Thursday, April 30, 2026

Rahul Gandhi

ತೋಟದಲ್ಲಿ ವ್ಯಕ್ತಿ ಶ*ವಪತ್ತೆ ಪ್ರಕರಣ: ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸಕ್ಸಸ್

Hubli News: ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳದ ಲೋಟಸ್ ಬಾರ್ ಹತ್ತಿರವಿರುವ ಚಿಕ್ಕು ತೋಟದಲ್ಲಿ ವ್ಯಕ್ತಿಯೋರ್ವ ಶವವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಿದ ಮೂವರನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಬಂಧನ ಮಾಡುವಲ್ಲಿ ಮಂಗಳವಾರ ಯಶಸ್ವಿಯಾಗಿದ್ದಾರೆ. ಏ.7 ರಂದು ರಾತ್ರಿ ವೇಳೆಯಲ್ಲಿ ಸರಾಯಿ ಕುಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಕುಂದಗೋಳ ತಾಲೂಕಿನ ಇಂಗಳಗಿ ಗ್ರಾಮದ ಷಣ್ಮುಖಪ್ಪ...

ಕಂಪನಿಯೊಂದಕ್ಕೆ ನೀಡಿದ್ದ ಸಮೋಸಾದಲ್ಲಿ ಕಂಡುಬಂದಿದ್ದು ಕಾಂಡೋಮ್, ಗುಟ್ಕಾ..

News: ಪುಣೆಯ ಕಂಪನಿಯೊಂದಕ್ಕೆ ನೀಡಲಾಗಿದ್ದ ಸಮೋಸಾ ಒಂದರಲ್ಲಿ ಕಾಂಡೋಮ್, ಗುಟ್ಕಾ, ಕಲ್ಲು ಪತ್ತೆಯಾಗಿದೆ. ಇಲ್ಲಿನ ಪಿಂಪ್ರಿ ಚಿಂಚವಾಡದಲ್ಲಿ ಇದ್ದ ಕಂಪನಿಯೊಂದಕ್ಕೆ, ಮನೋಹರ್ ಎಂಟರ್‌ಪ್ರೈಸಸ್ ಎಂಬುವ ಕಂಪನಿ ಸಮೋಸಾ ಸರಬರಾಜು ಮಾಡುತ್ತಿತ್ತು. ಆದರೆ ಈ ಕಂಪನಿ ನೀಡಿದ್ದ ಸಮೋಸಾದಲ್ಲಿ ಕಾಂಡೋಮ್, ಗುಟ್ಕಾ, ಕಲ್ಲು ಸೇರಿ ಹಲವು ವಸ್ತುಗಳು ಕಂಡುಬಂದಿದೆ. ಹಾಗಾಗಿ ಪುಣೆಯ ಕಂಪನಿ, ಸಮೋಸಾ ನೀಡಿದವರ ವಿರುದ್ಧ...

ಮಧ್ಯಾಹ್ನದ ಊಟದ ಬಳಿಕ ನಿದ್ದೆ ಮಾಡುವುದು ಸರಿಯೋ..? ತಪ್ಪೋ..?

Health Tips: ನಿದ್ರೆ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಕೆಲವರಿಗೆ ಪ್ರತಿದಿನ ಮಧ್ಯಾಹ್ನ, ಬೆಳಿಗ್ಗೆ , ರಾತ್ರಿ ಮೂರು ಹೊತ್ತು ನಿದ್ರಿಸಲು ಸಮಯ ಸಿಗುತ್ತದೆ. ಇನ್ನು ಕೆಲವರಿಗೆ ರವಿವಾರವೊಂದೆ ಮಧ್ಯಾಹ್ನ ರೆಸ್ಟ್ ಮಾಡಲು ಸಮಯ ಸಿಗುತ್ತದೆ. ಆದರೆ ಹೀಗೆ ಮಧ್ಯಾಹ್ನ ಊಟವಾದ ಬಳಿಕ, ನಿದ್ರಿಸುವುದು ಸರಿಯೋ , ತಪ್ಪೋ ಅನ್ನೋ ಬಗ್ಗೆ ವೈದ್ಯರೇ...

ಚಪ್ಪಲಿ ಹಾರ ಹಾಕಿಕೊಂಡು ಮತ ಕೇಳಲು ಬಂದ ಪಕ್ಷೇತರ ಅಭ್ಯರ್ಥಿ..

National Political news: ಸದ್ಯ ಎಲ್ಲೆಡೆ ಲೋಕಸಭೆ ಚುನಾವಣೆಯದ್ದೇ ಸುದ್ದಿ. ತಮ್ಮ ಇಷ್ಟದ ಪಕ್ಷಗಳ ಬಗ್ಗೆ ಹೊಗಳುವವರು ಕೆಲವರಾದರೆ, ಇಷ್ಟವಿಲ್ಲದ ಅಭ್ಯರ್ಥಿಗಳಿಗೆ ಬೈಯ್ಯುವವರು ಹಲವರು. ಇನ್ನು ಹಲವು ಪಕ್ಷೇತರ ಅಭ್ಯರ್ಥಿಗಳು, ಜನರ ಗಮನ ಸೆಳೆಯಲು ಹಲವು ರೀತಿಯ ಸರ್ಕಸ್ ಮಾಡುತ್ತಿದ್ದಾರೆ. ಉತ್ತರ ಪ್ರದೇಶದ ಅಲಿಘಡ್‌ನಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬ ತನಗೆ ಓಟ್ ಹಾಕಬೇಕು ಎಂದು ಪ್ರಚಾರ ಆರಂಭಿಸಿದ್ದಾರೆ....

ಈ ಬಾರಿ ಕಾಂಗ್ರೆಸ್ ಎದುರು ಮಗನಿಗೆ ಸೋಲು ಖಚಿತ: ಎ.ಕೆ.ಆ್ಯಂಟನಿ

Political News: ಇತ್ತೀಚಿಗಷ್ಟೇ ಅನಿಲ್ ಆ್ಯಂಟನಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಹೀಗಿರುವಾಗ, ನಮ್ಮ ವಿರುದ್ಧ ಆ್ಯಂಟನಿ ಸೋಲುತ್ತಾರೆಂದು, ಖುದ್ದು ಅವರ ತಂದೆಯೇ ಮಗನ ಭವಿಷ್ಯ ನುಡಿದಿದ್ದಾರೆ. ಅನಿಲ್ ಆ್ಯಂಟನಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಾಗಲಿದೆ ಎಂದು ಅನಿಲ್ ತಂದೆ ಎ.ಕೆ.ಆ್ಯಂಟನಿ ಹೇಳಿದ್ದಾರೆ. ಕೇರಳದ ಪಟ್ಟನಂತಿಟ್ಟ ಲೋಕಸಭಾ ಕ್ಷೇತ್ರದಿಂದ ಅನಿಲ್ ಆ್ಯಂಟನಿ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ...

8 ಗಂಟೆ ನಿದ್ದೆ ಬೇಕೆ ಬೇಕು ಅನ್ನೋದು ನಿಜಾನಾ..?

Health Tips: ಆರೋಗ್ಯವಂತ ಮನುಷ್ಯನಿಗೆ 8 ಗಂಟೆ ನಿದ್ರೆ ಬೇಕು ಅಂತಾ ಹೇಳುತ್ತಾರೆ. ಆದರೆ 8 ಗಂಟೆ ಪೂರ್ತಿಯಾಗಿ ನಿದ್ರಿಸದಿದ್ದವರು ಕೂಡ, ಆರೋಗ್ಯವಾಗಿರುತ್ತಾರೆ. ಹಾಗಾದ್ರೆ ವೈದ್ಯರು ಈ ಬಗ್ಗೆ ಏನು ಹೇಳಿದ್ದಾರೆ ನೀವೇ ಕೇಳಿ.. https://www.youtube.com/watch?v=VYGr1H1jco0&t=2s ಡಾ.ಆಂಜೀನಪ್ಪಾ ಅವರು ಈ ಬಗ್ಗೆ ವಿವರಿಸಿದ್ದು, ನಿದ್ರೆಯಲ್ಲಿ ಎರಡು ವಿಧಗಳಿರುತ್ತದೆ. ಒಂದು ಕನಸು ಬೀಳುವ ನಿದ್ರೆ ಮತ್ತು ಎರಡನೇಯದ್ದು ಕನಸು...

ಶಿಶುವಿಗೆ ಎದೆಹಾಲು ಬಿಟ್ಟು, ಉಳಿದ ಆಹಾರವನ್ನು ಯಾವಾಗ ನೀಡಬೇಕು..?

Health Tips: ಹುಟ್ಟಿದ ಮಗುವಿನಿಂದ ಹಿಡಿದು ಮಗುವಿಗೆ 6 ತಿಂಗಳು ತುಂಬುವವರೆಗೂ ಮಗುವಿಗೆ ಎದೆ ಹಾಲು ಬಿಟ್ಟು ಬೇರೇನೂ ನೀಡಬಾರದು ಅಂತಾ ಈ ಮೊದಲೇ ನಾವು ನಿಮಗೆ ಹೇಳಿದ್ದೆವು. ಇಂದು ವೈದ್ಯರು ಶಿಶುವಿಗೆ ಎದೆ ಹಾಲು ಬಿಟ್ಟು, ಉಳಿದ ಆಹಾರವನ್ನು ಯಾವಾಗ ನೀಡಬೇಕು ಅಂತಾ ವಿವರಿಸಿದ್ದಾರೆ ನೋಡಿ.. https://www.youtube.com/watch?v=qGFf5Okcag4 ವೈದ್ಯರು ಹೇಳುವ ಪ್ರಕಾರ, ತಾಯಿ ಹಾಲು ಕೊಡುವವರು...

ನಾಪತ್ತೆಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಅಮೆರಿಕದಲ್ಲಿ ಶ*ವವಾಗಿ ಪತ್ತೆ..

International News: ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಇದೀಗ ಅಮೆರಿಕದಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. 2023ರಲ್ಲಿ ಹೈದರಾಬಾದ್ ಮೂಲದ 25 ವರ್ಷದ ವಿದ್ಯಾರ್ಥಿ, ಮೊಹಮ್ಮದ್ ಅಬ್ದುಲ್ ಅರ್ಫಾತ್ ಮೂರು ವಾರಗಳಿಂದ ನಾಪತ್ತೆಯಾಗಿದ್ದರು. ಮಾರ್ಚ್ 7ರಂದು ಕುಟುಂಂಬಸ್ಥರೊಂದಿಗೆ ಮಾತನಾಡಿದ್ದ ಅರ್ಫಾತ್ ಮೊಬೈಲ್, ಇದಾದ ಬಳಿಕ ಸ್ವಿಚ್ ಆಫ್ ಆಗಿದೆ. ಬಳಿಕ ಅನಾಮಿಕ...

ಸಿದ್ದರಾಮಯ್ಯ ಇನ್ನೂ ವಿಧಾನಸಭಾ ಚುನಾವಣೆ ಮೂಡ್‌ನಿಂದ ಹೊರಬಂದಿಲ್ಲ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಸಿದ್ಧರಾಮಯ್ಯ ಅವರು ವಿಧಾನಸಭೆಯ ಮೂಡ್ ನಿಂದ ಇನ್ನೂ ಹೊರ ಬಂದಿಲ್ಲ. ಇನ್ನೂ‌ ಅವರು ವಿಧಾನಸಭೆ ಚುನಾವಣೆ ಅಂತಾ ತಿಳಿದುಕೊಂಡಿದ್ದಾರೆ. ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಮಾತನಾಡುತ್ತಿಲ್ಲ. ಪ್ರಧಾನಿಗಳು ವಿಕಸಿತ ಭಾರತದ ಬಗ್ಗೆ ಮಾತನಾಡುತ್ತಾರೆ. ಆದ್ರೆಕೇವಲ ಯಾವುದೋ ಒಂದು ರಾಜಕಾರಣದ ವಿಷಯದ ಬಗ್ಗೆ...

ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ನಿಮ್ಮ ಬುದ್ದಿಯೇ ಹೊರತು ನಮ್ಮ ರಾಜ್ಯ ಅಲ್ಲ: ಸಿಎಂ

Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಸಾಾಲು ಸಾಲು ಟ್ವೀಟ್ ಮಾಡಿದ್ದು, ಯಾರು ಸುಳ್ಳು ರಾಮಯ್ಯ, ಯಾರು ಸತ್ಯ ರಾಮಯ್ಯ ಎನ್ನುವುದನ್ನು ರಾಜ್ಯದ ಜನ ತಿಳಿದುಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಅವರು ನಿಮಗೆ ಉತ್ತರವನ್ನೂ ನೀಡಲಿದ್ದಾರೆ ಬಿಜೆಪಿ ಎಂದಿದ್ದಾರೆ. ಅವರ ಟ್ವೀಟ್ ಹೀಗಿದೆ.. ಸನ್ಮಾನ್ಯ ಬಿಜೆಪಿ ನಾಯಕರೇ, ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ನಿಮ್ಮ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img