Saturday, July 27, 2024

Rahul Gandhi

ಮುಡಾ ಹಗರಣ: ಭೈರತಿ ಸುರೇಶ್ ಸಿಎಂ ಪತ್ನಿಯ ರಕ್ಷಣೆಗೆ ನಿಂತಿದ್ದಾರೆಂದು ಆರೋಪ

Political News: ಸಚಿವ ಭೈರತಿ ಸುರೇಶ್, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಸಿಎಂ ಸಿದ್ದರಾಮಯ್ಯ ಪತ್ನಿಯ ರಕ್ಷಣೆಗೆ ನಿಂತಿದ್ದಾರೆಂದು ಆರೋಪಿಸಲಾಗಿದೆ. ಮುಡಾ ಸೈಟುಗಳ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು, ಎಷ್ಟೋ ವರ್ಷಗಳ ಹಿಂದೆ ನೀಡಿದ್ದ ಭೂಮಿಯ ಬದಲಾಗಿ, 2021ರಲ್ಲಿ ಕೋಟಿ ಕೋಟಿ ರೂಪಾಯಿಯ ಸೈಟ್ ಪಡೆದಿದ್ದಾರೆ. ಈ...

ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮಿಷನರ್ ಆಗಿ ಎನ್. ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ - ಧಾರವಾಡ ಪೊಲೀಸ್ ಆಯುಕ್ತರಾಗಿ ಎನ್. ಶಶಿಕುಮಾರ್ ನೇಮಕವಾಗಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಈ ಬಗ್ಗೆ ಅಧಿಕೃತ ನೋಟಿಫಿಕೇಶನ ಪ್ರಕಟವಾಗುವುದಷ್ಟೇ ಬಾಕಿ ಇದೆ. 2007 ಬ್ಯಾಚ್‌ನ ಐಪಿಎಸ್ ಅಧಿಕಾರಿ ಆಗಿರುವ ಎನ್. ಶಶಿಕುಮಾರ್ ತಮ್ಮ ದಕ್ಷ ಹಾಗೂ ಕಟ್ಟುನಿಟ್ಟಿನ ಆಡಳಿತಕ್ಕೆ ಖ್ಯಾತಿ ಹೊಂದಿದ್ದಾರೆ. ಜೊತೆಗೆ ಹುಬ್ಬಳ್ಳಿ -...

ನಾನು ಹೊರಗೆ ಬಂದರೆ ಸರ್ಕಾರ ಬೀಳುತ್ತದೆ. ಕಾದು ನೋಡಿ: ದೇವರಾಜೇಗೌಡ

Hassan News: ಹಾಸನ: ಹಾಸನದಲ್ಲಿ ವಕೀಲ ದೇವರಾಜೇಗೌಡ ಮಾತನಾಡಿದ್ದು, ಎಲ್ಲಾ ರಾಜ್ಯ ಮತ್ತು ರಾಷ್ಟ್ರ ನಾಯಕರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದಿದ್ದಾರೆ. ನನ್ನ ಬಂಧನದ ವಿರುದ್ಧ ಹೋರಾಟ ನಡೆಸಿದರು. ಇಡೀ ಜಗತ್ತಿಗೆ ಸತ್ಯ ತಿಳಿದಿದೆ. ನಾನು 51 ದಿನಗಳ ನಂತರ ಜೈಲಿನಿಂದ ಹೊರಬಂದೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಹಾಗೂ ವಕೀಲರ ಪ್ರಾರ್ಥನೆ ದೇವರಿಗೆ ತಲುಪಿದ್ದು, ನಾನು ಬಿಡುಗಡೆಯಾಗಿದ್ದೇನೆ. ವಿವಿಧ...

ಸರ್ಕಾರಿ ನಿಯಮ ಗಾಳಿಗೆ ತೂರಿ ಕೆಲಸ ಮಾಡುವವರ ಕಲ್ಲು ಗಣಿಗಾರಿಕೆ ಲೈಸೆನ್ಸ್ ರದ್ದು..?

Dharwad News: ಧಾರವಾಡ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ನಡೆಸುವ ಜಾಗದಲ್ಲಿ ಕಳೆದ ಜೂನ್ 19 ರಂದು ಇಬ್ಬರು ಯುವಕರು ಈಜಲು ಹೋಗಿ ಸಾವನ್ನಪ್ಪಿದ್ದರು. ಬಳಿಕ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಉಮೇಶ ಬಗಲಿ ಅವರು ಕಲ್ಲು ಗಣಿಗಾರಿಕೆ ನಡೆಸುವ ಲೈಸನ್ಸ್ ದಾರರನ್ನ ಕರೆಸಿ ಸಭೆ ಮಾಡಿದರು. ಕಲ್ಲು ಗಣಿಗಾರಿಕೆ...

ಕನ್ನಡಿಗರಿಗೇ ಉದ್ಯೋಗ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ

Dharwad News: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ಸಮಗ್ರ ಕಾನೂನು ರೂಪಿಸಲು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಪ್ರತಿಭಟನೆ ನಡೆಸಿದರು.ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ಆಗುತ್ತಿರುವ ಅನ್ಯಾಯ ಸಹಿಸಲು ಸಾಧ್ಯವಿಲ್ಲ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ಹೋರಹಾಕಿದ ಪ್ರತಿಭಟನಾಕಾರರು. ಈ ಕೂಡಲೇ ಮಹಿಷಿ ವರದಿಯನ್ನುಜಾರಿಗೊಳಿಸುವಂತೆ ಸರ್ಕಾರಕ್ಕೆ...

ರಾಹುಲ್​ ಗಾಂಧಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ರಾಹುಲ್ ಗಾಂಧಿಯವರನ್ನು ದೆಹಲಿಯ ನಿವಾಸದಲ್ಲಿ ಭೇಟಿ ಮಾಡಿದರು. ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.‌ ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರುಗಳಾದ ದರ್ಶನ್ ದ್ರುವನಾರಾಯಣ್,...

ಸಿಎಂ ಪಟ್ಟ ಬಿಟ್ಟು ಕೊಡುವ ಬಗ್ಗೆ ಸಾಮೀಜಿ ಹೇಳಿಕೆಗೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ

Dharwad News: ಧಾರವಾಡ: ಧಾರವಾಡದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಮಾತನಾಡಿದ್ದು,  ಕೆಂಪೆಗೌಡ ಜಯಂತಿಯಲ್ಲಿ ಸ್ವಾಮಿಜಿಯೊಬ್ಬರು ಸಿಎಂ ಬದಲಾವಣೆ ವಿಚಾರ ಪ್ರಸ್ತಾಪ ಹಿನ್ನಲೆ, ಸ್ವಾಮಜಿ ಅವರು ಹೇಳಿಕೆ ಅವರ ಅಭಿಪ್ರಾಯ. ಹೈಕಮಾಂಡ ನಿರ್ಧಾರ ಮಾಡುತ್ತೆ. ಎರಡು ವರ್ಷಕ್ಕೆ ಒಂದೂವರೆ ವರ್ಷಕ್ಕೆ ಎಂಬುದರ ಬಗ್ಗೆ ಹೈಕಮಾಂಡ ವೇದಿಕೆಯಲ್ಲಿ ನಿರ್ಣಯವಾಗುತ್ತೆ. ಯಾವ ಶಾಸಕರು ಹೇಳಿಕೆ ಕೊಟ್ಟರು ಅವರ ವಿಚಾರ...

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್: ಜೀವ ಬೆದರಿಕೆ ಮೇಲ್ ಬೆನ್ನಲ್ಲೇ ಕಟ್ಟೆಚ್ಚರ..!

Hubli News: ಹುಬ್ಬಳ್ಳಿ: ಅದು ಅಂತರರಾಷ್ಟ್ರೀಯ ದರ್ಜೆಗೆ ಏರುತ್ತಿರುವ ವಿಮಾನ ನಿಲ್ದಾಣ. ಈ ನಿಲ್ದಾಣಕ್ಕೆ ಹಾಗೂ ಈ ನಿಲ್ದಾಣದ ನಿರ್ದೇಶಕರಿಗೆ ಜೀವ ಬೆದರಿಕೆ ಮೇಲ್ ಬಂದಿದೆ. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಪ್ರತಿಯೊಂದು ಚಲನವಲನಗಳ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಅಷ್ಟಕ್ಕೂ ಆತಂಕ ಸೃಷ್ಟಿಸಿದ ಮೇಲ್ ಯಾವುದು ಏನಿದು ಸ್ಟೋರಿ...

ಬ್ಯಾಹಟ್ಟಿಯಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ – 6 ಜನ ಪೊಲೀಸ್ ವಶಕ್ಕೆ

Hubli News: ಹುಬ್ಬಳ್ಳಿ: ಬ್ಯಾಹಟ್ಟಿ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ದಾಳಿಯನ್ನು ಮಾಡಿ 6 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬ್ಯಾಹಟ್ಟಿ ಗ್ರಾಮದ ಹೊರವಲಯದಲ್ಲಿ ಇಸ್ಪೀಟ್ ಆಟ ಆಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪಿಎಸ್‌ಐ ಸಚಿನ್ ಬೆಳಗಾವಂಕರ ನೇತೃತ್ವದ ತಂಡ ದಾಳಿ...

ಅಂಬಣ್ಣವರ ಲೇಔಟ್ ನಲ್ಲಿ ಉದ್ಯಾನವನ ಮಂಗಮಾಯ: ಅತಿಕ್ರಮಣದ ಬಗ್ಗೆ ಪಾಲಿಕೆ ನಿರ್ಲಕ್ಷ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಪಾಲಿಕೆ. ಈ ಪಾಲಿಕೆಯ ನಿರ್ಲಕ್ಷ್ಯ ಎಷ್ಟಿದೆ ಅಂದರೆ ಸಾಕಷ್ಟು ಅತಿಕ್ರಮಣ ನಡೆದರೂ ಕೂಡ ಕಿಂಚಿತ್ತೂ ಗಮನ ಹರಿಸಿಲ್ಲ. ಹುಬ್ಬಳ್ಳಿ ಧಾರವಾಡ ಅವಳಿನಗರದ ಬಹುತೇಕ ಬಡಾವಣೆಗಳಲ್ಲಿ ಉದ್ಯಾನವನಗಳು ಮಾಯವಾಗಿವೆ. ಸಾರ್ವಜನಿಕ ಉಪಯೋಗಕ್ಕಾಗಿ ನಿರ್ಮಾಣ ಮಾಡಬೇಕಿದ್ದ ಉದ್ಯಾನವನಗಳು ಮಂಗಮಾಯ. ಬಹುತೇಕ ಲೇಔಟ್ ಹಾಗೂ ಬಡಾವಣೆಗಳಲ್ಲಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img