Thursday, May 7, 2026

Rahul Gandhi

Karnataka Budget 2024: ವಕ್ಫ ಆಸ್ತಿ ರಕ್ಷಣೆಗೆ 100 ಕೋಟಿ ರೂಪಾಯಿ ಘೋಷಣೆ

Karnataka Budget 2024: ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಸಿದ್ದು, ಅಲ್ಪಸಂಖ್ಯಾತರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ವಕ್ಫ್ ಆಸ್ತಿ ರಕ್ಷಣೆಗೆ 100 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ. ಅಲ್ಲದೇ, ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. ಇನ್ನು ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ, ಜೈನ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ 50...

Karnataka Budget 2024: ಮಂಗಳೂರಿಗೆ ವಾಟರ್ ಮೆಟ್ರೋ, ಸಮುದ್ರ ಆ್ಯಂಬುಲೆನ್ಸ್ ಘೋಷಣೆ

Karnataka Budget 2024: ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮದ್ಯದ ಬೆಲೆ ಏರಿಸುವ ಸೂಚನೆ ನೀಡಿದ್ದಾರೆ. ಅಬಕಾರಿ ಇಲಾಖೆಗೆ 38,525 ಕೋಟಿ ತೆರಿಗೆ ಸಂಗ್ರಹದ ಟಾರ್ಗೆಟ್ ನೀಡುವ ಮೂಲಕ, ಮುಂದಿನ ದಿನಗಳಲ್ಲಿ ಮದ್ಯಕ್ಕೆ ರೇಟ್ ಹೆಚ್ಚಾಗುವ ಸೂಚನೆ ನೀಡಿದ್ದಾರೆ. ಕಳೆದೆರಡು ವರ್ಷಕ್ಕಿಂತಲೂ ಈ ವರ್ಷದ ತೆರಿಗೆ ಟಾರ್ಗೇಟ್ 2 ಸಾವಿರಕ್ಕೂ ಹೆಚ್ಚಾಗಿದ್ದು, ಈ...

ಕೆಫೆ ಸಂಜೀವಿನಿ ಮೂಲಕ ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶ

Karnataka Budget 2024: ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದು, ರಾಜ್ಯದಲ್ಲಿ 50 ಸಂಜೀವಿನಿ ಹೆಸರಿನ ಕೆಫೆ ಸ್ಥಾಪನೆಯಾಗಲಿದೆ ಎಂದಿದ್ದಾರೆ. ಈ ಕೆಫೆಯಲ್ಲಿ ಆರೋಗ್ಯಕರ, ಶುಚಿ ರುಚಿಯಾದ ಆಹಾರವನ್ನು ತಯಾರಿಸಲು ಗ್ರಾಮೀಣ ಮಹಿಳೆಯರಿಗೆ ಉದ್ಯೋಗ ನೀಡಲಾಗುವುದು ಎಂದಿದ್ದಾರೆ. 7.50 ಕೋಟಿ ರೂಪಾಯಿ ಕೆಫೆ ಸಂಜೀವಿನ ಸ್ಥಾಪಿಸಲು ಮೀಸಲಿಡಲಾಗಿದ್ದು, ಇಂದಿರಾ ಕ್ಯಾಂಟೀನ್ ಜೊತೆಗೆ ಕೆಫೆ ಸಂಜೀೀವಿನಿಯಲ್ಲಿಯೂ ಜನರಿಗೆ...

89ನೇ ಇಳಿವಯಸ್ಸಿನ ಡಾಕ್ಟರೇಟ್ ಅಜ್ಜ.. ಕರ್ನಾಟಕದ ಮೊದಲ ಹಿರಿಯ ವಯಸ್ಸಿನ ಪಿ.ಎಚ್.ಡಿ ಪದವೀಧರ!

Dharwad News: ಧಾರವಾಡ: ಕಲಿಕೆಗೆ ವಯಸ್ಸಿನ ಮೀತಿ ಇಲ್ಲ ಅಂತಾರೆ. ಅದನ್ನು ಸಾಬೀತು ಮಾಡಿ ತೋರಿಸಿರೋ ಧಾರವಾಡದ ಹಿರಿಯಜ್ಜ ತಮ್ಮ 89ನೇ ಇಳಿವಯಸ್ಸಿನಲ್ಲಿ ಪಿ.ಎಚ್.ಡಿ ಪದವಿ (Karnatak University) ಪಡೆದುಕೊಳ್ಳುವ ಮೂಲಕ, ರಾಜ್ಯದ ಮೊದಲ ಹಿರಿ ವಯಸ್ಸಿನ (Karnaraka State) ಪಿ.ಎಚ್.ಡಿ ಪದವೀಧರ ಎಂಬ ಹೆಗ್ಗಳಿಕೆಯ ವಿದ್ವತ್ ಸಾಧಿಸಿಕೊಂಡಿದ್ದಾರೆ. ಇವರ ಹೆಸರು ಮಾರ್ಕಂಡೇಯ ದೊಡ್ಡಮನಿ. ವಯಸ್ಸು...

ದೇಶದ ಈ ನಗರಕ್ಕೆ ಹುಬ್ಬಳ್ಳಿಯಿಂದ ವಿಮಾನ ಸೇವೆ ತಾತ್ಕಾಲಿಕ ಸ್ಥಗಿತ

Hubballi News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ನಾಗರಿಕರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಹುಬ್ಬಳ್ಳಿಯಿಂದ (Hubballi News) ದೇಶದ ಪ್ರಮುಖ ನಗರಕ್ಕೆ ಇದ್ದ ವಿಮಾನ ಸೇವೆಯಲ್ಲಿ (Hubballi To Mumbai Flights) ವ್ಯತ್ಯಯ ಉಂಟಾಗುತ್ತಿದೆ. ಇಂಡಿಗೋ ಏರ್‌ಲೈನ್ಸ್ ಫೆಬ್ರವರಿ 15 ರಿಂದ ಹುಬ್ಬಳ್ಳಿ-ಮುಂಬೈ ಏರ್‌ಬಸ್ A320 ಕ್ರಾಫ್ಟ್ ಸೇವೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸುವುದಾಗಿ ಘೋಷಿಸಿದೆ. ಈ ಕುರಿತು...

ಕುವೈತ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶ: ಪ್ರಯಾಣಿಕ ಅರೆಸ್ಟ್

Bengaluru: ದೇವನಹಳ್ಳಿ: ದೇವನಹಳ್ಳಿ ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಟರಣೆ ನಡೆಸುವಾಗ, ಕುವೈತ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಆರ್ಟಿಫಿಶಿಯಲ್ ದೀಪ ಮಾದರಿಯ ಬರ್ನರ್ನಲ್ಲಿ ಚಿನ್ನದ ತುಂಡುಗಳನ್ನು ಅಡಗಿಸಿಟ್ಟಿದ್ದ ಪ್ರಯಾಣಿಕ J9 - 431 ವಿಮಾನ ಏರಿದ್ದ. ಕುವೈತ್‌ನಿಂದ ಕೆಂಪೇಗೌಡ ಏರ್ಪೋರ್ಟ್‌ಗೆ ಬಂದ ವೇಳೆ, ತಪಾಸಣೆ ನಡೆಸಿ, ಇದು ಚಿನ್ನ ಅಲ್ಲಾ, ಆರ್ಟಿಫಿಶಿಯಲ್ ವಸ್ತು ಅಂತಾ...

ಪಾರ್ಕಿಂಗ್ ವಿಚಾರಕ್ಕಾಗಿ ಗಲಾಟೆ: ಡಾಕ್ಟರ್‌ಗೆ ಕಪಾಳ ಮೋಕ್ಷ ಮಾಡಿದ ಕಾಂಗ್ರೆಸ್ ಮುಖಂಡ ಅರೀಫ್ ದೇಸಾಯಿ

Belagavi News: ಬೆಳಗಾವಿಯಲ್ಲಿ ಪಾರ್ಕಿಂಗ್ ವಿಚಾರಕ್ಕಾಗಿ ಗಲಾಟೆ ನಡೆದಿದ್ದು, ಡಾಕ್ಟರ್‌ಗೆ ಕಾಂಗ್ರೆಸ್ ಮುಖಂಡ ಆರೀಫ್ ದೇಸಾಯಿ ಕಪಾಳ ಮೋಕ್ಷ ಮಾಡಿದ್ದಾರೆ. ಅಲ್ಲೇ ಇದ್ದ ಡಾಕ್ಟರ್‌ ಸಂಬಂಧಿಯೊಬ್ಬರು ಈ ದೃಶ್ಯವನ್ನು ಸೆರೆಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಪಾರ್ಕಿಂಗ್ ವಿಚಾರವಾಗಿ, ಡಾಕ್ಟರ್ ಮಾತನಾಡುತ್ತಿದ್ದರು. ನಿಮ್ಮ ಗಾಡಿ ಹಿದೆ ಬಂದು, ನಮ್ಮ ಗಾಡಿ ಸಿಕ್ಕಿ ಹಾಕಿಕೊಂಡಿತ್ತು, ಅದನ್ನೇ ನಾನು ಹೇಳುತ್ತಿದ್ದೇನೆ...

ಪತ್ನಿ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿದ್ದಕ್ಕೆ, ಪತಿ ಆತ್ಮಹತ್ಯೆಗೆ ಶರಣು..!

Chamarajanagara News: ಸದ್ಯ ಇನ್‌ಸ್ಟಾಗ್ರಾಮ್‌ನಲ್ಲಿ ಸಖತ್ ಫೇಮಸ್ ಆಗಿರುವ ರೀಲ್ಸ್ ಅಂದ್ರೆ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡು. ಹಳೆಯ ಹಾಡು ಸಿಕ್ಕಾಪಟ್ಟೆ ವೈರಲ್ ಆಗಿ, ಯಾರೂ ನೋಡಿದರೂ ಇದೇ ರೀಲ್ಸ್ ಮಾಡುತ್ತಿದ್ದಾರೆ. ಆದರೆ ಈ ರೀಲ್ಸ್‌ನಿಂದ ಓರ್ವ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಚಾಮರಾಜನಗರದ ಹನೂರು ತಾಲೂಕಿನ ಪಿ.ಜಿ.ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, 33 ವರ್ಷದ ಕುಮಾರ್...

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆಸ್ಪತ್ರೆಗೆ ದಾಖಲು

Political News: ಉಸಿರಾಟದ ಸಮಸ್ಯೆಯಿಂದಾಗಿ ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಾ.ಸತ್ಯನಾರಾಯಣ ತಂಡದವರು ಗೌಡರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಜ್ವರ ಮತ್ತು ಗಂಟಲು ನೋವು ಇದ್ದ ಕಾರಣ ದೇವೇಗೌಡರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಇದರ ಜೊತೆ ಉಸಿರಾಟದ ಸಮಸ್ಯೆಯೂ ಕಾಣಿಸಿಕೊಂಡಿದ್ದು. ಆದರೆ ಇದೀಗ ದೇವೇಗೌಡರು ಸುಧಾರಿಸಿಕೊಳ್ಳುತ್ತಿದ್ದು, ಬೇಗ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಟ್ವೀಟ್...

ನಾಳೆ ಮಂಡಿಸಲಾಗುವ ಬಜೆಟ್ ಹೊಸ ದಿಕ್ಸೂಚಿ ಆಗಲಿದೆ ಮತ್ತು ಆಶಾದಾಯಕವಾಗಿರಲಿದೆ: DCM

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಾದಾಯಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಉತ್ಸುಕವಾಗಿದೆ. ಆದ್ರೆ ಕೇಂದ್ರ ಸರ್ಕಾರ ಇದಕ್ಕೆ ಸಹಕಾರ ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಮಹಾದಾಯಿ ಯೋಜನೆ ಕಾಮಗಾರಿಗೆ ಪರವಾನಿಗೆ ಸಿಕ್ಕಿದೆ ಎಂದು ಬಿಜೆಪಿಯವರು ಸಿಹಿ‌ಹಂಚಿ ವಿಜಯೋತ್ಸವ ಆಚರಿಸಿದರು. ಆದರೀಗ ಕೇಂದ್ರ ಸಚಿವ ಭೂಪೇಂದ್ರ ಯಾದವ ಇದಕ್ಕೆ ಸಂಬಂಧಿಸಿದ ಅರ್ಜಿ ತಿರಸ್ಕರಿಸಿದ್ದಾರೆ. ನಾಳೆ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img