Thursday, May 7, 2026

Rahul Gandhi

ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಮನೆಯಿಂದ ದುಬಾರಿ ಮೊಬೈಲ್ ಕಳ್ಳತನ

Sports News: ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಮನೆಯಿಂದ ದುಬಾರಿ ಮೊಬೈಲ್ ಕಳ್ಳತನವಾಗಿದ್ದು, ಮೊಬೈಲ್ ಹುಡುಕಿಕೊಂಡುವಂತೆ ಗಂಗೂಲಿ ಪೊಲೀಸರ ಮೊರೆ ಹೋಗಿದ್ದಾರೆ. ಕಳ್ಳತನವಾದ ಮೊಬೈಲ್‌ನಲ್ಲಿ ಹಲವು ಮುಖ್ಯವಾದ ಡೇಟಾಗಳಿದ್ದು, ಅದನ್ನು ರಕ್ಷಿಸಬೇಕು ಎಂದು ಸೌರವ್ ಗಂಗೂಲಿ, ಪೊಲೀಸರಲ್ಲಿ ಮನವಿ ಮಾಡಿದ್ದು, ಠಾಕೂರ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ಗಂಗೂಲಿಗೆ ಯಾರ ಮೇಲೆ ಅನುಮಾನವಿದೆ...

ನಮ್ಮ ಊರಿನ ಮತದಾರರಿದ್ದಾರಲ್ಲ ಅವರು ನನಗೆ ಹೈಕಮಾಂಡ್‌: ಸಚಿವ ಕೆ.ಎನ್.ರಾಜಣ್ಣ

Hassan News: ಹಾಸನ: 40% ಕಮಿಷನ್ ಬಗ್ಗೆ ಮಾಜಿಸಚಿವ ಬಿ.ಶಿ.ವರಾಂ ಆರೋಪ ವಿಚಾರದ ಬಗ್ಗೆ ಹಾಸನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, 40% ಬಗ್ಗೆ ಹೇಳಬೇಕು ಅಂದರೆ ಯಾವನ್ ಹತ್ರನಾದರೂ ಅರ್ಧಪೈಸೆ ಲಂಚದ ವಿಚಾರವಾಗಿ ನನ್ನ ಮೇಲೆ ಆರೋಪ ಇದ್ದರೆ, ಬಂದು ಯಾವುದಾದರೂ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಹೇಳಿ ನಾನು ರಾಜಕೀಯನೇ ಬಿಟ್ಟು...

ನಾವು ಗಾಂಧಿ ತತ್ವದವರು, ಅವರದು ಗೋಡ್ಸೆ ಸಿದ್ದಾಂತ: ಈಶ್ವರಪ್ಪ ಹೇಳಿಕೆಗೆ ಪ್ರಸಾದ್ ಅಬ್ಬಯ್ಯ ತಿರುಗೇಟು

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿದ್ದು, ಗುಂಡಿಕ್ಕಿ ಕೊಲ್ಲಬೇಕು ಅನ್ನೋ ಈಶ್ವರಪ್ಪ ಹೇಳಿಕೆಗೆ ಶಾಸಕ ಅಬ್ಬಯ್ಯ ತಿರುಗೇಟು ನೀಡಿದ್ದಾರೆ. ನಾವೆಲ್ಲ ಗಾಂಧಿ ತತ್ವದವರು‌. ಅಂತಹ ಮಾತು ಈಶ್ವರಪ್ಪನವರ ಸಂಸ್ಕೃತಿ ತೋರಿಸುತ್ತೆ. ನಾವು ಗಾಂಧಿ ತತ್ವದವರು, ಅವರದು ಗೋಡ್ಸೆ ಸಿದ್ದಾಂತ. ಅವರಿಗೆ ಗೋಡ್ಸೆ ಆದರ್ಶಪ್ರಾಯ. ಗಾಂಧೀಜಿಯನ್ನೆ ಕೊಂದವರು ಇವರು. ಗುಂಡಿಕ್ಕಿ ಕೊಲ್ಲಿ ಅನ್ನೋರು ಮೂರ್ಖರು....

ಪರೋಕ್ಷವಾಗಿ‌ ಧಾರವಾಡ ಲೋಕಸಭಾ ಚುನಾವಣೆಯ ಸ್ಪರ್ಧೆ ಬಗ್ಗೆ ಇಂಗಿತ ವ್ಯಕ್ತಪಡಿಸಿದ ಶೆಟ್ಟರ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು,  ಡಿ.ಕೆ.ಸುರೇಶರನ್ನ ಗುಂಡಿಕ್ಕಿ‌ ಕೊಲ್ಲಬೇಕು ಎಂಬ ಕೆ.ಎಸ್ ಈಶ್ವರಪ್ಪ‌ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಈಗಾಗಲೇ ಪ್ರತಿಕ್ರಿಯೆ ಮಾಡಿದ್ದಾರೆ. ಯಾರೇ ಆಗಲಿ ಲಕ್ಷ್ಮಣ ರೇಖೆಯನ್ನ ದಾಟಬಾರದು. ಗೋಡ್ಸೇ ಗಾಂಧಿಯನ್ನ‌ ಹತ್ಯೆ ಮಾಡಿದ್ದಾರೆ ಎಂತಲೇ ಎಪ್ಪತ್ತು ವರ್ಷ ಕಾಂಗ್ರೆಸ್ ನವರು...

ಪಾಕಿಸ್ತಾನ, ಬಾಂಗ್ಲಾದೇಶ ವಿಭಜನೆ ಮಾಡಿದರು, ಇನ್ನೇನು ಮಾಡುತ್ತಾರೋ ಗೊತ್ತಿಲ್ಲ: ಕಾಂಗ್ರೆಸ್ ವಿರುದ್ಧ ಮುತಾಲಿಕ್ ಕಿಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ನವರಿಗೆ ಇನ್ನೇನು ಮಾಡೋದಕ್ಕೆ ಸಾಧ್ಯ..? ಎಫ್ ಐ ಆರ್ , ಕೇಸ್ ಮಾಡಿ ಸ್ವಾತಂತ್ರ್ಯ ಹತ್ತಿಕ್ಕುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ. ಇದರಲ್ಲೆ ಅವರು ಅಧಿಕಾರ ನಡೆಸಿಕೊಂಡು ಬಂದಿದ್ದಾರೆ. ಡಿಕೆ ಸುರೇಶ್ ಅವರದ್ದು ದೇಶದ್ರೋಹದ ಹೇಳಿಕೆ ನೀಡಿದ್ದಾರೆ. ಅವರ...

ಬೀದಿ ಬದಿ ವ್ಯಾಪಾರಿಗಳನ್ನು ಏಕಾಏಕಿ ತೆರವುಗೊಳಿಸುವ ಕಾರ್ಯ: ಅಧಿಕಾರಿ- ವ್ಯಾಪಾರಿಗಳ ಮಧ್ಯೆ ಜಟಾಪಟಿ

Dharwad News: ಧಾರವಾಡ: ಧಾರವಾಡದ ವಲಯ ಕಚೇರಿ ನಂಬ‌ರ್ 1 ರಲ್ಲಿ ಬರುವ ಎಲ್ಲ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಕೆಲಸವನ್ನು ಏಕಾಏಕಿ ಆರಂಭಿಸಿದ ಬೆನ್ನಲೇ, ವ್ಯಾಪಾರಿಗಳು ಮತ್ತು ಅಧಿಕಾರಿಗಳ ಮಧ್ಯೆ ಜಟಾಪಟಿ ನಡೆದಿರುವ ಘಟನೆ ನಡೆದಿದೆ. ವಲಯ ಕಚೇರಿ ನಂಬರ್ 1 ರಲ್ಲಿ ಬರುವ ಎಲ್ಲ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಇಂದು ಪಾಲಿಕೆ ಅಧಿಕಾರಿಗಳು‌...

5 ದಿನಗಳಲ್ಲಿ 5 ಮರ್ಡರ್: ಹುಬ್ಬಳ್ಳಿ ಧಾರವಾಡ ಪೋಲಿಸರು ಹೈ ಅಲರ್ಟ್

Dharwad News: ಧಾರವಾಡ: ಧಾರವಾಡದಲ್ಲಿ 5 ದಿನಗಳಿಂದ 5 ಕೊಲೆಯಾಗಿರುವ ವಿಚಾರಕ್ಕೆ, ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮಿಷನರೆಟ್ ಹೈ ಅಲರ್ಟ್ ಆಗಿದ್ದಾರೆ. ಎಲ್ಲ ಪೋಲಿಸ್ ಠಾಣೆ ಗಳಿಂದ ಜಾಗೃತಿ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದೆ. ಪೋಲಿಸ್ ಕಮಿಷನರ್ ರೇಣುಕಾ ಸುಕುಮಾರ ಆದೇಶದಂತೆ, ಪೊಲೀಸರು ನೈಟ್ ರೌಂಡ್ಸ್ ನಡೆಸಿದ್ದಾರೆ. ಎಲ್ಲ ಪೋಲಿಸ್ ಠಾಣೆಯ ಪಿಎಸ್ ಐ ಮತ್ತು ಸಿಪಿಐಗಳಿಗೆ ಪೊಲೀಸ್...

ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟನೆ ನೀಡಿದ ಕೋಲಾರ ಜೆಡಿಎಸ್ ಶಾಸಕರು

Kolar News: ಕೋಲಾರ: ಕೋಲಾರದ ಜೆಡಿಎಸ್ ನ ಇಬ್ಬರು ಶಾಸಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಬೆನ್ನಲ್ಲೇ ಪತ್ರಿಕಾಗೋಷ್ಠಿ ನಡೆಸಿದ ಶಾಸಕರು , ನಮ್ಮ ನಮ್ಮ ಕ್ಷೇತ್ರದ ಕೆಲಸಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭೇಟಿ ಮಾಡಿದ್ದು ನಿಜ, ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರ್ಪಡೆ ಕುರಿತು ಎಲ್ಲೂ...

ಸಂಸದರ ಜೊತೆ ಪಾರ್ಲಿಮೆಂಟ್ ಕ್ಯಾಂಟೀನ್‌ನಲ್ಲಿ ಊಟ ಸವಿದ ಪ್ರಧಾನಿ ಮೋದಿ

Political News: ಪ್ರಧಾನಿ ನರೇಂದ್ರ ಮೋದಿ, ಸಂಸದರ ಜೊತೆ ಸೇರಿ, ಸಂಸತ್ ಕ್ಯಾಂಟೀನ್‌ನಲ್ಲಿ ಊಟ ಮಾಡಿದ್ದಾರೆ. ಸಂಸತ್‌ ಕ್ಯಾಂಟೀನ್‌ಗೆ ಆಗಮಿಸಿದ ಮೋದಿ, ಎಲ್ಲ ಸಂಸದರಿಗೂ ತಮ್ಮ ಜೊತೆ ಊಟಕ್ಕೆ ಬರಲು ಆಹ್ವಾನಿಸಿದಾಗ, ಎಲ್ಲ ಸಂಸದರು ಆಶ್ಚರ್ಯವಾಗಿದ್ದಾರೆ. ಯಾಕೆ ಆಶ್ಚರ್ಯವಾಗಿದ್ದಾರೆ ಅಂದ್ರೆ, ಬನ್ನಿ ನಿಮಗೆಲ್ಲರಿಗೂ ನಾನು ಶಿಕ್ಷೆ ವಿಧಿಸಲಿದ್ದೇನೆ ಎಂದು ಮೋದಿ ಕರೆದಿದ್ದಾರೆ. ಮೋದಿಯ ಈ ಮಾತು...

ರಾಜ್ಯಕ್ಕೆ ಕೇಂದ್ರದಿಂದ ಆದ ಅನ್ಯಾಯ ವಿರೋಧಿಸುವುದು ತಪ್ಪೇ?: BSY ಟೀಕೆಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ..

Political News: ದಾವಣಗೆರೆಯ ಹರಿಹರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಆಡಳಿತದ ವಿರುದ್ಧ ಹರಿಹಾಯ್ದಿದ್ದಾರೆ. ನವದೆಹಲಿಯಲ್ಲಿ ತೆರಿಗೆ ಹಂಚಿಕೆಯ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪವರು ಟೀಕಿಸಿದ್ದಾರೆ, ಹಾಗಾದರೆ ರಾಜ್ಯಕ್ಕೆ ಕೇಂದ್ರದಿಂದ ಆದ ಅನ್ಯಾಯ ವಿರೋಧಿಸುವುದು ತಪ್ಪೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ಅವರು ಕೇಂದ್ರದ ವಿರುದ್ಧ ಧ್ವನಿ ಎತ್ತಲಿಲ್ಲ. ನಾವು 100 ರೂ....
- Advertisement -spot_img

Latest News

ಬರಿದಾದ ಕೃಷ್ಣೆಯ ಒಡಲು..! ನೀರಿಗಾಗಿ ಜನರ ಆಹಾಕಾರ?

ಯಾದಗಿರಿ ಜನರ ಜೀವನಾಡಿಯಾಗಿದ್ದ ಕೃಷ್ಣಾ ನದಿ, ಬಿಸಿಲಿನ ಬೇಗೆಗೆ ಬತ್ತಿ ಹೋಗಿದೆ. ಜಿಲ್ಲೆಯಲ್ಲಿ ತುಂಬು ತುಳುಕುತ್ತಿದ್ದ ಕೃಷ್ಣಾ ನದಿಯಲ್ಲಿ ಕಣ್ಣೀರು ಬಿದ್ದರೂ ಬತ್ತುವಂತ ಸ್ಥಿತಿ ತಲುಪಿದೆ....
- Advertisement -spot_img