Friday, May 1, 2026

Rahul Gandhi

ಕಾಂಗ್ರೆಸ್ ನಾಯಕಿಯ ವಿವಾದಾತ್ಮಕ ಹೇಳಿಕೆಗೆ ತಿರುಗೇಟು ಕೊಟ್ಟ ಕಂಗನಾ ರಾಣಾವತ್

National Political News: ಸುಪ್ರಿಯಾ ಶ್ರೀನಾಥೆ ಎಂಬ ಕಾಂಗ್ರೆಸ್ ನಾಯಕಿ, ಕಂಗನಾ ರಾಣಾವತ್‌ಗೆ ಬಿಜೆಪಿ ಟಿಕೇಟ್ ನೀಡಿದ್ದನ್ನು, ಕೆಟ್ಟದಾಗಿ ಟೀಕೆ ಮಾಡಿ ಪೋಸ್ಟ್ ಮಾಡಿದ್ದರು. ಏನಿದೆ ರೇಟ್ ಎಂದು ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ಕಂಗನಾ ಫೋಟೋ ಅಪ್ಲೋಡ್ ಮಾಡಿದ್ದರು. ನೆಟ್ಟಿಗರು ಹಿಗ್ಗಾಮುಗ್ಗಾ ಉಗಿಯಲು ಶುರು ಮಾಡಿದ್ದಕ್ಕಾಗಿ, ಪೋಸ್ಟ್ ಡಿಲೀಟ್ ಮಾಡಿ, ಖಾತೆ ಹ್ಯಾಕ್ ಮಾಡಲಾಗಿದೆ...

ಅರಮನೆಯಲ್ಲಿ ಪ್ರಧಾನಿ ಮೋದಿಗೆ ವಿಶೇಷ ಆತಿಥ್ಯ ನೀಡಿದ ಭೂತಾನ್ ರಾಜ

International News: ಪ್ರಧಾನಿ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಹಲವು ಒಪ್ಪಂದಗಳಿಗೆ ಸಹಿ ಮಾಡಿದ್ದಾರೆ. ಅಲ್ಲದೇ, ಭೂತಾನ್ ಅತ್ಯುನ್ನತ ನಾಗರಿಕ ಪ್ರಶಸ್‌ತಿಗೆ ಕೂಡ ಭಾಜನರಾಗಿದ್ದಾರೆ. ಇದೀಗ ಭೂತಾನ್ ರಾಜ, ಪ್ರಧಾನಿ ಮೋದಿಯವರನ್ನು ತಮ್ಮ ಅರಮನೆಗೆ ಕರೆದು, ಖಾಸಗಿ ಔತಣ ಕೂಡ ಏರ್ಪಡಿಸಿದ್ದರು. ಈ ವೇಳೆ ಔತಣಕೂಟದಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ, ರಾಣಿಯನ್ನು ಭೇಟಿಯಾಗಿದ್ದು,...

ಕಸದ ಟ್ರಕ್ ಡಿಕ್ಕಿ ಲಂಡನ್‌ನಲ್ಲಿ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿನಿ ಸಾವು

International News: ಚೈಸ್ತಾ ಕೋಚಾರ್(33) ಎಂಬ ಭಾರತೀಯ ಮೂಲದ ಪಿಎಚ್‌ಡಿ ವಿದ್ಯಾರ್ಥಿನಿ, ಲಂಡನ್‌ನಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದ ವೇಳೆ. ಕಸದ ಲಾರಿ ಬಂದು ಡಿಕ್ಕಿಯಾಗಿದ್ದು, ಸಾವನ್ನಪ್ಪಿದ್ದಾಳೆ. ಇನ್ನು ಕಸದ ಲಾರಿ ಡಿಕ್ಕಿ ಹೊಡೆದಾಗ, ಅಲ್ಲೇ ಇದ್ದ ಆಕೆಯ ಪತಿ, ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಪ್ರಯತ್ನಿಸಿದರೂ ಕೂಡ, ಚಿಕಿತ್ಸೆ ಫಲಿಸದೇ, ಚೈಸ್ತಾ ಸಾವನ್ನಪ್ಪಿದ್ದಾಳೆ. ಲಂಡನ್...

ರೋಹಿತ್‌ ಶರ್ಮಾಗೇ ಆಡೋದನ್ನ ಹೇಳಿಕೊಟ್ಟ ಪಾಂಡ್ಯಾ: ಆಕ್ರೋಶ ಹೊರಹಾಕಿದ ನೆಟ್ಟಿಗರು

Sports News: ಐಪಿಎಲ್ ಮ್ಯಾಚ್‌ನಲ್ಲಿ ಮುಂಬೈ ಇಂಡಿಯನ್ಸ್‌ಗೆ 5 ಬಾರಿ ಕಪ್ ಗೆಲ್ಲಿಸಿಕೊಟ್ಟಿದ್ದ ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿ, ಹಾರ್ದಿಕ್ ಪಾಂಡ್ಯಾಗೆ ನಾಯಕತ್ವ ನೀಡಲಾಗಿದೆ. ಈ ಮಧ್ಯೆ ಪಾಂಡ್ಯಾ, ಶರ್ಮಾಗೆ ಆ ಕಡೆ  ಹೋಗಿ ನಿಂತುಕೋ ಅನ್ನೋ ರೀತಿ, ಹೇಳಿದ್ದು, ರೋಹಿತ್ ಕೊಂಚ ಬೇಸರದ ಮುಖ ಮಾಡಿಕೊಂಡೇ, ಫೀಲ್ಡಿಂಗ್ ಮಾಡಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ...

ಪರಪ್ಪನ ಅಗ್ರಹಾರದ ಪಾಲಾದ ಸೋನುಗೌಡ: ರೀಲ್ಸ್ ರಾಣಿಗೆ 14 ದಿನ ನ್ಯಾಯಾಂಗ ಬಂಧನ

News: ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡಿ ಫೇಮಸ್ ಆಗಿದ್ದ ರೀಲ್ಸ್ ರಾಣಿ ಸೋನುಗೌಡ, ಓಟಿಟಿ ಬಿಗ್‌ಬಾಸ್ ಕನ್ನಡದಲ್ಲೂ ಸ್ಪರ್ಧಿಸಿದ್ದರು. ಒಂದು ಮಗುವಿಗೆ ರಕ್ಷಣೆ ಕೊಡಲು, ವಿದ್ಯಾಭ್ಯಾಸ ಕೊಡಲು ನಾನು ಹೆಣ್ಣು ಮಗುವನ್ನು ದತ್ತು ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದರು. ಆದರೆ ಸೋನುಗೌಡ ಮಗುವನ್ನು ಕಾನೂನಾತ್ಮಕವಾಗಿ ದತ್ತು ಪಡೆಯದೇ, ಹಾಗೆ ಮಗುವನ್ನು ತೆಗೆದುಕೊಂಡಿದ್ದು, ಈ ಸಂಬಂಧ ಸೋನು ವಿರುದ್ಧ...

ಬಿಬಿಎಂಪಿ ಆಸ್ತಿ ತೆರಿಗೆ ದರ ಏರಿಕೆ ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಆಸ್ತಿ ತೆರಿಗೆ ದರ ಏರಿಕೆಯಾಗಲಿದೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ, ಸ್ಪಷ್ಟನೆ ನೀಡಿದ್ದಾರೆ. ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ದರ ಏರಿಕೆಯಾಗಲಿದೆ ಎನ್ನುವ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ನನ್ನ...

ಯಾವುದೇ ಪಕ್ಷ ತೊರೆದು ಬಿಜೆಪಿ ಸೇರಿದ್ದಲ್ಲಿ ವಾಶಿಂಗ್ ಪೌಡರ್ ನಿರ್ಮಾ ಆಗಲಿದ್ದಾರೆ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಯಾರೇ ಯಾವುದೇ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ವಾಷಿಂಗ್ ಪೌಡರ್ ನಿರ್ಮಾ ಆಗಲಿದ್ದಾರೆ ಎಂದು ಸಚಿವ ಸಂತೋಷ ಲಾಡ್ ಲೇವಡಿ ಮಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಕೆಕೆಪಿ ಪಕ್ಷವನ್ನು ಬಿಜೆಪಿಗೆ ವಿಲೀನಗೊಳಿಸಿ ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿಯನ್ನು ಈ ಹಿಂದೆ ಪ್ರಧಾನಿಗಳೇ ದೂರ ಇಟ್ಟಿದ್ದರು. ಇದೀಗ ಚುನಾವಣೆಯಲ್ಲಿ...

ಕಾಂಗ್ರೆಸ್ ಪಕ್ಷದಲ್ಲಿ‌ಯಾವುದೇ ಬಣಗಳಿಲ್ಲ ಪಕ್ಷ ಒಂದು ಕುಟುಂಬ ಇದ್ದ ಹಾಗೆ: ವಿನೋದ್ ಅಸೂಟಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಮಾತನಾಡಿದ್ದು,  ನಿನ್ನೆಯಿಂದ ಪಕ್ಷದ ಎಲ್ಲರ ಅಭಿಪ್ರಾಯ ಪಡೆದು ಪ್ರಚಾರ ಆರಂಭಿಸಿದ್ದೇನೆ. ನಾನು ಯಾವುದೇ ಹರಕೆಯ ಕುರಿಯಲ್ಲ. ಪಕ್ಷ ಒಬ್ಬ ಕಾರ್ಯಕರ್ತನಿಗೆ ಟಿಕೆಟ್ ನೀಡಿದೆ. ಪಕ್ಷದ ನಾಯಕರು ನೀಡಿರುವ ಈ ಅವಕಾಶ ಸದುಪಯೋಗ ಪಡೆಯುವ ಮೂಲಕ‌ ಕಾಂಗ್ರೆಸ್ ಬಾವುಟ ಹಾರಿಸಲಿದ್ದೇವೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ‌ಯಾವುದೇ ಬಣಗಳಿಲ್ಲ...

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಗೆ ಸೇರಿದ ದುಬಾರಿ ಕಾರು ಕಳ್ಳತನ

National Political news: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಯ ದುಬಾರಿ ಕಾರು ಕಳ್ಳತನವಾಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಟೋಯೋಟಾ ಫಾರ್ಚೂನರ್ ಕಾರು ಕಳ್ಳತನ ಮಾಡಲಾಗಿದೆ. ಮಾರ್ಚ್ 19ರಂದು ಈ ಘಟನೆ ನಡೆದಿದೆ. ಕಾರು ಚಾಲಕ ಜೋಗಿಂದರ್, ಕಾರನ್ನು ಸರ್ವಿಸ್ ಮಾಡಿಸಿ, ದೆಹಲಿಯ ಗೋವಿಂದಪುರಿಯಲ್ಲಿರುವ ತಮ್ಮ ಮನೆಯಲ್ಲಿ ತಂದು ನಿಲ್ಲಿಸಿದ್ದರು. ಅವರು ಊಟ ಮಾಡಿ ಬರುವಷ್ಟರಲ್ಲಿ...

ಗೋವಾದಲ್ಲಿ ಮೊಟ್ಟ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿ ಸ್ಪರ್ಧೆ..

National Political News: ಗೋವಾದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿ ಸ್ಪರ್ಧಿಸುತ್ತಿದ್ದಾರೆ. ಉದ್ಯಮಿ ಪಲ್ಲವಿ ಡೆಂಪೋಗೆ ಬಿಜೆಪಿ ಟಿಕೇಟ್ ನೀಡಿದ್ದು, ಈ ಮೂಲಕ ಈಕೆ ಗೋವಾ ರಾಜ್ಯದಿಂದ ಬಿಜೆಪಿ ಪಕ್ಷದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಮೊದಲ ಮಹಿಳಾ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಪಲ್ಲವಿ ಬರೀ ಉದ್ಯಮಿ ಮಾತ್ರವಲ್ಲ, ಈಕೆ ಶಿಕ್ಷಣ ತಜ್ಞೆಯೂ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img