯಲ್ಲಿ ಹುಳು ಪತ್ತೆ..

Haveri News: ಹಾವೇರಿ: ಶಾಲೆಗೆ ಬರುವ ಮಕ್ಕಳು ಆಹಾರ ಸೇವಿಸಲಿ ಎಂದು ಬಿಸಿಯೂಟ ಯೋಜನೆ ಜಾರಿಗೆ ತರಲಾಯಿತು. ಆದರೆ ಕೆಲ ಶಾಲೆಯಲ್ಲಿ ಮಕ್ಕಳಿಗೆ ಆರೋಗ್ಯಕರ ಆಹಾರ ನೀಡುವ ಬದಲು, ಹಾಳಾದ ತರಕಾರಿ ಬಳಸಿ, ಆಹಾರ ಮಾಡಿ ಉಣಬಡಿಸಲಾಗುತ್ತಿದೆ. ಶಿಗ್ಗಾವಿ ತಾಲೂಕಿನ ಶಡಗರವಳ್ಳಿ ಗ್ರಾಮದಲ್ಲಿರುವ ಸರಕಾರಿ ಶಾಲೆಯ ಮುಖ್ಯ ಶಿಕ್ಷಕರು ಈ ರೀತಿಯ ತಪ್ಪು ಮಾಡಿದ್ದು, ಗ್ರಾಮಸ್ಥರು...

Haveri: ಬೆಳಗಾಲಪೇಟೆಯಲ್ಲಿ ಸರ್ಕಾರಿ ಆಸ್ತಿ ಅತಿಕ್ರಮಣ- ತೆರವಿಗೆ ಹಿಂದೂ ಜಾಗರಣಾ ವೇದಿಕೆ ಪಟ್ಟು..!

Haveri News: ಹಾನಗಲ್ ತಾಲೂಕಿನ ಬೆಳಗಾಲಪೇಟೆ ಗುಡ್ಡದ ಸರ್ಕಾರಿ ಆಸ್ತಿ ಅತಿಕ್ರಮಣ ಮಾಡಿರುವುದನ್ನು ಖಂಡಿಸಿ ಬುಧವಾರ ಹಿಂದೂ ಜಾಗರಣ ವೇದಿಕೆ ಮುಖಂಡರು ಹಾನಗಲ್ಲಿನಲ್ಲಿ ಪ್ರತಿಭಟನೆ ನಡೆಸಿದರು. ಹೌದು ಹಾನಗಲ್ ತಾಲೂಕಿನ ಬೆಳಗಾಲಪೇಟೆಯ ರಿ.ಸರ್ವೇ ನಂ 33 ರ 8 ಎಕರೆ 32 ಗುಂಟೆ ಹುಲ್ಲುಗಾವಲು ಗುಡ್ಡವನ್ನು ಧರ್ಮದ ಹೆಸರಿನಲ್ಲಿ ಅತಿಕ್ರಮಣ ಮಾಡಲಾಗುತ್ತಿದೆ. ಈ ಬಗ್ಗೆ ಹಲವು...
- Advertisement -spot_img

Latest News

Sandalwood: ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ನೆಲಭೋಜನ ಹರಕೆ ಸಲ್ಲಿಸಿದ ವಸಿಷ್ಠ-ಹರಿಪ್ರಿಯ

Sandalwood: ಸ್ಯಾಂಡಲ್ವುಡ್ ಸೆಲೆಬ್ರಿಟಿಗಳಾದ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರಿಗೆ 1 ವರ್ಷದ ಹಿಂದೆ ಗಂಡು ಮಗು ಜನಿಸಿತ್ತು. ಮಗುವಿಗಾಗಿ ದಂಪತಿ ಉಡುಪಿ ಕೃಷ್ಣನಲ್ಲಿ ಹರಕೆ...
- Advertisement -spot_img