Friday, May 1, 2026

Rahul Gandhi

ಜೂನ್ 4ರ ನಂತರ ಡಿಕೆಶಿ- ಸಿದ್ದರಾಮಯ್ಯ ಈ ಕಾರಣಕ್ಕಾಗಿ ಪರಸ್ಪರ ಹೊಡೆದಾಡಿಕೊಳ್ಳುತ್ತಾರೆ: ಅಗರ್ವಾಲ್

Hassan News: ಹಾಸನ : ಹಾಸನದಲ್ಲಿ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಮೋಹನ್‌ದಾಸ್ ಅರ್ಗವಾಲ್ ಮಾತನಾಡಿದ್ದು, ಕರ್ನಾಟಕ ರಾಜ್ಯದಲ್ಲಿ 28 ಕ್ಕೆ 28 ಸೀಟ್ ಗೆದ್ದಾಗಿದೆ. 25 ಸೀಟ್ ಬಿಜೆಪಿ ಹಾಗೂ‌ 3 ಸೀಟ್ ಜೆಡಿಎಸ್ ಕೊಟ್ಟಿದ್ದೇವೆ. ಕಾಂಗ್ರೆಸ್‌ಗೆ ಯಾವುದೇ ಉಳಿದಿಲ್ಲ. ಕಾಂಗ್ರೆಸ್‌ನವರು ಒಂದೇ ಒಂದು ಸೀಟ್ ಗೆಲ್ಲಲ್ಲ. ನಾನು ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲಿ ಒಂದು...

ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಹೆಗಲಿಗೆ ಹೆಗಲು ಕೊಟ್ಟು ಯುದ್ದದಲ್ಲಿ ಹೋರಾಡುತ್ತಾರೆ: ಅಗರ್ವಾಲ್

Hassan News: ಹಾಸನ : ಹಾಸನದಲ್ಲಿ ಪ್ರೀತಂಗೌಡ ವಿರೋಧ ವಿಚಾರದ ಬಗ್ಗೆ ಮಾತನಾಡಿದ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್‌ದಾಸ್ ಅಗರ್ವಾಲ್, ಬಿಜೆಪಿಯ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ಪರ‌ ಕೆಲಸ ಮಾಡುತ್ತಿಲ್ಲ ಎನ್ನುವುದು ತಪ್ಪು. ನಮ್ಮ ಕಾರ್ಯಕರ್ತರು ಪೂರ್ತಿ ಶಕ್ತಿಯೊಂದಿಗೆ ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಣೆ ಆಗುವುದನ್ನು ಕಾಯ್ತಾ ಇದ್ದಾರೆ. ಬಿಜೆಪಿ ಕಾರ್ಯಕರ್ತರು ಜೆಡಿಎಸ್...

ಅದ್ಧೂರಿಯಿಂದ ನೆರವೇರಿದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥೋತ್ಸವ

Chithradurga News: ಮಧ್ಯ ಕರ್ನಾಟಕದ ಐತಿಹಾಸಿಕ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ಕಣ್ತುಂಬಿಕೊಳ್ಳಲು ಭಕ್ತರು ಬೆಳಿಗ್ಗೆಯಿಂದಲೇ ಜಾತ್ರೆಗಾಗಿ ನಾಯಕನಹಟ್ಟಿಯತ್ತ ಮುಖ ಮಾಡಿದ್ದರು. ಬರದ ನಾಡಿನಲ್ಲಿ ಕೆರೆ ಕಟ್ಟಿಸಿ ಜೀವ ಸಂಕುಲ ರಕ್ಷಣೆ ಮಾಡುವ ಮೂಲಕ ಪವಾಡವನ್ನೇ ಸೃಷ್ಟಿಸಿದ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಶ್ರದ್ಧಾ, ಭಕ್ತಿ ಹಾಗೂ ವಿಜೃಂಭಣೆಯಿಂದ ಜರುಗಿತು. ನಾಡಿನಾದ್ಯಂತ ಭೀಕರ...

ಮಂಡ್ಯದಲ್ಲಿ NDA ಗೆಲ್ಲಬೇಕು: ಮಂಡ್ಯ ಗೆಲುವಿಗೆ ವಿಜಯೇಂದ್ರ ಕಾರ್ಯತಂತ್ರ

Political News: ಬಿ.ವೈ.ವಿಜಯೇಂದ್ರ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮಂಡ್ಯ ಲೋಕಸಭಾ ಚುನಾವಣೆ ಬಗ್ಗೆ, ಸುಮಲತಾ ಅವರ ಬಳಿ ಮಾತನಾಡಿ, ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ. ಸಾಕಷ್ಟು ಬಾರಿ ಚುನಾವಣೆ ಸಮಯದಲ್ಲಿ ನಾನು ಒಂದು ವಿಚಾರವನ್ನು ಹೇಳಿದ್ದೇನೆ. ಮುಂದಿನ ಲೋಕಸಭಾ ಚುನಾವಣೆ ಭಾರತೀಯ ಜನತಾ ಪಾರ್ಟಿ ಮತ್ತು ಜೆಡಿಎಸ್, ಎರಡೂ ಪಕ್ಷಗಳು ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಬೇಕಾಗಿದೆ. 28ಕ್ಕೆ 28 ಕ್ಷೇತ್ರಗಳಲ್ಲೂ...

ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಣೆ: ಸಕ್ಕರೆ ನಾಡಿಂದ ಕುಮಾರಸ್ವಾಮಿ ಸ್ಪರ್ಧೆ

Political News: ಎಲೆಕ್ಷನ್ ಅಂದಾಕ್ಷಣ ಕುತೂಹಲ ಹುಟ್ಟಿಸುವ ಕ್ಷೇತ್ರ ಅಂದ್ರೆ ಮಂಡ್ಯ. ಮಂಡ್ಯ ಕ್ಷೇತ್ರಕ್ಕೆ ಯಾವ ಪಕ್ಷಕ್ಕೆ ಯಾವ ಅಭ್ಯರ್ಥಿ ನಿಲ್ಲುತ್ತಾರೆಂದು ಹಲವರಲ್ಲಿ ಕುತೂಹಲ ಮನೆ ಮಾಡಿರುತ್ತದೆ. ಅದರಲ್ಲೂ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿದ್ದು, ಮಂಡ್ಯ ಕ್ಷೇತ್ರ ಸುಮಲತಾ ಮತ್ತು ಕುಮಾರಸ್ವಾಮಿ ಇಬ್ಬರೂ ಕೂಡ ಚುನಾವಣೆ ನಿಲ್ಲಲು ಸಜ್ಜಾಗಿದ್ದಾರೆ. ಆದರೆ ಮಂಡ್ಯ...

ಕಾಂಗ್ರೆಸ್‌ಗೆ ನೋ ವಿಷನ್, ನೋ ಮಿಷನ್. ಕರ್ನಾಟಕ ಕಾಂಗ್ರೆಸ್ ಬರೀ ಪರ್ಸೆಂಟೇಜ್‌ಗೆ ಸೀಮಿತ ಆಗಿದೆ: ಸಿ.ಟಿ.ರವಿ

Political News: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್ ಈ ಲೋಕಸಭಾ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಈ ಚುನಾವಣೆ ಸ್ಪರ್ಧೆ ಮಾಡ್ತೀವಿ ಅಂತ. ಕಾಂಗ್ರೆಸ್ ಬಂದಿಲ್ಲ, ಇಂಡಿ ಒಕ್ಕೂಟವೂ ಬಂದಿಲ್ಲ. ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸ್ತೀವಿ ಅಂತ ಸ್ಪಷ್ಟನೆ ಇಲ್ಲ. ಯಾವ ಪಾಲಿಸಿ ಇಟ್ಟುಕೊಂಡು ಜನರ ಮುಂದೆ ಹೋಗಬೇಕು ಅನ್ನೋ ನೀತಿಯೇ ಇಲ್ಲ. ಅವರದ್ದು...

ಬರಪರಿಹಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ: ಕೇಂದ್ರ ಸಚಿವ ಜೋಶಿ

Hubli Political News: ಹುಬ್ಬಳ್ಳಿ: ಬರ ಪರಿಹಾರ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ಜಿಎಸ್ ಟಿ ಹಣ ಬಾಕಿ ಉಳಿಸಿಕೊಂಡಿಲ್ಲ, ಎಸ್ ಡಿಆರ್'ಎಫ್ ನಿಯಮಾವಳಿಯಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರಕ್ಕೆ...

ತಂಗಡಗಿ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಬೊಮ್ಮಾಯಿ

Hubli News: ಹುಬ್ಬಳ್ಳಿ: ಮೋದಿ ಮೋದಿ ಎಂದು ಹೇಳುವ ವಿದ್ಯಾರ್ಥಿಗಳ ಕಪ್ಪಾಳಕ್ಕೆ ಹೊಡೆಯಿರಿ ಎಂಬ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮತದಾರರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತದಾನ ಮಾಡುವ ಮೂಲಕ ಕಪ್ಪಾಳ ಮೋಕ್ಷ ಮಾಡುತ್ತಾರೆ ಎನ್ನುವ ಮೂಲಕ ತಿರುಗೇಟು...

ಮೂರುಸಾವಿರ ಮಠದಲ್ಲಿ ಮಠಾಧೀಶರ ಸಭೆ: ಚುನಾವಣೆ ಸ್ಪರ್ಧೆ ಸುಳಿವು ಕೊಟ್ಟ ದಿಂಗಾಲೇಶ್ವರ ಶ್ರೀ

Hubli News: ಹುಬ್ಬಳ್ಳಿ: ನಾಳೆ ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಚಿಂತನ ಮಂಥನ ಸಭೆ ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಿಗ್ಗೆ 9:30 ಕ್ಕೆ ಮಠಧಿಪತಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ವರ್ತಮಾನದ ಸಮಸ್ಯೆಗಳ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸುಳಿವು ನೀಡಿದರು. ನಗರದಲ್ಲಿಂದು ಸುದ್ಧಿಗೋಷ್ಟಿ...

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ. 15,36,000 ಮೌಲ್ಯದ 1,534 ಸಾರಿ, ಮಿನಿಟ್ರಕ್ ಸೀಜ್ ಮಾಡಿದ ಅಧಿಕಾರಿಗಳು

Hubli news: ಹುಬ್ಬಳ್ಳಿ: ನಿನ್ನೆ (ಮಾ.25) ರಾತ್ರಿ 1 ಗಂಟೆ ಸುಮಾರಿಗೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಮಿನಿಟ್ರಕ್ ಅನ್ನು ಅಣ್ಣಿಗೇರಿ ರಸ್ತೆಯ ಕೊಂಡಿಕೋಪ್ಪ ಚೇಕ್ ಪೋಸ್ಟ್ ದಲ್ಲಿ ಎಸ್ ಎಸ್ ಟಿ ಅಧಿಕಾರಿಗಳ ತಂಡ ತಡೆದು ಪರಿಶೀಲಿಸಿದಾಗ ಅದರಲ್ಲಿ ದಾಖಲೆ ಇಲ್ಲದ ರೂ. 15,36,000 ಮೌಲ್ಯದ ಸಪಾರಬೆಲೆಯ ಸೀರೆಗಳು ದೊರೆತಿದ್ದು, ಸೀರೆ ಹಾಗೂ ಮಿನಿಟ್ರಕ್ ಜಪ್ತಿ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img