Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿದ್ದು, ವಿನಯ ಕುಲಕರ್ಣಿಯಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಹಿಟ್ಲರ್ ಹೋಲಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ವಿನಯ್ ಕುಲಕರ್ಣಿ ಅವರು ಸಿಟ್ಟಿನಲ್ಲಿ ಈ ರೀತಿ ಟೀಕೆ ಮಾಡುತ್ತಿದ್ದಾರೆ. ಎಲ್ಲರಿಗೂ ಅತ್ಯಂತ ಪ್ರೀತಿಯಿಂದ ಸಿಗುವ ನಾಯಕ ಪ್ರಹ್ಲಾದ್ ಜೋಶಿ. ನಮಗೆಲ್ಲರಿಗೂ ಮಾದರಿಯಾದಂತಹ ಕಾರ್ಯಕರ್ತ ಪ್ರಹ್ಲಾದ್ ಜೋಶಿ ಅವರು. ಹೀಗಾಗಿ...
Hubli Political News: ಹುಬ್ಬಳ್ಳಿ: ಬಿಜೆಪಿಯವರು ಮಿಡಿಯಾದಿಂದಲೇ ಪ್ರಾಪ್ಯೂಲರ್ ಆಗಿದ್ದಾರೆ. ಮಿಡಿಯಾಯಿಂದಲೇ ಅವರ ಪ್ರಾಪ್ಯೂಲರಿಟಿ ಹೋಗುತ್ತೆ ಎಂದು ಧಾರವಾಡದಲ್ಲಿ ಕಾಂಗ್ರೆಸ್ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಮೊದಲು ಟಿವಿ ಬಂದು ಮಾಡ್ಲಿ. ಎರಡನೆಯದ್ದು ಮೋದಿಯವರು ಪ್ರಚಾರಕ್ಕೆ ಬರೋದು ಬೇಡ, ನಾವು ಸಹ ಪ್ರಚಾರ ಮಾಡೋದನ್ನ ನಿಲ್ಲಿಸಿ ಬಿಡ್ತೇವಿ. ಯಾರಿಗೆ ಮತ ಹಾಕಬೇಕೆಂದು ಜನರೇ ಡಿಸೈಡ್ ಮಾಡ್ತಾರೆ...
Bollywood News: ಬಾಲಿವುಡ್ ನಟಿ, ದಿವಂಗತ ಶ್ರೀದೇವಿ ಮಗಳಾದ ಜಾನ್ವಿ ಕಪೂರ್ಗೆ ಈಗ ಸಾಲು ಸಾಲು ಸಿನಿಮಾಗಳು ಕೈಯಲ್ಲಿದೆ. ಸಿನಿಮಾ ವಿಷಯಕ್ಕೆ ಮಾತ್ರವಲ್ಲದೇ, ಜಾನ್ವಿ ಬಾಯ್ಫ್ರೆಂಡ್ ವಿಷಯಕ್ಕೂ ಸುದ್ದಿಯಾಗುತ್ತಿದ್ದಾರೆ.
ಜಾನ್ವಿ ಬಾಯ್ಫ್ರೆಂಡ್ ಶಿಖರ್ ಪಹಾರಿಯಾ ರಾಜಕೀಯ ಮನೆತನಕ್ಕೆ ಸೇರಿದವರಾಗಿದ್ದು, ಈಗಾಗಲೇ ಇವರಿಬ್ಬರ ಪ್ರೀತಿಯನ್ನು ಮನೆಯಲ್ಲಿ ಒಪ್ಪಿಕೊಳ್ಳಲಾಗಿದೆ. ಜಾನ್ವಿ ಕಪೂರ್ ಕೂಡ ಶಿಖರ್ ಜೊತೆ ಪದೇ ಪದೇ...
National news: 40 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಪಲ್ಟಿಯಾಗಿ 6 ಮಕ್ಕಳು ಸಾವನ್ನಪ್ಪಿದ್ದು, ಹಲವ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹರಿಯಾಣಾದ ಮಹಿಂದ್ರಘಡ್ ಜಿಲ್ಲೆಯೊಂದರಲ್ಲಿ ಈ ಅಪಘಾತ ಸಂಭವಿಸಿದ್ದು, ಖಾಸಗಿ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಮಕ್ಕಳು ಸಾವನ್ನಪ್ಪಿದ್ದಾರೆ. ಶಾಲೆಗೆ ಸರ್ಕಾರಿ ರಜವಿದ್ದರೂ, ಶಾಲೆಗೆ ರಜೆ ನೀಡಲಿಲ್ಲವಾಗಿತ್ತು. ಅಂದು ರಜೆ ಇದ್ದಿದ್ದರೆ, ಮಕ್ಕಳ ಪ್ರಾಣ ಉಳಿಯುತ್ತಿತ್ತೆನೋ.
ಶಾಲಾ...
Hyderabad News: ಸಾಮಾಜಿಕ ಜಾಲತಾಣದಲ್ಲಿ ಹಲವಾರು ರೀತಿಯ ಉತ್ತರ ಪತ್ರಿಕೆಗಳನ್ನು ನೀವು ಕಂಡಿರಬಹುದು. ಕೆಲವರು, ನಾನು ಹೆಚ್ಚು ಓದಿಕೊಂಡು ಬಂದಿಲ್ಲ, ಎಷ್ಟೋ ಗೊತ್ತೋ ಅಷ್ಟೇ ಬರೆದಿದ್ದೇನೆ. ದಯವಿಟ್ಟು ನನಗೆ ಪಾಸ್ ಮಾಡಿ ಅಂತಾ ಬರೆದಿರುತ್ತಾರೆ. ಇನ್ನು ಕೆಲವರು ನಾನು ಪಾಸ್ ಆಗದಿದ್ದಲ್ಲಿ ನನ್ನ ಮನೆಯಲ್ಲಿ ನನಗೆ ಮಂದುವೆ ಮಾಡಿಸುತ್ತಾರೆ, ದಯವಿಟ್ಟು ಪಾಸ್ ಮಾಡಿ ಅಂತಾ...
National News: ಅಯೋಧ್ಯಾ ರಾಮನಿಗೆ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರು 7 ಕೆಜಿ ತೂಕದ ಚಿನ್ನದ ರಾಮಾಯಣ ಪುಸ್ತಕ ಅರ್ಪಿಸಿದ್ದಾರೆ.
ಇದು ರಾಮಚರಿತ ಪುಸ್ತಕವಾಗಿದ್ದು 500 ಪುಟಗಳನ್ನು ಹೊಂದಿದೆ. 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ಧವಾದ ಈ ಪುಸ್ತಕದ ಪ್ರತೀ ಪುಟವೂ 24 ಕ್ಯಾರೆಟ್ ಚಿನ್ನದ ಲೇಪವನ್ನು ಒಳಗೊಂಡಿದೆ. ರಾಮಮಂದಿರ ನಿರ್ಮಾಣವಾದ ಬಳಿಕ ಮೊದಲ ರಾಮನವಮಿ ಬರುತ್ತಿದ್ದು,...
Hubballi News: ಹುಬ್ಬಳ್ಳಿ: ನನ್ನ ರಾಜಕೀಯ ಇತಿಹಾಸದಲ್ಲಿ ಪ್ರಲ್ಹಾದ್ ಜೋಶಿಯವರಂತ ಮನುಷ್ಯನನ್ನು ನೊಡಿಲ್ಲ, ಅವರಂತಹ ದುಷ್ಟ, ನೀಚ ಕೆಲಸವನ್ನು ಯಾರು ಮಾಡೋದಿಲ್ಲ, ಜಿಲ್ಲೆಯಲ್ಲಿ ಒಬ್ಬರನ್ನು ಹಿಚುಕಿ ಹಿಟ್ಲರ್ ಆಡಳಿತ ಆಡಳಿತ ನಡೆಸಲಾಗುತ್ತಿದೆ. ಇದು ಅಂತ್ಯವಾಗಬೇಕು ಎಂದು ಶಾಸಕ ವಿನಯ ಕುಲಕರ್ಣಿ ನೇರಾನೇರವಾಗಿ ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ವಿರುದ್ಧ ಕಿಡಿಕಾರಿದ್ದಾರೆ.
ನಾ ಹಿಂದೆ...
Political News: ಸಿದ್ದರಾಮಯ್ಯನವರಿಗೆ ಹಿಂದೂಗಳ ಓಟು ಬೇಡ,ಮುಸ್ಲಿಂ ಓಟ್ ಇದ್ರೆ ಸಾಕು. ಕಾಂಗ್ರೆಸ್ ಪಕ್ಷವನ್ನು ಕಟ್ಟಿರುವುದೇ ಮುಸ್ಲಿಂರಿಗಾಗಿ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಿಸಲಾಗಿತ್ತು. ಈ ಸುಳ್ಳು ಸುದ್ದಿ ಹರಡಿಸಿದವರನ್ನು ನಾವು ಶಿಕ್ಷೆಗೆ ಗುರಿ ಪಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದೀಗ ಸುಳ್ಳು ಸುದ್ದಿ ಹಬ್ಬಿಸಿದ್ದ 7 ಜನರ ವಿರುದ್ಧ ಪ್ರಕರಣ...
National News: ಮಹಾರಾಷ್ಟ್ರದ ಅಹಮದ್ನಗರದಲ್ಲಿ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ, ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಪಾಳು ಬಾವಿಯೊಂದರಲ್ಲಿ ಬೆಕ್ಕೊಂದು ಬಿದ್ದಿದ್ದು ಅದನ್ನು ಬದುಕಿಸಲು, ಒಬ್ಬರ ಬಳಿಕ ಒಬ್ಬರು ಬಾವಿಗೆ ಹಾರಿದ್ದಾರೆ. ಆದರೆ ಬೆಕ್ಕಿನ ಪ್ರಾಣ ಉಳಿಸಲು ಹೋಗಿದ್ದವರು, ತಾವೇ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೋರ್ವ ಕೂಡ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾವಿಗೆ ಇಳಿದಿದ್ದು, ಇವನನ್ನು...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...