Wednesday, May 6, 2026

Rahul Gandhi

ಮದುವೆ ಮಾಡಿದರಷ್ಟೇ ಶಾಲೆಗೆ ಹೋಗ್ತೀನಿ ಎಂದ ಬಾಲಕ: ಎಂಗೇಜ್‌ಮೆಂಟ್‌ ಮಾಡಿಸಿಯೇಬಿಟ್ಟ ಪೋಷಕರು

Pakistan News: ಮದುವೆ ಮಾಡಿದರಷ್ಟೇ ಶಾಲೆಗೆ ಹೋಗ್ತೀನಿ ಎಂದು ಹೇಳಿದ್ದಕ್ಕೆ, 13 ವರ್ಷಕ್ಕೆ ತಮ್ಮ ಮಗನಿಗೆ ಪೋಷಕರು ಮದುವೆ ಮಾಡಿದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಈ ವೀಡಿಯೋ ಹರಿದಾಡುತ್ತಿದ್ದು, 13 ವರ್ಷದ ಬಾಲಕ 12 ವರ್ಷದ ಹುಡುಗಿಯ ಜೊತೆ ವಿವಾಹವಾಗಿದ್ದಾನೆ. ಪಾಕಿಸ್ತಾನದಲ್ಲಿ ಮದುವೆಯ ವಯಸ್ಸು 18 ಆಗಿದೆ. ಆದರೆ ಈ ರೂಲ್ಸ್ ಎಲ್ಲೆಡೆ ಪಾಲಿಸಲಾಗುತ್ತಿಲ್ಲ....

ಸಚಿವ ಸಂತೋಷ್ ಲಾಡ್ ಹುಟ್ಟುಹಬ್ಬಕ್ಕೆ ಭರ್ಜರಿ ತಯಾರಿ: ಎಲ್ಲೆಡೆ ಭೀಮ-ಬಸವ ಸಾಂಗ್‌ಗಳದ್ದೇ ದರ್ಬಾರ್

Hubli News: ಸೋಶಿಯಲ್ ಮೀಡಿಯಾಗಳಲ್ಲಿ ಸಂತೋಷ್ ಲಾಡ್ ಅವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮದ ಕುರಿತಾದ ವೀಡಿಯೋಗಳು ದಂಗಲ್ ಕ್ರಿಯೇಟ್ ಮಾಡಿವೆ. ಎಲ್ಲಾ ಕಡೆ ಈ ಕಾರ್ಯಕ್ರಮದ್ದೇ ಚರ್ಚೆ ಶುರುವಾಗಿದೆ. ಈ ಒಂದು ಸಮಾರಂಭ ಇಷ್ಟೊಂದು ವೈರಲ್ ಆಗೋಕೂ ಕೆಲವು ಕಾರಣಗಳಿವೆ. ಇದೇ ಫೆಬ್ರವರಿ 27ನೇ ತಾರೀಖು ಸಿದ್ದರಾಮಯ್ಯ ಸಂಪುಟದ ಮೋಸ್ಟ್ ಪಾಪ್ಯುಲರ್ ಹಾಗೂ ಕ್ರಿಯಾಶೀಲ...

ಅತ್ಯಾಚಾರ ಆರೋಪದಡಿ ನಟ ಅರೆಸ್ಟ್: ಮದುವೆಯಾಗುವುದಾಗಿ ನಂಬಿಸಿ ವಂಚನೆ

Movie News: ಮದುವೆಯಾಗುವುದಾಗಿ ನಂಬಿಸಿ, 13 ವರ್ಷಗಳ ಕಾಲ ನಿರಂತರ ಅತ್ಯಾಚಾರ ನಡೆಸಿದ್ದ ಆರೋಪದಡಿ ನಟ ಮನೋಜ್ ರಜಪೂತ್ ಅರೆಸ್ಟ್ ಆಗಿದ್ದಾನೆ. ಛತ್ತಿಸಘಡನ ನಿವಾಸಿಯಾಗಿರುವ ನಟ, ನಿರ್ಮಾಪಕ, ನಿರ್ದೇಶಕ ಮನನೋಜ್ ರಜಪೂತ್, ಯುವತಿಗೆ 13 ವರ್ಷದಿಂದ ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ನಡೆಸಿದ್ದಾರೆ. 2011ರಿಂದ ಯುವತಿಗೆ ರಜಪೂತ್ ಪರಿಚಯವಿದ್ದು, ಅಂದಿನಿಂದ ಇಂದಿನವರೆಗೂ ಹೀಗೆ ಮಾಡಿದ್ದು, ಇದೀಗ...

ಆ್ಯಂಕರ್‌ನನ್ನು ಕಿಡ್ನ್ಯಾಪ್ ಮಾಡಿದ್ದ ಮಹಿಳಾ ಉದ್ಯಮಿ ಅರೆಸ್ಟ್..

Hyderabad News: ಮಹಿಳಾ ಉದ್ಯಮಿಯೊಬ್ಬಳ ಮದುವೆ ಪ್ರಪೋಸಲ್ ನಿರಾಕರಿಸಿದ್ದಕ್ಕೆ, ನಿರೂಪಕನನ್ನೇ ಅಪಹರಿಸಿದ್ದು, ಇದೀಗ ಉದ್ಯಮಿ ಜೈಲು ಪಾಲಾಗಿದ್ದಾಳೆ. ಭೋಗಿರೆಡ್ಡಿ ತ್ರಿಶಾ ಎಂಬುವವರು 5 ಕಂಪನಿಯ ವಾರಸ್ದಾರೆಯಾಗಿದ್ದಾಳೆ. ಆದರೆ ಈಕೆಗೆ ಮದುವೆಯಾಗಿರಲಿಲ್ಲ. ಹಾಗಾಗಿ ಮದುವೆ ಆ್ಯಪ್‌ನಲ್ಲಿ ತನ್ನ ಪ್ರೊಫೈಲ್ ರಿಜಿಸ್ಟರ್ ಮಾಡಿಸಿದ್ದಳು. ಅಲ್ಲಿಯೇ ಪ್ರಣವ್ ಎಂಬ ಆ್ಯಂಕರ್ ಪ್ರೊಫೈಲ್ ಕಂಡು, ಅವನಿಗೆ ರಿಕ್ವೆಸ್ಟ್ ಕಳಿಸಿ, ಚಾಟಿಂಗ್ ಕೂಡ...

ದೆಹಲಿಯಲ್ಲಿ ಮುಂದುವರೆದ ‘ಇಂಡಿಯಾ’ ಮೈತ್ರಿ: ಕಾಂಗ್ರೆಸ್, ಎಎಪಿ ಸೀಟು ಹಂಚಿಕೆ ಫೈನಲ್

National Political News: ಪಂಜಾಬ್‌ನಲ್ಲಿ ನಾವು ಏಕಾಂಗಿ ಹೋರಾಟ ಮಾಡುತ್ತೇವೆ ಎಂದು ಆಪ್ ಸರ್ಕಾರ, ಇಂಡಿಯಾ ಮೈತ್ರಿ ಕೂಡ ತೊರೆದಿತ್ತು. ದೆಹಲಿಯಲ್ಲಿಯೂ ಆಪ್ ಇದೇ ನಿರ್ಧಾರ ತೆಗೆದುಕೊಳ್ಳಬೇಕು ಎಂದಿತ್ತು. ಆದರೆ ಇದೀಗ ಕಾಂಗ್ರೆಸ್ ಮತ್ತು ಎಎಪಿ ಸೀಟು ಹಂಚಿಕೆ ಫೈನಲ್ ಆಗಿದ್ದು, ದೆಹಲಿಯಲ್ಲಿ ಇಂಡಿಯಾ ಮೈತ್ರಿ ಮುಂದುವರೆದಿದೆ. ಹಾಗಾಗಿ ಈ ಬಾರಿ ಲೋಕಸಭಾ ಚುನಾವಣೆಗೆ...

ತಮಿಳುನಾಡಿನ ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆ..

Tamil Nādu : ತಮಿಳುನಾಡಿನ ವಿಲವಂಕೋಡ ಕ್ಷೇತ್ರದ ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಧರಣಿ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ಕನ್ಯಾಕುಮಾರಿಯವರಾದ ವಿಜಯಧರಣಿ ಮೊದಲಿನಿಂದಲೂ ಕಾಂಗ್ರೆಸ್‌ನಲ್ಲೇ ಇದ್ದವರು. ಇವರ ತಂದೆ, ತಾಯಿ, ಅಜ್ಜ ಅಜ್ಜಿ, ಮುತ್ತಜ್ಜ-ಮುತ್ತಜ್ಜಿ ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದವರು. ಅಲ್ಲದೇ, ರಾಷ್ಟ್ರಮಟ್ಟದಲ್ಲಿ ಪ್ರಮುಖ ಸ್ಥಾನದಲ್ಲಿದ್ದವರು. ಆದರೆ ವಿಜಯಧರಣಿ...

ಮೋದಿ ಅವರು ನಮ್ಮ ಗ್ಯಾರಂಟಿ ಕದ್ದು, ಮೋದಿ ಗ್ಯಾರಂಟಿ ಎಂದು ಹೆಸರು ಬದಲಾಯಿಸಿದ್ದಾರೆ: ಸಿಎಂ

Political News: ಇಂದು ಅರಸೀಕೆರೆ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಮಾತನಾಡಿದ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಯೋಜನೆಗಳ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರ ವಂಚಿಸುತ್ತಿದೆ, ರಾಜ್ಯಕ್ಕೆ ಆದ ಅನ್ಯಾಯವನ್ನು ಸಮರ್ಥಿಸಿ ಕೇಂದ್ರದ ಪರವಾಗಿ ಮಾತನಾಡುತ್ತಿರುವ ಬಿಜೆಪಿಯವರು ರಾಜ್ಯದ ಜನರ ಪರವಾಗಿ ನಿಲ್ಲುತ್ತಾರಾ ಎಂದು ನೀವೇ...

ಬೈಕ್ ರೈಡ್ ಮೂಲಕ ಕಾಶ್ಮೀರಕ್ಕೆ ಸೊಲೋ ಟ್ರಿಪ್: ಹೊಸ ದಾಖಲೆ ಬರೆದ ಧಾರವಾಡ ಯುವತಿ

Hubli News: ಮನಸ್ಸೊಂದಿದಿದ್ದರೆ ಸಾಲದು‌. ಅದಕ್ಕೆ ತಕ್ಕ ಧೈರ್ಯ ಕೂಡ ಬೇಕು. ಅಂದಾಗಲೇ ಅಂದುಕೊಂಡಿದ್ದು ಸಾರ್ಥಕ ಆಗುತ್ತೇ. ಅಂಥದ್ದೇ ಒಂದು ಧೈರ್ಯದ ಕೆಲಸ‌ ವಿದ್ಯಾಕಾಶಿ ಧಾರವಾಡದ ಈ ಯುವತಿ ಮಾಡಿದ್ದಾಳೆ‌. ನಗರದ ಆರ್ ಎನ್ ಶೆಟ್ಟಿ ಕ್ರೀಡಾಂಗಣ ಬಳಿಯ‌ ನಿವಾಸಿಯಾದ ಪ್ರತೀಕ್ಷಾ ಹರವಿಶಟ್ಟರ್ ಎಂಬ 18 ವರ್ಷದ ಯುವತಿಯೇ ಹೊಸ ದಾಖಲೆಯೊಂದರ ಜೊತೆಗೆ ಸಾಧನೆ ಮಾಡಿದವಳು....

ನಮ್ಮ ದೇಶದ ಮೇಲೆ ಸಾಲ ಎಷ್ಟಿದೆ ಅಂತ ಪ್ರಲ್ಹಾದ್ ಜೋಶಿಯವರಿಗೆ ಗೊತ್ತಾ? : ಸಚಿವ ಸಂತೋಷ್ ಲಾಡ್

Hubli News: ಚುನಾವಣೆ ಹತ್ತಿರ ಬಂದಾಗಲೆಲ್ಲ ಹೆಗಡೆ ಹಿಂದೂ-ಮುಸ್ಲಿಂ ಶುರು ಮಾಡುತ್ತಾರೆ. ನಮ್ಮ ದೇಶದಲ್ಲಿ ಚಾರಿಟಿಗೆ ಅತಿಹೆಚ್ಚು ದಾನ ಮಾಡಿದವರು ಅಜೀಂ ಪ್ರೇಮ್ ಜೀ, 29 ಬಿಲಿಯನ್ ಡಾಲರ್ ಹಣವನ್ನು ಅವರು ದೇಣಿಗೆ ರೂಪದಲ್ಲಿ ನೀಡಿದ್ದಾರೆ. ಅವರು ಯಾವ ಸಮುದಾಯದವರು ಅಂತ ಹೆಗಡೆಗೆ ಗೊತ್ತಾ ಎಂದು ಲಾಡ್ ಪ್ರಶ್ನಿಸಿದರು. ನಗರದಲ್ಲಿಂದು ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ...

ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಕಾದಿದೆ..! ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

Hubli News: ಹುಬ್ಬಳ್ಳಿ: ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಇದೆ. ಓರ್ವ ಧಾರ್ಮಿಕ ಪ್ರಮುಖನಿಗೆ ಸಾವು ಉಂಟು. ನಾಯಕರ ಜೀವಕ್ಕೆ ಗಂಡಾಂತರವಿದೆ. ಸನ್ಯಾಸಿಯೊಬ್ಬರ ಜೀವಕ್ಕೆ ಆಪತ್ತು ಬರಲಿದೆ. ವಿದೇಶಗಳಲ್ಲಿ ಆಗುವ ಕೆಲ ಬೆಳವಣಿಗೆಗಳಿಂದ ಭಾರತಕ್ಕೂ ಯುದ್ಧ ಭೀತಿ ಎದುರಾಗಲಿದೆಂದು ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಅಕಾಲಿಕ ಮಳೆಯಿಂದ ಬೆಳೆ,...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img