Friday, May 1, 2026

Rahul Gandhi

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಭೆ

Political News: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ರಾಜ್ಯ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಭೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರೀತಮ್‌ ಗೌಡ, ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಶ್ರೀ ಪ್ರಶಾಂತ್‌ ಮಾಕನೂರು, ಸಹ ಸಂಚಾಲಕರಾದ ಶ್ರೀ ಪ್ರದೀಪ್‌ ಕಡಾಡಿ, ಶ್ರೀ ನರೇಂದ್ರ ಮೂರ್ತಿ, ರಾಜ್ಯ ಸಮಿತಿ...

ಟಿಕೆಟ್ ಕೈ ತಪ್ಪುತ್ತಿದಂತೆ ಸೈಡಲೈನ್ ಆದ್ರಾ ರಜತ್ ಉಳ್ಳಾಗಡ್ಡಿಮಠ..?

Dharwad News: ಧಾರವಾಡ: ಧಾರವಾಡದಿಂದ ಕಾಂಗ್ರೆಸ್ ಪಕ್ಷದ ಪ್ರಬಲ್ ಟಿಕೇಟ್ ಆಕಾಂಕ್ಷಿಯಾಗಿದ್ದ ರಜತ್ ಉಳ್ಳಾಗಡ್ಡಿಗೆ ಟಿಕೇಟ್ ಮಿಸ್ ಆಗುತ್ತಿದ್ದಂತೆ, ಅವರು ಸೈಡ್‌ಲೈವನ್ ಆಗುತ್ತಿದ್ದಾರೆಂಬ ಮಾತು ಕೇಳಿ ಬರುತ್ತಿದೆ. ಕಾಂಗ್ರೆಸ್‌ನಿಂದ ಲೋಕಸಭಾ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ವಿನೋದ್ ಅಸೋಟಿಗೆ ಟಿಕೇಟ್ ನೀಡಲಾಗಿದೆ. ಕಳೆದ ಬಾರಿ, ವಿಧಾನಸಭಾ ಚುನಾವಣೆಯಲ್ಲಿ ರಜತ್‌ಗೆ ಟಿಕೇಟ್ ಸಿಗುತ್ತದೆ ಎಂದುಕೊಂಡಿದ್ದರೂ ಕೂಡ, ಬಿಜೆಪಿಯಿಂದ ಕಾಂಗ್ರೆಸ್‌ಗೆ...

ಹತ್ತು ವರ್ಷ ಮೋದಿ ಹೇಳಿದ ಸುಳ್ಳುಗಳಿವೆ. ಅದನ್ನು ಜನರಿಗೆ ತಿಳಿಸುತ್ತೇವೆ: ಸಚಿವ ಸಂತೋಷ್ ಲಾಡ್

Dharwad News: ಧಾರವಾಡ : ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು,  ಇವತ್ತಿನಿಂದ ಧಾರವಾಡ ಕ್ಷೇತ್ರದಲ್ಲಿ ನಮ್ಮ ಅಧೀಕೃತ ಪ್ರಚಾರ ಆರಂಭವಾಗಿದೆ ಎಂದಿದ್ದಾರೆ. ಹತ್ತು ವರ್ಷ ಮೋದಿ ಹೇಳಿದ ಸುಳ್ಳುಗಳಿವೆ. ಅದನ್ನು ಜನರಿಗೆ ತಿಳಿಸುತ್ತೇವೆ. ನಾವು ಮಾಡಿದ ಕಾರ್ಯಕ್ರಮ ಹೇಳುತ್ತೇವೆ. 70 ವರ್ಷದ ಇತಿಹಾಸ ಹೇಳುತ್ತೇವೆ. ಜನರ ಮನೆ ಮನೆಗೆ ಹೋಗಿ ಹೇಳುತ್ತೇವೆ. ಪಕ್ಷದಲ್ಲಿ...

ಹಾಸನ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ: ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ ಕುಟುಂಬ

Hassan News: ಹಾಸನ : ಇಂದು ಇತಿಹಾಸ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಹಿನ್ನೆಲೆ,  ಹಾಸನ ಜಿಲ್ಲೆ, ಹೊಳೆನರಸೀಪುರ ಪಟ್ಟಣದಲ್ಲಿರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ಮಾಜಿ ಸಚಿವ ರೇವಣ್ಣನವರು ಕುಟುಂಬ ಸಮೇತರಾಗಿ ಬಂದಿದ್ದರು. ಸಂಸದ ಪ್ರಜ್ವಲ್‌ರೇವಣ್ಣ, ಎಂಎಲ್‌ಸಿ ಸೂರಜ್‌ರೇವಣ್ಣ, ಜಿ.ಪಂ. ಮಾಜಿಸದಸ್ಯೆ ಭವಾನಿರೇವಣ್ಣ ಮತ್ತು ಹೆಚ್.ಡಿ.ರೇವಣ್ಣ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಪ್ರತೀ ವರ್ಷ...

ಮೋದಿಯವರು ಪ್ರಧಾನಮಂತ್ರಿ ಆಗಲಿ ಎಂದು ಲಕ್ಷ್ಮೀನರಸಿಂಹ ಸ್ವಾಮಿಯಲ್ಲಿ ಕೇಳಿದ್ದೇನೆ: ಹೆಚ್.ಡಿ.ರೇವಣ್ಣ

Hassan News: ಹಾಸನ : ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ರಥೋತ್ಸವದಲ್ಲಿ ಭಾಗಿಯಾಗಿ ಮಾಜಿಸಚಿವ ಎಚ್.ಡಿ.ರೇವಣ್ಣ ಮಾತನಾಡಿದ್ದು,  ಪ್ರತಿ ವರ್ಷ ರಥೋತ್ಸವದಲ್ಲಿ ಕುಟುಂಬ ಸಮೇತರಾಗಿ ಭಾಗವಹಿಸುತ್ತೇವೆ. ರಾಜ್ಯದ ಜನತೆಗೆ ಒಳ್ಳೆಯದಾಗಲಿ, ಒಳ್ಳೆಯ ಮಳೆ, ಬೆಳೆ ಆಗಲಿ, ರೈತರಿಗೆ ಆರೋಗ್ಯ ಕೊಡಲಿ. ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್‌ ಅವರಿಗೆ ಎಲ್ಲರೂ ಮತ ಕೊಡಲಿ ಎಂದು ಕೇಳಿದ್ದೇನೆ. ಚುನಾವಣೆ ಸಂದರ್ಭ...

ನವಲಗುಂದ : ದಾಖಲೆ ಇಲ್ಲದ 73 ಸಾವಿರ ನಗದು ಪತ್ತೆ

Navalagunda News: ನವಲಗುಂದ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಗರದ ನರಗುಂದ-ರೋಣ ರಸ್ತೆಯ ಕ್ರಾಸ್ ಬಳಿ ಚೆಕ್‌ ಪೋಸ್ಟ್‌ನಲ್ಲಿ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ತಪಾಸಣೆ ವೇಳೆ ಗೂಡ್ಸ್‌ ವಾಹನದಲ್ಲಿ 73.670 ರೂ.ನಗದು ಪತ್ತೆಯಾಗಿದೆ. ಗೋಕಾಕನಿಂದ ಕುರ್ತುಕೋಟಿಗೆ ಹೋಗುವ ಗೂಡ್ಸ್ ವಾಹನದಲ್ಲಿ ಚುನಾವಣೆ ಕರ್ತವ್ಯ ನಿರತ ಅಧಿಕಾರಿ ಹಾಗೂ ಸಿಬ್ಬಂದಿ ಪರಿಶೀಲಿಸಲನೆ ನಡೆಸುವ ವೇಳೆ ಕುರ್ತುಕೋಟಿಯ ಪರಶುರಾಮ...

ಹುಬ್ಬಳ್ಳಿ ಕೇಶ್ವಪುರ ಸಂಚಾರಿ ಪೋಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ

Hubli News: ಹುಬ್ಬಳ್ಳಿ: ನಿಧಾನ ಗತಿಯಲ್ಲಿ ಚಲಿಸುತ್ತಿದ್ದ ಕಾರಿಯೊಂದಕ್ಕೆ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಗದಗ ರಸ್ತೆಯ ಐಟಿಸಿ ಮುಂಭಾಗದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ನಿಧಾನಗತಿಯ ಲಾರಿಗೆ ಹಿಂಬದಿಯಿಂದ ಐಸರ್ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಐಸರ್ ಲಾರಿಯಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳಕ್ಕೆ ಆಗಮಿಸಿದ್ದ ಕೇಶ್ವಾಪೂರ ಸಂಚಾರ...

ಮಾಸ್ಕೋ ಮಾಲ್‌ನಲ್ಲಿ ದಾಳಿ ಬಗ್ಗೆ ಆಕ್ರೋಶ ಹೊರಹಾಕಿದ ರಷ್ಯಾ ಅಧ್ಯಕ್ಷ ಪುಟಿನ್

International News: ರಷ್ಯಾದ ರಾಜಧಾನಿ ಮಾಸ್ಕೋದ ಮಾಲ್‌ನಲ್ಲಿಿ ನಡೆದ ಭಯೋತ್ಪಾದಕ ಕೃತ್ಯವನ್ನು ರಷ್ಯಾದ ಅಧ್ಯಕ್ಷ ವ್ಲಾದಿಮೀರ್ ಪುಟೀನ್ ಖಂಡಿಸಿದ್ದಾರೆ. ಇದೊಂದು ಅನಾಗರಿಕ ಭಯೋತ್ಪಾದಕ ಕೃತ್ಯವೆಂದು ಅವರು ಹೇಳಿದ್ದಾರೆ. ಈ ಕೃತ್ಯದಲ್ಲಿ ನೂರಾರು ಜನ ಮುಗ್ಧರು, ಶಾಂತಿಪ್ರಿಯರು ಸಾವಿಗೀಡಾಗಿದ್ದಾರೆ. ಮಾರ್ಚ್ 24ನ್ನು ರಾಷ್ಟ್ರೀಯ ಶೋಕ ದಿನವನ್ನಾಗಿ ಆಚರಿಸಲು ಘೋಷಿಸುತ್ತಿದ್ದೇನೆ. ತಪ್ಪಿತಸ್ಥರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಂಧನವಾದವರಿಗೆ ಕಠಿಣ...

ನಾವು ಕಾನೂನು ಮೊರೆ ಹೋಗುವ ಅನಿವಾರ್ಯತೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಸೃಷ್ಟಿಸಿದೆ: ಸಿಎಂ

Political News: ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬರಪರಿಹಾರ ಕೊಡದ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.  ರಾಜ್ಯಕ್ಕೆ ಎನ್.ಡಿ.ಆರ್.ಎಫ್ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರ ಬಿಜೆಪಿ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ. ಕೇಂದ್ರದಿಂದ ನಮ್ಮ ಪಾಲಿನ ಪರಿಹಾರವನ್ನು ಇವತ್ತು ಕೊಡ್ತಾರೆ, ನಾಳೆ ಕೊಡ್ತಾರೆ, ಇವತ್ತು...

ಇನ್ಮುಂದೆ ಈ ನಿರ್ದೇಶಕರನ್ನು ಭೇಟಿಯಾಗಬೇಕು ಅಂದ್ರೆ ಲಕ್ಷ ಲಕ್ಷ ಕೊಡಬೇಕಂತೆ..

Bollywood News: ಬಾಲಿವುಡ್ ನಿರ್ದೇಶಕರೊಬ್ಬರನ್ನು ಯಾರಾದರೂ ಭೇಟಿಯಾಗಬೇಕು ಅಂದ್ರೆ ಅವರಿಗೆ ಲಕ್ಷದಲ್ಲಿ ನೀವು ದುಡ್ಡು ಕೊಡಬೇಕು. ನಿಮಗೆ ಅಷ್ಟು ದುಡ್ಡು ಕೊಡುವ ಯೋಗ್ಯತೆ ಇದ್ದಲ್ಲಿ ಮಾತ್ರ, ಈ ನಿರ್ದೇಶಕರನ್ನು ನೀವು ಮೀಟ್ ಮಾಡಬಹುದಂತೆ. ಯಾರಪ್ಪ ಆ ನಿರ್ದೇಶಕ ಅಂತೀರಾ, ಅನುರಾಗ್ ಕಶ್ಯಪ್. ಬಾಲಿವುಡ್‌ನಲ್ಲಿ ಹಲವು ಹಿಟ್ ಫಿಲ್ಮ್‌ಗಳನ್ನು ಕೊಟ್ಟ ಖ್ಯಾತಿ ಅನುರಾಗ್ ಕಶ್ಯಪ್‌ಗಿದೆ. ಇವರು ಬರೀ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img