Thursday, April 30, 2026

Rahul Gandhi

ಕನ್ನಡ ಮಾಧ್ಯಮ ಲೋಕದಲ್ಲಿ ಹೊಸ ಸಂಚಲನ.. “ಗ್ಯಾರಂಟಿ ನ್ಯೂಸ್”..!

News: ಕನ್ನಡ ಮಾಧ್ಯಮ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದ್ದು, ಕನ್ನಡಿಗರಿಗೆ ನೈಜ. .ತರ್ಕ ಬದ್ಧ ಹಾಗೂ ಮೌಲ್ಯಯುತ ಸುದ್ದಿಗಳನ್ನ ಹೊತ್ತು ತರಲು ಗ್ಯಾರಂಟಿ ನ್ಯೂಸ್ ಸಜ್ಜಾಗಿದೆ. ಕನ್ನಡಿಗರ ಹೆಮ್ಮೆಯ ನ್ಯೂಸ್ ಚಾನಲ್ “ಗ್ಯಾರಂಟಿ ನ್ಯೂಸ್” ಹೆಸರು ಹಾಗೂ ಲೋಗೋವನ್ನ ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಅನಾವರಣಗೊಳಿಸಿದರು. ಈ ವೇಳೆ ಖ್ಯಾತ...

ತುಷ್ಟೀಕರಣ ರಾಜ್ಯದಲ್ಲಿ ಹನುಮಾನ್ ಚಾಲೀಸ್ ನಿರ್ಬಂಧ ಇದೆಯಾ?: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹನುಮಾನ್ ಚಾಲೀಸ್ ಹಾಕಿದವರ ಮೇಲೆ ಎಫ್.ಐ.ಆರ್ ಹಾಕಿದ್ದು, ಖಂಡನೀಯ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರು ಕರ್ನಾಟಕವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ವಾಗ್ದಾಳಿ ನಡೆಸಿದರು. ಹನುಮಾನ್ ಚಾಲೀಸ್ ಹಾಕಿದವರ ಮೇಲೆ ಎಫ್ಐಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ತುಷ್ಟೀಕರಣದ ಪರಾಕಾಷ್ಠೆಯಾಗಿದೆ....

ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ: ಅಶ್ವಿನಿ ಪುನೀತ್ ಪರ ನಿಂತ ಸಿಎಂ

Political News: ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ದರ್ಶನ್ ಫ್ಯಾನ್ ಪೇಜ್ ಗಜಪಡೆ ಎಂಬ ಟ್ವೀಟ್ ಅಕೌಂಟ್‌ನಲ್ಲಿ ಕೀಳಾಗಿ ಪೋಸ್ಟ್ ಹಾಕಿದ್ದು, ಸಿಎಂ ಸಿದ್ದರಾಮಯ್ಯ ಘಟನೆಯನ್ನು ಸಂಬೋದಿಸದೇ, ಹೆಣ್ಣಿಗೆ ಅವಮಾನ ಮಾಡುವವರ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ...

ಬಸನಗೌಡ ಪಾಟೀಲ್ ಯತ್ನಾಳ್‌ಗೆ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರಲು ಸವಾಲ್ ಎಸೆದ ಸಚಿವ ಗುಂಡೂರಾವ್

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಮಾತನಾಡುವ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವೇ ಇದೆ ಎಂದು ಹೇಳಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಮೋದಿ ಮತ್ತು ಕಾಂಗ್ರೆಸ್ ದೇಶದಲ್ಲಿ ಮಾಡಿರುವ ಅಭಿವೃದ್ಧಿಯ ಬಗ್ಗೆ ಮಾತನಾಡೋಣ ಬನ್ನಿ ಎಂದು ಸವಾಲ್ ಹಾಕಿದ್ದಾರೆ. ಅವರ...

ನೆಲಕ್ಕುರುಳಿದ ಬೆಂಗಳೂರು ಬಳಿಯ ಹೊಸ್ಕೂರು ಮದ್ದೂರಮ್ಮ ಜಾತ್ರೆ ತೇರು..

News: ಬೆಂಗಳೂರಿನ ಹೊರವಲಯದ ಆನೇಕಲ್‌ನ ಹೊಸ್ಕೂರು ಮದ್ದೂರಮ್ಮ ಜಾತ್ರೆಯ ತೇರು ನೆಲಕ್ಕುರುಳಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆನೇಕಲ್‌ನ ಹಿಲಲಿಗೆಯಿಂದ ಹುಸ್ತೂರಿಗೆ 70 ಎತ್ತುಗಳು ಮತ್ತು ಟ್ರ್ಯಾಕ್ಟ್ರ್ ಮೂಲಕ ತೇರು ಎಳೆದುಕೊಂಡು ಹೋಗಲಾಗುತ್ತಿತ್ತು. ಹಿಲಲಿಗೆ ಸಮೀಪದ ಗ್ರಾಮದಲ್ಲೇ ತೇರು ಆಯತಪ್ಪಿ ನೆಲಕ್ಕುರುಳಿದೆ. ಇಲ್ಲಿನ ಮದ್ದೂರಮ್ಮ ದೇವಸ್ಥಾನದಲ್ಲಿ ಪ್ರತೀ ವರ್ಷ ಜಾತ್ರೆ ನಡೆಯುತ್ತದೆ. ಇದು ಎರಡನೇಯ ಬಾರಿಗೆ...

ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲು

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಮಾತನಾಡುವ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವೇ ಇದೆ ಎಂದು ಹೇಳಿದ್ದರು. ಈ ಹೇಳಿಕೆ ವಿರೋಧಿಸಿ ಗಾಂಧಿನಗರ ಬ್ಲಾಕ್ ಕಾಂಗ್ರೆಸ್, ಯತ್ನಾಳ್ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸ್ ಠಾಣೆಯಲ್ಲಿ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಮೇಶ್ವರಂ ಬಾಂಬ್ ಬ್ಲಾಸ್ಟ್‌ಗೆ ಸಂಬಂಧಿಸಿದಂತೆ, ಬಿಜೆಪಿ...

ಹೆಣ್ಣಿಗೆ ಗೌರವ ಸಿಗೋದು ಒಂದು ಕನಸು ಅಷ್ಟೇ: ಅಶ್ವಿನಿ ಪರ ನಿಂತ ಆ್ಯಂಕರ್ ಅನುಶ್ರೀ..

Movie News: ನಿನ್ನೆಯಷ್ಟೇ ದರ್ಶನ್ ಫ್ಯಾನ್ ಪೇಜ್ ಅಂತಾ ಹೇಳಿಕೊಂಡಿದ್ದ ಗಜಪಡೆ ಎಂಬ ಟ್ವೀಟರ್ ಅಕೌಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ಕೀಳಾಗಿ ಪೋಸ್ಟ್ ಹಾಕಲಾಗಿತ್ತು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಆರ್‌ಸಿಬಿ ಅನ್‌ಬಾಕ್ಸಿಂಗ್ ಇವೆಂಟ್‌ಗೆ ತೆರಳಿದ್ದರು. ಪತಿ ಇಲ್ಲದ ಮಹಿಳೆಯನ್ನು ಶುಭಕಾರ್ಯಕ್ಕೆ ಕರೆದಿದ್ದಕ್ಕೆ, ಆರ್‌ಸಿಬಿ ಸೋಲುತ್ತಿದೆ ಎಂದು ಗಜಪಡೆ ಎಂಬ ದರ್ಶನ್ ಫ್ಯಾನ್ಸ್ ಟ್ವೀಟ್ ಪೇಜ್...

ತಮ್ಮ ಬಗ್ಗೆ ಅವಹೇಳನಕಾರಿ ಪೋಸ್ಟ್ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

Movie News: ನಿನ್ನೆಯಷ್ಟೇ ದರ್ಶನ್ ಫ್ಯಾನ್ ಪೇಜ್ ಅಂತಾ ಹೇಳಿಕೊಂಡಿದ್ದ ಗಜಪಡೆ ಎಂಬ ಟ್ವೀಟರ್ ಅಕೌಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ಕೀಳಾಗಿ ಪೋಸ್ಟ್ ಹಾಕಲಾಗಿತ್ತು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಆರ್‌ಸಿಬಿ ಅನ್‌ಬಾಕ್ಸಿಂಗ್ ಇವೆಂಟ್‌ಗೆ ತೆರಳಿದ್ದರು. ಪತಿ ಇಲ್ಲದ ಮಹಿಳೆಯನ್ನು ಶುಭಕಾರ್ಯಕ್ಕೆ ಕರೆದಿದ್ದಕ್ಕೆ, ಆರ್‌ಸಿಬಿ ಸೋಲುತ್ತಿದೆ ಎಂದು ಗಜಪಡೆ ಎಂಬ ದರ್ಶನ್ ಫ್ಯಾನ್ಸ್ ಟ್ವೀಟ್ ಪೇಜ್...

ಹೆಚ್.ವಿಶ್ವನಾಥ್‌ರನ್ನು ಭೇಟಿ ಮಾಡಿ ಬೆಂಬಲ ಕೋರಿದ ಮಾಜಿ ಸಿಎಂ ಕುಮಾರಸ್ವಾಮಿ

Political News: ಇಂದು ಮಾಜಿ ಸಿಎಂ ಕುಮಾರಸ್ವಾಮಿ ಮುನಿಸು ತೊರೆದು, ಹೆಚ್.ವಿಶ್ವನಾಥ್ ಅವರನ್ನು ಭೇಟಿಯಾಗಿ, ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗಿಯಾಗಿದ್ದರು. ಮಾಜಿ ಸಚಿವರು, ಹಿರಿಯ ನಾಯಕರು ಆದ ಶ್ರೀ ಹೆಚ್.ವಿಶ್ವನಾಥ್ ಅವರನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರದ ಅವರ ನಿವಾಸದಲ್ಲಿ ಭೇಟಿಯಾಗಿ ಲೋಕಸಭೆ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡೆ. ಅವರ ಪ್ರೀತಿ, ವಿಶ್ವಾಸ ಮತ್ತು...

ಬಾಲಾ ಬಿಚ್ಚಿದ್ರೆ ರಾಮ್‌ ನಾಮ್ ಸತ್ಯವೇ ಗತಿ: ಗೂಂಡಾ, ರೌಡಿಶೀಟರ್‌ಗಳಿಗೆ ಖಡಕ್ ವಾರ್ನಿಂಗ್ ನೀಡಿದ ಯೋಗಿ

Lucknow: ಗೂಂಡಾ, ರೌಡಿಶೀಟರ್‌ಗಳು ಜಾಸ್ತಿ ಬಾಲಾ ಬಿಚ್ಚಿದ್ರೆ, ನಿಮಗೆ ರಾಮ್‌ ನಾಮ್ ಸತ್ಯವೇ ಗತಿ ಅಂತಾ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ರಾಮ್‌ನಾಮ್‌ ಸತ್ಯ ಹೈ ಅಂದ್ರೆ, ಸಾವಾದಾಗ ಶವ ತೆಗೆದುಕೊಂಡು ಹೋಗುವಾಗ ಹೇಳಲಾಗುವ ವಾಕ್ಯ. ಹಾಗಾಗಿ ಜಾಸ್ತಿ ಗೂಂಡಾಗಿರಿ, ರೌಡಿಸಂ ಮಾಡಲು ಬಂದ್ರೆ, ಅಂಥವರಿಗೆ ಸಾವೇ ಗತಿ ಅಂತಾ ಯೋಗಿ ಆದಿತ್ಯವಾಥ್ ಪರೋಕ್ಷವಾಗಿ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img