Thursday, April 30, 2026

Rahul Gandhi

ಅಯೋಧ್ಯೆ ಮಂದಿರ ಮತ್ತು ರಾಮಲಲ್ಲಾ ಇರುವ ಬೆಳ್ಳಿ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ..

National News: ಪ್ರಧಾನಿ ನರೇಂದ್ರ ಮೋದಿ 50 ಗ್ರಾಮ್ ಇರುವ ಅಯೋಧ್ಯಾ ಮಂದಿರ ಮತ್ತು ರಾಮಲಲ್ಲಾ ಮೂರ್ತಿ ಇರುವ ಬೆಳ್ಳಿ ನಾಣ್ಯವನ್ನು ರಿಲೀಸ್ ಮಾಡಿದ್ದಾರೆ. ಇದನ್ನು ಸಾರ್ವಜನಿಕರು ಕೂಡ ಕೊಂಡಕೊಳ್ಳಬಹುದಾಗಿದೆ. 5,860 ರೂಪಾಯಿಯ ಈ ಬೆಳ್ಳಿ ನಾಣ್ಯವು, ಸೀಮಿತ ಅವಧಿಗೆ ಮಾತ್ರ ಮಾರಾಟ ಮಾಡಲಾಗುತ್ತದೆ. ಇದೇ ವರ್ಷ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ, ಅಯೋಧ್ಯೆಯಲ್ಲಿ ರಾಮಮಂದಿರ...

ಹೆಲ್ತ್ ಡ್ರಿಂಕ್ ಪಟ್ಟಿಯಿಂದ ಬೋರ್ನ್‌ವೀಟಾ ತೆಗೆದು ಹಾಕಲು ಕೇಂದ್ರ ಸರ್ಕಾರ ಆದೇಶ

National news: ಬೋರ್ನ್ ವೀಟಾ ಒಂದು ಹೆಲ್ತ್ ಡ್ರಿಂಕ್ ಅಲ್ಲ. ಅದರ ಸೇವನೆಯಿಂದ ಮಕ್ಕಳ ಆರೋಗ್ಯಕ್ಕೆ ಹಾನಿಯಾಗುತ್ತದೆ. ಹಾಗಾಗಿ ಬೋರ್ನ್‌ವೀಟಾವನ್ನು ಹೆಲ್ತ್ ಡ್ರಿಂಕ್ ಪಟ್ಟಿಯಿಂದ ತೆಗೆದು ಹಾಕಬೇಕು ಎಂದು ಕೇಂದ್ರ ಸರ್ಕಾರ ಆದೇಶ ನೀಡಿದೆ. ಇ ಕಾಮರ್ಸ್ ಕಂಪನಿಗಳಿಗೆ ಕೇಂದ್ರ ಸರ್ಕಾರ ಈ ಆದೇಶ ಹೊರಡಿಸಿದೆ. ಒಂದದು ವರ್ಷದ ಹಿಂದೆ ಬೋರ್ನವಿಟಾದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಿದೆ...

ಬರುವ 10 ವರ್ಷದಲ್ಲಿ ಬಡತನ ನಿರ್ಮೂಲನೆ ಮಾಡುವ ಪಿಚ್ಚರ್ ಇರುತ್ತೆ: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮುಂದಿನ 10 ವರ್ಷ ಮೋದಿ ಅವರ ಆಡಳಿತ ಇರುತ್ತೆ. ಬರುವ 10 ವರ್ಷದಲ್ಲಿ ಬಡತನ ನಿರ್ಮೂಲನೆ ಮಾಡುವ ಪಿಚ್ಚರ ಇರುತ್ತೆ. ಅನೇಕ ಯೋಜನೆಗಳ ತಯಾರಾಗಿವೆ. ದೇಶದಲ್ಲಿ ಆರ್ಥಿಕ ಪರಿಸ್ತಿತಿ ಸರಿ ಇರಬೇಕಂದರೆ ಶಾಂತಿ ವ್ಯವಸ್ಥೆ ಆಗಬೇಕು. ಟೆರರಿಸ್ಟ ಬಂದು ಹೊಡೆದು ಹೋದ್ರೆ...

ಇಸ್ರೇಲ್ ವಿರುದ್ಧದ ಸೇಡು: ಮುಂಬೈ ಹಡಗನ್ನು ವಶಪಡಿಸಿಕೊಂಡ ಇರಾನ್

International News: ಇಸ್ರೇಲ್‌ಗೆ ಭಾರತ ಬೆಂಬಲಿಸುತ್ತಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ, ಇಸ್ರೇಲ್ ವಿರೋಧಿ ದೇಶ ಇರಾನ್, ಮುಂಬೈ ಹಡಗನ್ನು ವಶಪಡಿಸಿಕೊಂಡಿದೆ. ಯುಎಇಯಿಂದ ಸರಕು ತುಂಬಿಸಿಕೊಂಡು ಭಾರತಕ್ಕೆ ಬರುತ್ತಿದ್ದ ಹಡಗನ್ನು ಇರಾನ್ ವಶಕ್ಕೆ ಪಡೆದಿದೆ. ಇದಕ್ಕೆ ಕಾರಣವೇನು ಅಂದ್ರೆ, ಇರಾನ್‌ನ ಬದ್ಧ ವೈರಿ ಇಸ್ರೇಲ್‌ಗೆ ಭಾರತ ಬೆಂಬಲಿಸುತ್ತಿದೆ. ಇಸ್ರೇಲ್ ಮತ್ತು ಹಮಾಸ್ ಉಗ್ರರ ಯುದ್ಧದಲ್ಲಿ ಭಾರತ ಇಸ್ರೇಲ್‌ಗೆ...

ಮೈಸೂರಿಗೆ ಬರುತ್ತಿರುವ ಮೋದಿಯವರು ಯಾವ ಮುಖ ಇಟ್ಟುಕೊಂಡು ಮತ ಕೇಳ್ತಾರೆ..?: ಸಿಎಂ

Political News: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕೃಷ್ಣರಾಜದಲ್ಲಿ ನಡೆದ ಜನಧ್ವನಿ-2 ಯಾತ್ರೆಯ ಬೃಹತ್ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.  ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಮಾಡಿದವರು ಯಾರು? ಮಹಿಳೆಯರು-ಮಕ್ಕಳ ಆಸ್ಪತ್ರೆ ಮಾಡಿದವರು ಯಾರು? ಶಾಲೆ-ಹಾಸ್ಟೆಲ್‌ಗಳನ್ನು ಮಾಡಿದವರು ಯಾರು? ಮೈಸೂರಿನ ಅಭಿವೃದ್ಧಿಗೆ ಸಾವಿರಾರು ಕೋಟಿ ಹಣ ಕೊಟ್ಟ ಸರ್ಕಾರ ಯಾವುದು? ಎನ್ನುವುದು ಮೈಸೂರಿನ ಪ್ರತಿ ಪ್ರಜ್ಞಾವಂತರಿಗೂ ಗೊತ್ತು. ನಾವು...

ಬಿಜೆಪಿ ವಿರುದ್ಧವಿರುವ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ: ಭವಿಷ್ಯ ನುಡಿದ ಸಿಎಂ ಸಿದ್ದರಾಮಯ್ಯ

Political News: ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟದ ರೂವಾರಿಗಳನ್ನು ಬಂಧಿಸಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು ಕರ್ನಾಟಕ ಪೊಲೀಸರ ಕಾರ್ಯ ಶ್ಲಾಘನೀಯ. ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದ ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದಿದ್ದಾರೆ. ಎನ್.ಡಿ.ಎ ಗೆ...

ಮೋದಿ ಗ್ಯಾರಂಟಿ ಮುಂದೆ ಕಾಂಗ್ರೆಸ್ ಗ್ಯಾರಂಟಿಗಳು ನೀರಿನಲ್ಲಿ ಬೂದಿ ಹಾಕಿದಂತೆ: ಮಾಜಿ ಸಚಿವ ಶ್ರೀರಾಮುಲು

Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಗ್ಯಾರಂಟಿ ಮುಂದೆ ಕಾಂಗ್ರೆಸ್ ನ ಎಲ್ಲಾ ಗ್ಯಾರಂಟಿಗಳು ನೀರಿನಲ್ಲಿ ಬೂದಿ ಹಾಕಿದಂತೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮಲು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿ ಕೊಟ್ಟಿದ್ದು ಮತವಾಗಿ ಪರಿವರ್ತನೆಯಾಗಬಹುದು ಎಂದುಕೊಂಡಿದ್ದಾರೆ. ಆದರೇ ಜನರು ಮೋದಿಯವರ ಪರವಾಗಿ ಇದ್ದಾರೆ ಎಂದರು. ಮೋದಿಯವರು ಹಿಂದುಳಿದ...

ಕಾಂಗ್ರೆಸ್ ಹೆಣದ ಮೇಲೆ ರಾಜಕಾರಣ ಮಾಡುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ..

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಕಾಂಗ್ರೆಸ್ ಹೆಣದ ಮೇಲೆ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಉಗ್ರರ ವಿಚಾರದಲ್ಲಿ ರಾಜಕಾರಣ ಬಿಡಿ. ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ಆರೋಪಿಗಳನ್ನು ಎನ್ಐಎ ಬಂಧಿಸಿದೆ. ಗುಪ್ತಚರ ಇಲಾಖೆ ಶ್ರಮಪಟ್ಟು ಮಾಹಿತಿ ಸಂಗ್ರಹಿಸಿ ಎನ್ಐಎ ಗೆ ನೀಡಿದೆ. ಬ್ಲಾಸ್ಟ್ ಆದಾಗ ಉಪಮುಖ್ಯಮಂತ್ರಿಗಳು, ಗೃಹ ಸಚಿವರು...

ನನ್ನ ಮಿತ್ರನ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ: ಜೋಶಿ ಪರ ಮತಯಾಚನೆಗೆ ಧಾರವಾಡಕ್ಕೆ ಬಂದ ಕೋರೆ..

Dharwad News: ಧಾರವಾಡ : ಧಾರವಾಡದಲ್ಲಿ ಮಾತನಾಡಿದ ಡಾ.ಪ್ರಭಾಕರ್ ಕೋರೆ, ಧಾರವಾಡದಲ್ಲಿ ಜೋಶಿ ಅವರ ಪರವಾಗಿ ಸಭೆ ಮಾಡಲಾಗಿದೆ. ನನ್ನ‌ ಮಿತ್ರನ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಇದು ಮೂರನೇಯ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ. ಈ ಬಾರಿ 3 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಕೋರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ಅವರು ಜೋಶಿ ಅವರನ್ನ ಟಾರ್ಗೆಟ್...

ಧೋನಿಯನ್ನು ನೋಡಲು 64 ಸಾವಿರ ರೂ. ಖರ್ಚು ಮಾಡಿದ ಅಭಿಮಾನಿ, ಆದರೆ ಮಕ್ಕಳ ಫೀಸ್‌ ಕಟ್ಟಲು ದುಡ್ಡಿಲ್ಲ

Sports News: ಕ್ರಿಕೇಟಿಗ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಯೋರ್ವ ತನ್ನ ಮಕ್ಕಳ ಶಾಲೆ ಫೀಸ್ ಕಟ್ಟಲು ಇಟ್ಟಿದ ಹಣದಿಂದ, ಸಿಎಸ್‌ಕೆ ಮ್ಯಾಚ್ ನಡೆಯುವಾಗ ಬ್ಲಾಕ್‌ನಲ್ಲಿ ಮಾರಾಟವಾಗುತ್ತಿದ್ದ ಟಿಕೇಟ್ ಖರೀದಿಸಿ, ಮ್ಯಾಚ್ ನೋಡಿ ಖುಷಿ ಪಟ್ಟಿದ್ದಾರೆ. ಆತ ತನ್ನ ಮೂವರು ಮಕ್ಕಳ ಜೊತೆ ಬಂದು, ನಾಲ್ಕು ಟಿಕೇಟ್‌ಗೆ 64 ಸಾವಿರ ರೂಪಾಯಿ ಕೊಟ್ಟು ಟಿಕೇಟ್ ಖರೀದಿಸಿದ್ದಾನೆ....
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img