Saturday, December 6, 2025

Rahul Gandhi

ಲೋಕಸಭಾ ಸಮರಕ್ಕೆ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್..

Political News: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್ ಮಾಡಿದ್ದು, 39 ಜನರ ಹೆಸರನ್ನು ಘೋಷಿಸಿದೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇಣುಗೋಪಾಲ್, ಲೋಕಸಭೆ ಚುನಾವಣೆಗೆ ನಿಲ್ಲುವ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ. ಕರ್ನಾಟಕದಿಂದ ಮೊದಲ ಪಟ್ಟಿಯಲ್ಲಿ 7 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ಕರ್ನಾಟಕದಲ್ಲಿ ಮಂಡ್ಯ ಕ್ಷೇತ್ರಕ್ಕೆ - ಸ್ಟಾರ್ ಚಂದ್ರು...

ಬಟರ್ ಚಿಕನ್ ತಿಂದು ಸಾವನ್ನಪ್ಪಿದ ವ್ಯಕ್ತಿ: ಪ್ರಾಣಕ್ಕೆ ಕುತ್ತು ತಂದ ಅಲರ್ಜಿ

International News: ಮೊನ್ನೆ ಮೊನ್ನೆ ತಾನೇ ತೆಲಂಗಾಣದಲ್ಲಿ ಓರ್ವ ವ್ಯಕ್ತಿ, ತನ್ನಿಷ್ಟದ ಮೊಟ್ಟೆ ಬಜ್ಜಿ ತಿಂದು ಸಾವನ್ನಪ್ಪಿದ ಸುದ್ದಿ ಕೇಳಿದ್ದೆವು. ಇದೀಗ ಓರ್ವ ವ್ಯಕ್ತಿ ಬಟರ್ ಚಿಕನ್ ತಿಂದು, ಸಾವಿಗೀಡಾಗಿದ್ದಾನೆ. 27 ವರ್ಷದ ಇಂಗ್ಲೆಂಡ್ ನಿವಾಸಿ, ಜೊಸೇಫ್ ಸಾವನ್ನಪ್ಪಿದ ವ್ಯಕ್ತಿ. ಮನೆಯಲ್ಲಿ ಊಟ ಸೇವಿಸುತ್ತಿದ್ದಾಗ, ಒಂದೇ ಒಂದು ಸಾರಿ ಬಟರ್ ಚಿಕನ್‌ ತಿಂದಿದ್ದು, ಅದರಲ್ಲಿ ಹಾಕಿದ್ದ ಕೆಲ...

ಟಿಕೆಟ್ ದೊರೆತರೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತೇನೆ: ಮೋಹನ್ ಲಿಂಬಿಕಾಯಿ

Hubli News: ಹುಬ್ಬಳ್ಳಿ: ಮಹದಾಯಿ ಯೋಜನೆ ಕುರಿತು ಪರ ಮತ್ತು ವಿರೋಧ ಪ್ರತಿಕ್ರಿಯೆಗಳು ಬರುತ್ತಿವೆ. ಮಹದಾಯಿ ನ್ಯಾಯಾಧೀಕರಣ ಆದೇಶ ಈಗಾಗಲೇ ಆಗಿದೆ‌. ಗೆಜೆಟ್ ನೋಟಿಫಿಕೇಶನ್ ಕೂಡ ಆಗಿದೆ. ಲೋಕಸಭಾ ಚುನಾವಣೆ ಪೂರ್ವದಲ್ಲಿಯೇ ಈ ಭಾಗದ ಸಂಸದರು ಪ್ರಧಾನಿಗಳ ಮೇಲೆ ಒತ್ತಡ ತಂದು, ಯೋಜನೆ ಜಾರಿಗೆ ಮುಂದಾಗಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ...

ಲೋಕ ಸಮರದಲ್ಲಿ ಹಳಬರ ಕೈ ಬಿಟ್ಟು ಹೊಸಬರಿಗೆ ಟಿಕೆಟ್ ನೀಡುತ್ತಾರೆ ಅನ್ನೊದು ಊಹಾಪೋಹ – ಜೋಶಿ

Hubli News: ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳುತ್ತದೆ. ಹಳಬರಿಗೆ ಟಿಕೆಟ್ ಕೊಡಲ್ಲ, ಹೊಸಬರಿಗೆ ಅವಕಾಶ ಕೊಡತ್ತಾರೆ ಎಂಬುದು ಊಹಾಪೋಹ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟು ಬಾರಿ ಗೆದ್ದವರಿಗೂ ಅವಕಾಶ ಕೊಟ್ಟಿದ್ದೇವೆ. ಲೋಕಸಭಾ ಟಿಕೆಟ್ ಹಂಚಿಕೆ ಕುರಿತು ಎಲ್ಲವೂ ಊಹಾಪೋಹಗಳು...

ಕೆಫೆಯೊಳಗೆ ನುಗ್ಗಿದ ಕಾಡಾನೆ: ಹೆಣ್ಣಾನೆ ಕಂಡು ದಿಕ್ಕಾಪಾಲಾದ ಜನ

Hassan News: ಹಾಸನ: ಹಾಸನದಲ್ಲಿ ಕಾಡಾನೆಯೊಂದು ಕಾಫಿ ತೋಟಕ್ಕೆ ನುಗ್ದಿದ್ದು, ಸಿಕ್ಕ ಸಿಕ್ಕವರನ್ನೆಲ್ಲಾ ಅಟ್ಟಾಡಿಸಿಕೊಂಡು ಹೋಗಿದೆ. ಕಾಡಾನೆ ಹೆಣ್ಣಾನೆಯಾಗಿದ್ದು, ಜನರು ಎದ್ದು, ಬಿದ್ದು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಚೀಕನಹಳ್ಳಿ-ಕೈಮರ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಚೀಕನಹಳ್ಳಿ-ಕೈಮರ ರಸ್ತೆ ಪಕ್ಕದಲ್ಲಿರುವ ಗ್ರೋವರ್ಸ್ ಕೆಫೆಗೆ ಆನೆ ನುಗ್ಗಿದೆ. ಅಷ್ಟು ಹೊತ್ತು ಕಾಫಿ ಸವಿಯುತ್ತ...

ನೋಂದಣಿ ಕೇಂದ್ರದಲ್ಲಿ ರೈತರನ್ನು ನಿಯಂತ್ರಿಸಿ, ನೀರು, ಊಟದ ವ್ಯವಸ್ಥೆ ಮಾಡಿದ ಶಾಸಕ ಶಿವಲಿಂಗೇಗೌಡ

Hassan News: ಹಾಸನ : ಮಹಾಶಿವರಾತ್ರಿ ಹಬ್ಬದ ದಿನವೂ, ಹಾಸನದಲ್ಲಿ ರೈತರು ಕೊಬ್ಬರಿ ಖರೀದಿ ನೋಂದಣಿಗೆ ಮುಗಿಬಿದ್ದಿದ್ದಾರೆ. ಬೆಳಿಗ್ಗೆಯಿಂದಲೂ ಅರಸೀಕೆರೆ ನೋಂದಣಿ ಕೇಂದ್ರಗಳ ಮುಂದೆ, ರೈತರು ಮತ್ತು ಮಹಿಳೆಯರು ಗಂಟೆಗಟ್ಟಲೆ ಕ್ಯೂ ನಿಂತಿದ್ದಾರೆ. ಈ ವಿಷಯ ತಿಳಿದ ಸ್ಥಳೀಯ ಶಾಸಕ ಕೆ.ಎಂ.ಶಿವಲಿಂಗೇಗೌಡ, ಸ್ಥಳಕ್ಕೆ ಧಾವಿಸಿ, ಲಾಠಿ ಹಿಡಿದು ರೈತರನ್ನು ನಿಯಂತ್ರಿಸಿದ್ದಾರೆ. ಅಲ್ಲದೇ ಶಿವಲಿಂಗೇಗೌಡ ಕೂಡ ಬೆಳಿಗ್ಗೆಯಿಂದ...

ಕಿರುತೆರೆಯಲ್ಲಿ ಮೂಡಿಬರಲಿದೆ ಸೂರ್ಯವಂಶ

Movie News: ಡಾ.ವಿಷ್ಣುವರ್ಧನ್ ಅಭಿನಯದ ’ಸೂರ್ಯವಂಶ’ ಚಿತ್ರವು ಬಿಡುಗಡೆಗೊಂಡು ಸೂಪರ್ ಹಿಟ್ ಆಗಿತ್ತು. ಕಟ್ ಮಾಡಿದರೆ ಈಗ ಅದೇ ಹೆಸರಿನಲ್ಲಿ ಧಾರವಾಹಿಯೊಂದು ’ಉದಯ ವಾಹಿನಿ’ಯಲ್ಲಿ ವೀಕ್ಷಕರಿಗೆ ತೋರಿಸಲು ಸಿದ್ದವಾಗಿದೆ. ತನ್ವಿ ಕ್ರಿಯೇಶನ್ಸ್ ಲಾಂಛನದಲ್ಲಿ ನಿರ್ಮಾಪಕ ಎಲ್.ಪದ್ಮನಾಭ ಬಂಡವಾಳ ಹೂಡುವುದರ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಹರಿಸಂತು ಪ್ರಧಾನ ನಿರ್ದೇಶಕರಾಗಿದ್ದು, ಪ್ರಕಾಶ್ ಮುಚ್ಚಳಗುಡ್ಡ ಸಂಚಿಕೆ ನಿರ್ದೇಶನ...

FIRನಲ್ಲಿ ನಾಸೀರ್ ಹುಸೇನ್ ಹೆಸರು ಸೇರಿಸಬೇಕು: ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿ - ಪಾಕ್ ಘೋಷಣೆ ಪ್ರಕರಣದ ಎಫ್ ಐ ಆರ್ ನಲ್ಲಿ ನಾಸಿರ್ ಹುಸೇನ್ ಹೆಸರು ಸೇರಿಸಬೇಕು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಆಗ್ರಹಿಸಿದ್ದಾರೆ. ಮೊದಲು ಕಾಂಗ್ರೆಸ್ ಅಲ್ಲಗಳೆಯುವ ಕೆಲಸ ಮಾಡಿತು. ಈಗ ಮೂವರ ಬಂಧನ ಆಗಿದೆ.ನಾಸಿರ್ ಹುಸೇನ್ ಟೀಮ್ ಘೋಷಣೆ ಕೂಗಿರೋದು ಖಾತ್ರಿಯಾಗಿದೆ. ಆರೋಪಿಗೆ ಸಪೋರ್ಟ್ ಮಾಡುವುದೂ ಆರೋಪವೇ. ಎಫ್...

ಹಾಸನದ ಖಾಸಗಿ ಕಾಲೇಜಿನಲ್ಲಿ ಹಿಜಬ್ ವರ್ಸಸ್ ಕೇಸರಿ ಶಾಲು ಫೈಟ್

Hassan News: ಹಾಸನ : ಹಾಸನದ ಖಾಸಗಿ ಕಾಲೇಜಿನಲ್ಲಿ ಹಿಜಬ್ ವರ್ಸಸ್ ಕೇಸರಿ ಶಾಲು ಫೈಟ್ ನಡೆದಿದ್ದು, ಮುಸ್ಲಿಂ ಯುವತಿಯರು ಹಿಜಬ್ ಧರಿಸಿ ಬಂದರೆ, ಹಿಂದೂ ಯುವತಿ ಮತ್ತು ಯುವಕರು ಕೇಸರಿ ಶಾಲು ಧರಿಸಿ ಬರುತ್ತಿದ್ದಾರೆ. ಹಾಸನದ ಕೈಗಾರಿಕಾ ಪ್ರದೇಶದಲ್ಲಿರುವ ವಿದ್ಯಾಸೌಧ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಮೊದಲೆಲ್ಲ ಅನ್ಯಕೋಮಿನ ಯುವತಿಯರು ಬರೀ...

ಹುಬ್ಬಳ್ಳಿಯ ಬಸವೇಶ್ವರ ಖಾನಾವಳಿಯಲ್ಲಿ ಹೋಳಿಗೆ ಊಟ ಸವಿದ ನಿರ್ದೇಶಕ ಯೋಗರಾಜ್ ಭಟ್

Hubli News: ಹುಬ್ಬಳ್ಳಿ: ಹಸಿದವರ ಹೊಟ್ಟೆಯನ್ನು ತುಂಬಿಸುವ, ಗ್ರಾಹಕರ ನೆಚ್ಚಿನ ಊಟದ ಮನೆಯಾಗಿರುವ ಇಲ್ಲಿನ ಲ್ಯಾಮಿಂಗ್ಟನ್ ರಸ್ತೆಯ ಪತ್ರಕರ್ತರ ಭವನದ ಪಕ್ಕದಲ್ಲಿನ ಶ್ರೀ ಬಸವೇಶ್ವರ ಖಾನಾವಳಿಯಲ್ಲಿ ಹೋಳಿಗೆ ಮನೆಯಲ್ಲಿ ನಿರ್ದೇಶಕ ಯೋಗರಾಜ್ ಭಟ್ ಅವರು ಉತ್ತರ ಕರ್ನಾಟಕ ಶೈಲಿಯ ಭೋಜನ ಹಾಗೂ ಹೋಳಿಗೆಯನ್ನು ಸವಿದರು. ಬಾರಿ ಕುತೂಹಲ ಮೂಡಿಸಿರುವ ಶಿವಣ್ಣ, ಪ್ರಭುದೇವ ಅಭಿನಯದ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img