Bengaluru Political News: ಇಂದು ರಾಜ್ಯಸಭಾ ಚುನಾವಣೆ ಮುಗಿದಿದ್ದು, ಕಾಂಗ್ರೆಸ್ 3 ಸೀಟು ಗೆದ್ದಿದೆ. ಅದರಲ್ಲಿ ನಾಸೀರ್ ಹುಸೇನ್ ಗೆಲುವು ಸಾಧಿಸಿದ್ದು, ವಿಧಾನಸೌಧದಲ್ಲಿ ನಾಸಿರ್ ಅವರಿಗೆ ಹೂಮಾಲೆ ಹಾಕಿ, ಬೆಂಬಲಿಗರು ಸನ್ಮಾನಿಸಿದ್ದಾರೆ. ಆದರೆ ಇದೇ ವೇಳೆ ನಾಸಿರ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ. ಈ ಮೂಲಕ ಗೆದ್ದ ಖಷಿಯಲ್ಲಿರುವ ಕಾಂಗ್ರೆಸ್ ಮತ್ತೊಂದು...
Political News: ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ನವರು ಜೆಡಿಎಸ್ ಗೆ ಗೆಲ್ಲಲು 45 ಮತಗಳ ಅಗತ್ಯವಿದೆ. ಅಷ್ಟು ಸಂಖ್ಯೆಯ ಮತಗಳು ಅವರ ಬಳಿ ಇದೆಯೇ? ಮತವಿಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿ ನಮ್ಮ ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಅವರಿಗೆ ಆತ್ಮಸಾಕ್ಷಿ ಇದೆಯೇ? ನಮ್ಮವರಿಗೆ ಬೆದರಿಕೆ ಹಾಕಿರುವುದಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್ ಹಾಕಲಾಗಿದೆ. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ....
Political News: ರಾಜ್ಯಸಭಾ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಫಲಿತಾಂಶ ಪ್ರಕಟವಾಗಿದೆ. ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಸೋಲಾಗಿದ್ದು, ಕಾಂಗ್ರೆಸ್ 3 ಸ್ಥಾನವನ್ನು ಗೆದ್ದಿದೆ. ಬಿಜೆಪಿ 1 ಸ್ಥಾನವನ್ನು ಗೆದ್ದಿದೆ.
ಕಾಂಗ್ರೆಸ್ನ ಅಜಯ್ ಮಾಕೇನ್, ನಾಸಿರ್ ಹುಸೇನ್, ಚಂದ್ರಶೇಖರ್ ಗೆಲುವು ಸಾಧಿಸಿದ್ದಾರೆ, ಬಿಜೆಪಿಯಿಂದ ನಾರಾಯಣ ಸಾ ಭಾಂಡಗೆ 47 ಮತ ಪಡೆದು ಗೆದ್ದಿದ್ದಾರೆ. ಕುಪೇಂದ್ರ ರೆಡ್ಡಿಗೆ 35...
National News: ಇದೇ ವರ್ಷ ಜುಲೈ 12ರಂದು ಮುಖೇಶ್ ಮತ್ತು ಅನಿತಾ ಅಂಬಾನಿ ಪುತ್ರ ಅನಂತ್ ಅಂಬಾನಿ ತಮ್ಮ ಬಹುಕಾಲದ ಗೆಳತಿ ರಾಧಿಕಾ ಮರ್ಚಂಟ್ ಅವರೊಂದಿಗೆ ಹಸೆಮಣೆ ಏರಲಿದ್ದಾರೆ.
ಆದರೆ ಅದಕ್ಕೂ ಮುನ್ನ ಮಾರ್ಚ್ 1ರಿಂದ 3ವರೆಗೂ ಅನಂತ್ ಮತ್ತು ರಾಧಿಕಾ ಪ್ರಿ ವೆಡ್ಡಿಂಗ್ ಕಾರ್ಯಕ್ರಮ ನಡೆಯಲಿದೆ. ಗುಜರಾತ್ನ ಜಾಮ್ನಗರದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಬಾಲಿವುಡ್...
Movie News: ಭೋಜ್ಪುರಿ ನಟಿ ಅಂಚಲ್ ತಿವಾರಿ ಮತ್ತು ಗಾಯಕ ಛೋಟು ಪಾಂಡೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಪಂಚಾಯತ್ 2 ಚಿತ್ರದ ಮೂಲಕ ಫೇಮಸ್ ಆಗಿದ್ದ ಆಂಚಲ್, ಚಿಕ್ಕ ವಯಸ್ಸಿಗೆ ನಿಧನರಾಗಿದ್ದಾರೆ.
ಬಿಹಾರದ ದೇವಕಲಿ ಎಂಬ ಗ್ರಾಮದ ಬಳಿ ಈ ರಸ್ತೆ ಅಪಘಾತವಾಗಿದ್ದು, ನಟಿ, ಗಾಯಕಿ ಚಲಿಸುತ್ತಿದ್ದ ಕಾರ್ ಮತ್ತು ಬೈಕ್ ನಡುವೆ ಅಪಘಾತವಾಗಿದೆ. ಹಿಂದಿನಿಂದ...
Movie News: ನಾನು ಮದುವೆಯಾಗುವ ಹುಡುಗ VD ರೀತಿ ಇರಬೇಕು ಎಂದು ನಟಿ ರಶ್ಮಿಕಾ ಮಂದಣ್ಣ ಹೇಳಿದ್ದು, ಹಾಗಾದ್ರೆ ಇವರ ಬಾಯ್ಫ್ರೆಂಡ್ ವಿಜಯ್ ಅನ್ನೋದು ಫಿಕ್ಸ್ ಅಂತಾ, ರಶ್ಮಿಕಾ ಅಭಿಮಾನಿಗಳು ಹೇಳುತ್ತಿದ್ದಾರೆ.
ರಶ್ಮಿಕಾ ಪ್ರಕಾರ ವಿಡಿ ಅಂದ್ರೆ ವೇರಿ ಡೇರಿಂಗ್ ಎಂದರ್ಥ. ಆದರೆ ಇವರ ಫ್ಯಾನ್ಸ್ ಪ್ರಕಾರ, ವಿಡಿ ಅಂದ್ರೆ ವಿಜಯ್ ದೇವರಕೊಂಡ ಎಂದರ್ಥ. ಈ...
Delhi News: ಪತಿ ಪತ್ನಿ ಇಬ್ಬರೂ ದೆಹಲಿಯ ಮೃಗಾಲಯಕ್ಕೆ ಹೋಗಿ, ಖುಷಿ ಖುಷಿಯಾಗಿ ಸಮಯ ಕಳೆಯುತ್ತಿದ್ದ ಸಂದರ್ಭದಲ್ಲಿ, ಪತಿ ಹೃದಯಾಘಾತದಿಂದ ಮೃತ ಪಟ್ಟಿದ್ದಾನೆ. ಮತ್ತು ಪತಿಯ ಸಾವಿನಿಂದ ಶಾಕ್ಗೆ ಒಳಗಾಗಿದ್ದ ಪತ್ನಿ, ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಳೆದ ವರ್ಷ ನವೆಂಬರ್ 30ರಂದು 25 ವರ್ಷ ವಯಸ್ಸಿನ ಅಭಿಷೇಕ್ ಮತ್ತಿ ಅಂಜವಿ ವಿವಾಹವಾಗಿದ್ದರು. ನಿನ್ನೆ...
National News: ತಾನು ಗಟ್ಟಿಮುಟ್ಟಾಗಿರಬೇಕು, ಆರೋಗ್ಯವಂತರಾಗಿರಬೇಕು ಅಂತಾ ಯಾರಿಗೆ ತಾನೇ ಇಷ್ಟವಿರುವುದಿಲ್ಲ ಹೇಳಿ..? ಅದಕ್ಕೆ ಹಣ್ಣುೂ, ತರಕಾರಿ, ಮೊಟ್ಟೆ, ಮಾಂಸ, ಹಾಲು ಇತ್ಯಾದಿಗಳನ್ನು ಜನ ಸೇವನೆ ಮಾಡುತ್ತಾರೆ. ಆದರೆ ಇಲ್ಲೋರ್ವ ವ್ಯಕ್ತಿ ತಾನು ಗಟ್ಟಿಮುಟ್ಟಾಗಿರಬೇಕು. ಕಬ್ಬಿಣದಂತೆ ತನ್ನ ದೇಹವಿರಬೇಕು ಎನ್ನುವ ಕಾರಣಕ್ಕೆ ನಾಣ್ಯ ಮತ್ತು ಆಯಸ್ಕಾಂತವನ್ನು ಸೇವಿಸಿದ್ದಾನೆ.
ದೆಹಲಿಯಲ್ಲಿ ಈ ಘಟನೆ ನಡೆದಿದ್ದು, 26 ವರ್ಷದ...
National News: ಕೆಲ ತಿಂಗಳ ಹಿಂದೆ ಕೊಲೆಯಾದ ಸಿಂಗಲ್ ಸಿಧು ಮೂಸೆವಾಲಾ ಅವರ ತಾಯಿ ತಮ್ಮ 58ನೇ ವಯಸ್ಸಿಗೆ ಮತ್ತೊಮ್ಮೆ ಗರ್ಭಿಣಿಯಾಗಿದ್ದಾರೆ. ಮಾರ್ಚ್ ತಿಂಗಳಲ್ಲಿ ಇವರ ಮನೆಗೆ ಮಗುವಿನ ಆಗಮನವಾಗಲಿದ್ದು, ಸಿಧು ತಂದೆ 60ನೇಯ ವಯಸ್ಸಿಗೆ ಮತ್ತೆ ತಂದೆಯಾಗಲಿದ್ದಾರೆ.
ಚರಣ್ ಕೌರ ಮತ್ತು ಬಲ್ಕೌರ್ ಸಿಂಗ್ಗೆ ಸಿಧು ಮೂಸೆವಾಲ ಏಕೈಕ ಪುತ್ರನಾಗಿದ್ದ. ಆದರೆ ಕಳೆದ ವರ್ಷ...
Hubli News: ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಹುಟ್ಟುಹಬ್ಬ ಹಿನ್ನೆಲೆ, ಅಭಿಮಾನಿಯೋರ್ವ ವಿಶೇಷವಾಗಿ ಶುಭಾಶಯ ಕೋರಿದ್ದಾನೆ.
ಸಚಿವ ಸಂತೋಷ ಲಾಡ್ ಹುಟ್ಟುಹಬ್ಬಕ್ಕೆ, ಈ ವ್ಯಕ್ತಿ ಪಾದಯಾತ್ರೆ ಮೂಲಕ ಶುಭಾಶಯ ಕೋರಿದ್ದಾನೆ. ಹುಬ್ಬಳ್ಳಿ ತಾಲೂಕಿನ ಅಲ್ಲಾಪುರ ಗ್ರಾಮದ ಯುವಕ ಮಲ್ಲಿಕಾರ್ಜುವ ರಡ್ಡೇರ್ ಎಂಬಾತ, ಸಂತೋಷ್ ಲಾಾಡ್ ಅಭಿಮಾನಿಯಾಗಿದ್ದು, ಬರಿಗಾಲಿನಿಂದ ಸಿದ್ಧಾರೂಢ ಮಠಕ್ಕೆ ಪಾದಯಾತ್ರೆ ಮಾಡುವ ಮೂಲಕ ಲಾಡ್...