Wednesday, April 29, 2026

Rahul Gandhi

ನನಗೆ ಈ ವಿಷಯ ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ: ಮೈತ್ರಿ ಪಕ್ಷದ ವಿರುದ್ಧ ಡಿಕೆಶಿ ವಾಗ್ದಾಳಿ..

Political News: ಇಂದು ಮಡಿಕೇರಿಯಲ್ಲಿ ಹಮ್ಮಿಕೊಂಡಿದ್ದ  ಪ್ರಜಾಧ್ವನಿ -2 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವುದೇ ಒಂದು ಊರಿಗೆ ಹೋಗಬೇಕಾದರೆ ಅಲ್ಲಿನ ಗ್ರಾಮ ದೇವತೆಗೆ ಕೈ ಮುಗಿದು ಮುಂದೆ ಹೋಗುತ್ತೇವೆ. ನಮಗೆಲ್ಲಾ ನೀರು ನೀಡುತ್ತಿರುವ ಕಾವೇರಿ ತಾಯಿಯ...

ಕುಮಾರಸ್ವಾಮಿ ಅವರ ಹೇಳಿಕೆ NDA ಪಕ್ಷಕ್ಕೆ ಮಹಿಳೆಯರ ಮೇಲೆ ಇರುವ ಕೀಳು ಮನಸ್ಥಿತಿಗೆ ಉದಾಹರಣೆ: ಡಿಕೆಶಿ

Political News: ಮಾಜಿ ಸಿಎಂ ಕುಮಾರಸ್ವಾಮಿ ಮಾತಿನ ಭರದಲ್ಲಿ ಕಾಂಗ್ರೆಸ್ ಕೊಡುವ ಗ್ಯಾರಂಟಿಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆಂದು ಹೇಳಿದ್ದು, ಈ ಮಾತಿಗೆ ಹಲವ ಕಾಂಗ್ರೆಸ್ ನಾಯಕರು ಆಕ್ರೋಶ ಹಾರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಅವರ ಹೇಳಿಕೆಯು ಎನ್‌ಡಿಎ ಪಕ್ಷಕ್ಕೆ ಮಹಿಳೆಯರ ಮೇಲೆ ಇರುವ ಕೀಳು ಮನಸ್ಥಿತಿಗೆ ಮತ್ತೊಂದು ಉದಾಹರಣೆ. ಗೃಹಲಕ್ಷ್ಮಿ ಗ್ಯಾರಂಟಿಯ...

ಬಿಜೆಪಿ ಪ್ರಣಾಳಿಕೆಯ ರೂಪದಲ್ಲಿ ಹೊಸ ಹೊಸ ಭ್ರಮೆಯನ್ನು ಸೃಷ್ಟಿಸುತ್ತಿದೆ: ಸಿಎಂ ಸಿದ್ದರಾಮಯ್ಯ

Political News: ಮಡಿಕೇರಿಯ ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮಾಧ್ಯವದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕರ್ನಾಟಕದಲ್ಲಿ 2018 ರ ಚುನಾವಣೆಗೆ ಮೊದಲು ಬಿಜೆಪಿ 600 ಭರವಸೆಗಳನ್ನು ಕೊಟ್ಟು 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ. ಬಿಜೆಪಿ ಪ್ರಣಾಳಿಕೆಯ ರೂಪದಲ್ಲಿ ಹೊಸ ಹೊಸ ಭ್ರಮೆಯನ್ನು ಸೃಷ್ಟಿಸುತ್ತಿದೆ....

ಅಂಬೇಡ್ಕರ್ ರವರನ್ನು ಕಾಂಗ್ರೆಸ್ ಪಕ್ಷ ಸೋಲಿಸದರು ಎನ್ನುವುದು ಸುಳ್ಳು: ರಕ್ಷಾ ರಾಮಯ್ಯ

Political news: ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅಂಬೇಡ್ಕರ್ 133ನೇ ಜಯಂತೋತ್ಸವವನ್ನು ಆಚರಿಸಿದರು. ದೇವನಹಳ್ಳಿ ತಾಲೂಕು ಕಚೇರಿಯ ಆವರಣದಲ್ಲಿರುವ ಅಂಬೇಡ್ಕರ್ ಪುತ್ಹಳಿಗೆ ಮಾಲಾರ್ಪಣೆ ಮಾಡಿದ ರಕ್ಷಾ ರಾಮಯ್ಯಗೆ ಸಚಿವ ಕೆ.ಹೆಚ್.ಮುನಿಯಪ್ಪ, ಬೈಯಪ್ಪ, ಅಧ್ಯಕ್ಷ ಶಾಂತಕುಮಾರ್ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ರಕ್ಷಾ ರಾಮಯ್ಯ, ಅಂಬೇಡ್ಕರ್ ರವರನ್ನು ಕಾಂಗ್ರೆಸ್ ಪಕ್ಷ ಸೋಲಿಸದರು ಎನ್ನುವುದು...

ಮೋದಿ ಗ್ಯಾರಂಟಿ ಶಾಶ್ವತ ಗ್ಯಾರಂಟಿ. ದೇಶ ಮತ್ತು ಬದುಕು ಕಟ್ಟುವ ಗ್ಯಾರಂಟಿ: ಬಸವರಾಜ ಬೊಮ್ಮಾಯಿ

Hubli Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ,   2047ಕ್ಕೆ ಭದ್ರ ಬೂನಾದಿ ಹಾಕುವ, ಸಧೃಡ ಭಾರತ ಕಟ್ಟುವ ನಿಟ್ಟಿನಲ್ಲಿ ಪ್ರಣಾಳಿಕೆ ಬಿಡುಗಡೆಯಾಗಿದೆ. ಶಾಶ್ವತ ಬಡತನ ನಿರ್ಮೂಲನೆ, ಸಮಾಜಿಕ ನ್ಯಾಯ, ಕೃಷಿಗೆ ಬೆಂಬಲ ನೀಡಲಾಗಿದೆ. ಎಲ್ಲಾ ವರ್ಗದ ಅಭಿವೃದ್ಧಿ ಒಳಗೊಂಡಿರುವ ಪರಿಪೂರ್ಣ ಪ್ರಣಾಳಿಕೆ ನಮ್ಮದು ಎಂದು ಬೊಮ್ಮಾಯಿ ಹೇಳಿದ್ದಾರೆ. ಜನರಿಂದ ಅಭಿಪ್ರಾಯ...

ಮುಂದಿನ ದಿನಗಳಲ್ಲಿ ಮತದಾರರೇ ಅಗ್ರಗಣ್ಯ ನಾಯಕರನ್ನು ತೆಗೆದು ಹಾಕಲಿದ್ದಾರೆ: ದಿಂಗಾಲೇಶ್ವರ ಶ್ರೀ

Political News: ಹುಬ್ಬಳ್ಳಿ: ಡಾ.ಬಿ‌.ಆರ್.ಅಂಬೇಡ್ಕರ್ ಅವರ ಆದರ್ಶಗಳು ಸೂರ್ಯ ಚಂದ್ರ ಇರೋವರೆಗೆ ಇರುತ್ತವೆ. ಆದರೆ ಕೆಲವರು ಅವರ ತತ್ವಸಿದ್ದಾಂತಗಳನ್ನು ತೆಗೆದುಹಾಕುವ ಹುಚ್ಚು ಸಾಹಸಕ್ಕೆ ತಯಾರಾಗಿದ್ದಾರೆ ಎಂದು ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಶ್ರೀಗಳು ಕಿಡಿಕಾರಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರ 133 ನೇ ಜನ್ಮದಿನದ ಅಂಗವಾಗಿ ಹುಬ್ಬಳ್ಳಿಯ ಸ್ಟೇಷನ್ ರಸ್ತೆಯ ಅಂಬೇಡ್ಕರ್ ರಸ್ತೆಯಲ್ಲಿನ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಳಿಕ...

ವಿಕಸಿತ ಭಾರತ ಸಂಕಲ್ಪದ‌ ಮಾರ್ಗದರ್ಶಿ ಪ್ರಣಾಳಿಕೆಯಾಗಿದೆ: ಬಿಜೆಪಿ ಪ್ರಣಾಳಿಕೆಯನ್ನು ಹಾಡಿ ಹೊಗಳಿದ ಜೋಶಿ

Hubli News: ಹುಬ್ಬಳ್ಳಿ: 'ಅಶಕ್ತರ ಸಬಲೀಕರಣ, ಮಹಿಳೆಯರ ಪ್ರಗತಿ ಸೇರಿದಂತೆ ಅನೇಕ ವಿಷಯಗಳ ಕುರಿತು ಪ್ರಣಾಳಿಕೆಯಲ್ಲಿ ವಿವರಿಸಿದ್ದು, ವಿಕಸಿತ ಭಾರತ ಸಂಕಲ್ಪದ‌ ಮಾರ್ಗದರ್ಶಿ ಪ್ರಣಾಳಿಕೆಯಾಗಿದೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಇರುವ ಅಂಬೇಡ್ಕರ್ ಮೂರ್ತಿಗೆ ಭಾನುವಾರ ಮಾಲಾರ್ಪಣೆ ಮಾಡಿ...

ಕುಮಾರಸ್ವಾಮಿಯವರ ನಾಲಿಗೆ ಯಾವಾಗ ಬೇಕಾದರೂ ಹೊರಳಾಡುತ್ತದೆ: ಶಾಸಕ ಪ್ರಸಾದ್ ಅಬ್ಬಯ್ಯ

Hubli Political news: ಹುಬ್ಬಳ್ಳಿ: ಕೆಲವು ಭೂಪರು, ಅನಂತಕುಮಾರ ಹೆಗಡೆ ಅಂತವರು ಸಂವಿಧಾನವನ್ನೇ ಬದಲಾವಣೆ ಮಾಡುವ ಹೇಳಿಕೆ ಕೊಡುತ್ತಾರೆ. ಅಂಬೇಡ್ಕರ್ ನೀಡಿದ ಸಂವಿಧಾನದಲ್ಲಿ ಸಂಸದರಾದವರು ಇದೀಗ ಅವರಿಗೆ ಅಗೌರವ ಸೂಚಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಕಿಡಿಕಾರಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಶೋಷಿತರು, ದಲಿತರು, ಹಿಂದೂಳಿದ ಜನಾಂಗವನ್ನು ತುಳಿಯುವ ಕೆಲಸಕ್ಕೆ ಮುಂದಾಗುತ್ತಿದ್ದು...

ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಪರ ಮತಯಾಚನೆ ಮಾಡಿದ ಹೂಡಿ ವಿಜಯ್

Kolar News: ಕೋಲಾರ: ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬುಗೆ ಹೂಡಿ ವಿಜಯ್ ಕುಮಾರ್ ಬೆಂಬಲ ನೀಡುತ್ತಿರುವ ಹಿನ್ನೆಲೆ, ಮಾಲೂರು ನಗರದಾದ್ಯಂತ ಬೈಕ್ ರ್ಯಾಲಿ ಆಯೋಜಿಸಲಾಗಿತ್ತು. ಮಾಲೂರಿನ ಸ್ವಾಭಿಮಾನಿ ಜನತಾ ಪಕ್ಷದಿಂದ ಬೃಹತ್ ಬೈಕ್ ರ್ಯಾಲಿ ಏರ್ಪಡಿಸಲಾಗಿದ್ದು, ಸಾವಿರಾರು ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗಿಯಾಗಿದ್ದರು. ರ್ಯಾಲಿ ಶುರು ಮಾಡುವುದಕ್ಕೂ ಮುನ್ನ, ಹೂಡಿ ವಿಜಯ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ,...

ಸ್ತ್ರೀವಾದದ ಬಗ್ಗೆ ನನಗೆ ನಂಬಿಕೆ ಇಲ್ಲ: ನಟಿ ನೂರಾ ಫತೇಹಿ

Bollywood News: ಬಾಲಿವುಡ್ ಸೆಲೆಬ್ರಿಟಿಗಳು ಹಣಕ್ಕಾಗಿ ಶ್ರೀಮಂತರನ್ನು ಮದುವೆಯಾಗುತ್ತಿದ್ದಾರಷ್ಟೇ, ಆ ದಂಪತಿಯ ಮಧ್ಯೆ ಖುಷಿ ಎನ್ನುವುದೇ ಇಲ್ಲ ಎಂದು ಬಾಲಿವುಡ್‌ ನಟಿ ನೂರಾ ಫತೇಹಾ ಹೇಳಿಕೆ ನೀಡಿದ್ದರು. ಇದೀಗ ನಟಿ ಇನ್ನೊಂದು ಹೇಳಿಕೆ ನೀಡಿದ್ದು, ಸ್ತ್ರೀವಾದದ ಬಗ್ಗೆ ನನಗೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ. ಗಂಡು ಹೆಣ್ಣು ಇಲ್ಲಿ ಸಮನಾಗಿದ್ದಾರೆ. ಆದರೆ ಜನ ಪತಿ ಕೆಲಸಕ್ಕೆ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img