Thursday, May 7, 2026

Rahul Gandhi

ಸಿದ್ದರಾಮಯ್ಯ ರಾಜ್ಯವನ್ನು ದಿವಾಳಿ ಎಬ್ಬಿಸಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ಅರವಿಂದ ಬೆಲ್ಲದ್

Hubli News: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ನಡುವೆ ಜಿಎಸ್ಟಿ ಅನುದಾನ ವಿಚಾರವಾಗಿ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಇದರ ಜೊತೆಗೆ ಅಧಿಕಾರಿಗಳಿಗೆ, ಶಾಸಕರಿಗೆ ವೇತನ ನೀಡಲು ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಇತ್ಯಾದಿ ಆರೋಪಗಳನ್ನು ರಾಜ್ಯ ಬಿಜೆಪಿ ನಾಯಕರು ಮಾಡಲಾರಂಭಿಸಿದ್ದಾರೆ. ಇದೀಗ ಹುಬ್ಬಳ್ಳಿಯಲ್ಲಿ ಮಾತನಾಡಿದ ಅರವಿಂದ ಬೆಲ್ಲದ್, ಸಿದ್ದರಾಮಯ್ಯ...

ಹುಬ್ಬಳ್ಳಿಯಲ್ಲಿ ರಾಷ್ಟ್ರಧ್ವಜ ಮಾದರಿಯ ಹೋರಾಟ ಮಾಡಲಾಗುವುದು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಸಚಿವ ಸಂತೋಷ ಲಾಡ್ ಅವರು ವಾರದಲ್ಲಿ ಮೂರು ಬಾರಿ ಪ್ರಧಾನಿ ನರೇಂದ್ರ ಮೋದಿ, ಎರಡು ಬಾರಿ ಪ್ರಲ್ಹಾದ್ ಜೋಶಿಗೆ ಬೈಯಬೇಕೆಂದು ಕಾಂಗ್ರೆಸ್ ಪಕ್ಷ ಟಾರ್ಗೆಟ್ ಆಗಿ ಅವರಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದರು. ನಗರದಲ್ಲಿಂದು ಲೋಕಸಭಾ ಚುನಾವಣೆ ನಿಮಿತ್ತವಾಗಿ ಪಕ್ಷದ ಅಧಿಕೃತ ಕಾರ್ಯಾಲಯ ಉದ್ಘಾಟಿಸಿ ಸುದ್ದಿಗಾರರೊಂದಿಗೆ...

ಸಿದ್ದರಾಮಯ್ಯರನ್ನ ಸಿದ್ದರಾಮುಲ್ಲಾ ಖಾನ್ ಅಂತಾರೆ ಅವರು ಈ ದೇಶದವರಲ್ವಾ? ಕರ್ನಾಟಕದವರಲ್ವಾ?: ಲಾಡ್

Hubli Political News: ಅನಂತ ಕುಮಾರ ಹೆಗಡೆ ಹೇಳಿಕೆ ವಿಚಾರಕ್ಕೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದು, ರೈತರ ಹೋರಾಟ ಯಾವುದು? ಖಲಿಸ್ತಾನಿ ಹೋರಾಟ ಯಾವುದು? ಅವರನ್ನೇ ಕೇಳ್ಬೇಕು ಸಂಪೂರ್ಣ ಮಾಹಿತಿ ಅವರಿಗೆ ಇದೆ, ಅವರನ್ನೇ ಕೇಳಿ ಎಂದು ಹರಿಹಾಯ್ದಿದ್ದಾರೆ. ಹತ್ತು ವರ್ಷದಲ್ಲಿ ಮೋದಿ ಏನು ಮಾಡಿದ್ದಾರೆ ಅನ್ನೋದು ನನಗಂತೂ ಗೊತ್ತಿಲ್ಲ. ರೈತರ ಸಾಲ ಮನ್ನಾ,...

ಉಳ್ಳಾಗಡ್ಡಿಮಠ- ಪಾಟೀಲ್ ಜಂಟಿ ಸಭೆ : ಮಹತ್ವದ ನಿರ್ಧಾರ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಈ ದಿನ ಜರುಗಿದ ಸಭೆಯಲ್ಲಿ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಮುಖಂಡರು ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಸೇರಿದ್ದರು. ಪ್ರಮುಖವಾಗಿ ಕಾರ್ಯಕ್ರಮದಲ್ಲಿ ರಜತ್ ಉಳ್ಳಾಗಡ್ಡಿ ಮಠ ಹಾಗೂ ಅನಿಲ್ ಕುಮಾರ್ ರಾಜಿ ಸಂಧಾನ ನಡೆದಿದ್ದು. ಜೊತೆ ಜೊತೆಗೆ ಜಗದೀಶ್ ಶೆಟ್ಟರ್ ಬಿಜೆಪಿ ಸೇರಿರುವದರಿಂದ ತೆರವಾಗಿರುವ...

ಧಾರವಾಡ ನರೇಗಾ ಕಾರ್ಮಿಕರಿಗೆ ರಾಜ್ಯ ಸರ್ಕಾರ ಒಂದು ಪೈಸೆ ಕೂಲಿಯನ್ನೂ ನೀಡಿಲ್ಲ! 6.51 ಕೋಟಿ ಬಾಕಿ ಉಳಿಸಿಕೊಂಡಿದೆ!

Hubli News: ಕೇಂದ್ರ ಸರಕಾರ ರಾಜ್ಯಕ್ಕೆ ನರೇಗಾ ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡಿದ್ದರಿಂದ ಈ ಸಮಸ್ಯೆ ಆಗಿದೆ ಎಂದು ರಾಜ್ಯ ಸರಕಾರ ಹೇಳುತ್ತಿದೆ. ಆದರೆ ಅಂಥದ್ಯಾವುದೂ ನಡೆದಿಲ್ಲ ಅನ್ನೋದು ಕೇಂದ್ರದ ವಾದ. ಇನ್ನು ಈ ಬಗ್ಗೆ ಧಾರವಾಡ ಜಿ.ಪಂ. ಸಿಇಒ ಸ್ವರೂಪ ಟಿ.ಕೆ. ಅವರನ್ನು ಕೇಳಿದರೆ, ಈಗಾಗಲೇ ಅನುದಾನ ಬಿಡುಗಡೆಯಾಗಿದೆ ಅನ್ನೋ ಮಾಹಿತಿ...

ಅಪ್ರಾಪ್ತ ಹೆಣ್ಣು ಮಕ್ಕಳು ಮನೆ ಬಿಟ್ಟು ಆಧಾರ್ ಕಾರ್ಡ್ ಸಮೇತ ಊರು ಬಿಟ್ಟ ಕಹಿ ಪ್ರಸಂಗ

Rayachuru News: ಆ ನಾಲ್ಕು ಹೆಣ್ಣು ಮಕ್ಕಳು ಜಾತ್ರೆಯಲ್ಲಿ ಸುತ್ತಾಡಿದ್ದಾರೆ. ಈ ಮಧ್ಯೆ ಮಕ್ಕಳು ಮನೆಗೆ ಬಾರದೇ ಇದ್ದಾಗ ಲಿಂಗಸುಗೂರು ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ವಾಟ್ಸ್ ಆಪ್ ಗ್ರೂಪ್ಗಳಲ್ಲಿ, ಮಾಹಿತಿದಾರರರ ಮೂಲಕ ವಿವಿಧ ಆಯಾಮಗಳಲ್ಲಿ ಮಕ್ಕಳಿಗಾಗಿ ಹುಡುಕಾಟ ನಡೆಸಿ ಸುಸ್ತಾಗಿದ್ರು. ಕೊನೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ಬಂದು, ವಿಷಯ ಪ್ರಸ್ತಾಪವಾದಾಗ ಅವರು...

ಲೋಕಸಭಾ ಚುನಾವಣೆ 2024: ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಬೆಳಗಾವಿ ಟಿಕೆಟ್; ಸತೀಶ್ ಜಾರಕಿಹೊಳಿ

Belagavi Political News: ನಾವು ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿ ಚುನಾವಣೆ ಎದುರಿಸುತ್ತೇವೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಕಣಕ್ಕಿಳಿಸಲು ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆದಿರುವುದು ನಿಜ. ಆದರೆ ನನಗೆ ಆಸಕ್ತಿಯಿಲ್ಲ. ಬೆಳಗಾವಿ ಮತ್ತು ಚಿಕ್ಕೋಡಿ ಎರಡು ಸ್ಥಾನಗಳಲ್ಲಿ ಹಲವಾರು ಆಕಾಂಕ್ಷಿಗಳಿದ್ದು, ಹೆಚ್ಚು ಜನಪ್ರಿಯತೆ ಗಳಿಸಿರುವ ಇಬ್ಬರು ಉತ್ತಮ ಅಭ್ಯರ್ಥಿಗಳನ್ನು ಪಕ್ಷದ ಸ್ಥಳೀಯ ಘಟಕ ಆಯ್ಕೆ...

ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರದಿಂದ 100 ಲಕ್ಷ ಕೋಟಿ ಯೋಜನೆ: ಸಚಿವ ಪ್ರಹ್ಲಾದ ಜೋಶಿ

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಮುಂದಿನ ಐದು ವರ್ಷಗಳಲ್ಲಿ ದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ 1೦೦ ಲಕ್ಷ ಕೋಟಿ ರೂ. ಯೋಜನೆ ಹಾಕಿಕೊಂಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಆಯೋಜಿಸಿರುವ 'ವೀರಶೈವ ಲಿಂಗಾಯತ ಗ್ಲೋಬಲ್ ಬಿಜಿನೆಸ್ ಕಾನಕ್ಲೇವ್- 2024' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಆರ್ಥಿಕವಾಗಿ ಬೆಳೆಯುತ್ತಿರುವ...

ಕೆರೆಬೇಟೆ ಟ್ರೇಲರ್ ಬಿಡುಗಡೆ: ಇದು ಗೌರಿಶಂಕರ ಚಿತ್ರ

Movie News: 'ಕೆರೆಬೇಟೆ' ಫಸ್ಟ್ ಲುಕ್ ಮತ್ತು ಟೀಸರ್ ಮೂಲಕವೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ ಸಿನಿಮಾ. ಇದೀಗ ಸಿನಿಮಾತಂಡ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಭಾರಿ ನಿರೀಕ್ಷೆಯ ಟ್ರೈಲರ್ ರಿಲೀಸ್ ಆಗಿದೆ. 'ಕೆರೆಬೇಟೆ' ಮಲೆನಾಡು ಭಾಗದ ಮೀನು ಬೇಟೆಯಾಗುವ ಒಂದು ಪದ್ಧತಿ. ಮಲೆನಾಡಿನ ಈ ವಿಭಿನ್ನ ಸಂಸ್ಕೃತಿಯನ್ನು ಮೊದಲ ಬಾರಿಗೆ ತೆರೆಮೇಲೆ...

ಒಂದು ವರ್ಷದಿಂದ ಸಂಬಳ ಇಲ್ಲದ್ದಕ್ಕೆ ಪಾಲಿಕೆ ಆವರಣದಲ್ಲಿ ಕಸ ಹಾಕಿ ಚಾಲಕರ ಆಕ್ರೋಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ಯಡವಟ್ಟಿನಿಂದ, ಆಡಳಿತ ಪಕ್ಷದ ನಿರ್ಲಕ್ಷ್ಯದಿಂದ, ಸ್ವಚ್ಚ ಭಾರತ ಅಭಿಯಾನದಡಿಯಲ್ಲಿ ಕೆಲಸ ಮಾಡುತ್ತಿರುವ ಟ್ರ್ಯಾಕ್ಟರ್ ಚಾಲಕರ ಜೀವನ ಅತಂತ್ರವಾಗಿದೆ. ಯಾವುದೇ ನೇಮಕಾತಿ ಭದ್ರತೆ ಇಲ್ಲ. ಮತ್ತೊಂದು ಕಡೆ ಒಂದು ವರ್ಷದಿಂದ ದುಡಿದ ಸಂಬಳವಿಲ್ಲದಂತಾಗಿದ್ದು, ಪಾಲಿಕೆ ಆವರಣದಲ್ಲಿ ಕಸ ಸಂಗ್ರಹಣೆ ವಾಹನಗಳನ್ನು ತಂದು ಹಾಕಿ, ಚಾಲಕರು ಆಕ್ರೋಶ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img