Wednesday, May 6, 2026

Rahul Gandhi

ಕಾಂಗ್ರೆಸ್ ಬಿಕ್ಕಟ್ಟು ಬಗೆಹರಿಸಲು ಹಿಮಾಚಲ ಪ್ರದೇಶಕ್ಕೆ ಡಿಸಿಎಂ ಡಿಕೆಶಿ ದೌಡು

National Political News: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಏರುಪೇರು ಉಂಟಾಗಿದೆ. ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವರು ರಾಜೀನಾಮೆ ನೀಡುವ ಯೋಚನೆಯಲ್ಲಿದ್ದಾರೆ. ಬಿಜೆಪಿ ಕಾಂಗ್ರೆಸ್‌ನ ಹಲವು ನಾಯಕರನ್ನು ತನ್ನತ್ತ ಸೆಳೆದು, ಆಪರೇಷನ್ ಕಮಲ ಮಾಡಿ, ಹಿಮಾಚಲದಲ್ಲಿ ಸರ್ಕಾರ ರಚಿಸಲು ಕಾದು ಕುಳಿತಿದೆ. ಹಾಗಾಗಿ ಕಾಂಗ್ರೆಸ್ ಹೈ ಕಮಾಂಡ್ ಇದಕ್ಕೇನಿದ್ದರೂ, ನಮ್ಮ...

ಮೆಟ್ರೋ ನಿಲ್ದಾಣದಲ್ಲಿ ರೈಲಿನ ಮುಂದೆ ಜಿಗಿದು ವ್ಯಕ್ತಿ ಆತ್ಮಹತ್ಯೆ

National News: ದೆಹಲಿಯಲ್ಲಿ ಮೆಟ್ರೋ ನಿಲ್ದಾಣದ್ಲಲಿ ರಾಲು ಬರುವ ವೇಳೆ ವ್ಯಕ್ತಿಯೋರ್ವ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ದೆಹಲಿಯ ಉದ್ಯೋಗ್ ಭವನ್ ಮೆಟ್ರೋ ನಿಲ್ದಾಣದ ಮುಂದೆ ಈ ಘಟನೆ ನಡೆದಿದ್ದು, ಘಟನೆ ಬಳಿಕ ಅರ್ಧ ಗಂಟೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇನ್ನು ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಲು ಕಾರಣವೇನು ಎಂದರೆ, ಈತ...

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸಚಿವ ವಿಕ್ರಮಾದಿತ್ಯ ರಾಜೀನಾಮೆ

Political News: ಹಿಮಾಚಲಪ್ರದೇಶದ ಕಾಂಗ್ರೆಸ್ ಸಚಿವ ವಿಕ್ರಮಾದಿತ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ವಿಕ್ರಮಾದಿತ್ಯ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ನಲ್ಲಿ ನಾಯಕರ ನಡುವೆ ಹೊಂದಾಣಿಕೆ ಇಲ್ಲದಿರುವುದೇ ರಾಜೀನಾಮೆಗೆ ಕಾರಣವಾಗಿದೆ. ಸರ್ಕಾರದ ಕೆಲವು ನಿರ್ಧಾರಗಳು ಮತ್ತು ಕೆಲವು ಶಾಸಕರ ನಡುವಳಿಕೆಗಳು ನನಗಿಷ್ಟವಾಗಿರಲಿಲ್ಲ. ನಮ್ಮ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ. ಅಲ್ಲದೇ ನನಗೆ ಸಚಿವ ಸ್ಥಾನ ಮುಖ್ಯವಲ್ಲ. ನನಗೆ...

ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್‌ಗೆ ಸಿಬಿಐ ಸಮನ್ಸ್

National Political News: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಬಿಐ ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್‌ಗೆ ಸಮನ್ಸ್ ಜಾರಿ ಮಾಡಿದೆ. ಗುರುವಾರ ದೆಹಲಿಯಲ್ಲಿ ನಡೆಯುವ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿದೆ. 2016ರಲ್ಲಿ ಹಮೀರ್‌ಪುರ ಅಕ್ರಮ ಗಣಿಗಾರಿಕೆ ನಡೆಸಿದ್ದಾರೆಂದು ಆರೋಪಿಸಿ, ಪ್ರಕರಣ ದಾಖಲಿಸಲಾಗಿತ್ತು. ಇದೇ ಪ್ರಕರಣದ ವಿಚಾರಣೆ, ಗುರುವಾರದಂದು ದೆಹಲಿಯಲ್ಲಿ ನಡೆಯಲಿದೆ. ಇನ್ನು ಈ ಬಗ್ಗೆ ಮಾತನಾಡಿರುವ...

ರಾಂಗ್ ರೂಟ್‌ನಲ್ಲಿ ಕಾರು ಚಲಾಯಿಸಿ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡ ನಟಿ..

Movie News: ತೆಲುಗು ನಟಿ ಸೌಮ್ಯ, ರಾಂಗ್ ರೂಟ್‌ನಲ್ಲಿ ಕಾರು ಚಲಾಯಿಸಿಕೊಂಡು ಬಂದು, ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ. ಸೌಮ್ಯ ತಾಯಿಗೆ ಅನಾರೋಗ್ಯವಿದ್ದು, ಮಾತ್ರೆ ತೆಗೆದುಕೊಳ್ಳುವ ಸಲುವಾಗಿ, ಅರ್ಜೆಂಟ್‌ನಲ್ಲಿ ಗಾಡಿ ಓಡಿಸಿಕೊಂಡು ಬರುವಾಗ, ರಾಂಗ್‌ ರೂಟ್‌ನಲ್ಲಿ ಬಂದಿದ್ದಾರೆ. ಈ ವೇಳೆ ಅಡ್ಡಗಟ್ಟಿದ ಪೊಲೀಸರು, ನಟಿಯ ವಿರುದ್ಧ ಹೈದರಾಬಾದ್‌ನ ಬಂಜಾರ ಹೀಲ್ಸ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ. ರಾಂಗ್‌ ರೂಟ್‌ನಲ್ಲಿ...

ಶಕ್ತಿಕೇಂದ್ರ ವಿಧಾನಸೌಧದಲ್ಲಿ ಇಂಥ ಘಟನೆ ನಡೆದಿದ್ದು ಖಂಡನೀಯ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ವಿಧಾನಸೌಧ ರಾಜ್ಯದ ಶಕ್ತಿಕೇಂದ್ರ, ರಾಜ್ಯಸಭಾ ಸದಸ್ಯರು ಇರುವ ವೇಳೆ ದೇಶದ್ರೋಹ ಕೆಲಸ ಆಗಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ನಗರದಲ್ಲಿಂದು ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾಜ್ಯಸಭಾ ಫಲಿತಾಂಶ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್...

ಕೂಗುವವರಿಗೆ ವಿಧಾನಸೌಧ ಆದರೇನು? ಬೇರೆ ಎಲ್ಲಾದರೇನು? ಅಪರಾಧ ಅಪರಾಧವೇ: ಸಿಎಂ

Political News: ನಿನ್ನೆ ರಾಜ್ಯಸಭಾ ಚುನಾವಣೆ ಮುಗಿದಿದ್ದು, ಕಾಂಗ್ರೆಸ್ 3 ಸೀಟು ಗೆದ್ದಿದೆ. ಅದರಲ್ಲಿ ನಾಸೀರ್ ಹುಸೇನ್ ಗೆಲುವು ಸಾಧಿಸಿದ್ದು, ವಿಧಾನಸೌಧದಲ್ಲಿ ನಾಸಿರ್ ಅವರಿಗೆ ಹೂಮಾಲೆ ಹಾಕಿ, ಬೆಂಬಲಿಗರು ಸನ್ಮಾನಿಸಿದ್ದಾರೆ. ಆದರೆ ಇದೇ ವೇಳೆ ನಾಸಿರ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ...

ಪತ್ರಕರ್ತ ಮಲ್ಲಿಕ್ ಬೆಳಗಲಿ ಕಾಂಗ್ರೆಸ್ ಪಕ್ಷದ ಧಾರವಾಡ ಜಿಲ್ಲಾ ಮಾಧ್ಯಮ ಸಂಯೋಜಕರಾಗಿ ನೇಮಕ

Dharwad News: ಧಾರವಾಡ: ಧಾರವಾಡ ಜಿಲ್ಲಾ ಕಾಂಗ್ರೆಸ್ ಪಕ್ಷದ ಮಾದ್ಯಮ ಸಂಯೋಜಕನರಾಗಿ ಪತ್ರಕರ್ತ ಮಲ್ಲಿಕ್ ಬೆಳಗಲಿ ಅವರನ್ನು ನೇಮಕ ಮಾಡಲಾಗಿದೆ. ಹೌದು ಕಳೆದ ಹಲವು ವರ್ಷಗಳಿಂದ ವಿದ್ಯುನ್ಮಾನ ಮಾದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹುಬ್ಬಳ್ಳಿ ತಾಲ್ಲೂಕಿನ ಬೆಳಗಲಿ ಗ್ರಾಮದ ಪತ್ರಕರ್ತ ಮಲ್ಲಿಕ್ ಬೆಳಗಲಿ ಅವರನ್ನು ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಧ್ಯಮ ಸಂಯೋಜಕರಾಗಿ ನೇಮಕ ಮಾಡಲಾಗಿದೆ. ಧಾರವಾಡ...

ಪಾಕಿಸ್ತಾನದ ಪರ ಘೋಷಣೆ: ಕೋಲಾರದಲ್ಲಿ ಬಿಜೆಪಿಯಿಂದ ಪ್ರತಿಭಟನೆ

Kolar News: ಕೋಲಾರ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾಸಿರ್ ಉಸೆನ್ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾಗಿಯಗಿದ್ದ ಕೆಲವರು ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಂಗ್ರೆಸ್ ಪರ ಕಾರ್ಯಕರ್ತರನ್ನ ಕೂಡಲೇ ಬಂಧಿಸುವಂತೆ ಒತ್ತಾಯಿಸಿ ನಗರದ ಕೆ .ಎಸ್.ಆರ್.ಟಿ.ಸಿ. ಮುಂಭಾಗ ಜಿಲ್ಲಾ ಬಿಜೆಪಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಕೋಲಾರ ನಗರದ ಬಸ್ ನಿಲ್ದಾಣ ವೃತ್ತದಲ್ಲಿ...

10,780 ನಕಲಿ ಕಾರ್ಮಿಕ ಕಾರ್ಡ್ ರದ್ದುಪಡಿಸಿದ ಕಾರ್ಮಿಕ ಇಲಾಖೆ

Hubli News: ಹುಬ್ಬಳ್ಳಿ : ಕಟ್ಟಡ ಕಾರ್ಮಿಕರಲ್ಲದೆಯು ನೋಂದಣಿ ಮಾಡಿಕೊಂಡ ಧಾರವಾಡ ಜಿಲ್ಲೆಯ 10,780 ಮಂದಿಯನ್ನು ಪತ್ತೆ ಮಾಡಿ, ಅವರಿಗೆ ನೀಡಿದ್ದ ಕಾರ್ಮಿಕ ಕಾರ್ಡ್‌ಗಳನ್ನು ಕಾರ್ಮಿಕ ಇಲಾಖೆ ರದ್ದು ಮಾಡಿದೆ. ಕಾರ್ಮಿಕರೆಂದು ಸುಳ್ಳು ಮಾಹಿತಿ ನೀಡಿ, ಕೆಲವರು ನೋಂದಾಯಿಸಿಕೊಂಡಿದ್ದು ಪರಿಶೀಲನೆ ವೇಳೆ ಪತ್ತೆಯಾಗಿದೆ. ಅವರು ಸರ್ಕಾರದ ಯೋಜನೆಗಳನ್ನು ಪಡೆಯುವ ಮುನ್ನವೇ ಕಾರ್ಮಿಕ ಕಾರ್ಡ್ ರದ್ದು ಮಾಡಲಾಗಿದೆ...
- Advertisement -spot_img

Latest News

ಅಹಮದಾಬಾದ್‌ಗೆ ಶಿಫ್ಟ್ ಆದ ಐಪಿಎಲ್ ಫೈನಲ್ ಮ್ಯಾಚ್: ವಿಐಪಿ ಟಿಕೇಟ್ ಬಗ್ಗೆ ನಿಖಿಲ್ ಅಸಮಾಧಾನ

Political News: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಐಪಿಎಲ್‌ನಲ್ಲಿ ವಿಐಪಿ ಟಿಕೇಟ್ ಕೇಳುವ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಆಕ್ರೋಶಕ್ಕೂ ಕಾರಣವಿದ್ದು, ಬೆಂಗಳೂರಿನ ಚಿನ್ನಸ್ವಾಮಿ...
- Advertisement -spot_img