Thursday, May 7, 2026

Rahul Gandhi

ಪಾಕಿಸ್ತಾನದ ಗ್ಯಾಂಗ್‌ಸ್ಟರ್ ಅಮೀರ್‌ ಬಾಲಾಜ್ ಗುಂಡಿಕ್ಕಿ ಹತ್ಯೆ

Pakistan News: ಪಾಕಿಸ್ತಾನದ ಗ್ಯಾಂಗ್‌ಸ್ಟರ್ ಅಮೀರ್ ಬಾಲಾಜ್ ಟಿಪ್ಪುವನ್ನು ಮದುವೆಯ ಕಾರ್ಯಕ್ರಮದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಫೆಬ್ರವರಿ 18ರಂದು ಪಾಕಿಸ್ತಾನದ ಲಾಹೋರ್‌ನ ಚುಂಗ್ ಪ್ರದೇಶದಲ್ಲಿ ವಿವಾಹ ಕಾರ್ಯಕ್ರಮದಲ್ಲಿ ಭೂಗತ ಪಾತಕಿ ಅಮೀರ್ ಬಾಲಾಜ್ ಟಿಪ್ಪು ಭಾಗವಹಿಸಿದ್ದ. ಈ ವೇಳೆ ಅಪರಿಚಿತರು ಅಮೀರ್‌ ಮೇಲೆ ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಅಮೀರ್‌ನನ್ನು ಜಿನ್ನಾ ಆಸ್ಪತ್ರೆಗೆ ಸೇರಿಸಲಾಯಿತಾದರೂ, ಜಿನ್ನಾ...

ಉತ್ತರಪ್ರದೇಶದಲ್ಲಿ ಸ್ಪೋಟಕ್ಕೆ ಪ್ರಯತ್ನ ಪ್ರಕರಣ: ಆರೋಪಿ ಮಹಿಳೆ ಅರೆಸ್ಟ್

National News: ಎರಡು ದಿನಗಳ ಹಿಂದೆ ಉತ್ತರಪ್ರದೇಶದಲ್ಲಿ ಸ್ಪೋಟ ನಡೆಸಲು ಸಜ್ಜಾಗಿದ್ದ ಇಬ್ಬರು ಉಗ್ರರನ್ನು ಅಲ್ಲಿನ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದರು. ಅವರ ವಿಚಾರಣೆ ನಡೆಸುವ ವೇಳೆ ಬಾಂಬ್‌ ತಯಾರಿಸಲು ನಮಗೆ ಓರ್ವ ಮಹಿಳೆ ಹೇಳಿದ್ದಳು. ಅದಕ್ಕಾಗಿ ನಾನು ಬಾಂಬ್ ತಯಾರಿಸಿದ್ದೆ ಎಂದು ಆ ಉಗ್ರರು ಹೇಳಿದ್ದರು. ಮಜೀದ್ ಮತ್ತು ಜಾವೇದ್ ಎಂಬುವವರನ್ನು ಬಂಧಿಸಿದ್ದು, ಇವರು ಕೊಟ್ಟ...

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು..

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಎರಡು ದಿನದ ಹಿಂದೆ ಗಂಟಲು ನೋವು, ಜ್ವರವೆಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಗೌಡರು ಆರೋಗ್ಯವಾಗಿದ್ದು, ಡಿಸ್ಚಾರ್ಜ್ ಆಗಿ ಮನೆಗೆ ಹಿಂದಿರುಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದೇವೇಗೌಡರಿಗೆ ಸುಸ್ತು ಮತ್ತು ಕೆಮ್ಮು ಇತ್ತು. ಗಂಟಲನೋವು ಸಹ ಇದ್ದು, ಡಾ.ಸತ್ಯನಾರಾಯಣ ತಂಡ ಇವರಿಗೆ ಚಿಕಿತ್ಸೆ ನೀಡಿತ್ತು. ಇದೀಗ ದೊಡ್ಡಗೌಡರ ಆರೋಗ್ಯದಲ್ಲಿ...

ಬಿಜೆಪಿಯವರು 28 ಕ್ಕೆ 28ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಮಂಡ್ಯದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರು ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ. ಬಿಜೆಪಿಯವರು 28 ಕ್ಕೆ 28ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಅವರಿಗೆ ಜನ ಈ ಬಾರಿ ಕಾಂಗ್ರೆಸ್ಸಿಗೆ ಆಶೀರ್ವಾದ...

ಮೋದಿ ಸಾಹೇಬರು ಟಿವಿಯಲ್ಲಿ ಬರಲಾರದೆ ಒಂದು ವೋಟ್ ಕೇಳಿ: ಪ್ರಧಾನಿಗೆ ಲಾಡ್ ಸವಾಲ್

Hubli Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ರಾಮ ಮಂದಿರ ಕಟ್ಟಿರೋ ಸರಿಯಾದ ಜಾಗ ಇಲ್ಲ. ರಾಮ ಮಂದಿರ ಕಟ್ಟಿರೋದಕ್ಕೆ ಬಡತನ ನಿರ್ಮೂಲಣೆ ಆಗಲ್ಲ ಎಂದಿದ್ದಾರೆ. ರಾಮ ಮಂದಿರ ಕಟ್ಟಿರೋದು ರಾಜಕೀಯ ಇಚ್ಛಾಶಕ್ತಿ ಕಾರಣಕ್ಕೆ. ರಾಮ ಮಂದಿರ ಕಟ್ಟಿರೋದಕ್ಕೆ ನಮ್ಮ ವಿರೋಧ ಇಲ್ಲ. ಆದ್ರೆ ರಾಮಮಂದಿರ ಕಟ್ಟಿರೋ ಜಾಗ ಸರಿ ಇಲ್ಲ. ಸುಪ್ರೀಂ...

‘ರಾಜ್ಯದ ಪರವಾಗಿ ಒಂದೇ ಒಂದು ಮಾತು ಆಡಿದಿಯೇನಪ್ಪಾ ನಳೀನ್ ಕುಮಾರ್..? ಏನಮ್ಮಾ ಶೋಭಾ ಕರಂದ್ಲಾಜೆ..?’

Political News: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.  ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ನಳೀನ್‌ಕುಮಾರ್ ಕಟೀಲ್ ಅವರೇ? ಶೋಭಾ ಕರಂದ್ಲಾಜೆ ಅವರೇ? ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ....

ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರಾ ಕಮಲ್ ನಾಥ್..?

National Political News: ಕಾಂಗ್ರೆಸ್ ನಾಯಕ ಕಮಲ್ ನಾಥ್ ಪುತ್ರ ನಕುಲ್ ನಾಥ್ ತಮ್ಮ ಎಕ್ಸ್ ಖಾತೆಯಿಂದ ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ತೆಗೆದುಹಾಕಿದ್ದಾರೆ. ಬಯೋದಿಂದ ಕಾಂಗ್ರೆಸ್ ಅನ್ನು ತೆಗೆದು ಹಾಕಿದ್ದಾರೆ. ಈ ಕಾರಣಕ್ಕೆ ಇಂದು ಮಾಧ್ಯಮಗಳು ಕಮಲ್ ನಾಥ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರಾ ಎಂದು ಪ್ರಶ್ನಿಸಿದೆ. ಅದಕ್ಕೆ ಉತ್ತರಿಸಿದ ಕಮಲ್‌ನಾಥ್, ನಾನು ಇನ್ನು...

ಕಿಂಗ್ ಚಾರ್ಲ್ಸ್‌ಗೆ ಕ್ಯಾನ್ಸರ್‌: ತಂದೆಯ ಆರೋಗ್ಯ ವಿಚಾರಿಸಲು ತೆರಳಿದ ಪ್ರಿನ್ಸ್ ಹ್ಯಾರಿ..

International News: ಇಂಗ್ಲೆಂಡ್ ರಾಜ 3ನೇ ಕಿಂಗ್ ಚಾರ್ಲ್ಸ್ ಗೆ ಕ್ಯಾನ್ಸರ್ ಆಗಿದ್ದು, ತಂದೆಯನ್ನು ವಿಚಾರಿಸಲು ಪ್ರಿನ್ಸ್ ಹ್ಯಾರಿ ತೆರಳಿದ್ದಾರೆ. ಪ್ರಿನ್ಸ್ ಹ್ಯಾರಿ ಮತ್ತು ಅವರ ಪತ್ನಿ ಮೇಘನ್ ಮಾರ್ಕೆಲ್ ಮದುವೆಯ ಬಳಿಕ ಕುಟುಂಬಸ್ಥರಿಂದ ದೂರಾಗಿದ್ದರು. ಆದರೆ ಇದೀಗ ಅಪ್ಪನಿಗೆ ಆನಾರೋಗ್ಯ ಹಿನ್ನೆಲೆ, ಅಪ್ಪನನ್ನು ಭೇಟಿಯಾಗಿ, ಅವರ ಆರೋಗ್ಯ ವಿಚಾರಿಸಿದ್ದಾರೆ ಹ್ಯಾರಿ. ಮೇಘನ್ ಹ್‌ಯಾರಿಯಷ್ಟು ಶ್ರೀಮಂತೆ...

ಪತ್ನಿ ಗರ್ಭಿಣಿಯಾಗಲೆಂದು ಎಡವಟ್ಟು ಮಾಡಿದ ಪತಿ..

International News: ಫರ್ಟಿಲಿಟಿ ಸಮಸ್ಯೆ ಹೊಂದಿರುವ ಪತಿ, ತನ್ನ ಪತ್ನಿ ಗರ್ಭಿಣಿಯಾಗಲೆಂದು, ತನ್ನ ವೀರ್ಯದಲ್ಲಿ ತನ್ನ ತಂದೆಯ ವೀರ್ಯವನ್ನು ಸೇರಿಸಿ, ಎಡವಟ್ಟು ಮಾಡಿದ್ದಾನೆ. ಲಂಡನ್‌ನಲ್ಲಿ ಈ ಘಟನೆ ನಡೆದಿದ್ದು, ಐವಿಎಫ್ ಚಿಕಿತ್ಸೆ ವೆಚ್ಚ ಭರಿಸಲು ಸಾಧ್ಯವಾಗದೇ, ಪತಿ ಈ ಕೆಲಸ ಮಾಡಿದ್ದಾನೆಂದು ತಿಳಿದು ಬಂದಿದೆ. ಪತಿ ಅಥವಾ ಪತ್ನಿ ಇಬ್ಬರಲ್ಲಿ ಒಬ್ಬರಿಗೆ ಲೈಂಗಿಕ ಸಮಸ್ಯೆ, ಬಂಜೆತನ...

ಅಮೆರಿಕ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ಗೆ 3000 ಕೋಟಿ ರೂಪಾಯಿ ದಂಡ

International News: ಅಮೆರಿಕ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ಗೆ ಇನ್ನೊಂದು ಶಾಕ್ ಎದುರಾಗಿದೆ. ತಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿದ್ದಕ್‌ಕಾಗಿ, ಟ್ರಂಪ್‌ಗೆ 3000 ಸಾವಿರ ಕೋಟಿ ರೂಪಾಯಿ ದಂಡ ಹೆಚ್ಚಿಸಲಾಗಿದೆ. ಇದರಿಂದ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ. 3 ವರ್ಷಗಳ ಕಾಲ ನ್ಯೂಯಾರ್ಕ್‌ನ ಯಾವುದೇ ಕಾರ್ಪೋರೇಶನ್ ಅಧಿಕಾರಿ, ನಿರ್ದೇಶಕರಾಗಿ ಸೇವೆ ಸಲ್ಲಿಸುವುದನ್ನು ಸಹ ನಿಷೇಧಿಸಲಾಗಿದೆ. ಮತ್ತೆ ತಮ್ಮ ಅಧಿಕಾರವನ್ನು...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img