Tuesday, May 5, 2026

Rahul Gandhi

ನಾಳೆ ಸಂಜೆಯೊಳಗೆ ನೀರು ಬಿಡದಿದ್ದಲ್ಲಿ ಜೆಸಿಬಿ ತಂದು ಕೆಲಸ ಮಾಡಿಸಬೇಕಾಗುತ್ತದೆ: ರೇವಣ್ಣ ಎಚ್ಚರಿಕೆ..

Hassan News: ಹಾಸನ : ಸರ್ಕಾರ, ಡಿಸಿ, ಎಸ್ಪಿ ವಿರುದ್ಧ ಮಾಜಿಸಚಿವ ಎಚ್.ಡಿ.ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ. ತುಮಕೂರಿಗೆ ನೀರು ಹರಿಸುವ ವಿಚಾರ ಕುರಿತು, ಸ್ಥಳೀಯ ರೈತರು ಮತ್ತು ಜೆಡಿಎಸ್ ಪಕ್ಷದವರು ಸೇರಿ, ಪ್ರತಿಭಟನೆ ನಡೆಸಿದ್ದು, ತುಮಕೂರಿಗೆ ನೀರು ಕೊಡುತ್ತಿರುವುದಕ್ಕೆ ನಮಗೆ ಬೇಸರವಿಲ್ಲ. ನಮಗೂ ನೀರು ಕೊಡಿ ಎಂದು ಹಾಸನ ರೈತರು ಆಗ್ರಹಿಸಿದ್ದಾರೆ. ಇನ್ನು ಜಿಲ್ಲಾಧಿಕಾರಿ ಕಚೇರಿ...

ಈ ಬಾರಿ ಚುನಾವಣೆಗೆ ನಿಲ್ಲಲು ಅವಕಾಶಕ್ಕಾಗಿ ಮನವಿ ಮಾಡಿದ ಡಾ.ಲೋಹಿತ್‌.ಮುನಿಯಪ್ಪ

Kolar News: ಕೋಲಾರ: ಲೋಕಸಭೆ ಚುಣಾವಣೆ ಕಾವು ಹೆಚ್ಚುತ್ತಿದ್ದು ರಾಷ್ಟ್ರೀಯ ಪಕ್ಷಗಳ ಟಿಕೆಟ್ಗಾಗಿ ಪೈಪೋಟಿ ಹೆಚ್ಚುತ್ತಲೇ ಇದೆ. ಈ ಚುಣಾವಣೆಯಲ್ಲಿ ಕೋಲಾರ ಲೋಕಸಭಾ ಟಿಕೆಟ್ ಎರಡೂ ಪಕ್ಷಗಳಲ್ಲಿ ಕಗ್ಗಂಟಾಗಿದ್ದು, ಕಾಂಗ್ರೆಸ್ ನಲ್ಲಿ ಸಚಿವ ಕೆಎಚ್ ಮುನಿಯಪ್ಪ ಹೆಸರು ಮುಂಚೂಣಿ ಯಲ್ಲಿದ್ದರೂ ಟಿಕೆಟ್ ಆಕಾಂಕ್ಷಿಗಳಿಗೆ ಕೊರತೆ ಇಲ್ಲ. ವೃತ್ತಿಯಲ್ಲಿ ವೈದ್ಯರಾಗಿರುವ ಡಾ ಲೋಹಿತ್ ಮುನಿಯಪ್ಪ ಕಾಂಗ್ರೆಸ್...

ಪ್ರಹ್ಲಾದ್ ಪಾಲಾದ ಧಾರವಾಡ ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್: ಜೋಶಿಯಿಂದ ಕ್ಷೇತ್ರದಲ್ಲಿ ಟೆಂಪಲ್ ರನ್

Hubli News: ಹುಬ್ಬಳ್ಳಿ: ತೀವ್ರ ಕುತೂಹಲ ಮೂಡಿಸಿದ ಧಾರವಾಡ ಲೋಕಸಭಾ ಬಿಜೆಪಿ ಟಿಕೆಟ್ ಈ ಬಾರಿ ಮತ್ತೆ ಹಾಲಿ‌ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಪಾಲಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ‌ ಪ್ರಹ್ಲಾದ್ ಜೋಶಿಯವರು ಕ್ಷೇತ್ರದಲ್ಲಿ ಬೆಳ್ಳಂ ಬೆಳಗ್ಗೆ ಟೆಂಪಲ್ ರನ್ ಆರಂಭಿಸಿದ್ದಾರೆ. ಕಳೆದ ದಿನ ಟಿಕೆಟ್ ಘೋಷಣೆಯ ಬಳಿಕ ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಿರೋ ಕೇಂದ್ರ...

ನನ್ನ 25 ವರ್ಷ ರಾಜಕೀಯ ‌ಅನುಭವದಲ್ಲಿ ಸೆ.144 ಹಾಕಿ ನೀರು ಬಿಟ್ಟಿಲ್ಲ: ಹೆಚ್.ಡಿ.ರೇವಣ್ಣ ಆಕ್ರೋಶ

Hassan News: ಹಾಸನ: ಹೇಮಾವತಿಯಿಂದ ತುಮಕೂರಿಗೆ ನೀರು ಹರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಮಾಜಿ ಸಚಿವ ರೇವಣ್ಣ ಸೇರಿ ಹಲವರು ಪ್ರತಿಭಟನೆ ನಡೆಸಿದ್ದಾರೆ. ಹಾಸನದಲ್ಲಿ ಜಿಲ್ಲಾ ಜೆಡಿಎಸ್‌ನವರು, ಜಿಲ್ಲಾಧಿಕಾರಿ ಕಚೇರಿ ಮುಂದೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ , ಹೊಳೆನರಸೀಪುರಕ್ಕೂ ನೀರು ಹರಿಸುವಂತೆ ಒತ್ತಾಯಿಸಿದ್ದಾರೆ. ಜನ, ಜಾನುವಾರುಗಳಿಗೆ ಅನುಕೂಲ‌ ಮಾಡುವಂತೆ ಆಗ್ರಹಿಸಿದ್ದಾರೆ. ಸಂಸದ ಪ್ರಜ್ವಲ್...

ಬಿಜೆಪಿ ಎರಡನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗದ ಬಗ್ಗೆ ಬೇಸರ ವ್ಯಕ್ತಪಡಿಸಿದ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ‌ಸಿಎಂ ಜಗದೀಶ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಬಿಜೆಪಿ ಎರಡನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗದ ವಿಚಾರದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಧಾರವಾಡ ಹಾಗೂ ಹಾವೇರಿ ಬಗ್ಗೆ ಚರ್ಚೆಗಳಾಗಿದ್ದವು. ಆದ್ರೆ ಈಗಾಗಲೇ ಟಿಕೆಟ್ ಘೋಷೇಯಾಗಿದೆ ಅದರ ಬಗ್ಗೆ ನಾನೇನೂ ಮಾತನಾಡಲ್ಲ. ಈಗ ಬೆಳಗಾವಿ ಬಗ್ಗೆ ಚರ್ಚೆ ನಡೆಯುತ್ತಿದೆ. ಸಂಜೆಯೊಳಗಾಗಿ ಎಲ್ಲವೂ ತೀರ್ಮಾನವಾಗಲಿದೆ. ಹೈಕಮಾಂಡ್ ನಾಯಕರು‌...

ಬಿಜೆಪಿ 2ನೇ ಪಟ್ಟಿ ಪ್ರಕಟ: ರಾಯಚೂರಿಗೆ ಹೊರಟಿದ್ದ ಶೆಟ್ಟರ್ ಕಾರು ವಾಪಸ್ ಹುಬ್ಬಳ್ಳಿಯತ್ತ

Hubli News: ಲೋಕಸಭಾ ಚುನಾವಣೆಗೆ ಕರ್ನಾಟಕದ 20 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಒಟ್ಟು 28 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ 25 ಕ್ಷೇತ್ರಗಳಲ್ಲಿ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಹೀಗಾಗಿ ಇನ್ನೂ ಐದು ಕ್ಷೇತ್ರ ಟಿಕೆಟ್ ಕಾಯ್ದಿರಿಸಿದೆ. ಇನ್ನು ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ರಾಯಚೂರಿನತ್ತ ಹೊರಟ್ಟಿದ್ದ ಜಗದೀಶ್...

ಧಾರವಾಡ ಲೋಕಸಭಾ ಕ್ಷೇತ್ರದಿಂದ 5ನೇ ಬಾರಿ ಅದೃಷ್ಟ ಪರೀಕ್ಷೆಗಿಳಿದ ಜೋಶಿ

Dharwad News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ ಸಿಗುತ್ತೆ? ಎಂಬ ಲೆಕ್ಕಾಚಾರಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದವು. ಈಗ ಆ ಚರ್ಚೆಗಳಿಗೆಲ್ಲ ಬಿಜೆಪಿ ಹೈಕಮಾಂಡ್‌ ತೆರೆ ಎಳೆದಿದೆ. ನಾಲ್ಕು ಬಾರಿ ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಗೆದ್ದಿದ್ದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು ಇದೀಗ...

ಪ್ರತಾಪ್‌ ಸಿಂಹಗೆ ಟಿಕೆಟ್ ಮಿಸ್: ಹಿಂದೂ ಹುಲಿ ಪ್ರಮೋದ್ ಮುತಾಲಿಕ್ ಆಕ್ರೋಶ.

Hubli News: ಹುಬ್ಬಳ್ಳಿ:- ಎರಡು ಬಾರಿ ಮೈಸೂರು ಮತ್ತು ಕೊಡುಗು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಕರ್ನಾಟಕದ ಹಿಂದುತ್ವವಾದಿ ಯುವಕ ಪ್ರತಾಪ ಸಿಂಹಗೆ ಟಿಕೆಟ್ ತಪ್ಪಿರುವುದು ಅಕ್ಷಮ್ಯ ಅಪರಾಧ ಎಂದು ಹಿಂದೂ ಹುಲಿ ಪ್ರಮೋದ ಮುತಾಲಿಕ್ ಆಕ್ರೋಶ ಹೊರಹಾಕಿದ್ದಾರೆ. ಪ್ರತಾಪ ಸಿಂಹಗೆ ಟಿಕೆಟ್ ಕೊಡದೇ ಇದ್ದದ್ದಕ್ಕೆ ಒಂದೇ ಒಂದು ಕಾರಣ ಕೊಡಿ. ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರು...

3 ಲಕ್ಷ ಲೀಡ್ ನಿಂದ ಗೆಲ್ತಿನಿ: ಶೆಟ್ಟರ್ ಟಿಕೆಟ್ ತಪ್ಪಿಸುವ ತಂತ್ರ ಮಾಡಿಲ್ಲ ಎಂದ ಕೇಂದ್ರ ಸಚಿವ ಜೋಶಿ..!

Hubli News: ಹುಬ್ಬಳ್ಳಿ: ನಾನು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ. ಜಗದೀಶ ಶೆಟ್ಟರ್ ನನಗೆ ಟಿಕೆಟ್ ತಪ್ಪಿಸಲು ತಂತ್ರ ಮಾಡಿದ್ದಾರೆ ಎಂಬುವಂತದ್ದನ್ನು ನಾನು ನಂಬುವುದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಟಿಕೆಟ್ ಘೋಷಣೆ ಬೆನ್ನಲ್ಲೇ ಹುಬ್ಬಳ್ಳಿಗೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮೋದಿ ಅವರು ದೇಶದ ಅತ್ಯಂತ...

ಟಿಕೆಟ್ ಘೋಷಣೆ ಬೆನ್ನಲ್ಲೇ ಹುಬ್ಬಳ್ಳಿಗೆ ಬಂದಿಳಿದ ಕೇಂದ್ರ ಸಚಿವ ಜೋಶಿ: ಏರ್ಪೋರ್ಟ್ ನಲ್ಲಿ ಅದ್ದೂರಿ ಸ್ವಾಗತ

Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಎರಡನೇ ಲಿಸ್ಟ್ ಹೊರ ಬಂದಿದ್ದು, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಐದನೇ ಬಾರಿ ಅಖಾಡಕ್ಕೆ ಇಳಿಯಲಿದ್ದಾರೆ. ಈ ನಿಟ್ಟಿನಲ್ಲಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಹುಬ್ಬಳ್ಳಿಗೆ ಆಗಮಿಸಿದ ಪ್ರಹ್ಲಾದ ಜೋಶಿಯವರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಹೌದು.. ಹುಬ್ಬಳ್ಳಿಯ ವಿಮಾನ...
- Advertisement -spot_img

Latest News

Spiritual: ಶ್ರೀ ಕ್ಷೇತ್ರ ಕೇದಾರನಾಥದ ಬಗ್ಗೆ ನಿಮಗೆ ತಿಳಿದಿರಬೇಕಾದ ಅದ್ಭುತ ಸತ್ಯಗಳು..

Spiritual: ಕೆಲ ದಿನಗಳ ಹಿಂದೆ ಕೇದಾರನಾಥ ಧಾಮದ ಬಾಗಿಲು ತೆರೆದಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕೇದಾರನಾಥನ ದರ್ಶನಕ್ಕಾಗಿ ಬರುತ್ತಿದ್ದಾರೆ. ಆದರೆ ಹಲವರಿಗೆ ಕೇದಾರನಾಥ ಕ್ಷೇತ್ರದ ಕೆಲ...
- Advertisement -spot_img