Thursday, May 7, 2026

Rahul Gandhi

ಸಿಎಂ ಸಿದ್ಧರಾಮಯ್ಯ ಭ್ರಷ್ಟಾಚಾರ ಹೇಳಿಕೆ ಬಗ್ಗೆ ಕಿಡಿಕಾರಿದ ಸಂಸದ ತೇಜಸ್ವಿ ಸೂರ್ಯ

Political News: ಸಂಸದ ತೇಜಸ್ವಿ ಸೂರ್ಯ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯ ಮಾತನಾಡುವಾಗ ಭ್ರಷ್ಟಾಚಾರ ಮುಕ್ತ ಆಡಳಿತ ಅಸಾಧ್ಯವೆಂದು ಹೇಳಿದ್ದ ಕಾರಣಕ್ಕೆ, ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿದ್ದ ಸಿಎಂ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ. ಭ್ರಷ್ಟಾಚಾರ ಇಲ್ಲಾ ಅಂತಾ ಹೇಳಿದವರು ಯಾರು..? ಕಪ್ಪು ಕುರಿಗಳು ಸದಾ ಇರುತ್ತದೆ....

ಕಿಮ್‌ ಜಾಂಗ್‌ ಉನ್‌ಗೆ ಕಾರು ಉಡುಗೊರೆ ನೀಡಿದ ರಷ್ಯಾ ಅಧ್ಯಕ್ಷ ಪುಟೀನ್..

International news: ಉತ್ತರ ಕೋರಿಯಾ ನಾಯಕ ಕಿಮ್ ಜಾಂಗ್ ಉನ್‌ಗೆ ರಷ್ಯಾ ಅಧ್ಯಕ್ಷ ಪುಟೀನ್ ಕಾಸ್ಟ್ಲಿ ಕಾರ್ ಗಿಫ್ಟ್ ಮಾಡಿದ್ದಾರೆ. ಯಾಕಂದ್ರೆ ಕಿಮ್‌ಗೆ ಕಾರ್ ಅಂದ್ರೆ ಬಲು ಇಷ್ಟವಂತೆ. ಹಾಗಾಗಿ ಪುಟೀನ್ ಕಿಮ್‌ಗೆ ಕಾರ್ ಗಿಫ್ಟ್ ಮಾಡಿದ್ದಾರೆ. ರಷ್ಯಾದಲ್ಲಿ ನಿರ್ಮಿತವಾದ ಕಾರನ್ನು ಕಿಮ್‌ ಉನ್ನತ ಸಹಾಯಕರಿಗೆ ಹಸ್ತಾಂತರಿಸಲಾಗಿದೆ. ಈ ಕಾರಣಕ್ಕೆ, ಕಿಮ್ ಸಹೋದರಿ, ಪುಟೀನ್‌ಗೆ ಧನ್ಯವಾದ...

ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ: ಸಿಎಂ

Political News: ಸಿಎಂ ಸಿದ್ದರಾಮಯ್ಯನವರು, ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆ ತಿಳಿಸಿದ್ದಾರೆ. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ ಎಂದು ಸಿಎಂ ಹೇಳಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಒಟ್ಟಾಗಿ...

ತನಗೆ ಬಿಸಿಯೂಟ ತೆಗೆದಿಟ್ಟಿಲ್ಲವೆಂದು ವಿದ್ಯಾರ್ಥಿಗಳನ್ನು ಕೊಠಡಿಯಲ್ಲಿ ಕೂಡಿ ಹಾಕಿ ಥಳಿಸಿದ ಶಿಕ್ಷಕಿ..

Dharwad News: ಇತ್ತೀಚೆಗೆ ಜ್ಞಾನದೇಗುಲವಿದು ಕೈ ಮುಗಿದು ಒಳಗೆ ಬಾ ಅನ್ನೋ ಬರಹವನ್ನು ಬದಲಿಸಿ, ಧೈರ್ಯವಾಗಿ ಪ್ರಶ್ನಿಸು ಎಂಬ ಬರಹ ಹಾಕಬೇಕು ಎಂದು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಆದರೆ ಧಾರವಾಡದ ಶಾಲೆಯಲ್ಲಿ ಶಿಕ್ಷಕಿಯೊಬ್ಬಳು ಬಿಸಿಯೂಟದ ವಿಷಯವಾಗಿ ರಾಕ್ಷಸಿಯಂತೆ ವರ್ತಿಸಿದ್ದಾಳೆ. ಈಕೆಯ ವರ್ತನೆಯನ್ನು ಧೈರ್ಯವಾಗಿ ಪ್ರಶ್ನಿಸುವವರಿಗೆ ಯಾರು ರಕ್ಷಣೆ ನೀಡುತ್ತಾರೆಂಬುದೇ ಪ್ರಶ್ನೆಯಾಗಿದೆ. ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಜುಂಜನಬೈಲ...

70 ವರ್ಷ ಕಾಂಗ್ರೆಸ್ ಏನು ಮಾಡಿದೆ? ಸಂತೋಷ್‌ ಲಾಡ್‌ಗೆ ಶೆಟ್ಟ‌ರ್ ಟಾಂಗ್‌

Hubli Political News: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗಿನಿಂದ 70 ವರ್ಷ ಕಾಂಗ್ರೆಸ್ ಆಡಳಿತ ಮಾಡಿದೆ. ಅವರು ಏನು ಮಾಡಿದ್ದಾರೆ. ಇದೆಲ್ಲ ಜನಕ್ಕೆ ಗೊತ್ತು. ಗರಿಬಿ ಹಠಾವೋ ಎಂದು ಹೇಳಿ ಇಂದಿರಾಗಾಂಧಿ 10-15 ವರ್ಷ ಅಧಿಕಾರ ಮಾಡಿದ್ದಾರೆ. ಅಷ್ಟೇ ಅಲ್ದೇ ಬ್ರಿಟಿಷ್ ರಿಂದ ಸ್ವಾತಂತ್ರ್ಯ ತಂದು ಕೊಟ್ಟಿದ್ದೆವೆ ಎಂದು ಹೇಳಿ 70 ವರ್ಷ ಅಧಿಕಾರ...

ಶಿವಾಜಿಯವರ 36 ಬಾಡಿಗಾರ್ಡ್ಗಳಲ್ಲಿ 13 ಜನ ಮುಸ್ಲಿಂ ಇದ್ರು: ಇತಿಹಾಸ ಬಿಚ್ಚಿಟ್ಟ ಸಂತೋಷ್ ಲಾಡ್

Hubli News: ಹುಬ್ಬಳ್ಳಿಯ ಮರಾಠಾ ಗಲ್ಲಿಯಲ್ಲಿ ಆಯೋಜಿಸಿದ್ದ ಶಿವಾಜಿ ಮಹಾರಾಜರ 397ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಶಿವಾಜಿಯ 36 ಬಾಡಿಗಾರ್ಡ್ಗಳ ಪೈಕಿ 13 ಜನರು ಮುಸ್ಲಿಮರಿದ್ದರು ಎಂದು ಹೇಳಿದ್ದಾರೆ. ಛತ್ರಪತಿ ಶಿವಾಜಿ ಸೈನ್ಯದಲ್ಲಿ 60,000 ಸೈನಿಕರು ಮುಸ್ಲಿಮರಿದ್ದರು. ಇತಿಹಾಸವನ್ನು ಇವತ್ತು ಎಲ್ಲರೂ ತಮಗೆ ಬಂದಂತೆ ಹೇಳಬಹುದು ಎಂದಿದ್ದಾರೆ. ಛತ್ರಪತಿ ಶಿವಾಜಿ ಮಹರಾಜರ...

ಪ್ರತಿಯೊಬ್ಬರೂ ದೇಶ ಅಭಿವೃದ್ಧಿ ಪಡಿಸುವ ಕಾರ್ಯಗಳಲ್ಲಿ ತೊಡಗಲಿ: ಸಚಿವ ಸಂತೋಷ ಲಾಡ್

Hubli News: ಹುಬ್ಬಳ್ಳಿ : ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಬಗ್ಗೆ ಹಳ್ಳಿಗಳ ಜನರಿಗೆ ತಲುಪಿಸಬೇಕು. ಅದರ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಣೆ ಮಾಡಿ ಗೌರವ ಸಲ್ಲಿಸಿದೆ. ಸಂವಿಧಾನದಲ್ಲಿ ವಾಕ್ ಸ್ವಾತಂತ್ರ್ಯ,...

ಪಂಜಿನ ಮೆರವಣಿಗೆ ಮೂಲಕ ಸಂವಿಧಾನ ಜಾಗೃತಿ ಜಾಥಾ

Hubli News: ಹುಬ್ಬಳ್ಳಿ : ಇಂದು ಉಣಕಲ್ ಕೆರೆ ಮುಂಭಾಗದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಇವುಗಳ ಸಹಯೋಗದಲ್ಲಿ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಆಯೋಜಿಸಲಾಗಿದ್ದ ಪಂಜಿನ ಮೆರವಣಿಗೆಗೆ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಚಾಲನೆ ನೀಡಿದರು. ಪಂಜಿನ ಮೆರವಣಿಗೆಯು ಉಣಕಲ್ ಕೆರೆಯ ಮುಂಭಾಗದಿಂದ ಆರಂಭಗೊಂಡು ಕಿತ್ತೂರು ರಾಣಿ...

ಪಂಜಾಬ್ ಚುನಾವಣಾ ಆಯೋಗದ ಐಕಾನ್ ಆಗಿ ಸೆಲೆಕ್ಟ್ ಆದ ಕ್ರಿಕೇಟಿಗ ಶುಭಮನ್ ಗಿಲ್

Sports News: ಪಂಜಾಬ್‌ ಚುನಾವಣಾ ಆಯೋಗ ಮುಂಬರುವ ಲೋಕಸಭಾ ಚುನಾವಣೆಗೆ, ಚುನಾವಣಾ ಐಕಾನ್ ಆಗಿ ಕ್ರಿಕೇಟಿಗ ಶುಭಮನ್ ಗಿಲ್ ಆಯ್ಕೆಯಾಗಿದ್ದಾರೆ. ಹೀಗಾಗಿ ಶುಭಮನ್‌ ಗಿಲ್ ಚುನಾವಣೆಗೂ ಮುನ್ನ ಮತದಾರರಲ್ಲಿ ಮತದಾನದ ಅರಿವು ಮೂಡಿಸಲು ಮುಂದಾಗಿದ್ದಾರೆ. ಹೀಗಾಗಿ ಪಂಜಾಬ್‌ನಲ್ಲಿ ನಡೆಯಲಿರುವ ಚುನಾವಣಾ ಪ್ರಚಾರದಲ್ಲಿ ಶುಭಮನ್ ಗಿಲ್ ಭಾಗಿಯಾಗಲಿದ್ದಾರೆ. ಮತದಾನದ ಬಗ್ಗೆ ಜಾಗೃತಿ ಮೂಡಿಸಲು ನಾವು ಯುವ ಕ್ರಿಕೇಟಿಗ...

ವಿದ್ಯಾರ್ಥಿನಿಯರ ರೀಲ್ಸ್‌ಗೆ ಕಾಮೆಂಟ್ ಮಾಡಿ ಅಚ್ಚರಿ ಮೂಡಿಸಿದ ನಟ ವಿಜಯ್ ದೇವರಕೊಂಡ

Movie News: ನಟ ವಿಜಯ್ ದೇವರಕೊಂಡಗೆ ಸಾಕಷ್ಟು ಜನ ಫ್ಯಾನ್ಸ್ ಇದ್ದಾರೆ, ಅರ್ಜುನ್ ರೆಡ್ಡಿ ಮೂವಿಗಿಂತ ಮುನ್ನ ವಿಜಯ್ ಸಣ್ಣ ನಟನಾಗಿದ್ದರು. ಅರ್ಜುನ್ ರೆಡ್ಡಿ ಮೂವಿಯಲ್ಲಿ ನಟಿಸದ ಬಳಿಕ, ಇಡೀ ಭಾರತೀಯ ಚಿತ್ರರಂಗವೇ ಮೆಚ್ಚುವಂಥ ನಟನಾಗಿ ಹೊರಹೊಮ್ಮಿದರು. ಇನ್ನು ವಿಜಯ್ ದೇವರಕೊಂಡಗೆ ಫಿಮೇಲ್ ಫ್ಯಾನ್ ಫಾಲೋವರ್ಸ್ ಹೆಚ್ಚು ಅಂತ ಹೇಳಬಹುದು. ಇದೀಗ ವಿಷಯ ಏನಂದ್ರೆ, ಇಬ್ಬರು...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img