Wednesday, April 29, 2026

Rahul Gandhi

ನೇಹಾ ಕೊ*ಲೆ ಪ್ರಕರಣ: ಆಕ್ರೋಶ ಹೊರಹಾಕಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ..

Hubli Crime News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆಕ್ರೋಶ ಹೊರಹಾಕಿದ್ದಾರೆ. ಪ್ರೀತಿ ನಿರಾಕರಿಸಿದ್ದಕ್ಕಾಗಿ ಮುಸ್ಲಿಂ ಯುವಕನೊಬ್ಬ ನಮ್ಮ ಪಾಲಿಕೆ ಸದಸ್ಯರಾದ ನಿರಂಜನ್ ಹಿರೇಮಠ ಅವರ ಪುತ್ರಿ ನೇಹ ಹಿರೇಮಠ ಅವರನ್ನು 9 ಬಾರಿ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಜ್ಯದ ಕಾಂಗ್ರೆಸ್...

ಚುನಾವಣೆಯಲ್ಲಿ ನಾವೆಲ್ಲರೂ ಬಿಜೆಪಿಗೆ ಇದೇ ಚೊಂಬು ನೀಡೋಣ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಯಾವ ಅಭಿವೃದ್ಧಿಯನನ್ನೂ ಮಾಡಿಲ್ಲ. ಅಭಿವೃದ್ಧಿ ಹೆಸರಿನಲ್ಲಿ ಚೊಂಬು ನೀಡಿದೆ ಎಂಂದು ವ್ಯಂಗ್ಯವಾಡಿದ್ದಾರೆ. ಬರ - ನೆರೆ ಪರಿಹಾರದಲ್ಲಿ, ವಿಶೇಷ ಅನುದಾನದಲ್ಲಿ, ತೆರಿಗೆ ಹಂಚಿಕೆಯಲ್ಲಿ, ವಿದೇಶದಿಂದ ಕಪ್ಪುಹಣ ತಂದು ಎಲ್ಲರ ಖಾತೆಗೆ ಹಾಕಬೇಕಿದ್ದ ₹15 ಲಕ್ಷದಲ್ಲಿ ಸಿಕ್ಕಿದ್ದು ಚೊಂಬು.. ಪ್ರಧಾನಿ ನರೇಂದ್ರಮೋದಿ ಅವರ ಹತ್ತು...

ನೇಹಾ ಕೊ*ಲೆ ಖಂಡಿಸಿ ಧಾರವಾಡದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

Dharwad News: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಧಾರವಾಡದ ಕೋರ್ಟ್ ವೃತ್ತದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಸಿದರು. ನೇಹಾ ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕೋರ್ಟ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ವಾಹನಗಳನ್ನು...

ಸಾಮಾಜಿಕ ಜಾಲತಾಣದಲ್ಲಿ ನೇಹಾ-ಫಯಾಜ್ ಫೋಟೋ, ರೀಲ್ಸ್ ವೈರಲ್

Hubli News: ಹುಬ್ಬಳ್ಳಿ: ಕಾರ್ಪೊರೇಟರ್ ಮಗಳು ನೇಹಾ ಹಿರೇಮಠ ಹತ್ಯೆ ಪ್ರಕರಣ ಸುದ್ದಿ ಮಾಡುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ನೇಹಾ ಮತ್ತು ಫಯಾಜ್ ಇಬ್ಬರ ರೀಲ್ಸ್ ವೈರಲ್ ಆಗುತ್ತಿದೆ. ನೇಹಾ ಮತ್ತು ಫಯಾಜ್ ಸೇರಿ ಹುಟ್ಟುಹಬ್ಬ ಆಚರಿಸಿಕೊಳ್ಳುವ ವೇಳೆ, ಮತ್ತು ಸ್ನೇಹದ ವೇಳೆ ನೇಹಾ ಮತ್ತು ಫಯಾಜ್ ಒಟ್ಟಿಗೆ ಇರುವ ಫೋಟೋ, ವೀಡಿಯೋಗಳು ವೈರಲ್ ಆಗಿದೆ. ಆರೋಪಿ ಪ್ರಕಾರ ಬಿಸಿಎ...

ಕೆಲವರಿಗೆ ಈ ನೆಲದ ಕಾನೂನು ಕಟ್ಟಳೆ ಅನ್ವಯ ಆಗುತ್ತಿಲ್ಲವೇನೋ ಎಂಬ ಅನುಮಾನವೂ ಕಾಡುತ್ತಿದೆ: JDS

Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ, ಜೆಡಿಎಸ್ ಟ್ವೀಟ್ ಮಾಡಿದೆ. ಲವ್ ಜಿಹಾದ್ ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠ ಅವರನ್ನು ಹಾಡುಹಗಲೇ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ. •ಈ...

ನಟಿ ಹರ್ಷಿಕಾ ಮತ್ತು ಭುವನ್ ಮೇಲೆ ಹಲ್ಲೆ ಯತ್ನ: ನಾವೇನು ಪಾಕಿಸ್ತಾನದಲ್ಲಿದ್ದೇವಾ..? ಎಂದು ಬೇಸರ..

Movie News: ಬೆಂಗಳೂರಿನಲ್ಲಿ ಸಂಚರಿಸುತ್ತಿದ್ದ ವೇಳೆ ನಟಿ ಹರ್ಷಿಕಾ ಪೂಣಚ್ಛ ಮತ್ತು ನಟ ಭುವನ್ ಮೇಲೆ ದುರುಳರು, ಹಲ್ಲೆಗೆ ಯತ್ನಿಸಿದ್ದಾರೆ. https://youtu.be/0OHtA-imn-I ಫ್ರೇಜರ್ ಟೌನ್‌ನಲ್ಲಿ ಈ ಘಟನೆ ನಡೆದಿದ್ದು, ಹರ್ಷಿಕಾ ಮತ್ತು ಭುವನ್ ರನ್ನು ಹಿಂದಿ ಮತ್ತು ಉರ್ದು ಭಾಷೆಯಲ್ಲಿ ನಿಂದಿಸಿದ್ದಾರೆಂದು ಹರ್ಷಿಕಾ ಆರೋಪಿಸಿದ್ದಾರೆ. ಹರ್ಷಿಕಾ ಮಮತ್ತು ಭುವನ್ ಕಾರ್‌ನಲ್ಲಿ ಹೋಗುವಾಗ, ಕಾರ್ ತೆಗೆಯುವ ವಿಚಾರವಾಗಿ ಗಲಾಟೆ...

ಇಂಥ ಕೆಲಸಕ್ಕೆ ಎನ್‌ಕೌಂಟರ್ ಕಾನೂನು ಬರಲೇಬೇಕು: ಸಚಿವ ಸಂತೋಷ್ ಲಾಡ್ ಆಗ್ರಹ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆಯಾಗಿದ್ದು, ಆಕೆಯ ಅಂತಿಮ ದರ್ಶನಕ್ಕಾಗಿ ಸಚಿವ ಸಂತೋಷ್ ಲಾಡ್, ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮದ ಮುಂದೆ ಮಾತನಾಡಿದ ಸಂತೋಷ್ ಲಾಡ್, ನೇಹಾ ಹಿರೇಮಠ ಕೊಲೆಯನ್ನು ನಾನು‌ ಖಂಡಿಸುತ್ತೇನೆ. ಈ ರೀತಿ ಘಟನೆ ಆಗಬಾರದು. ಹಲವು ಮುಖಂಡರು ಈ ಬಗ್ಗೆ ಮಾತನಾಡಿದ್ದಾರೆ. ಅದಕ್ಕೆ...

ಕೋರ್ಟ್ ಆರೋಪಿ ಫಯಾಜ್‌ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ: ಕಮಿಷನರ್

Hubli News: ಹುಬ್ಬಳ್ಳಿ: ನಿನ್ನೆ ಹುಬ್ಬಳ್ಳಿ ಕಾರ್ಪೋರೇಟರ್ ಮಗಳು ನೇಹಾ ಮರ್ಡರ್ ಪ್ರಕರಣ ಕುರಿತು ಹೇಳಿಕೆ ಕೊಟ್ಟಿರುವ ಕಮಿಷನರ್ ರೇಣುಕಾ ಸುಕುಮಾರನ್, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧನ ಮಾಡಲಾಗಿದೆ. ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ. ಕಾನೂನು ಪ್ರಕಾರ ಏನು ಶಿಕ್ಷೆ ಆಗಬೇಕು ಅದು ಆಗುತ್ತೆ. ಈ ಕುರಿತು ಸಮಗ್ರ ತನಿಖೆ...

ಹುಬ್ಬಳ್ಳಿ ನೇಹಾ ಹ* ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ರಿಯಾಕ್ಷನ್

Hubli Crime news: ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಘಟನೆ ಸಂಬಂಧ ಈಗಾಗಲೇ...

ಹದಗೆಟ್ಟ ಕುಡಿಯುವ ನೀರಿನ ವ್ಯವಸ್ಥೆ: ಮತದಾನ ಬಹಿಷ್ಕರಿಸಲು ಗ್ರಾಮದ ಮಹಿಳೆಯರ ನಿರ್ಧಾರ

Kolar News: ಕೋಲಾರ: ಕೋಲಾರದ ಗ್ರಾಮವೊಂದರಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿದ್ದು, ಈ ಕಾರಣಕ್ಕಾಗಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ಮುಂದಾಗಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನೀಲಕಂಠ ಅಗ್ರಹಾರ ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದು, ಕಳೆದ 20 ವರ್ಷಗಳಿಂದ ಇಲ್ಲಿನ ನೀರಿನ ಸಮಸ್ಯೆ ಉಂಟಾಗಿದೆ. ಆದರೆ ಇಲ್ಲಿ ಯಾವ ಶಾಸಕ, ಸಂಸದ ಆರಿಸಿ ಬಂದರೂ, ಈ...
- Advertisement -spot_img

Latest News

ಕೊಳ್ಳೇಗಾಲದ ಮದುವೆ ಮನೆಯಲ್ಲಿ ಚಿನ್ನದ ವಿಚಾರಕ್ಕೆ ಶುರುವಾದ ಗಲಾಟೆ, ಐವರಿಗೆ ಚಾಕುವಿನಿಂದ ಇರಿತ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಆರ್‌.ಎಂ. ಕಲ್ಯಾಣ ಮಂಟಪದಲ್ಲಿ ಐವರಿಗೆ ಜಾಕುವಿನಿಂದ ಇರಿದ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ಎರಡು ಕುಟುಂಬಗಳು ಪರಸ್ಪರ ಒಪ್ಪಿಕೊಂಡು ಅದ್ಧೂರಿಯಾಗಿ...
- Advertisement -spot_img