Hubballi News: ಹುಬ್ಬಳ್ಳಿ: ಜನಪ್ರತಿನಿಧಿಯಾಗಿ ಜನ ಸಾಮಾನ್ಯರ ನೋವಿಗೆ ಸ್ಪಂದನೆ ಮಾಡಬೇಕಿದ್ದ ಮಾಜಿ ಶಾಸಕರೊಬ್ಬರು ಟಿಟಿ ವಾಹನದ ಚಾಲಕನ ಮೇಲೆ ತಮ್ಮ ಸಹಚರರ ಜೋತೆ ಸೇರಿ ಹಲ್ಲೆ ನಡೆಸಿ, ವಾಹನದ ಕೀ ಕಿತ್ತುಕೊಂಡು ದರ್ಪ ಮೆರೆದು ಉದ್ಧಟತನ ತೋರಿದ ಘಟನೆ ಗೋಕುಲ್ ರಸ್ತೆಯಲ್ಲಿ ಸಂಜೆ 7.30 ಕ್ಕೆ ನಡೆದಿದೆ.
ಹುಬ್ಬಳ್ಳಿಯಿಂದ ತಾರಿಹಾಳ ಕಡೆಗೆ ಹೊರಟಿದ್ದ ಟಿಟಿ...
Hubli news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರ ದೆಹಲಿ ಚಲೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಶಾಸಕರಿಗೆ ಅನುದಾನ ಕೊಡುವ ಯೋಗ್ಯತೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕಿಲ್ಲ. ನಾನು ಶಾಸಕನಿದ್ದೇನೆ, 8 ತಿಂಗಳಾದರೂ ಒಂದು ಕೋಟಿ ರೂಪಾಯಿ ಅನುದಾನ ನೀಡಿಲ್ಲ. ಜನರ ದಾರಿ ತಪ್ಪಿಸುವಂತಹ ಕೆಲಸ ಸಿದ್ದರಾಮಯ್ಯನವರು ಮಾಡ್ತಾ...
Davanagere News: ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು. ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ...
Movie News: ಬರೀ ಬೇಡದ ವಿವಾದ ಎಬ್ಬಿಸಿ ಇಲ್ಲಿಯವರೆಗೂ ಫೇಮಸ್ ಆದ ನಟಿ, ಮಾಡೆಲ್ ಅಂದ್ರೆ ಪೂನಂ ಪಾಂಡೆ. ನಿನ್ನೆವರೆಗೂ ತರಹೇವಾರಿ ಹೇಳಿಕೆ ಕೊಟ್ಟು, ವಿವಾದ ಎಬ್ಬಿಸಿಕೊಂಡು, ಗಾಸಿಪ್ ಕ್ವೀನ್ ಎಂದೇ ಖ್ಯಾತಳಾಗಿದ್ದ ಪೂನಂ ಪಾಂಡೆ, ನಿನ್ನೆ ಹೇಳಿದ ಸುಳ್ಳು ಮಾತ್ರ ಕ್ಷಮಿಸಲು ಅಸಾಧ್ಯವಾಗಿದ್ದು. ಓರ್ವ ಸೆಲೆಬ್ರಿಟಿ ಆಗಿ, ಈ ರೀತಿ ಸುಳ್ಳು ಸುಳ್ಳು...
Political News: ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ SSLC ಮಕ್ಕಳ ಕಿಸೆಗೂ ಕೈ...
Hassan News: ಹಾಸನ: ಪ್ರತ್ಯೇಕ ರಾಷ್ಟ್ರ ಆಗಬೇಕು ಎಂಬ ಸಂಸದ ಡಿ.ಕೆ.ಸುರೇಶ್ ಹೇಳಿಕೆ ವಿಚಾರದ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಒಡೆದು ಆಳುವ ರಾಜಕಾರಣವನ್ನೇ ಮಾಡಿಕೊಂಡು ಬಂದಿರುವ ಕಾಂಗ್ರೆಸ್ಗೆ ಒಟ್ಟಗೂಡಿಸಿ ಅಭ್ಯಾಸನೇ ಇಲ್ಲ. ರಾಹುಲ್ಗಾಂಧಿ ಅವರು ಭಾರತ್ ತೋಡೊ ಯಾತ್ರೆ ಅಂತ ಇಟ್ಟಿದ್ದರೆ ಡಿ.ಕೆ.ಸುರೇಶ್ ಅವರ ಹೇಳಿಕೆಗಳಿಗೆ ತಾತ್ವಿಕವಾದ ಬಲ ಬರುತ್ತಿತ್ತು. ಜೋಡೊ ಅಂತ...
Hassan News: ಹಾಸನ : ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿಸಚಿವ ಸಿ.ಟಿ.ರವಿ, ಎಲ್.ಕೆ.ಅಡ್ವಾನಿ ಅವರಿಗೆ ಭಾರತರತ್ನ ಅತ್ಯುನ್ನತ ಗೌರವ ನೀಡಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಕಳೆದ ಆರು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯ ರಾಜಕಾರಣದಲ್ಲಿದ್ದು. ಭಾರತದ ರಾಜಕಾರಣಕ್ಕೆ ಹೊಸ ದಿಕ್ಕನ್ನು ಕೊಟ್ಟ ಆಧುನಿಕ ಉಕ್ಕಿನ ಮನುಷ್ಯ ಎಂದು ಅಭಿದಾನವನ್ನು ಪಡೆದಿರುವ, ಶ್ರೀ ಲಾಲ್ ಕೃಷ್ಣ ಅಡ್ವಾಣಿ...
Hubli Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಕಾಂಗ್ರೆಸ್ನಲ್ಲಿ ಭ್ರಷ್ಟಾಚಾರ, ಒಳಜಗಳ ಹೆಚ್ಚಾಗಿದೆ. ಗಮನ ಬೇರೆಡೆ ಸೆಳೆಯಲು ಕೇಂದ್ರದ ಅನುದಾನ ಬಂದಿಲ್ಲಾ ಎನ್ನುತ್ತಿದ್ದಾರೆ. ಇವರಿಗೆ ಸರ್ಕಾರ ನಡೆಸಲು ಬರುತ್ತಿಲ್ಲ. ಕೇಂದ್ರದಿಂದ ಅತಿ ಹೆಚ್ಚು ಅನುದಾನ ಕೊಟ್ಟರೂ ಕಾಂಗ್ರೆಸ್ ಯಾಕೆ ಧರಣಿ ಮಾಡುತ್ತಿದೆ? ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್...
Hubli News: ಹುಬ್ಬಳ್ಳಿ: ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಬಹುದೊಡ್ಡ ಬದಲಾವಣೆಯಾಗಲಿದೆ. ನಾವು ವಿರೋಧ ಪಕ್ಷದವರಾಗಿ ಸರ್ಕಾರದ ಅಂಕುಡೊಂಕುಗಳನ್ನ ತಿದ್ದುವ ಕೆಲಸ ಮಾಡುತ್ತಿದ್ದೇವೆ. ಕಾದುನೋಡಿ ಲೋಕಸಭೆ ಚುನಾವಣೆ ನಂತರ ಬಹುದೊಡ್ಡ ಬದಲಾವಣೆಯಾಗಲಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ನಗರದಲ್ಲಿಂದು ಬಿಜೆಪಿ ಜಿಲ್ಲಾ ಕಾರ್ಯಕಾರಣಿಸಭೆಗೂ ಮುನ್ನ ಮಾತನಾಡಿದ ಅವರು, ಪಕ್ಷದ ನಿಯಮಾನುಸಾರವಾಗಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಇಂದು...
Hassan News: ಹಾಸನ : ಹಾಸನಕ್ಕಿಂದು ಭೇಟಿ ನೀಡಿದ ಮಾಜಿ ಸಚಿವ ಸಿ.ಟಿ.ರವಿ, ಮಾಧ್ಯಮದವರೊಂದಿಗೆ ಮಾತನಾಡಿದ್ದು, ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಅಭಿಯಾನ ಆರಂಭ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಮನೆ ಮನೆಯಲ್ಲಿ ಹನುಮ ಧ್ವಜ ಹಾರಿಸುತ್ತೇವೆ, ಯಾವ ಲೈಸೆನ್ಸ್ನ ಅವಶ್ಯಕತೆ ಇಲ್ಲ. ನನ್ನ ಮನೆ ಮೇಲೆ ಹನುಮ ಧ್ವಜ ಹಾರಿಸಲು ಯಾರದ್ದಾದರೂ ಅಪ್ಪಣೆ ಬೇಕೇನು..? ಅಪ್ಪಣೆ ಅವಶ್ಯಕತೆ ಇಲ್ಲಾ,...