Sunday, June 14, 2026

Rahul Gandhi

Anjali Case: ಈ ನೆಲದ ಕಾನೂನಿನ ಬಗ್ಗೆ ಭಯವೇ ಇಲ್ಲದಂತಾಗಿದೆ: ಮೂಜಗು ಸ್ವಾಮೀಜಿ ಬೇಸರ

Hubli News: ಹುಬ್ಬಳ್ಳಿ: ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ ಉಳಿಯದಂತಾಗಿದೆ. ಈ ನೆಲದ ಕಾನೂನು ಉಳಿಸಿಕೊಳ್ಳಬೇಕಾದ್ರೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಮೂರುಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಹೇಳಿದರು. ಮೃತ ಅಂಜಲಿ ಮನೆಗೆ ಭೇಟಿ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ನೇಹಾ ಹತ್ಯೆ ನಂತರ ಮತ್ತೊಂದು ಅಮಾನುಷ ಘಟನೆ ನಡೆದಿದೆ....

ಅಂಜಲಿ ಮನೆಗೆ ದಿಂಗಾಲೇಶ್ವರ ಸ್ವಾಮೀಜಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಶಿರಹಟ್ಟಿ ಮಠದ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ಮನೆಗೆ ಆಗಮಿಸಿದ ಸ್ವಾಮೀಜಿಗಳು ಕುಟುಂಬಸ್ಥರ ಜೊತೆಗೆ ಮಾತನಾಡಿ ಕುಟುಂಬಸ್ಥರಿಗೆ ಹಾಗೂ ಅಂಜಲಿ ಸಹೋದರಿಯರಿಗೆ ಧೈರ್ಯ ತುಂಬಿದರು. ಇದೇ...

ಅಂಜಲಿ ಅಂಬಿಗೇರ ಕೊ* ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ

Hubli News: ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಖಂಡಿಸಿ ಭಾರತೀಯ ಜನತಾ ಪಕ್ಷದಿಂದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನೇಹಾ ಹಿರೇಮಠ ಕೊಲೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ಯುವತಿಯ ಕೊಲೆ ಮಾಡಿರುವುದು ನಿಜಕ್ಕೂ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಹೆಣ್ಣುಮಕ್ಕಳಿಗೆ ಭದ್ರತೆಯೇ ಇಲ್ಲವಾಗಿದೆ....

ಅಂಜಲಿ ಅಂಬಿಗೇರ ಮನೆಗೆ ಮೂಜಗು ಸ್ವಾಮೀಜಿ, ಶಾಸಕ ಟೆಂಗಿನಕಾಯಿ ಭೇಟಿ

Hubli News: ಹುಬ್ಬಳ್ಳಿ: ನಿನ್ನೆ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಮೂರುಸಾವಿರ ಮಠದ ಸ್ವಾಮಿಜಿ, ರುದ್ರಾಕ್ಷಿಮಠದ ಸ್ವಾಮೀಜಿ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ನೀಡಿ ಸಾಂತ್ವನ ಹೇಳಿದರು. ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಧೈರ್ಯ ಹೇಳಿದರು. ಕುಟುಂಬಸ್ಥರ ಜೊತೆಗೆ ಸಮಾಲೋಚನೆ ನಡೆಸಿದರು. https://karnatakatv.net/anjali-case-accused-of-neglecting-despite-earlier-complaint-hubli-inspector-woman-constable-suspended/ https://karnatakatv.net/heroine-chandni-says-the-movie-a-is-a-timeless-love-story/ https://karnatakatv.net/i-would-have-kidnapped-you-if-you-were-in-pakistan-pak-cab-drivers-words-go-viral/

Anjali case: ರಾಜ್ಯದಲ್ಲಿ ಯೋಗಿ ಮಾದರಿ ಸಿಎಂ ಬೇಕು, ಕಮೀಷನರ್ ವರ್ಗಾವಣೆ ಮಾಡಬೇಕು: ನೇಹಾ ತಂದೆ ಆಗ್ರಹ

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇಂತಹ ಅವ್ಯವಸ್ಥೆ ಸುಧಾರಣೆಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ರಾಜ್ಯಕ್ಕೆ ಬೇಕು. ಅಲ್ಲದೇ ಕೂಡ ಪೊಲೀಸ್ ಆಯುಕ್ತರನ್ನು ವರ್ಗಾವಣೆ ಮಾಡಬೇಕು ಎಂದು ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಗ್ರಹಿಸಿದ್ದಾರೆ. ಅಂಜಲಿ ಅಂಬಿಗೇರ ಮನೆಗೆ ಭೇಟಿ ನೀಡಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,...

Anjali Case: ಮೊದಲೇ ದೂರು ನೀಡಿದ್ದರೂ ನಿರ್ಲಕ್ಷಿಸಿದ್ದ ಆರೋಪ: ಹುಬ್ಬಳ್ಳಿ ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಓರ್ವ ಇನ್ಸ್‌ಪೆಕ್ಟರ್ ಮತ್ತು ಓರ್ವ ಮಹಿಳಾ ಪೇದೆಯನ್ನು ಅಮಾನತು ಮಾಡಲಾಗಿದೆ. ಹುಬ್ಬಳ್ಳಿ ಧಾರವಾಡ ಕಮಿಷನರ್ ರೇಣುಕಾ ಸುಕುಮಾರ್ ಆದೇಶ ನೀಡಿದ್ದು, ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮತ್ತು ಓರ್ವ ಮಹಿಳಾ ಪೇದೆಯನ್ನು ಅಮಾನತು ಮಾಡಲಾಗಿದೆ. ಚಿಕ್ಕೋಡಿ ಎಂಬ ಇನ್ಸ್‌ಪೆಕ್ಟರ್ ಮತ್ತು ರೇಖಾ ಎಂಬ...

Summer Special: ಹವ್ಯಕ ಶೈಲಿಯ ಮಾವಿನ ಹಣ್ಣಿನ ಸಾಸಿವೆ

Recipe: ಇಂದು ನಾವು ಹವ್ಯಕ ಶೈಲಿಯ ಮಾವಿನ ಹಣ್ಣಿನ ಸಾಸಿವೆ ಮಾಡುವುದು ಹೇಗೆ ಅಂತಾ ತಿಳಿಯೋಣ. ಬೇಕಾಗುವ ಸಾಮಗ್ರಿ: 4ರಿಂದ 5 ಚಿಕ್ಕ ಚಿಕ್ಕ ಮಾವಿನ ಹಣ್ಣು(ಕಾಟು ಮಾವಿನ ಹಣ್ಣು), ಒಂದು ಕಪ್ ಕೊಬ್ಬರಿ ತುರಿ, ಉಪ್ಪುು, ಕೊಂಚ ಬೆಲ್ಲ, ಸಾಸಿವೆ, 2ರಿಂದ 3 ಒಣಮೆಣಸು, ಎಣ್ಣೆ ಇವಿಷ್ಟು ಮಾವಿನ ಹಣ್ಣಿನ ಸಾಸಿವೆ ಮಾಡಲು ಬೇಕಾಗುವ...

ಹುಬ್ಬಳ್ಳಿ ಅಂಜಲಿ ಹಂತಕನ ಪತ್ತೆಗೆ ಎರಡು ವಿಶೇಷ ತಂಡ ರಚನೆ, ಪೊಲೀಸ್ ಆಯುಕ್ತೆ ಹೇಳಿದ್ದೇನು?

Hubli News: ನೇಹಾ ಭೀಕರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಇಂದು(ಮೇ.15) ಬೆಳಿಗ್ಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ 21 ವರ್ಷದ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಮಾತನಾಡಿದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ಅಂಜಲಿ ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಕೊಲೆ ಮಾಡಿರುವ ಶಂಕೆ...

ರಾಜ ಕಾಲುವೆ ಸಮಸ್ಯೆ ಇತ್ಯರ್ಥಕ್ಕೆ ಶೀಘ್ರದಲ್ಲೇ ಕ್ರಮ: ತುರ್ತು ಸ್ಪಂದನಾ ತಂಡ ರಚನೆ: ಡಿಸಿ ದಿವ್ಯಪ್ರಭು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿರುವ ರಾಜ ಕಾಲುವೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡು, ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಅಲ್ಫಾವಧಿ ಹಾಗೂ ದೀರ್ಘಾವಧಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು. ಇಂದು ಹುಬ್ಬಳ್ಳಿಯ ವಿವಿಧ ಮಳೆ ಪ್ರವಾಹ ಪ್ರದೇಶಗಳಿಗೆ...

ಅಂಜಲಿ ಕೊ* ಪ್ರಕರಣ : ಆ್ಯಂಬುಲೆನ್ಸ್ ಮುಂದೆ ಪ್ರತಿಭಟನೆ ಮಾಡಿದ ಹೋರಾಟಗಾರರು

Hubli News: ಹುಬ್ಬಳ್ಳಿ : ಇಂದು ಬೆಳಗ್ಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಎಂಬ ಯುವತಿ ಮನೆಗೆ ನುಗ್ಗಿ ಚಾಕುವಿನಿಂದ ಕೊಲೆ ಮಾಡಿ ಪರಾರಿಯಾಗಿದ್ದನ್ನು ಖಂಡಿಸಿ, ಮೃತ ದೇಹದ ಜೊತೆಗೆ ಹೋರಾಟಗಾರರು ಚನ್ನಮ್ಮ ಸರ್ಕಲ್, ರೈಲ್ವೆ ನಿಲ್ದಾಣ, ಗಣೇಶಪೇಟ್ ಸರ್ಕಲ್ ಬಳಿ ಪ್ರತಿಭಟನೆ ಮಾಡಿದ್ರು. ಬೇಕೆ ಬೇಕು ನ್ಯಾಯ ಬೇಕೆಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು....
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img