Thursday, May 7, 2026

Rahul Gandhi

ಮದ್ದು ಸೇವಿಸಿ ಮೊದಲ ರಾತ್ರಿಗೆ ಬಂದ ಪತಿ: ಸಾವನ್ನಪ್ಪಿದ ಪತ್ನಿ: ವೈದ್ಯರು ಕೊಟ್ಟರು ಶಾಕಿಂಗ್ ಹೇಳಿಕೆ

National News: ವ್ಯಕ್ತಿಯೋರ್ವ ಲೈಂಗಿಕ ಸಾಮರ್ಥ್ಯ ಹೆಚ್ಚಿಸುವ ಮದ್ದು ತೆಗೆದುಕೊಂಡು ಮೊದಲ ರಾತ್ರಿಗೆ ಬಂದಿದ್ದು, ಪತ್ನಿಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದಾನೆ. ಈ ವೇಳೆ ಪತ್ನಿಗೆ ಗಾಯವಾಗಿದ್ದು, ಆಕೆ ಸಾವನ್ನಪ್ಪಿದ್ದಾಳೆ. ಉತ್ತರಪ್ರದೇಶದ ಹಮೀರ್‌ಪುರದಲ್ಲಿ ಈ ಘಟನೆ ನಡೆದಿದ್ದು, ಈ ಕೆಲಸ ಮಾಡಿದ ಭೂಪ ಎಂಜಿನಿಯರ್ ಆಗಿದ್ದಾನೆ. ಈತ ವಿದ್ಯಾವಂತನಾಗಿದ್ದೂ ಇಂಥ ಎಡವಟ್ಟು ಮಾಡಿದ್ದಕ್ಕೆ, ಜನ ಹಿಗ್ಗಾಮುಗ್ಗಾ ನಿಂದಿಸಿದ್ದಾರೆ....

ಬಡವರು ಬಡವರಾಗಿ ಉಳಿಯುವುದಕ್ಕೆ ಕಾರಣಕರ್ತರೇ ಕಾಂಗ್ರೆಸ್‌ನವರು: ಬಿ.ವೈ.ವಿಜಯೇಂದ್ರ

Political News: ಸ್ವಾತಂತ್ರ್ಯ ಬಂದು 60 ವರ್ಷಗಳ ಕಾಲ ನಿರಂತರವಾಗಿ ಆಡಳಿತ ನಡೆಸಿದವರು ಕಾಂಗ್ರೆಸ್ ಪಕ್ಷದವರು. ಆದರೆ ಈ ನಾಡಿನಲ್ಲಿರುವ, ದೇಶದಲ್ಲಿರುವ ಬಡವರು ಬಡವರಾಗಿಯೇ ಉಳಿದಿರಲು ಕಾರಣಕರ್ತರೇ ಕಾಂಗ್ರೆಸ್ಸಿಗರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಬಂದ ಬಳಿಕ, ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಕನಿಷ್ಠ 20 ವರ್ಷಗಳ ಹಿಂದೆ ನಮ್ಮ ರಾಜ್ಯ ಹೋಗಿದೆ....

ಕೈ ಕೈ ಹಿಡಿದು ಒಟ್ಟಿಗೆ ಪ್ರಾಣ ತ್ಯಜಿಸಿದ ಡಚ್ ಮಾಜಿ ಪ್ರಧಾನಿ ಮತ್ತು ಪತ್ನಿ

International News: ಪತಿ ಪತ್ನಿ ಇಬ್ಬರೂ ಒಟ್ಟಿಗೆ ಸಾಯುವುದು, ಅದರಲ್ಲೂ ಕೈ ಕೈ ಹಿಡಿದು ಒಂದೇ ಸಮಯಕ್ಕೆ ಸಾಯುವುದು ಅಂದ್ರೆ ಅದು ಸಾಮಾನ್ಯ ಮಾತಲ್ಲ. ಕೋಟಿ ಜನರಲ್ಲಿ ಒಬ್ಬರಿಗೆ ಈ ಅದೃಷ್ಟ ಸಿಗುತ್ತದೆ. ಪತಿಯ ಮುನ್ನ ಪತ್ನಿ ತೀರಿಕೊಂಡರೂ, ಪತ್ನಿಯ ಮುನ್ನ ಪತಿ ತೀರಿಕೊಂಡರೂ, ಇಬ್ಬರಿಗೂ ಏಕಾಂಗಿತನ ಕಾಡೇ ಕಾಡುತ್ತದೆ. ಆದರೆ ಇಬ್ಬರೂ ಒಮ್ಮೆಲೆ...

ದೆಹಲಿ ಸಿಎಂಗೆ 6ನೇ ಬಾರಿಗೆ ED ಸಮನ್ಸ್: ಎಲ್ಲ ರಾಜಕೀಯ ಪ್ರೇರಿತ ಎಂದ ಕೇಜ್ರಿವಾಲ್

National Political News: ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಇ.ಡಿ 6ನೇ ಬಾರಿಗೆ ಸಮನ್ಸ್ ನೀಡಿದೆ. ಇದೇ ಫೆಬ್ರವರಿ 19ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್ ನೀಡಲಾಗಿದೆ. ನವೆಂಬರ್‌ನಿಂದ ಹಿಡಿದು ಇಲ್ಲಯವರೆಗೂ 6 ಬಾರಿ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸಮನ್ಸ್ ನೀಡಿದೆ. ಆದರೆ ಇಲ್ಲಿಯವರೆಗೂ ಕೇಜ್ರಿವಾಲ್ ನೆಪ ಹೇಳುತ್ತಲೇ, ವಿಚಾರಣೆಯನ್ನು ತಪ್ಪಿಸುತ್ತಿದ್ದಾರೆ. ಹಾಗಾಗಿ...

ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನ ಉದ್ಘಾಟಿಸಿದ ಪ್ರಧಾನಿ ಮೋದಿ

International News: ನಿನ್ನೆಯಿಂದ ಪ್ರಧಾನಿ ನರೇಂದ್ರ ಮೋದಿ ಅರಬ್ ಕಂಟ್ರಿ ಪ್ರವಾಸದಲ್ಲಿದ್ದಾರೆ. ದುಬೈ ರಾಜನನ್ನು ಭೇಟಿಯಾಗಿ ಹಲವು ಒಪ್ಪಂದಗಳಿಗೆ ಸಹಿ ಹಾಕಿರುವ ಪ್ರದಾನಿ ಮೋದಿ, ಇಂದು ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ಉದ್ಘಾಟಿಸಿದ್ದಾರೆ. ಈ ದೇಗುಲ ಅಕ್ಷರಧಾಮವೆಂಬ ಹೆಸರಿನಿಂದ ಕರೆಯಲ್ಪಡುತ್ತಿದ್ದು, ಇದು ಗುರು ನಾರಾಯಣಸ್ವಾಮಿ, ಕೃಷ್ಣ, ರಾಮ, ಶಿವ, ಗಣಪತಿ, ದುರ್ಗೆ ಎಲ್ಲರ ದೇವಸ್ಥಾನವನ್ನೂ ಒಳಗೊಂಡಿದೆ....

ಲಾಠಿ ಚಾರ್ಜ್ ವೇಳೆ ಗಂಭೀರ ಗಾಯ, ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಆಸ್ಪತ್ರೆಗೆ ದಾಖಲು

Bengal News: ಟಿಎಂಸಿ ನಾಯಕರಿಂದ ಹಿಂದೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರೋಧಿಸಿ, ಟಿಎಂಸಿ ವಿರುದ್ಧ ಬಿಜೆಪಿ ನಾಯಕರು ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ರ್ಯಾಲಿ ತಡೆಯಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಬಿಜೆಪಿ ಅಧ್ಯಕ್ಷ ಸುಕಾಂತ್ ಮಜುಮ್ದಾರ್‌ಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಕಾಂತ್ ತಲೆಯಿಂದ ರಕ್ತ ಸೋರುತ್ತಿರುವ ದೃಶ್ಯ ಕೂಡ ಸಾಮಾಜಿಕ...

ಜ್ಞಾನವ್ಯಾಪಿ ಮಂದಿರದಲ್ಲಿ ಪೂಜೆ ಸಲ್ಲಿಸಿದ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

National Political News: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಜ್ಞಾನವ್ಯಾಪಿ ಮಂದಿರಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಶಿಗೆ ತೆರಳಿದ್ದ ಯೋಗಿ ಆದಿತ್ಯನಾಥ್, ಕಾಶಿ ವಿಶ್ವೇಶ್ವರನ ದರ್ಶನ ಮಾಡಿದರು. ಬಳಿಕ ಜ್ಞಾನವ್ಯಾಪಿ ಮಂದಿರದ ಕೆಳಮಹಡಿಯಲ್ಲಿರುವ ದೇವಸ್ಥಾನದಲ್ಲಿ, ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಇನ್ನು ಕೆಲ ದಿನಗಳಲ್ಲೇ ಪ್ರಧಾನಿ ಮೋದಿ, ತಮ್ಮ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡಲಿದ್ದು,...

ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ ಹೇಳಿದ ಲಾಲ್‌ ಬಹಾದ್ದೂರ್ ಶಾಸ್ತ್ರಿ ಮೊಮ್ಮಗ ವಿಭಾಕರ್ ಶಾಸ್ತ್ರಿ

National Political News: ಕೆಲ ದಿನಗಳಿಂದ ಹಲವು ನಾಯಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಇದೀಗ ಲಾಲ್‌ ಬಹಾದ್ದೂರ್ ಶಾಸ್ತ್ರಿ ಮೊಮ್ಮಗ, ವಿಭಾಕರ್ ಶಾಸ್ತ್ರಿ ಕಾಂಗ್ರೆಸ್ ತೊರೆದಿದ್ದಾರೆ. ಬಳಿಕ ಉತ್ತರಪ್ರದೇಶದ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಶಾಸ್ತ್ರಿ, ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ, ನಾನು...

ಇಂಡಿಗೋ ವಿಮಾನದಲ್ಲಿ ಕೊಟ್ಟ ಸ್ಯಾಂಡ್‌ವಿಚ್‌ನಲ್ಲಿ ಬೋಲ್ಟ್ ಪತ್ತೆ..?

National News: ಬೆಂಗಳೂರಿನಿಂದ ಚೆನ್ನೈಗೆ ಹೋಗುತ್ತಿದ್ದ ಇಂಡಿಗೋ ವಿಮಾನದಲ್ಲಿ ನೀಡಿದ್ದ ಸ್ಯಾಂಡ್‌ವಿಚ್‌ನಲ್ಲಿ ಬೋಲ್ಟ್ ಕಂಡುಬಂದಿದೆ. ಈ ಸ್ಯಾಂಡ್‌ವಿಚ್ ತೆಗೆದುಕೊಂಡಿದ್ದ ಪ್ರಯಾಣಿಕರೇ, ಈ ಫೋಟೋವನ್ನು ಎಕ್ಸ್ ಖಾತೆಯಲ್ಲಿ ಶೇರ್ ಮಾಡಿ, ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಯಾಣಿಸುವ ವೇಳೆ ಈ ವ್ಯಕ್ತಿಗೆ ಸ್ಪೀನಚ್ ಮತ್ತು ಕಾರ್ನ್ ಸ್ಯಾಂಡ್‌ವಿಚ್ ನೀಡಲಾಗಿತ್ತು. ಆದರೆ ಇವರು ಪ್ರಯಾಣಿಸುವ ವೇಳೆ ಸ್ಯಾಂಡ್‌ವಿಚ್ ತಿಂದಿರಲಿಲ್ಲ. ಆದರೆ ವಿಮಾನದಿಂದ...

ಅಮೆರಿಕದ ಮನೆಯಲ್ಲಿ ಶವವಾಗಿ ಪತ್ತೆಯಾದ ಭಾರತೀಯ ಕುಟುಂಬ..

International News: ಅಮೆರಿಕದಲ್ಲಿರುವ ಭಾರತೀಯರಿಗೆ ಸದ್ಯ ಜೀವ ಭಯ ಆರಂಭವಾಗಿದೆ. ಅಲ್ಲದೇ, ಇಂಥ ಸುದ್ದಿ ಕೇಳುತ್ತಿರುವ ಭಾರತೀಯರಿಗೂ, ಅಮೆರಿಕದಲ್ಲಿರುವ ಭಾರತೀಯರ ಬಗ್ಗೆ ಆತಂಕವಾಗಿದೆ. ವಿದ್ಯಾಭ್ಯಾಸ ಮಾಡಲು ಹೋದವರು, ಕೆಲಸ ಮಾಡುತ್ತಿರುವವರೆಲ್ಲ ಅಮೆರಿಕದಲ್ಲಿ ಭಯದ ವಾತಾವರಣದಲ್ಲೇ ಬದುಕುತ್ತಿದ್ದಾರೆ. ಇದಕ್ಕೆ ಮುಖ್ಯವಾದ ಕಾರಣ ಅಂದ್ರೆ, ಅಮೆರಿಕದಲ್ಲಿ ವಾರಕ್ಕೊಂದು ಭಾರತೀಯರ ಕೊಲೆ ನಡೆಯುತ್ತಿದೆ. ವಿದ್ಯಾರ್ಥಿಗಳು, ಉದ್ಯಮಿಗಳು ಕೊಲೆಯಾದ ಸುದ್ದಿ ನಾವು...
- Advertisement -spot_img

Latest News

ಬೆಂಗಳೂರಿನ ಹೃದಯವೇ ಬರಿದಾಗ್ತಿದೆಯಾ? ಸ್ಯಾಂಕಿ ಉಳಿಸಲು ಶುರುವಾಯ್ತು ಬಿಗ್ ಪ್ಲಾನ್!

ಸ್ಯಾಂಕಿ ಟ್ಯಾಂಕ್ ನೀರಿಲ್ಲದೆ ಬರಿದಾಗಿದೆ. ಇಂಥ ದೃಶ್ಯ ನಾವು ನೋಡೇ ಇಲ್ಲ ಅಂತ ಸ್ಥಳೀಯರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಸಿಲಿಕಾನ್ ಸಿಟಿಯ ಐಕಾನಿಕ್ ಸ್ಪಾಟ್‌ಗಳಲ್ಲಿ ಒಂದಾದ ಮಲ್ಲೇಶ್ವರಂನ...
- Advertisement -spot_img