Friday, May 1, 2026

Rahul Gandhi

ಬುಧವಾರದಿಂದ ಮೂರು ಬೆಳಗಾವಿಯಲ್ಲಿ ಶೆಟ್ಟರ್ ಪರ ಬಿಎಸ್‌ವೈ ಭರ್ಜರಿ ಕ್ಯಾಂಪೇನ್..

Hubli News: ಹುಬ್ಬಳ್ಳಿ: ಜಗದೀಶ್ ಶೆಟ್ಟರ್‌ಗೆ ಬಿ‌.ಎ‌ಸ್. ಯಡಿಯೂರಪ್ಪ ಕರೆ ಮಾಡಿ ಮಾತನಾಡಿದ್ದು, ಟಿಕೇಟ್ ಸಿಕ್ಕಿದ್ದಕ್ಕಾಗಿ ಶುಭ ಹಾರೈಸಿದ್ದಾರೆ. ಅಲ್ಲದೇ, ಬೆಳಗಾವಿಯಲ್ಲಿ ಪ್ರಚಾರಕ್ಕೆ ಆಗಮಿಸುವುದಾಗಿ ಹೇಳಿದ್ದಾರೆ. ಮೂರು ದಿನ ಬೆಳಗಾವಿಗೆ ಬಂದು, ಶೆಟ್ಟರ್ ಜೊತೆ ಪ್ರಚಾರ ಮಾಡುತ್ತೇನೆ ಎಂದು ಬಿಎಸ್‌ವೈ ಹೇಳಿದ್ದಾರೆ. ಬುಧವಾರದಿಂದ ಬೆಳಗಾವಿಯಲ್ಲಿ ಮೂರು ದಿನ ಪ್ರಚಾರ ನಡೆಸಲಿದ್ದಾರೆ. ಇನ್ನು ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಶೆಟ್ಟರ್, ನರೇಂದ್ರ...

ಶೋಭಾ ಕರಂದ್ಲಾಜೆ ಬಹಿರಂಗ ಪ್ರಚಾರ, ಭಾಷಣ ನಿರ್ಬಂಧಿಸುವಂತೆ ಚುನಾವಣೆ ಆಯೋಗಕ್ಕೆ ದೂರು

Political News: ಸಂಸದೆ ಶೋಭಾ ಕರಂದ್ಲಾಜೆ ಅವರ ಬಹಿರಂಗ ಪ್ರಚಾರ ಮತ್ತು ಭಾಷಣಗಳನ್ನು ನಿರ್ಬಂಧಿಸುವಂತೆ, ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಪ್ರಚೋದನಕಾರಿ ಭಾಷಣಗಳಿಂದ ಕೋಮು ಗಲಭೆಗಳಿಗೆ ಕುಖ್ಯಾತರಾಗಿರುವ ಶೋಭಾ ಕರಾಂದ್ಲಾಜೆ ಅವರ ಭಾಷಣಗಳಿಗೆ ಅನುಮತಿ ನೀಡದಂತೆ ಜಿಲ್ಲಾ ಕಾರ್ಯದರ್ಶಿ ಕುಶಾಲ್ ಹರುವೆಗೌಡ ಮತ್ತು ಸಂಜಯ್ ಆಗ್ರಹಿಸಿದ್ದಾರೆ. ಹಿಂದೂ-ಮುಸ್ಲಿಂ-ಕ್ರೈಸ್ತರು ಎಂಬ ಬೇಧ-ಭಾವವಿಲ್ಲದೆ , ಜಾತಿ-ಮತ-ಪಂಥಗಳನ್ನು ಮೀರಿ, ಯಾವುದೇ...

ಬಾಲಿವುಡ್‌ ಬೆಡಗಿ ಕಂಗನಾಗೆ ಬಿಜೆಪಿ ಟಿಕೇಟ್ ಘೋಷಣೆ: ಮಂಡಿ ಕ್ಷೇತ್ರದಿಂದ ಸ್ಪರ್ಧೆ..

Bollywood News: ಬಾಲಿವುಡ್ ಬೆಡಗಿ ಕಂಗನಾ ರಾಣಾವತ್‌ಗೆ ಬಿಜೆಪಿ ಲೋಕಸಭಾ ಎಲೆಕ್ಷನ್‌ಗೆ ಟಿಕೇಟ್ ಘೋಷಣೆ ಮಾಡಿದ್ದು, ಮಂಡಿ ಕ್ಷೇತ್ರದಿಂದ ಕಂಗನಾ ಸ್ಪರ್ಧಿಸಲಿದ್ದಾರೆ. ಕಂಗನಾಳ ತವರೂರಾದ ಹಿಮಾಚಲ ಪ್ರದೇಶದ ಮಂಡಿಯಿಂದಲೇ ಕಂಗನಾಗೆ ಟಿಕೇಟ್ ಘೋಷಿಸಲಾಗಿದೆ. ಟಿಕೇಟ್ ಘೋಷಣೆಯಾಗುತ್ತಿದ್ದಂತೆ, ಕಂಗನಾ ಮಂಡಿ ಕ್ಷೇತ್ರದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಂದಿನಿಂದಲೇ ಬಿಜೆಪಿ ನಾಯಕರ ಜೊತೆ ಸೇರಿ, ಪ್ರಚಾರ ಕಾರ್ಯವನ್ನೂ ಆರಂಭಿಸಿದ್ದಾರೆ. ಕಂಗನಾ ರಾಣಾವತ್ ಬಿಜೆಪಿ...

ಗಾಲಿ ಜನಾರ್ಧನ ರೆಡ್ಡಿ ಮರಳಿ ಬಿಜೆಪಿಗೆ ಬಂದಿದ್ದು, ಬಾಹುಬಲಿ ರೀತಿಯಲ್ಲಿ ದೊಡ್ಡ ಶಕ್ತಿ ಬಂದಿದೆ: ಶ್ರೀರಾಮುಲು

Political News: ಇಂದು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ, ಗಾಲಿ ಜನಾರ್ಧನ ರೆಡ್ಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ,ವೈ. ವಿಜಯೇಂದ್ರ, ಸಿ.ಟಿ.ರವಿ, ಶ್ರೀರಾಮುಲು ಸೇರಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಶ್ರೀರಾಮುಲು, ಜನಾರ್ಧನ ರೆಡ್ಡಿ ಮರಳಿ ವಾಪಸ್ ಬಂದಿದ್ದಾರೆ. ಅವರಿಗೆ ಬಿಜೆಪಿ‌ ತವರು ಮನೆ ಇದ್ದಂತೆ. ಬಾಹುಬಲಿ...

ಉಜ್ಜಯನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ: ಹಲವರಿಗೆ ಗಾಯ

National News:  ಹೋಳಿ ಹಬ್ಬದ ಪ್ರಯುಕ್ತ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಐವರು ಅರ್ಚಕರು ಸೇರಿ 13 ಮಂದಿಗೆ ಸುಟ್ಟ ಗಾಯಗಳಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರತಿದಿನ ನಡೆಯುಂತೆ ಗರ್ಭಗುಡಿಯಲ್ಲಿ ಭಸ್ಮಾರತಿ ನಡೆಸುತ್ತಿದ್ದಾಗ, ಈ ಅವಘಡ ಸಂಭವಿಸಿದೆ. ಭಸ್ಮಾರತಿ ವೇಳೆ ಗುಲಾಲ್ ಬಳಸಿದ್ದು, ದೇವಸ್ಥಾನದಲ್ಲಿ ಧೂಳಾಗಬಾರದು ಎಂದು ಗರ್ಭ ಗುಡಿಯಲ್ಲಿ...

ಗಾಲಿ ಜನಾರ್ಧನ ರೆಡ್ಡಿ ಬಿಜೆಪಿಗೆ ಸೇರ್ಪಡೆ: ಬಿಜೆಪಿ ಜೊತೆ ಕಲ್ಯಾಣ ಪ್ರಗತಿ ಪಕ್ಷ ವಿಲೀನ

Political news: ಗಾಲಿ ಜನಾರ್ಧನ ರೆಡ್ಡಿ ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಬಿಜೆಪಿ ಧ್ವಜ ನೀಡುವ ಮೂಲಕ ಬಿ.ವೈ.ವಿಜಯೇಂದ್ರ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಇದೇ ಸಂದರ್ಭದಲ್ಲಿ ಥಾಮಸ್ ಜಾನ್‌ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದು, ಈ ಮೂಲಕ ಕಲ್ಯಾಣ ಪ್ರಗತಿ ಪಕ್ಷ ಬಿಜೆಪಿ ಜೊತೆ ವಿಲೀನವಾಗಿದೆ. ಕಾರ್ಯಕ್ರಮದಲ್ಲಿ ಬಿಎಸ್ ವೈ, ಶ್ರೀರಾಮುಲು, ಸಿಟಿ ರವಿ, ಪಿಸಿ...

ರಕ್ತದ ಕಣ ಕಣದಲ್ಲಿ ಬಿಜೆಪಿ ಇದೆ. ನನ್ನ ಮನೆಗೆ ನಾನು ಮರಳಿ ಬಂದಂತಿದೆ: ಗಾಲಿ ಜನಾರ್ಧನ ರೆಡ್ಡಿ

political News: ಇಂದು ಗಾಲಿ ಜನಾರ್ಧನ ರೆಡ್ಡಿ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ವೇಳೆ ಮಾತನಾಡಿದ ರೆಡ್ಡಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ವಿಸರ್ಜನೆ ಮಾಡಿ ಬಿಜೆಪಿ‌ ಸೇರಿದ್ದೇವೆ. ನಾನು, ನನ್ನ ಪತ್ನಿ, ಪಕ್ಷದವರು ಸೇರ್ಪಡೆಯಾಗಿದ್ದೇವೆ. ಬಿಜೆಪಿ‌ ಸೇರಿರುವುದು ನನ್ನ ಅದೃಷ್ಟ. ಬಿಜೆಪಿ ಕರ್ನಾಟಕಲ್ಲಿ ನೆಲೆಯೂರಲು ಬಿಎಸ್ ವೈ...

ನಾಳೆ ಸಂಜೆಯೊಳಗೆ ಪಕ್ಷ ಒಳ್ಳೆಯ ನಿರ್ಧಾರ ಕೈಗೊಳ್ಳುತ್ತದೆ: ಮಾಜಿ ಸಿಎಂ ಕುಮಾರಸ್ವಾಮಿ

Political News: ಮಾಜಿ ಸಿಎಂ ಕುಮಾರಸ್ವಾಮಿ ಹೃದಯ ಶಸ್ತ್ರ ಚಿಕಿತ್ಸೆ ಪಡೆದ ಬಳಿಕ, ಟ್ವೀಟ್ ಮಾಡಿ, ಪ್ರಾರ್ಥಿಸಿದವರಿಗೆ ಧನ್ಯವಾದ ತಿಳಿಸಿದ್ದಾರೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ 3ನೇ ಬಾರಿಗೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಗೆ ಮರಳಿದ ನನ್ನನ್ನು ಮಂಡ್ಯ ಸೇರಿ ರಾಜ್ಯದ ವಿವಿಧ ಜಿಲ್ಲೆಗಳ ಜನತಾದಳ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಹಾಗೂ ಹಿತೈಷಿಗಳು ಭೇಟಿಯಾಗಿ ಶುಭ...

ಬೆಳಗಾವಿಯಲ್ಲಿ ಯಾವುದೇ ವಿರುದ್ಧ ವಾತಾವರಣ ಇದ್ದರೂ ಅದನ್ನು ಶಮನ ಮಾಡುವೆ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಬೆಳಗಾವಿ ಕ್ಷೇತ್ರದ ಲೋಕಸಭೆ ಚುನಾವಣೆಗೆ ಜಗದೀಶ್ ಶೆಟ್ಟರ್ ಅವರಿಗೆ ಟಿಕೇಟ್ ಘೋಷಣೆ ಮಾಡಿದ ಹಿನ್ನೆಲೆ, ಮಾಜಿ ಸಿಎಂ ಶೆಟ್ಟರ್ ಸಂತಸ ಹೊರಹಾಕಿದ್ದಾರೆ. ಈ ಹಿನ್ನೆಲೆ ಶೆಟ್ಟರ್ ಅಭಿಮಾನಿಗಳು, ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶೆಟ್ಟರ್,  ಬೆಳಗಾವಿ ಕ್ಷೇತ್ರದಿಂದ ಸ್ಪರ್ದೀಸಲು ಟಿಕೆಟ್ ಸಿಗುವ ವಿಶ್ವಾಸವಿತ್ತು. ಟಿಕೆಟ್ ನೀಡುವ ಮೂಲಕ ಹೆಚ್ಚಿನ...

ಅಚ್ಛೇ ದಿನ್ ತರುವ ಭರವಸೆಯನ್ನು ಹುಸಿಗೊಳಿಸಿದ ಮೋದಿಯವರನ್ನು ಜನರು ಯಾಕೆ ನಂಬುತ್ತಾರೆ?: ಸಿಎಂ

Political News: ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಉಳಿದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಯಾವುದೇ ಕಗ್ಗಂಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಬಿಜೆಪಿ ಪಕ್ಷದವರ ಹಾಗೆ 28 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img