Tuesday, May 5, 2026

Rahul Gandhi

ಗೂಡ್ಸ್ ಆಟೋಗೆ ಹಿಂಬದಿಯಿಂದ ಮಿನಿ ಕ್ಯಾಂಟರ್ ಡಿಕ್ಕಿ: ಪತಿ ಸಾವು, ಪತ್ನಿಯ ಸ್ಥಿತಿ ಗಂಭೀರ

Hassan News: ಹಾಸನ : ಗೂಡ್ಸ್ ಆಟೋಗೆ ಹಿಂಬದಿಯಿಂದ ಮಿನಿ ಕ್ಯಾಂಟರ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಓರ್ವ ಮಹಿಳೆಗೆ ಗಂಭೀರ ಗಾಯವಾಗಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಹಿರಿಸಾವೆ ಬಳಿ ಘಟನೆ ಈ ಘಟನೆ ನಡೆದಿದ್ದು, ಇಬ್ರಾಹಿಂ (45) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇಬ್ರಾಹಿಂ ಚನ್ನರಾಯಪಟ್ಟಣದ ಬಾಗೂರು ರಸ್ತೆಯ ನಿವಾಸಿಯಾಗಿದ್ದಾನೆ.  ಪತ್ನಿ ಜೊತೆ...

ನಮ್ಮ ಪಕ್ಷ ಸರಿ ಇಲ್ಲ ಎನ್ನುವುದಾದರೆ ನಮ್ಮ ಪಕ್ಷದ ಬಳಿ ಏಕೆ ಬಂದಿದ್ದರು..?: ಕಾಂಗ್ರೆಸ್ ವಿರುದ್ಧ ರೇವಣ್ಣ ವಾಗ್ದಾಳಿ

Hassan News:ಹಾಸನ: ನಿನ್ನೆ ತುಮಕೂರು ಜಿಲ್ಲೆಗೆ ಹಾಸನದಿಂದ ನೀರು ಹರಿಸಿದ ಹಿನ್ನೆಲೆ, ಮಾತನಾಡಿದ ಮಾಜಿ ಸಚಿವ ರೇವಣ್ಣ, ಡಿಸಿ, ಅಡಿಷನಲ್ ಚೀಫ್ ಸೆಕ್ರೆಟರಿ ಗಮನಕ್ಕೆ ತಂದಿದ್ದೀನಿ. ತುಮಕೂರು ಜಿಲ್ಲೆಗೆ ನೀರು ಕೊಡಿ ನಮ್ಮದೇನು ತಕರಾರಿಲ್ಲ. ನಮ್ಮ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿಲ್ಲ. ನೀರಿನ ವಿಚಾರದಲ್ಲಿ ರಾಜಕೀಯ ಮಾಡಿದ್ರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ರೈತರು ಸಿಡಿದೇಳುವ...

ವಾಹನ ಸವಾರರಿಗೆ ಗುಡ್‌ನ್ಯೂಸ್: ಪೆಟ್ರೋಲ್, ಡಿಸೇಲ್ ದರದಲ್ಲಿ ಇಳಿಕೆ

National News: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಮತದಾರರಿಗೆ ಬೇಕಾದ ಸಣ್ಣ ಪುಟ್ಟ ವ್ಯವಸ್ಥೆಗಳಾಗುತ್ತಿದೆ. ಅಂತೆಯೇ, ಡಿಸೇಲ್, ಪೆಟ್ರೋಲ್ ದರಗಳು ಕೂಡ ಇಳಿಕೆಯಾಗಿದೆ. ಪೆಟ್ರೋಲ್, ಡಿಸೇಲ್ ದರ ಪ್ರತೀ ಲೀಟರ್‌ಗೆ 2 ರೂಪಾಯಿ ಇಳಿಕೆಯಾಗಿದ್ದು, ಮಾರ್ಚ್‌ 15ರಿಂದ ಬೆಳಿಗ್ಗೆ 6 ಗಂಟೆಯಿಂದ ಈ ದರ ಜಾರಿಯಾಗಲಿದೆ. ಮಹಿಳಾ ದಿನಾಚರಣೆಗೆ ಗ್ಯಾಸ್ ಸಿಲೆಂಡರ್ ರೇಟ್ ಕಡಿಮೆ ಮಾಡಿದ್ದ ಪ್ರಧಾನಿ...

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಣೆಗೆ ಗಾಯ: ದಯವಿಟ್ಟು ಅವರಿಗಾಗಿ ಪ್ರಾರ್ಥಿಸಿ ಎಂದ ಟಿಎಂಸಿ

Political News: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಪೆಟ್ಟಾಗಿದ್ದು, ಹಣೆಯಿಂದ ರಕ್ತ ಸುರಿಯುತ್ತಿರುವ ಫೋಟೋವನ್ನು ಟಿಎಂಸಿ ರಿಲೀಸ್ ಮಾಡಿದೆ. ಮಮತಾ ಬ್ಯಾನರ್ಜಿ ಮನೆಯಲ್ಲೇ ಬಿದ್ದಿದ್ದು, ಗಾಜಿನ ಶೋಕೇಸ್ ತಾಕಿ, ಹಣೆಗೆ ರಕ್ತ ಬರಲಾರಂಭಿಸಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಕೆಗಾಗಿ ಪ್ರಾರ್ಥಿಸಿ, ಎಂದು ಟಿಎಂಸಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಫೋಟೋ...

ನಿಸ್ವಾರ್ಥ v/s ಸ್ವಾರ್ಥ! ಸೇವೆ v/s ಸುಲಿಗೆ: ಡಾ.ಮಂಜುನಾಥ್ ಮತ್ತು ಸುರೇಶ್ ನಡುವೆ ಹೋಲಿಕೆ ಮಾಡಿ ಜೆಡಿಎಸ್ ಟ್ವೀಟ್‌

Political News: ಜೆಡಿಎಸ್ ಟ್ವೀಟ್ ಮಾಡುವ ಮೂಲಕ, ಡಾ.ಮಂಜುನಾಥ್ ಮತ್ತು ಡಿ,ಕೆ.ಸುರೇಶ್ ಮಧ್ಯೆ ಹೋಲಿಕೆ ಮಾಡಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. •ಡಾ.ಸಿ.ಎನ್.ಮಂಜುನಾಥ್ v/s ಡಿ.ಕೆ.ಸುರೇಶ್ •ನಿಸ್ವಾರ್ಥ vs ಸ್ವಾರ್ಥ! •ಸೇವೆ v/s ಸುಲಿಗೆ!! •ಒಳಿತು v/s ಕೆಡುಕು!!! ಇದಕ್ಕೆ ಮಿಗಿಲಾಗಿ ಹೆಚ್ಚಿನದನ್ನು ಹೇಳುವ ಅಗತ್ಯವಿಲ್ಲ ಎಂದು ಜೆಡಿಎಸ್ ಟ್ವೀಟ್ ಮಾಡಿದೆ. ಡಿ.ಕೆ.ಸುರೇಶ್ ರವರೇ ನೀವೇನು? ಡಾ.ಸಿ.ಎನ್.ಮಂಜುನಾಥ್ ಅವರೇನು? ಎನ್ನುವುದು ರಾಜ್ಯಕ್ಕಷ್ಟೇ ಅಲ್ಲ, ಇಡೀ...

ಅಧಿಕಾರ ದುರ್ಬಳಕೆ ಮಾಡಿ, ಮಕ್ಕಳ ನಡುವೆ ಜಗಳ ತಂದಿಡುತ್ತಿರುವುದು ನೀಚತನದ ಪರಮಾವಧಿ: ಹೆಚ್ಡಿಕೆ

Political News: ತುಮಕೂರಿಗೆ ನೀರು ಹರಿಸುತ್ತಿರುವ ಬಗ್ಗೆ ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕಾಂಗ್ರೆಸ್ ಸರ್ಕಾರದ ವಿರುದ್ಧ, ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ, ಟ್ವೀಟ್ ಮಾಡಿದ್ದಾರೆ. ಕದ್ದುಮುಚ್ಚಿ ನೆರೆರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕಾಂಗ್ರೆಸ್ ಸರಕಾರ; ಆ ಜಲದ್ರೋಹವನ್ನು ಜನರಿಂದ ಮರೆಮಾಚಿಕೊಳ್ಳಲು ಈಗ...

ಮಾಜಿಯಾದ ಮೇಲೂ ನಾನು ನನ್ನ ಕೈಲಾದ ಕೆಲಸ ಮಾಡಿಕೊಡುತ್ತೇನೆ: ಸಂಸದ ಪ್ರತಾಪ್ ಸಿಂಹ

Political News: ತನಗೆ ಲೋಕಸಭೆ ಚುನಾವಣೆಗೆ ಟಿಕೇಟ್ ಕೈ ತಪ್ಪಿದ್ದರೂ ಕೂಡ, ಪ್ರತಾಪ್ ಸಿಂಹ ತಮ್ಮ ನಡತೆ, ಮಾತುಗಳಿಂದಲೇ, ಅಭಿಮಾನಿಗಳ ಮನಸ್ಸು ಗೆಲ್ಲುತ್ತಿದ್ದಾರೆ. ಎಷ್ಟೋ ಜನ, ಬಿಜೆಪಿ ಹೈಕಮಾಂಡ್ ಇಂಥ ಕಾರ್ಯಕರ್ತನಿಗೆ ಟಿಕೇಟ್ ನೀಡದೇ, ಎಷ್ಟು ದೊಡ್ಡ ತಪ್ಪು ಮಾಡಿದೆವು ಎಂದು ಪಶ್ಚಾತಾಪ ಪಡಲಿದ್ದಾರೆಂದು ಹೇಳಿದ್ದಾರೆ. ಏಕೆಂದರೆ, ಪ್ರತಾಪ್ ಸಿಂಹ, ಮಾಡಿದ ಟ್ವೀಟ್ ಹಾಗಿದೆ. ನನ್ನ ಪ್ರೀತಿಯ...

ದೇವೇಗೌಡರೇ, ಜೆಡಿಎಸ್‌ ಹೆಸರಿನಲ್ಲಿರುವ ಸೆಕ್ಯುಲರ್‌ ಕಿತ್ತಾಕಿ, ಬಿಜೆಪಿಗರೇ ಚರ್ಚಿಸಲು ವೇದಿಕೆಗೆ ಬನ್ನಿ: ಸಿಎಂ

Political News: ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ತೊಡೆತಟ್ಟಿದ್ದಾರೆ. ಅಲ್ಲದೇ, ಜೆಡಿಎಸ್ ಹೆಸರಿನಿಂದ ಸೆಕ್ಯುಲರ್ ಪದ ಕಿತ್ತಾಕಿ ಎಂದು ಜೆಡಿಎಸ್‌ಗೆ ಟಾಂಗ್ ಕೊಟ್ಟರೆ, ವೇದಿಕೆಗೆ ಬನ್ನಿ ಎಲ್ಲ ವಿಷಯಗಳ ಬಗ್ಗೆ ಚರ್ಚಿಸೋಣವೆಂದು ಬಿಜೆಪಿಗೆ ಸವಾಲ್ ಹಾಕಿದ್ದಾರೆ. ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗ್ತೀನಿ, ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆ...

ಮನೆಯಲ್ಲೇ ಸಾವಿಗೀಡಾದ ದಂಪತಿ: ಕೊಳೆತ ಸ್ಥಿತಿಯಲ್ಲಿ ಶ*ವಪತ್ತೆ..

Hassan News: ಹಾಸನ : ಮನೆಯಲ್ಲಿ ದಂಪತಿ ಸಾವಿಗೀಡಾದ ಘಟನೆ, ಹಾಸನದಲ್ಲಿ ನಡೆದಿದೆ. ಹಾಸನದ ಕೆ.ಹೊಸಕೊಪ್ಪಲಿನಲ್ಲಿ ಈ ಘಟನೆ ನಡೆದಿದ್ದು, ದೇವರಾಜು (43), ಮಂಜುಳಾ 35) ಮೃತ ದಂಪತಿಯಾಗಿದ್ದಾರೆ. ಪತ್ನಿ ಕೊಂದು ಪತಿ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯುಂಟಾಗಿದೆ. ಮೃತ ದಂಪತಿ ಹೊಳೆನರಸೀಪುರ ತಾಲ್ಲೂಕು ಮೂಲದವರಾಗಿದ್ದು, ಕಳೆದ ಮೂರು ತಿಂಗಳಿನಿಂದ ಕೆ.ಹೊಸಕೊಪ್ಪಲಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಈ ದಂಪತಿ ಗಾರ್ಮೆಂಟ್...

ನಾಳೆ ಸಂಜೆಯೊಳಗೆ ನೀರು ಬಿಡದಿದ್ದಲ್ಲಿ ಜೆಸಿಬಿ ತಂದು ಕೆಲಸ ಮಾಡಿಸಬೇಕಾಗುತ್ತದೆ: ರೇವಣ್ಣ ಎಚ್ಚರಿಕೆ..

Hassan News: ಹಾಸನ : ಸರ್ಕಾರ, ಡಿಸಿ, ಎಸ್ಪಿ ವಿರುದ್ಧ ಮಾಜಿಸಚಿವ ಎಚ್.ಡಿ.ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ. ತುಮಕೂರಿಗೆ ನೀರು ಹರಿಸುವ ವಿಚಾರ ಕುರಿತು, ಸ್ಥಳೀಯ ರೈತರು ಮತ್ತು ಜೆಡಿಎಸ್ ಪಕ್ಷದವರು ಸೇರಿ, ಪ್ರತಿಭಟನೆ ನಡೆಸಿದ್ದು, ತುಮಕೂರಿಗೆ ನೀರು ಕೊಡುತ್ತಿರುವುದಕ್ಕೆ ನಮಗೆ ಬೇಸರವಿಲ್ಲ. ನಮಗೂ ನೀರು ಕೊಡಿ ಎಂದು ಹಾಸನ ರೈತರು ಆಗ್ರಹಿಸಿದ್ದಾರೆ. ಇನ್ನು ಜಿಲ್ಲಾಧಿಕಾರಿ ಕಚೇರಿ...
- Advertisement -spot_img

Latest News

ಬಿಜೆಪಿಯವರು 100 ಸ್ಥಾನವನ್ನು ಕದ್ದಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...
- Advertisement -spot_img