Thursday, April 30, 2026

Rahul Gandhi

200 ಕೋಟಿ ಆಸ್ತಿ ದಾನ ಮಾಡಿ ಜೈನ ಮುನಿಯಾದ ಗುಜರಾತ್‌ನ ಉದ್ಯಮಿ..

National News: ಎಷ್ಟೋ ಜೈನ ಉದ್ಯಮಿಗಳು, ಉದ್ಯಮಿಗಳ ಮಕ್ಕಳು ಕೋಟಿ ಕೋಟಿ ರೂಪಾಯಿ ಆಸ್ತಿ ತ್ಯಜಿಸಿ, ಜೈನ ಮುನಿಗಳಾಗಿದ್ದಾರೆ. ಸನ್ಯಾಸ ಸ್ವೀಕರಿಸಿದ್ದಾರೆ. ಜೀವನದ ಎಲ್ಲಾ ಖುಷಿಗಳನ್ನು ಅನುಭವಿಸಿ, ಅವೆಲ್ಲವೂ ಶೂನ್ಯ, ಮನಸ್ಸಿನ ನೆಮ್ಮದಿ ಬೇಕಾದ್ರೆ, ದೇವರ ಮೊರೆ ಹೋಗಬೇಕು ಎಂದು ಅರಿತು, ಜೀನೇಂದ್ರನ ಮೊರೆ ಹೋಗಿದ್ದಾರೆ. ಅದೇ ರೀತಿ ಗುಜರಾತ್‌ನ ಓರ್ವ ಶ್ರೀಮಂತ ಉದ್ಯಮಿ,  200...

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಜ್ಯೋತಿಷಿ ಎಸ್‌.ಕೆ.ಜೈನ್ ನಿಧನ

News: ಜ್ಯೋತಿಷಿ ಎಸ್.ಕೆ.ಜೈನ್ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೈನ್ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಜೈನ್ ಸಾವನ್ನಪ್ಪಿದ್ದಾರೆ. ಉದಯ ಟಿವಿಯಲ್ಲಿ ಜ್ಯೋತಿಷ್ಯ ಹೇಳಲು ಬರುತ್ತಿದ್ದ ಜೈನ್, ಮಾಧ್ಯಮ ಲೋಕಕ್ಕೆ ಬಂದ ಪ್ರಥಮ ಜ್ಯೋತಿಷಿ ಅಂತಲೇ ಪ್ರಸಿದ್ಧರಾದವರು. ಇವರ ತಂದೆ ಕೂಡ ಜ್ಯೋತಿಷಿಗಳಾಗಿದ್ದರು. ಜೈನ್ ಬರೀ...

ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಉದ್ಯೋಗ ಸೃಷ್ಟಿಯ ಬಗ್ಗೆ ಸಾಲು ಸಾಲು ಪ್ರಶ್ನೆ ಕೇಳಿದ ಸಿಎಂ ಸಿದ್ದರಾಮಯ್ಯ..

Political News: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಪ್ರತೀ ಸಲ ವಾಗ್ದಾಳಿ ಮಾಡುವ ಸಿಎಂ ಸಿದ್ದರಾಮಯ್ಯ ಇಂದೂ ಕೂಡ ಪ್ರಧಾನಿ ಮೋದಿಗೆ ಟ್ವೀಟ್ ಮಾಡುವ ಮೂಲಕ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಅವರ ಟ್ವೀಟ್ ಇಂತಿದೆ.. ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ...

20 ವರ್ಷಗಳ ಮುನಿಸು ಮರೆತು ಒಂದಾದ ನಟಿ ಮಲ್ಲಿಕಾ ಶೇರಾವತ್ ಮತ್ತು ಇಮ್ರಾನ್ ಹಾಶ್ಮಿ

Movie News: ಮರ್ಡರ್‌ ಸಿನಿಮಾದಲ್ಲಿ ಲಿಪ್ ಕಿಸ್ ಮೂಲಕ ಸಖತ್ ಸೌಂಡ್ ಮಾಡಿದ್ದ ಜೋಡಿ ಅಂದ್ರೆ ಅದು ನಟ ಇಮ್ರಾನ್ ಹಾಶ್ಮಿ ಮತ್ತು ಮಲ್ಲಿಕಾ ಶೇರಾವತ್ ಜೋಡಿ. ಆದರೆ ಈ ಜೋಡಿ ಸಿನಿಮಾ ಬಳಿಕ ಜಗಳ ಮಾಡಿ ಮಾತು ಬಿಟ್ಟಿದ್ದರು. ಇವರಿಬ್ಬರು ನಿಜ ಜೀವನದಲ್ಲೂ ಕಿರಿಕ್ ಮಾಡಿಕೊಂಡು ದೂರಾಗಿದ್ದರು. ಆದರೆ 20 ವರ್ಷಗಳ ಬಳಿಕ, ಪಾರ್ಟಿಯೊಂದರಲ್ಲಿ...

ತರಕಾರಿ ಮಾರಿ ಮತದಾರರನ್ನು ಸೆಳೆಯುತ್ತಿರುವ ಪಕ್ಷೇತರ ಅಭ್ಯರ್ಥಿ..

National Political News: ಮೊನ್ನೆಯಷ್ಟೇ ಉತ್ತರಪ್ರದೇಶದ ಅಲಹಾಬಾಾದ್‌ನಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಕೊರಳಿಗೆ ಚಪ್ಪಲಿ ಮಾಲೆ ಧರಿಸಿ, ಮತಯಾಚನೆ ಮಾಡಿದ್ದರು. ಇದೀಗ ಇನ್ನೋರ್ವ ಪಕ್ಷೇತರ ಅಭ್ಯರ್ಥಿ, ತರಕಾರಿ ಮಾರಿ ಗಮನ ಸೆಳೆಯುತ್ತಿದ್ದಾರೆ. ತಿರುಚರಾಪಳ್ಳಿಯ ಪಕ್ಷೇತರ ಅಭ್ಯರ್ಥಿ ಎಸ್.ದಾಮೋದರನ್ ಎಂಬ ವ್ಯಕ್ತಿ ತರಕಾರಿ ಮಾರಾಟ ಮಾಡುತ್ತ, ಮತಯಾಚನೆ ಮಾಡುತ್ತಿದ್ದಾರೆ. ಇಲ್ಲಿನ ಗಾಂಧಿ ಮಾರ್ಕೆಟ್‌ನಿಂದ ಚುನಾವಣೆ ಪ್‌ರಚಾರ ಆಂರಭಿಸಿರುವ ದಾಮೋದರನ್...

ನಾಮಪತ್ರ ಸಲ್ಲಿಸಿದರೆ ಮಠ ಬಿಟ್ಟು ಹೊರಡಬೇಕು: ದಿಂಗಾಲೇಶ್ವರ ಶ್ರೀಗಳಿಗೆ ಮಠದ ಭಕ್ತರ ಎಚ್ಚರಿಕೆ

Political News: ಶಿರಹಟ್ಟಿಯ ಮಠಾಧೀಶರಾಗಿರುವ ದಿಂಗಾಲೇಶ್ವರ ಶ್ರೀಗಳು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ, ಈ ಬಾರಿ ಲೋಕಸಭೆ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುತ್ತಿದ್ದೇವೆ ಎಂದಿದ್ದಾರೆ. ಆದರೆ ದಿಂಗಾಲೇಶ್ವರ ಶ್ರೀಗಳು ಏನಾದರೂ ನಾಮಪತ್ರ ಸಲ್ಲಿಸಿದರೆ, ಮಠ ಬಿಟ್ಟು ಹೊರಡಬೇಕು ಎಂದು ಮಠ ಭಕ್ತರು ಎಚ್ಚರಿಕೆ ನೀಡಿದ್ದಾರೆ. ನಿಮ್ಮನ್ನು ಎರಡು ವರ್ಷದ ಹಿಂದೆ ಕರೆಸಿ,...

ಜೋರಾದ ಗಾಳಿ ಮಳೆಗೆ ಹಾರಿಹೋದ ಚೆಕ್‌ಪೋಸ್ಟ್: ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರು

Dharwad News: ಧಾರವಾಡ: ಧಾರವಾಡದಲ್ಲಿ ಮಳೆ ಗಾಳಿಗೆ ಚೆಕ್ ಪೋಸ್ಟ್ ಹಾರಿ ಹೋಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ದುರಂತ ಸಂಭವಿಸಿಲ್ಲ. ಚೆಕ್‌ಪೋಸ್ಟ್‌ನಲ್ಲಿದ್ದ ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಮಾರರು ಹೊತ್ತು ಗಾಳಿ ಬೀಸಿ, ಮಳೆ ಬಂದ ಪರಿಣಾಮ ಹೀಗಾಗಿದೆ. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಹೊರವಲಯದರುವ ಚೆಕ್ ಪೋಸ್ಟ್‌ ಹಾರಿಹೋಗಿದ್ದು, ಚೆಕ್ ಪೋಸ್ಟ ಗೆ ಹಾಕಿದ ತಗಡಿನ‌ ಶೆಡ್ಡಗಳಿಗೆ...

ದಿಂಗಾಲೇಶ್ವರ ಶ್ರೀಗಳ ಮುನಿಸು ಕಡಿಮೆ ಮಾಡಲು ನಾನು ವೈಯಕ್ತಿಕವಾಗಿ ಪ್ರಯತ್ನಿಸುವೆ: ಮುರುಗೇಶ್ ನಿರಾಣಿ

Hubli News: ಹುಬ್ಬಳ್ಳಿ: ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಶ್ರೀಗಳ ಮುನಿಸು ಸ್ಥಳೀಯ ಮಟ್ಟದ ನಾಯಕರನ್ನು ಮೀರಿ ಹೋಗಿದೆ. ಹೀಗಾಗಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರನ್ನು ದಿಂಗಾಲೇಶ್ವರ ಶ್ರೀಗಳೊಂದಿಗೆ ಮಾತುಕತೆ ಮಾಡಿಸಿ ಸಮಸ್ಯೆಯನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸಲು ಪ್ರಯತ್ನಿಸುವುದಾಗಿ ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮಿಂದ ಯಾವುದೇ ತಪ್ಪು ನಡೆದಿಲ್ಲ ಎಂದು...

ಪ್ರಾಡಕ್ಟ್ ಸರಿಯಾಗಿ ಇಲ್ಲದ ಕಾರಣ, ಪ್ರತೀ ಸಾರಿ ಕಾಂಗ್ರೆಸ್ ವಿಫಲವಾಗುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರಿಗೆ ಸೂಟ್ ಹೋಲಿಸಿ ಲಾಂಚ್ ಹೋದಾಗ ಹೋಗುತ್ತಾರೆ. ಆದರೆ ಪ್ರತಿಸಾರಿ ವಿಫಲವಾಗುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಸಾರಿ ಕಾಂಗ್ರೆಸ್ ವಿಫಲವಾಗಲು ಕಾರಣ, ಅವರ ಪ್ರಾಡಕ್ಟ್ ಸರಿಯಾಗಿಲ್ಲ, ಹಾಗಾಗಿ ಅವರು ಪ್ರತಿ ಬಾರಿ...

ಧಾರವಾಡ ಕ್ಷೇತ್ರದಲ್ಲಿ ನಾವು ಗೆದ್ದೇ ಗೆಲ್ತೀವಿ: ಶಾಸಕ ಮಹೇಶ್ ಟೆಂಗಿನಕಾಯಿ

Hubli News; ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು,  ಇಡೀ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದೆ. ಜೋಶಿಯವರು ನಾಲ್ಕು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಐದನೇ ಬಾರಿ ಇದೀಗ ಅಭ್ಯರ್ಥಿಯಾಗಿದ್ದಾರೆ. ಮೋದಿ ಅವರು ಹತ್ತು ವರ್ಷಗಳ ಕಾಲ ಬ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದಾರೆ. ಯಾರೇ ಅಭ್ಯರ್ಥಿ ಆಗಲಿ,ಜೋಶಿ 20 ವರ್ಷದಿಂದ ಅನೇಕ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img