Saturday, December 6, 2025

Rahul Gandhi

ಸಾರಿಗೆ ಸಂಜೀವಿನಿಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರಿಂದ ಚಾಲನೆ

Hubli News: ಹುಬ್ಬಳ್ಳಿ : ಇಂದು ಗೋಕುಲ ರಸ್ತೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಛೇರಿಯಲ್ಲಿ ವಾ.ಕ.ರ.ಸಾ.ಸಂಸ್ಥೆ ನೌಕರರು ಹಾಗೂ ಅವರ ಅವಲಂಬಿತರಿಗೆ ಸಾರಿಗೆ ಸಂಜೀವಿನಿ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಯ ಅನುಷ್ಠಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು. ವಾ.ಕ.ರ.ಸಾ.ಸಂಸ್ಥೆಯ, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಭರತ್.ಎಸ್...

ಈ ತಿಂಗಳು ಕಳೆದ ಮೇಲೆ‌ ಶೆಟ್ಟರ್ ಅವರಿಂದ ಪಶ್ಚಾತಾಪದ ಹೇಳಿಕೆ ಹೊರಬರಲಿದೆ ಕಾದು‌ನೋಡಿ: ಡಿಸಿಎಂ ಡಿಕೆಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ‌ ಹಿನ್ನೆಲೆ‌ ಅಥಣಿಗೆ ತೆರಳುತ್ತಿದ್ದೇವೆ. ಸಿಎಂ ಸಿದ್ಧರಾಮಯ್ಯ ಕೂಡ ಆಗಮಿಸುತ್ತಿದ್ದಾರೆ. 1 ಲಕ್ಷದ 26 ಸಾವಿರ ಕೋಟಿ ಬಜೆಟ್ ಮಂಡನೆ ಹಿನ್ನೆಲೆ‌ ಎಲ್ಲ‌ ಅಭಿವೃದ್ದಿ ಕಾರ್ಯಗಳನ್ನ‌ ಕೈಗೊಂಡಿದ್ದೇವೆ ಎಂದು ಹೇಳಿದರು. ಡಿ.ಕೆ.ಶಿ 2018 ರ ಈಡಿ ಪ್ರಕರಣ ರದ್ದು ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಈಡಿ...

ಯಡಿಯೂರಪ್ಪ, ಶೆಟ್ಟರ್, ಬೊಮ್ಮಾಯಿ ಕಾಲದಲ್ಲಿ ಬಾಂಬ್ ಬ್ಲಾಸ್ಟ್ ಆಗಿಲ್ಲವೇ..?: ಸಂತೋಷ್ ಲಾಡ್ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಹುಬ್ಬಳ್ಳಿ – ಯಡಿಯೂರಪ್ಪ, ಶೆಟ್ಟರ್, ಬೊಮ್ಮಾಯಿ ಕಾಲದಲ್ಲಿ ಬಾಂಬ್ ಬ್ಲಾಸ್ಟ್ ಆಗಿಲ್ಲವೇ..? ಬಿಜೆಪಿ ಅಧಿಕಾರದಲ್ಲಿದ್ದಾಗಲೂ ರಾಜ್ಯದಲ್ಲಿ ಬಾಂಬ್ ಬ್ಲಾಸ್ಟ್ ಗಳಾಗಿವೆ. ಆಗ ಬಿಜೆಪಿಗೆ ನೈತಿಕತೆ ಇರಲಿಲ್ಲವೆ..? ಎಂದು ಪ್ರಶ್ನಿಸಿದ್ದಾರೆ. ಇಂತಹ ಚಟುವಟಿಕೆಗಳಿಗೆ ಯಾವುದೇ ಪಕ್ಷ ಬೆಂಬಲ ಕೊಡಲ್ಲ. ಚುನಾವಣೆ ಬಂದಿರೋದ್ರಿಂದ ಪಾಕಿಸ್ತಾನ್, ಬ್ಲಾಸ್ಟ್ ಇತ್ಯಾದಿ...

ಬಿಜೆಪಿ ಅವರು ದ್ವೇಷ ಪ್ರೇಮಿಗಳು, ನಾವು ದೇಶ ಪ್ರೇಮಿಗಳು: ಸಚಿವ ರಾಮಲಿಂಗಾರೆಡ್ಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ,  ಎಂಪಿ ಟಿಕೆಟ್ 9 ಅಥವಾ 10ಕ್ಕೆ ಒಂದನೇ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ.  ಬಿಜೆಪಿ ಕುಬೇರರ ಪಕ್ಷ, 4 ಸಾವಿರ ಕೋಟಿ ಗಿಂತ ಹೆಚ್ಚು ಆಸ್ತಿ ಇದೆ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದೆ ನಾವು. ಬಿಜೆಪಿ ಅವರು ದ್ವೇಷ ಪ್ರೇಮಿಗಳು, ನಾವು ದೇಶ ಪ್ರೇಮಿಗಳು...

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯಿಂದ ಪ್ರತಿಭಟನೆ

Chikkaballapura News: ಇಂದು ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಸರ್ಕಲ್ ಬಳಿ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ಶ್ರೀ. ರಾಮಲಿಂಗಪ್ಪ ರವರ ಅಧ್ಯಕ್ಷತೆಯಲ್ಲಿ ಹಾಗೂ ಭಯೋತ್ವಾದನಾ ವಿರೋಧಿ ಸಮಿತಿ ಕರ್ನಾಟಕ ಇವರ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಮಂಡಲ ಅಧ್ಯಕ್ಷರು, ಮಂಡಲ ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಹಿರಿಯ ಮುಖಂಡರು,ರಾಜ್ಯ ಹಾಗೂ ಜಿಲ್ಲಾ...

ಕಾಂಗ್ರೆಸ್‌ನಲ್ಲಿ ಟಿಕೆಟ್ ಪಡೆಯಲು ದುಡ್ಡೆ ಮಾನದಂಡ: ಡಾ.ಹೆಚ್.ಎನ್.ರವೀಂದ್ರ

Mandya News: ಮಂಡ್ಯ: ಕಾಂಗ್ರೇಸ್ ನಲ್ಲಿ ಟಿಕೆಟ್ ಪಡೆಯಲು ದುಡ್ಡೆ ಮಾನದಂಡ. ಕಾಸು ಇದ್ದವರನ್ನ ಪಕ್ಷಕ್ಕೆ ಕೆರದುಕೊಂಡು ಬರ್ತಾರೆ ಎಂದು ರವೀಂದ್ರ ಆರೋಪಿಸಿದ್ದಾರೆ. ಮಂಡ್ಯದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ರವೀಂದ್ರ,  MLA ಎಲೆಕ್ಷನ್ ವೇಳೆ ಚಲುವರಾಯಸ್ವಾಮಿ ನನ್ನ ವಿರುದ್ದ ಒಬ್ಬರನ್ನ ಎತ್ತಿ ಕಟ್ಟಿದ್ರು ಎಂದು ಸಚಿವ ಚಲುವರಾಯಸ್ವಾಮಿ ವಿರುದ್ದ...

KPCC ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಡಾ.ಹೆಚ್.ಎನ್.ರವೀಂದ್ರ ರಾಜೀನಾಮೆ..

Mandya News: ಮಂಡ್ಯದಲ್ಲಿ ಭಿನ್ನಮತ ಸ್ಪೋಟವಾಗಿದ್ದು, KPCC ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಡಾ.ಹೆಚ್.ಎನ್.ರವೀಂದ್ರ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಅಭ್ಯರ್ಥಿ ಹೆಸರು ಘೋಷಣೆಗೆ ಬೇಸರ ಮಾಡಿಕೊಂಡಿದ್ದ ರವೀಂದ್ರ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಕುಬೇರನಿಗೆ ಮನ್ನಣೆ ನೀಡಿದ್ದಾರೆಂದು ಆರೋಪಿಸಿದ್ದಾರೆ. ಹೀಗಾಗಿ ರವೀಂದ್ರ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ...

ಶೇಕ್‌ ಹ್ಯಾಂಡ್ ಮಾಡಲು ಬಂದ ರಾಹುಲ್ ಗಾಂಧಿಗೆ ಆಲೂಗಡ್ಡೆ ಕೊಟ್ಟ ಬಿಜೆಪಿ ಕಾರ್ಯಕರ್ತರು

National Political News: ರಾಹುಲ್ ಗಾಂಧಿ ಭೋಪಾಲ್‌ಗೆ ಭೇಟಿ ನೀಡಿದ್ದು, ಈ ವೇಳೆ ರಸ್ತೆಯಲ್ಲಿ ಹೋಗುತ್ತಿದ್ದಾಗ, ಬಿಜೆಪಿ ಕಾರ್ಯಕರ್ತರು ಬಿಜೆಪಿಗೆ ಮತ್ತು ಪ್ರಧಾನಿ ಮೋದಿಗೆ ಜೈಕಾರ ಕೂಗುತ್ತಿದ್ದರು. ರಾಹುಲ್ ಗಾಂಧಿ ಗಾಡಿ ಹತ್ತಿರವಾಗುತ್ತಿದ್ದಂತೆ, ಜೈಕಾರ ಕೂಡ ಜೋರಾಗಿತ್ತು. ಆಗ ರಾಹುಲ್ ಗಾಂಧಿ ಇಳಿದು ಬಂದು ಬಿಜೆಪಿ ಕಾರ್ಯಕರ್ತರಿಗೆ ಕೈ ಕುಲುಕಲು ಬಂದಾಗ, ಬಿಜೆಪಿ ಕಾರ್ಯಕರ್ತರು...

ಫೇಸ್‌ಬುಕ್‌ ಅಕೌಂಟ್‌ ದಿಢೀರ್ ಲಾಗ್‌ ಔಟ್‌: Chill guys, ಎಲ್ಲ ಸರಿಯಾಗತ್ತೆ ಅಂದ್ರು ಮಾರ್ಕ್

News: ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ ಬಳಕೆದಾರರು ಇವತ್ತು ಸಿಕ್ಕಾಪಟ್ಟೆ ಗಲಿಬಿಲಿ ಆಗಿದ್ದಾರೆ. ದಿಢೀರ್ ಅಂತ ಅವರ ಅಕೌಂಟ್‌ ಲಾಗ್ ಔಟ್ ಆಗಿದ್ದು, ಮತ್ತೆ ಲಾಗ್ ಇನ್ ಮಾಡಲು ಪರದಾಡಿದ್ದಾರೆ. ಡೆಸ್ಕ್‌ಟಾಪ್‌ ಹಾಗೂ ಮೊಬೈಲ್‌ನಲ್ಲಿ ಬಳಸುವ ಫೇಸ್‌ಬುಕ್‌ ಅಕೌಂಟ್‌ಗಳು ಲಾಗ್‌ ಔಟ್ ಆಗಿದ್ದು ಎಲ್ಲರ ಆಶ್ಚರ್ಯಕ್ಕೆ ಕಾರಣವಾಗಿದೆ. ಫೇಸ್‌ಬುಕ್‌ ಜೊತೆಗೆ ಜನಪ್ರಿಯ ಸೋಷಿಯಲ್ ಮೀಡಿಯಾ ಇನ್ಸ್ಟಾಗ್ರಾಮ್ ಕೂಡ...

ಅಯೋಧ್ಯೆಗೆ ಭೇಟಿ ನೀಡಿ, ಚಾಮರ ಸೇವೆ ಸಲ್ಲಿಸಿದ ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್

Political News: ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಅಯೋಧ್ಯೆಗೆ ಭೇಟಿ ನೀಡಿ, ಶ್ರೀರಾಮನ ದರ್ಶನ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಳೀನ್ ಕುಮಾರ್, ಹಿಂದೂಗಳ ಪವಿತ್ರ ಕ್ಷೇತ್ರ, ಈ ದೇಶದ ಅಸ್ಮಿತೆಯ ಪ್ರತಿರೂಪ ಶ್ರೀ ರಾಮನ ಜನ್ಮಸ್ಥಳ ಅಯೋಧ್ಯೆಯ ಪುಣ್ಯ ಮಣ್ಣಿನಲ್ಲಿ ಶ್ರೀ ರಾಮನ ಪಲ್ಲಕ್ಕಿ ಸೇವೆಯಲ್ಲಿ ಭಾಗವಹಿಸಿ ಶ್ರೀ ಬಾಲ ರಾಮನಿಗೆ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img