Wednesday, May 6, 2026

Rahul Gandhi

ವಿಮಾನದಿಂದ ಆಹಾರದ ಪ್ಯಾಕೇಟ್ ಮೈ ಮೇಲೆ ಬಿದ್ದು, ಗಾಜಾದ 5 ಮಂದಿ ನಿರಾಶ್ರಿತರ ಸಾವು..

International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಮುಂದುವರಿದಿದ್ದು, ಗಾಜಾದಲ್ಲಿರುವ ನಿರಾಶ್ರಿತರು ತೀರಾ ಸಂಕಷ್ಟದಲ್ಲಿದ್ದಾರೆ. ಅವರ ಜೀವ ರಕ್ಷಣೆ ಮಾಡಬೇಕಿದ್ದ ಆಹಾರವೇ, ಅವರ ಪ್ರಾಣ ತೆಗೆದಿದೆ. ವಿಮಾನದಿಂದ ಪ್ಯಾರಾಚೂಟ್ ಮೂಲಕ, ಜನರನ್ನು ತಲುಪಬೇಕಿದ್ದ ಆಹಾರ, ನೇರವಾಗಿ ಜನರ ಮೈಮೇಲೆ ಬಿದ್ದು, ಐವರು ಸಾವನ್ನಪ್ಪಿದ ಘಟನೆ ನಡೆದಿದೆ. ಗಾಜಾದಲ್ಲಿ ಹಲವು ಪ್ಯಾಲೇಸ್ತೇನಿಯನ್ ನಿರಾಶ್ರಿತರು ವಾಸವಿದ್ದು, ಅವರಿಗೆಲ್ಲ ಆಹಾರ...

‘ಕೆರೆಬೇಟೆ’ ಚಿತ್ರದ 3ನೇ ಹಾಡು ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

Movie News: ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ ಕೆರೆಬೇಟೆ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರಕ್ಕೆ ಈಗ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್ ನೀಡಿದ್ದಾರೆ. ಸಿನಿಮಾದ ಮೂರನೇ ಹಾಡನ್ನು ಅಶ್ವಿನಿ ಪುನೀತ್ ರಾಜಕುಮಾರ್ ರಿಲೀಸ್ ಮಾಡುವ ಮೂಲಕ ಸಿನಿಮಾ ತಂಡಕ್ಕೆ ಶುಭ...

ಮೊದಲ ಬಾರಿ ಪ್ರೀತಂಗೌಡರ ಜೊತೆ ಮಾತನಾಡುತ್ತೇನೆ ಎಂದು ಹೇಳಿ, ಸ್ನೇಹ ಹಸ್ತ ಚಾಚಿದ ಪ್ರಜ್ವಲ್ ರೇವಣ್ಣ..

Hassan News: ಹಾಸನ : ಹಾಸನದಲ್ಲಿ ಮಾತನಾಡಿದ ಸಂಸದ ಪ್ರಜ್ವಲ್‌ರೇವಣ್ಣ, ನಾನೂ ಐದು ವರ್ಷದಲ್ಲಿ ಎಲ್ಲಾ ಭಾಗಕ್ಕೂ ಹೋಗಿದ್ದೀನಿ, ಎಲ್ಲಾ ಕಡೆ ಚೆನ್ನಾಗಿದೆ, ಎಲ್ಲಾ ಕಡೆ ಒಳ್ಳೆಯ ವಿಶ್ವಾಸ ಇದೆ, ಎರಡು ಪಕ್ಷದ ಕಾರ್ಯಕರ್ತರು ಹುಮ್ಮಸ್ಸಿನಲ್ಲಿದ್ದಾರೆ ಎಂದಿದ್ದಾರೆ. ಅಲ್ಲದೇ, ನಾವು ಖಂಡಿಯವಾಗಿಯೂ ಒಳ್ಳೆಯ ಲೀಡ್‌ನಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಗೆಲ್ತೀನಿ. ನನಗೆ ಬಂದಿರುವ ಮಾಹಿತಿ ಪ್ರಕಾರ ಭಾನುವಾರ...

ಬೆಂಗಳೂರಿನ ಈ ಸ್ಥಳದಲ್ಲಿ ಪಾರ್ಕಿಂಗ್ ಮಾಡಬೇಕು ಅಂದ್ರೆ, ಕೊಡಬೇಕಂತೆ 1 ಸಾವಿರ ರೂಪಾಯಿ..

Bengaluru News: ಭಾರತದಲ್ಲಿ ಹಲವು ಸ್ಥಳಗಳಲ್ಲಿ ಪಾರ್ಕಿಂಗ್ ಚಾರ್ಜ್ ಹೆಚ್ಚಂದ್ರೆ ನೂರು ರೂಪಾಯಿ ವರೆಗೂ ಇರಬಹುದು. ಅದು ಪಾರ್ಕಿಂಗ್ ಸ್ಥಳ ಮತ್ತು ಸಮಯದ ಮೇಲೆ ಡಿಪೆಂಡ್ ಆಗಿರುತ್ತದೆ. ಆದರೆ ಬೆಂಗಳೂರಿನ ಈ ಸ್ಥಳದಲ್ಲಿ ಪಾರ್ಕಿಂಗ್ ಮಾಡಬೇಕು ಅಂದ್ರೆ, ನೀವು 1 ಸಾವಿರ ರೂಪಾಯಿ ಕೊಡಬೇಕಂತೆ. ಅದು ಬರೀ 1 ಗಂಟೆ ಗಾಡಿ ಪಾರ್ಕ್‌ ಮಾಡುವುದಕ್ಕೆ....

ಲೋಕಸಭಾ ಸಮರಕ್ಕೆ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್..

Political News: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್ ಮಾಡಿದ್ದು, 39 ಜನರ ಹೆಸರನ್ನು ಘೋಷಿಸಿದೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇಣುಗೋಪಾಲ್, ಲೋಕಸಭೆ ಚುನಾವಣೆಗೆ ನಿಲ್ಲುವ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ. ಕರ್ನಾಟಕದಿಂದ ಮೊದಲ ಪಟ್ಟಿಯಲ್ಲಿ 7 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ಕರ್ನಾಟಕದಲ್ಲಿ ಮಂಡ್ಯ ಕ್ಷೇತ್ರಕ್ಕೆ - ಸ್ಟಾರ್ ಚಂದ್ರು...

ಬಟರ್ ಚಿಕನ್ ತಿಂದು ಸಾವನ್ನಪ್ಪಿದ ವ್ಯಕ್ತಿ: ಪ್ರಾಣಕ್ಕೆ ಕುತ್ತು ತಂದ ಅಲರ್ಜಿ

International News: ಮೊನ್ನೆ ಮೊನ್ನೆ ತಾನೇ ತೆಲಂಗಾಣದಲ್ಲಿ ಓರ್ವ ವ್ಯಕ್ತಿ, ತನ್ನಿಷ್ಟದ ಮೊಟ್ಟೆ ಬಜ್ಜಿ ತಿಂದು ಸಾವನ್ನಪ್ಪಿದ ಸುದ್ದಿ ಕೇಳಿದ್ದೆವು. ಇದೀಗ ಓರ್ವ ವ್ಯಕ್ತಿ ಬಟರ್ ಚಿಕನ್ ತಿಂದು, ಸಾವಿಗೀಡಾಗಿದ್ದಾನೆ. 27 ವರ್ಷದ ಇಂಗ್ಲೆಂಡ್ ನಿವಾಸಿ, ಜೊಸೇಫ್ ಸಾವನ್ನಪ್ಪಿದ ವ್ಯಕ್ತಿ. ಮನೆಯಲ್ಲಿ ಊಟ ಸೇವಿಸುತ್ತಿದ್ದಾಗ, ಒಂದೇ ಒಂದು ಸಾರಿ ಬಟರ್ ಚಿಕನ್‌ ತಿಂದಿದ್ದು, ಅದರಲ್ಲಿ ಹಾಕಿದ್ದ ಕೆಲ...

ಟಿಕೆಟ್ ದೊರೆತರೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತೇನೆ: ಮೋಹನ್ ಲಿಂಬಿಕಾಯಿ

Hubli News: ಹುಬ್ಬಳ್ಳಿ: ಮಹದಾಯಿ ಯೋಜನೆ ಕುರಿತು ಪರ ಮತ್ತು ವಿರೋಧ ಪ್ರತಿಕ್ರಿಯೆಗಳು ಬರುತ್ತಿವೆ. ಮಹದಾಯಿ ನ್ಯಾಯಾಧೀಕರಣ ಆದೇಶ ಈಗಾಗಲೇ ಆಗಿದೆ‌. ಗೆಜೆಟ್ ನೋಟಿಫಿಕೇಶನ್ ಕೂಡ ಆಗಿದೆ. ಲೋಕಸಭಾ ಚುನಾವಣೆ ಪೂರ್ವದಲ್ಲಿಯೇ ಈ ಭಾಗದ ಸಂಸದರು ಪ್ರಧಾನಿಗಳ ಮೇಲೆ ಒತ್ತಡ ತಂದು, ಯೋಜನೆ ಜಾರಿಗೆ ಮುಂದಾಗಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ...

ಲೋಕ ಸಮರದಲ್ಲಿ ಹಳಬರ ಕೈ ಬಿಟ್ಟು ಹೊಸಬರಿಗೆ ಟಿಕೆಟ್ ನೀಡುತ್ತಾರೆ ಅನ್ನೊದು ಊಹಾಪೋಹ – ಜೋಶಿ

Hubli News: ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳುತ್ತದೆ. ಹಳಬರಿಗೆ ಟಿಕೆಟ್ ಕೊಡಲ್ಲ, ಹೊಸಬರಿಗೆ ಅವಕಾಶ ಕೊಡತ್ತಾರೆ ಎಂಬುದು ಊಹಾಪೋಹ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟು ಬಾರಿ ಗೆದ್ದವರಿಗೂ ಅವಕಾಶ ಕೊಟ್ಟಿದ್ದೇವೆ. ಲೋಕಸಭಾ ಟಿಕೆಟ್ ಹಂಚಿಕೆ ಕುರಿತು ಎಲ್ಲವೂ ಊಹಾಪೋಹಗಳು...

ಕೆಫೆಯೊಳಗೆ ನುಗ್ಗಿದ ಕಾಡಾನೆ: ಹೆಣ್ಣಾನೆ ಕಂಡು ದಿಕ್ಕಾಪಾಲಾದ ಜನ

Hassan News: ಹಾಸನ: ಹಾಸನದಲ್ಲಿ ಕಾಡಾನೆಯೊಂದು ಕಾಫಿ ತೋಟಕ್ಕೆ ನುಗ್ದಿದ್ದು, ಸಿಕ್ಕ ಸಿಕ್ಕವರನ್ನೆಲ್ಲಾ ಅಟ್ಟಾಡಿಸಿಕೊಂಡು ಹೋಗಿದೆ. ಕಾಡಾನೆ ಹೆಣ್ಣಾನೆಯಾಗಿದ್ದು, ಜನರು ಎದ್ದು, ಬಿದ್ದು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಚೀಕನಹಳ್ಳಿ-ಕೈಮರ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಚೀಕನಹಳ್ಳಿ-ಕೈಮರ ರಸ್ತೆ ಪಕ್ಕದಲ್ಲಿರುವ ಗ್ರೋವರ್ಸ್ ಕೆಫೆಗೆ ಆನೆ ನುಗ್ಗಿದೆ. ಅಷ್ಟು ಹೊತ್ತು ಕಾಫಿ ಸವಿಯುತ್ತ...

ನೋಂದಣಿ ಕೇಂದ್ರದಲ್ಲಿ ರೈತರನ್ನು ನಿಯಂತ್ರಿಸಿ, ನೀರು, ಊಟದ ವ್ಯವಸ್ಥೆ ಮಾಡಿದ ಶಾಸಕ ಶಿವಲಿಂಗೇಗೌಡ

Hassan News: ಹಾಸನ : ಮಹಾಶಿವರಾತ್ರಿ ಹಬ್ಬದ ದಿನವೂ, ಹಾಸನದಲ್ಲಿ ರೈತರು ಕೊಬ್ಬರಿ ಖರೀದಿ ನೋಂದಣಿಗೆ ಮುಗಿಬಿದ್ದಿದ್ದಾರೆ. ಬೆಳಿಗ್ಗೆಯಿಂದಲೂ ಅರಸೀಕೆರೆ ನೋಂದಣಿ ಕೇಂದ್ರಗಳ ಮುಂದೆ, ರೈತರು ಮತ್ತು ಮಹಿಳೆಯರು ಗಂಟೆಗಟ್ಟಲೆ ಕ್ಯೂ ನಿಂತಿದ್ದಾರೆ. ಈ ವಿಷಯ ತಿಳಿದ ಸ್ಥಳೀಯ ಶಾಸಕ ಕೆ.ಎಂ.ಶಿವಲಿಂಗೇಗೌಡ, ಸ್ಥಳಕ್ಕೆ ಧಾವಿಸಿ, ಲಾಠಿ ಹಿಡಿದು ರೈತರನ್ನು ನಿಯಂತ್ರಿಸಿದ್ದಾರೆ. ಅಲ್ಲದೇ ಶಿವಲಿಂಗೇಗೌಡ ಕೂಡ ಬೆಳಿಗ್ಗೆಯಿಂದ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img