Sunday, June 14, 2026

Rahul Gandhi

ಅರ್ಕಾವತಿ ಜಲಾಶಯದಿಂದ ನೀರು ಬಿಡುಗಡೆ: ಜಾನುವಾರುಗಳು, ಜನರು ನೀರಿಗಿಳಿಯಬಾರದೆಂದು ಮನವಿ

Ramanagara News: ಆರ್ಕಾವತಿ ಜಲಾಶಯದಿಂದ ನದಿ ಪಾತಕ್ಕೆ ನೀರು ಬಿಡುವ ಬಗ್ಗೆ ಸಾರ್ವಜನಿಕರಲ್ಲಿ ಈ ಮೂಲಕ ಮನವಿ ಮಾಡುವುದೇನೆಂದರೆ ಅರ್ಕಾವತಿ ಜಲಾಶಯದ ಮೇಲ್ಬಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅರ್ಕಾವತಿ ಜಲಾಶಯಕ್ಕೆ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾಗಿರುತ್ತದೆ. ಇದರಿಂದ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಟ ಮಿತಿ ತಲುಪುವುದರಿಂದ, ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಜಲಾಶಯದಿಂದ ಯಾವುದೇ ಕ್ಷಣದಲ್ಲಾದರೂ...

ಮಂಚನಬೆಲೆ ಜಲಾಶಯದಿಂದ ಮದಿ ಪಾತ್ರಕ್ಕೆ ನೀರು ಬಿಡುಗಡೆ: ನದಿಗೆ ಇಳಿಯಬಾರದೆಂದು ಮನವಿ

Ramanagara News: ಮಂಚನಬೆಲೆ ಜಲಾಶಯದಿಂದ ನದಿ ಪಾತ್ರಕ್ಕೆ ನೀರು ಬಿಡುವ ಬಗ್ಗೆ ಸಾರ್ವಜನಿಕರಲ್ಲಿ ಈ ಮೂಲಕ ಮನವಿ ಮಾಡುವುದೇನೆಂದರೆ ಮಂಚನಬೆಲೆ ಜಲಾಶಯದ ಮೇಲ್ಬಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಂಚನಬೆಲೆ ಜಲಾಶಯಕ್ಕೆ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾಗಿರುತ್ತದೆ. ಇದರಿಂದ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಟ ಮಿತಿ ತಲುಪುವುದರಿಂದ, ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಜಲಾಶಯದಿಂದ ಯಾವುದೇ ಕ್ಷಣದಲ್ಲಾದರೂ...

ಸಿ.ಡಿ ಮಾಡಿಕೊಂಡಿದ್ದು ಜೆಡಿಎಸ್‌ನವರು, ಬಹಿರಂಗಗೊಳಿಸಿದ್ದು ಬಿಜೆಪಿಯವರು: ಶಾಸಕ ಹೆಚ್.ಸಿ ಬಾಲಕೃಷ್ಣ

Ramanagara News: “ಸಿ.ಡಿ ಮಾಡಿಕೊಂಡಿದ್ದು ಜೆಡಿಎಸ್ ನವರು, ಅದನ್ನು ಬಹಿರಂಗಗೊಳಿಸಿದ್ದು ಬಿಜೆಪಿಯವರು, ಆದರೆ ಕಾಂಗ್ರೆಸ್ ನವರನ್ನು ವಿಲನ್ ಮಾಡುತ್ತಿರುವುದೇಕೆ? ಇದ್ಯಾವ ನ್ಯಾಯ?” ಎಂದು ಶಾಸಕ ಬಾಲಕೃಷ್ಣ ಅವರು ಪ್ರಶ್ನಿಸಿದ್ದಾರೆ. ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬಾಲಕೃಷ್ಣ...

ಆಕಾಶದಲ್ಲಿ ವಿಮಾನ ಅಲುಗಾಟ: ಓರ್ವ ಪ್ರಯಾಣಿಕ ಸಾವು, 30 ಮಂದಿಗೆ ಗಂಭೀರ ಗಾಯ

International news: ಲಂಡನ್‌ನಿಂದ ಸಿಂಗಾಪೂರ ತೆರಳುತ್ತಿದ್ದ ವಿಮಾನ ಅಲುಗಾಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾನೆ. 30 ಮಂದಿಗೆ ಗಂಭೀರ ಗಾಯಗಳಾಗಿದೆ. ವಿಮಾನ ಗಾಳಿಗೆ ಅಲುಗಾಡಿದ ಪರಿಣಾಮ, ಬ್ಯಾಂಕಾಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಸಾವನ್ನಪ್ಪಿದವರ ಬಗ್ಗೆ ವಿಮಾನಯಾನ ಸಂಸ್ಥೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಥೈಲ್ಯಾಂಡ್ ಸರ್ಕಾರದ ನೆರವು ಪಡೆದು ಗಾಯಾಗಳಿಗೆ ವೈದ್ಯಕೀಯ ವ್ಯವಸ್ಥೆ ಮಾಡಿದ್ದು, ಪ್ರಯಾಣಿಕರಿಗೆ ನಾವು...

ಮಮತಾ ಬ್ಯಾನರ್ಜಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಜೆಪಿ ಅಭ್ಯರ್ಥಿಗೆ 1 ದಿನದ ಪ್ರಚಾರ ನಿಷೇಧ

National Political News: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬಗ್ಗೆ ಕೀಳುಮಟ್ಟದ ಹೇಳಿಕೆ ಕೊಟ್ಟ ಕಾರಣಕ್ಕಾಗಿ, ಬಿಜೆಪಿ ಸಂಸದ ಅಭಿಜೀತ್ ಗಂಗೋಪಾಧ್ಯಾಯಗೆ 1 ದಿನದ ಪ್ರಚಾರ ನಿಷೇಧಿಸಲಾಗಿದೆ. ಅಭಿಜೀತ್ ಮಮತಾ ಬ್ಯಾನರ್ಜಿ ವಿರುದ್ಧ ಕೀಳುಮಮಟ್ಟದ ಹೇಳಿಕೆ ಕೊಟ್ಟಿದ್ದು, ಮಮತಾ ಬ್ಯಾನರ್ಜಿ ನಿಮ್ಮ ಬೆಲೆ ಎಷ್ಟು..? 10 ಲಕ್ಷವೇ..? ಕೇಯಾ ಸೇಠ್‌ನಿಂದ ಮೇಕಪ್‌ ಮಾಡಿಸಿಕೊಳ್ಳುತ್ತೀರಾ..? ಮಮತಾ...

Baby Death: ಮನೆಯಲ್ಲಿ ಒಬ್ಬಂಟಿಯಾಗಿ ಮಗುವನ್ನು ಬಿಟ್ಟು ಹೋದ ಪೋಷಕರು: ಮಗು ಸಾವು

Bengaluru News: ಬೆಂಗಳೂರಿನಲ್ಲಿ 5 ವರ್ಷದ ಬಾಲಕ ಸಂಪಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಅಪ್ಪ ಅಮ್ಮ ಮನೆಯಲ್ಲಿ ಮಗುವೊಂದನ್ನೇ ಬಿಟ್ಟು, ಕೆಲಸಕ್ಕೆ ಹೋಗಿದ್ದು, ಮಗು ಆಟವಾಡುತ್ತ, ಸಂಪಿಗೆ ಬಿದ್ದಿದೆ. 5 ವರ್ಷದ ಸುಬೀನ್ ಸಾವನ್ನಪ್ಪಿದ ಬಾಲಕನಾಗಿದ್ದಾನೆ. ಬೆಂಗಳೂರಿನ ಅಯ್ಯಪ್ಪನಗರದ ವಿಶಾಲ್ ಮಾರ್ಟ್ ಎದುರಿನಲ್ಲಿ ಇರುವ ಮನೆಯಲ್ಲಿ ಈ ಘಟನೆ ನಡೆದಿದ್ದು, ನೇಪಾಳ ಮೂಲದ ದಂಪತಿ...

National News: ಎಮಿರೇಟ್ಸ್ ವಿಮಾನ ಡಿಕ್ಕಿ: 35ಕ್ಕೂ ಹೆಚ್ಚು ರಾಜಹಂಸ ಪಕ್ಷಿಗಳ ಸಾವು..?

National News: ಮುಂಬೈನ ಲಕ್ಷ್ಮೀನಗರದ ಪ್ರದೇಶವೊಂದರಲ್ಲಿ ವಿಮಾನ ಡಿಕ್ಕಿ ಹೊಡೆದ ಪರಿಣಾಮ, 35ಕ್ಕೂ ಹೆಚ್ಚು ರಾಜಹಂಸ ಪಕ್ಷಿಗಳು ಸಾವನ್ನಪ್ಪಿದ್ದಾರೆ. ಇದಕ್ಕೆ ಯಾವುದೇ ಸಾಕ್ಷಿಗಳಿಲ್ಲದ ಕಾರಣ, ಪಕ್ಷಿಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೆಲವರು ಇದು ವಿಮಾನ ಡಿಕ್ಕಿಯಾದ ಪರಿಣಾಮ ಪಕ್ಷಿಗಳು ಸಾವನ್ನಪ್ಪಲಿಲ್ಲವೆಂದು ಹೇಳಿದ್ದಾರೆ. ಆದರೆ ಪಕ್ಷಿಗಳು ಛಿದ್ರವಾಗಿ ನೆಲಕ್ಕುರುಳಿದೆ. ಪಕ್ಷಪ್ರೇಮಿಗಳು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು,...

Anjali Case: ನಮ್ಮ ಸರ್ಕಾರದಲ್ಲಿ ಎನ್‌ಕೌಂಟರ್ ಆಗಿದ್ದರೆ ಇಂದು ಇಂಥ ಪ್ರಕರಣ ನಡೆಯುತ್ತಿರಲಿಲ್ಲ: ಯತ್ನಾಳ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಹಾಡಹಗಲೇ ಕೊಲೆಗಳಾಗುತ್ತಿವೆ. ಕೆಲ ತಿಂಗಳ ಹಿಂದೆ ನೇಹಾ ಹಿರೇಮಠ ಕೊಲೆ ಆಯ್ತು. ಈಗ ಅಂಜಲಿ ಕೊಲೆಯಾಗಿದೆ. ಕಾನೂನು‌ ಸುವ್ಯವಸ್ಥೆ ಹದಗೆಟ್ಟಿರುವುದೇ ಇದಕ್ಕೆ ಕಾರಣ ಎಂದ ರಾಜ್ಯ ಸರ್ಕಾರದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು. ಇಂದು ಅಂಜಲಿ‌ ಮನೆಗೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ,...

ಅಂಜಲಿ ಪ್ರಕರಣ ಸಿಐಡಿಗೆ ಹಸ್ತಾಂತರ ಹಿನ್ನೆಲೆ, ಹುಬ್ಬಳ್ಳಿಗೆ ಆಗಮಿಸಿದ ಅಧಿಕಾರಿಗಳು

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಅಂಜಲಿ ಹತ್ಯೆ ಕೇಸ್‌ನ್ನು ಸಿಐಡಿಗೆ ಹಸ್ತಾಂತರ ಮಾಡಿರುವ ಹಿನ್ನೆಲೆ, ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಗೆ ಬಂದಿಳಿದಿದ್ದಾರೆ. ಸಿಐಡಿ ಎಸ್‌ಪಿ ವೆಂಕಟೇಶ, ಡಿವೈಎಸ್‌ಪಿ ಉಮೇಶ ನೇತೃತ್ವದ ತಂಡ ಹುಬ್ಬಳ್ಳಿಗೆ ಆಗಮಿಸಿದ್ದು, ನಾಲ್ಕು ಜನ ಸಿಐಡಿ ಅಧಿಕಾರಿಗಳು ವಿಚಾರಣೆಗಾಗಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ನಗರದ ಪ್ರವಾಸಿ ಮಂದಿರಗಳಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಸಿಐಡಿ ಅಧಿಕಾರಿಗಳು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. https://karnatakatv.net/hubli-crime-news-discontent-in-married-life-constable-who-had-an-affair-with-a-woman/ https://karnatakatv.net/did-the-pen-drive-reach-dk-first-the-driver-karthik-gowda-brought-the-pen-drive-hdk/ https://karnatakatv.net/bjp-does-not-read-the-budget-they-dont-even-know-its-smell-cm-siddaramaiah/

ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಅದರ ಗಂಧಗಾಳಿಯೂ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

Political News: ಮೈಸೂರಿನಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗಳ ಹೊರತಾಗಿ ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ. ಇದು ಕಡಿಮೆಯೇ? ಗ್ಯಾರಂಟಿಗಳನ್ನು ಒಳಗೊಂಡಂತೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ 1 ಲಕ್ಷದ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಿದ್ದೇವೆ. ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆಯ ಗಂಧಗಾಳಿಯೂ ಅವರಿಗೆ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img