Thursday, May 7, 2026

Rahul Gandhi

ಮೊದಲ ದಿನವೇ ಅತ್ಯುತ್ತಮ ರೆಸ್ಪಾನ್ಸ್ ಪಡೆದ ಆರ್ಟಿಕಲ್ 370 ಚಿತ್ರ

Bollywood News: ಬಾಲಿವುಡ್‌ನ ಆರ್ಟಿಕಲ್ 370 ಚಿತ್ರ ಇಂದು ಬಿಡುಗಡೆಯಾಗಿದ್ದು, ಸಖತ್ ರೆಸ್ಪಾನ್ಸ್ ಗಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಉತ್ತಮ ರೆಸ್ಪಾನ್ಸ್ ಗಳಿಸಿರುವ ಆರ್ಟಿಕಲ್ 370 ಸಿನಿಮಾ ಬಗ್ಗೆ ಉತ್ತಮ ರಿವೀವ್ಸ್ ಕೂಡ ಬಂದಿದೆ. ಜಮ್ಮು ಕಾಶ್ಮೀರದಲ್ಲಿ ಇದ್ದ ಆರ್ಟಿಕಲ್ 370ನ್ನು ಯಾಕೆ ತೆಗೆಯಲಾಯಿತು ಅನ್ನೋದು ಈ ಸಿನಿಮಾದ ಕಥೆ. ಈ ಬಗ್ಗೆ ಪ್ರಧಾನಿ ಮೋದಿ ಕೂಡ,...

ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ಸಿಬಿಐ ರೇಡ್: ಇದು ಬಿಜೆಪಿಗರ ಕುಟಿಲ ಕಾರಸ್ತಾನವೆಂದ ಸಿಎಂ ಸಿದ್ದರಾಮಯ್ಯ

Political News: ಕಾಶ್ಮೀರದ ಮಾಜಿ ರಾಜ್ಯಪಾಲರಾದ ಸತ್ಯಪಾಲ್ ಮಲಿಕ್‌ ಅವರ ಮನೆ ಮತ್ತು ಕಚೇರಿ ಮೇಲೆ ಸಿಬಿಐ ರೇಡ್ ನಡೆದಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. 40 ದೇಶಪ್ರೇಮಿ ಸೈನಿಕರನ್ನು ಬಲಿತೆಗೆದುಕೊಂಡ ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದೇ ಮಾಜಿ ರಾಜ್ಯಪಾಲರು ಮತ್ತು ಬಿಜೆಪಿ ಪಕ್ಷದ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್...

ಅವ್ಯವಸ್ಥೆಯ ಆಗರವಾದ ಬೆಲೂರು ತಾಲೂಕು ಆಸ್ಪತ್ರೆ: ರೋಗಿಗಳ ಪರದಾಟ, ಕರವೇ ಪ್ರತಿಭಟನೆ

Hassan News: ಹಾಸನ: ಹಾಸನ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಲ್ಲದೇ. ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳು ಪರದಾಟ ನಡೆಸಿದ್ದು, ಆಸ್ಪತ್ರೆ ಅವ್ಯವಸ್ಥೆಗಳ ಆಗರವಾಗಿದೆ. ವೈದ್ಯರು, ನರ್ಸ್‌ಗಳು ಬಾರದೆ ಇದ್ದುದ್ದರಿಂದ ರೋಗಿಗಳು ನೆಲದ ಮೇಲೆ ಮಲಗಿದ್ದಾರೆ. ಈ ವಿಷಯ ತಿಳಿದ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಆಸ್ಪತ್ರೆ ಭೇಟಿ ನೀಡಿ,...

ಈ ದೇವರನ್ನು ನಂಬಿದ್ದಕ್ಕೆ ನನ್ನ ಪತಿ ಚುನಾವಣೆಯಲ್ಲಿ ಗೆದ್ದಿದ್ದರು: ಭವಾನಿ ರೇವಣ್ಣ

Hassan News: ಹಾಸನ: ಹಾಸನದ ಹೊಳೆನರಸೀಪುರ ತಾಲೂಕಿನ, ಮಾವಿನಕೆರೆ ಬೆಟ್ಟದಲ್ಲಿ ಶ್ರೀ ವೆಂಕಟರಮಣಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಕುಟುಂಬ‌ ಸಮೇತರಾಗಿ ಭಾಗಿಯಾಗಿ ನಂತರ ಭವಾನಿರೇವಣ್ಣ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಪತಿಯ ಬಗ್ಗೆ ಮಾತನಾಡಿದ್ದಾರೆ. ಚುನಾವಣೆಗಿಂತ ಮುಂಚೆ ಅವರು ಹೇಳಿರುವುದು ನಾನು ನೋಡಿರುವುದಲ್ಲ. ಎಂಎಲ್‌ಎ ಆಗುವ ಮೊದಲು ರೇವಣ್ಣ ಅವರಿಗೆ ಒಂದು ಪಕ್ಷದ ಟಿಕೆಟ್ ತಪ್ಪುವ ಮುಂಚೆ ಸೈಕಲ್‌ನಲ್ಲಿ ಬರುವಾಗ...

ನಾನು ಕಾಣಿಸಿಕೊಳ್ಳದ್ದಕ್ಕೆ ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡಿದರು: ಭವಾನಿ ರೇವಣ್ಣ

Hassan News: ಹಾಸನ :ಎರಡುವರೆ ತಿಂಗಳ ಬಳಿಕ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಎರಡುವರೆ ತಿಂಗಳ ಹಿಂದೆ ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿ ಹೊಡೆದು, ಭವಾನಿ ಆ ವ್ಯಕ್ತಿಗೆ ಬೈದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಟ್ರೋಲ್ ಆಗಿ, ಭವಾನಿ ವಿರುದ್ಧ ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು. ಅದಾದ ಬಳಿಕ...

ಬಸ್ ಇಲ್ಲದೇ ವಿದ್ಯಾರ್ಥಿಗಳ ಪರದಾಟ: ಬಸ್‌ಸ್ಟ್ಯಾಂಡ್‌ನಲ್ಲಿ ಪ್ರತಿಭಟನೆ

Hassan News: ಹಾಸನ: ಬಸ್ ಇಲ್ಲದೇ ನೂರಾರು ವಿದ್ಯಾರ್ಥಿಗಳು ಪರದಾಡಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬಸ್‌ ನಿಲ್ದಾಣದಲ್ಲಿ ಎಲ್ಲಾ ಬಸ್ ತಡೆದು ಪ್ರತಿಭಟನೆ ನಡೆಸಲಾಗಿದೆ. ಈ ವಿದ್ಯಾರ್ಥಿಗಳು ಪ್ರತಿನಿತ್ಯ ಬೇಲೂರಿನಿಂದ ಚಿಕ್ಕಮಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಒಂದು ವಾರದಿಂದ ಬೆಳಿಗ್ಗೆ 8 ರಿಂದ 9 ಗಂಟೆಯವರೆಗೆ ಚಿಕ್ಕಮಗಳೂರಿಗೆ...

ನವವಿವಾಹಿತೆಯ ಅನುಮಾನಾಸ್ಪದ ಸಾವು: ಪತಿಯ ಮೇಲೆ ಕೊಲೆ ಆರೋಪ

Hassan News: ಹಾಸನ: ನವವಿವಾಹಿತೆ ಅನುಮಾನಾಸ್ಪದವಾಗಿ ಸಾವಾಗಿದ್ದು, ಪತಿಯೇ ಕೊಲೆ ಮಾಡಿದ್ದಾನೆಂದು ಮೃತಳ ಪೋಷಕರು ಆರೋಪಿಸಿದ್ದಾರೆ. ಸುರಭಿ (24) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಮಹಿಳೆಯಾಗಿದ್ದು,ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ನಾಗಯ್ಯನಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೂರು ವರ್ಷದ ಹಿಂದೆ ಸುರಭಿ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಜೊತೆ ವಿವಾಹವಾಗಿದ್ದಳು. ಆದರೆ ನಿನ್ನೆ ಸುರಭಿ ಸಾವನ್ನಪ್ಪಿದ್ದಾಳೆ. ಸುರಭಿ ಲೋ ಬಿಪಿಯಾಗಿ...

ಅತ್ಯಾಚಾರ ಪ್ರಕರಣದಡಿ ಬಾರ್ಸಿಲೋನಾ ಫುಟ್‌ಬಾಲ್ ಸ್ಟಾರ್‌ಗೆ ಜೈಲು ಶಿಕ್ಷೆ..

ಬಾರ್ಸಿಲೋನಾದ ನೈಟ್ ಕ್ಲಬ್‌ನ ಬಾತ್‌ರೂಮ್‌ನಲ್ಲಿ ಯುವತಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದಡಿ, ಬಾರ್ಸಿಲೋನಾ ಫುಟ್‌ಬಾಲ್ ಸ್ಟಾರ್‌ಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಡ್ಯಾನಿ ಅಲ್ವೇಸ್ ಮೇಲೆ ಅತ್ಯಾಚಾರ ಆರೋಪವಿದ್ದು, 4.5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 2022ರಲ್ಲಿ ಈ ಘಟನೆ ನಡೆದಿದ್ದು, ಇಂದು ಆರೋಪ ಸಾಬೀತಾದ ಹಿನ್ನೆಲೆ, ಶಿಕ್ಷೆ ವಿಧಿಸಲಾಗಿದೆ. ಜೊತೆಗೆ ಸಂತ್ರಸ್ತ ಯುವತಿಗೆ 1.35 ಕೋಟಿ...

ತ್ರಿಷಾ ವಿರುದ್ಧ 25 ಲಕ್ಷ ಪಡೆದ ಆರೋಪ ಹಾಕಿದ್ದ ಮುಖಂಡನ ವಿರುದ್ಧ ಕಾನೂನು ಸಮರ..

Movie News: ಹಿರಿಯ ರಾಜಕಾರಣಿಯ ಸಲುವಾಗಿ ನಾವು ತ್ರಿಷಾ ಅವರಿಗೆ 25 ಲಕ್ಷ ರೂಪಾಯಿ ಕೊಟ್ಟು, ರೆಸಾರ್ಟ್‌ಗೆ ಕರೆಸಿಕೊಂಡಿದ್ದೆವು ಎಂದು ಎಐಡಿಎಂಕೆ ಉಚ್ಛಾಟಿತ ಮುಖಂಡ ಎ.ವಿ.ರಾಜು ಹೇಳಿದ್ದರು. ಇದಕ್ಕೆ ಸಂಬಂಧಿಸಿದಂತೆ ನಟಿ ತ್ರಿಶಾ, ರಾಜುಗೆ ನೋಟೀಸ್ ನೀಡಿದ್ದಾರೆ. ಈ ನೊಟೀಸ್ ತಲುಪಿದ 24 ಗಂಟೆಯೊಳಗೆ ರಾಜು ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ, ರಾಜು ವಿರುದ್ಧ ಸಿವಿಲ್ ಕ್ರಿಮಿನಲ್ ಕ್ರಮ...

ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್‌ ನಿವಾಸದ ಮೇಲೆ ಸಿಬಿಐ ರೇಡ್

National Political News: ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸ ಮತ್ತು ಕಚೇರಿಯ ಮೇಲೆ ಸಿಬಿಐ ರೇಡ್ ನಡೆಸಿದೆ. ಕಿರು ಜಲ ವಿದ್ಯುತ್ ಯೋಜನೆಯಲ್ಲಿ ಬ್ರಷ್ಟಾಚಾರ ನಡೆದಿದೆ ಎಂಬ ಆರೋಪದಡಿಯಲ್ಲಿ, ಸತ್ಯಪಾಲ್ ನಿವಾಸ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದೆ. ಸತ್ಯಪಾಲ್ ರಾಜ್ಯಪಾಲರಾಗಿದ್ದಂಥ ಸಂದರ್ಭದಲ್ಲಿ ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ, 300...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img