Friday, May 1, 2026

Rahul Gandhi

ಅಧಿಕಾರಕ್ಕಾಗಿ ಮೈತ್ರಿ ಮಾಡಿಕೊಂಡಿಲ್ಲ. ಅಭಿವೃದ್ಧಿಗಾಗಿ ಮೈತ್ರಿ ಮಾಡಿಕೊಂಡಿದ್ದೇವೆ: ಹೆಚ್.ಡಿ.ಕುಮಾರಸ್ವಾಮಿ

Political News: ಬೆಂಗಳೂರು: ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಈಗಾಗಲೇ ನಾಮ ಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭ ಆಗಿದೆ. ೧೫ ದಿನಗಳ ಹಿಂದೆಯೇ ಕರಯಬೇಕಿತ್ತು. ಅನಾರೋಗ್ಯ ಕಾರಣ ಕರೆಯೋಕೆ ಆಗಿಲ್ಲ. ಎರಡು ಪಕ್ಷದ ತಳಮಟ್ಟದ ಕಾರ್ಯಕರ್ತರಲ್ಲಿ ಗೊಂದಲ ಆಗಿದೆ. ಪ್ರಧಾನ ಮಂತ್ರಿಗಳು...

ಇವರು ಯಾವುದಾದರೂ‌ ಸಂಘಟನೆಯಲ್ಲಿ ಹೋರಾಡಿರೋ ಐಡೆಂಟಿಟಿ‌ ಇದ್ಯಾ?: ಯತೀಂದ್ರ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Political News: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ, ಜೆಡಿಎಸ್ ಸಭೆ ನಡೆದಿದ್ದು, ಸಭೆಯ ವೇದಿಕೆ ಮೇಲೆ ರಾಜ್ಯ ಬಿಜೆಪಿ ಚುನಾವಣೆ ಉಸ್ತುವಾರಿ ರಾಧಾಮೊಹನ್ ದಾಸ್ ಅಗರವಾಲ್, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ , ಮಾಜಿ ಸಿಎಂ ಕುಮಾರಸ್ವಾಮಿ , ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ‌, ಬಿಜೆಪಿ...

ಹಾಸನದಲ್ಲಿ ರಸ್ತೆ ಬದಿ ಕಾಣಿಸಿಕೊಂಡ ಚಿರತೆ: ಕಂಗಾಲಾದ ವಾಹನ ಸವಾರರು

Hassan News: ಹಾಸನ: ಹಾಸನ-ನಿಟ್ಟೂರು ರಸ್ತೆ ಬದಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳದಲ್ಲಿರುವವರು ಬೆಚ್ಚಿಬಿದ್ದಿದ್ದಾರೆ. ಹಲವು ದಿನಗಳಿಂದ ಈ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಅಲ್ಲೇ ಹೋಗುತ್ತಿದ್ದ ವಾಹನ ಸವಾರರು ತಮ್ಮ ಮೊಬೈಲ್‌ನಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದಾರೆ. ರಾತ್ರಿ ವೇಳೆ ಜಮೀನು ಬಳಿ ತೆರಳಲು ರೈತರು ಭಯಪಡುವಂತಾಗಿದೆ. ಈಗಾಗಲೇ ಗ್ರಾಮದೊಳಗೆ ಬಂದು ನಾಯಿ, ಕರುಗಳನ್ನು ಚಿರತೆ ಹೊತ್ತೊಯ್ದಿದೆ. ಕೂಡಲೇ ಚಿರತೆ ಸೆರೆ...

ಹಾಸನದಲ್ಲಿ ಒಂದೇ ರಾತ್ರಿ 2 ಕಡೆ ಪೊಲೀಸ್ ದಾಳಿ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

Hassan News: ಹಾಸನ: ಅಕ್ರಮವಾಗಿ ಗೋಮಾಂಸ ಮಾರಾಟಕ್ಕಾಗಿ 60 ಕ್ಕೂ ಹೆಚ್ಚು ಗೋವುಗಳನ್ನು ವಧೆ ಮಾಡಿ, ಉಳಿದ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಆದರೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣದ, ಬಾಗೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಗೋಮಾಂಸ ಮಾರಾಟಕ್ಕಾಗಿ ಸುಮಾರು 60ಕ್ಕೂ ಗೋವುಗಳನ್ನು ಹತ್ಯೆ ಮಾಡಿ ದುಷ್ಟರು...

ಭೂ ದರೋಡೆಕೋರರಿಗೆ ನಮ್ಮ ಸಮುಚ್ಚಯದೊಳಗೆ ಪ್ರವೇಶ ನೀಡುವುದಿಲ್ಲ: ಹೆಮ್ಮಿಗೆಪುರ ನಿವಾಸಿಗಳ ನಿರ್ಧಾರ

Bengaluru News: ಹೆಮ್ಮಿಗೆ ಪುರ ವಾರ್ಡ್ ನಿವಾಸಿಗಳು ಅಕ್ರಮ ಕಟ್ಟಡ ನಿರ್ಮಾಣ ಹಾಗೂ ಭೂಗಳ್ಳತನದ ವಿರುದ್ಧ ಒಟ್ಟಾಗಿ ಭೂ ದರೋಡೆಕೋರರಿಗೆ ನಮ್ಮ ಸಮುಚ್ಚಯದೊಳಗೆ ಪ್ರವೇಶ ನೀಡುವುದಿಲ್ಲ ಎಂದು ಸಂಕಲ್ಪ ಮಾಡಿದರು. ಇಂದು ಸುಮಾರು 400 ಜನ ಸಾರ್ವಜನಿಕರು ಒಂದೆಡೆ ಸೇರಿ ಅಕ್ರಮ ಕಟ್ಟಡ ನಿರ್ಮಾಣ ಹಾಗೂ ಸರ್ಕಾರಿ ಭೂಮಿಯ ಒತ್ತುವರಿ ವಿರುದ್ಧ ನಡಿಗೆಯಲ್ಲಿ ಭಾಗವಹಿಸಿದರು. ಜೊತೆಗೆ...

ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ, ಜುರಾತ್ ನರಮೇಧ ಮಾಡಿಸಿದ್ದು ಯಾರು..? ಎಂದು ಪ್ರಶ್ನಿಸಿ, ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಹಲವು ಬಿಜೆಪಿ ನಾಯಕರು ಅಸಮಾಧಾನ ಹೊರಹಾಕಿದ್ದರು. ಬಿಜೆಪಿ ನಾಯಕ ಪ್ರೀತಂಗೌಡ...

ಅಣ್ಣ-ಅತ್ತಿಗೆ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಿದ ಸಂಸದ ಡಿ.ಕೆ.ಸುರೇಶ್

Political news: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ನಾಮಪತ್ರ ಸಲ್ಲಿಸುವ ಮೊದಲು ರಾಮನಗರದಲ್ಲಿ ಮೆರವಣಿಗೆಯಲ್ಲಿ ಬಂದರು. ಶಾಸಕರಾದ ಎಚ್.ಸಿ ಬಾಲಕೃಷ್ಣ, ಆನೇಕಲ್ ಶಿವಣ್ಣ, ರಂಗನಾಥ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಂ ರೇವಣ್ಣ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀನಿವಾಸ್ ಸೇರಿದಂತೆ ಹಲವರು...

ಮುನಿಸು ಮರೆತು ಒಂದಾದ ಬಾಲಿವುಡ್‌ ನಟ ನವಾಜುದ್ದೀನ್ ಸಿದ್ಧಿಕಿ ದಂಪತಿ

Bollywood News: ಬಾಲಿವುಡ್ ನಟ ನವಾಜುದ್ದೀನ್ ಸಿದ್ಧಿಕಿ ಕೆಲ ಕಾರಣಗಳಿಂದ ತಮ್ಮ ಪತ್ನಿಯಿಂದ ದೂರಾಗಿದ್ದರು. ಇದೀಗ ಪತಿ ಪತ್ನಿ ಮತ್ತೆ ಒಂದಾಗಿದ್ದಾರೆ. ನವಾಜುದ್ದೀನ್ ಸಿದ್ಧಿಕಿ ಪತ್ನಿ ಆಲಿಯಾ ಸಿದ್ಧಕಿ, ತಮ್ಮ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ, ಕೆಲ ವರ್ಷಗಳ ಹಿಂದೆ ಪತಿಯಿಂದ ದೂರವಾಗಿದ್ದರು. ಅಲ್ಲದೇ, ಮೂರನೇಯ ವ್ಯಕ್ತಿಯಿಂದ ಇವರ ಸಂಬಂಧ ಮುರಿದು ಬಿದ್ದಿತ್ತು ಅಂತಲೂ...

ತಮ್ಮ 50ನೇ ವಯಸ್ಸಿಗೆ ಹೆಣ್ಣು ಮಗುವಿನ ತಂದೆಯಾದ ಪಂಜಾಬ್ ಸಿಎಂ

Political News: ಪಂಜಾಬ್ ಸಿಎಂ ಭಗವಂತ್ ಮಾನ್ ತಮ್ಮ 50ನೇ ವಯಸ್ಸಿಗೆ ಹೆಣ್ಣು ಮಮಗುವಿಗೆ ತಂದೆಯಾಗಿದ್ದಾರೆ. ಭಗವಂತ್ ಮಾನ್ ಮತ್ತು ಅವರ ಎರಡನೇಯ ಪತ್ನಿ, ಗುರುಪ್ರೀತ್ ಕೌರ್ ಹೆಣ್ಣು ಮಗುವಿಗೆ ತಂದೆ ತಾಯಿಯಾಗಿದ್ದಾರೆ. 2015ರಲ್ಲಿ ಭಗವಂತ್ ಮಾನ್‌ ತಮ್ಮ ಮೊದಲ ಪತ್ನಿ ಇಂದರ್ ಪ್ರೀತ್ ಕೌರ್‌ನಿಂದ ವಿಚ್ಛೇದನ ಪಡೆದರು. ಬಳಿಕ ರಾಜಕೀಯಕ್ಕೆ ಸೇರಿ ಜನರಿಗಾಗಿ ಜೀವನ...

ಬಿಲ್‌ಗೇಟ್ಸ್ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ..

Political News: ಮೈಕ್ರೋಸಾಫ್ಟ್ ಮಾಜಿ ಚೇರ್‌ಮನ್ ಬಿಲ್‌ಗೇಟ್ಸ್ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ. ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿದ್ದ ಬಿಲ್‌ಗೇಟ್ಸ್ ಮೋದಿಯೊಂದಿಗೆ ಕೆಲ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಪ್ರೋಮೋ ಕೂಡ ಬಿಡುಗಡೆಯಾಗಿದೆ. ಇದರಲ್ಲಿ ಪ್ರಧಾನಿ ಮೋದಿ ಮತ್ತು ಬಿಲ್‌ಗೇಟ್ಸ್‌ ತಂತ್ರಜ್ಞಾನ, ಕೋವಿಡ್ ಸಮಸ್ಯೆ ಸೇರಿ ಹಲವು ವಿಷಯಗಳ ಬಗ್ಗೆ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img