Mumbai News: ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್, ಶಿವಸೇನೆ ಬಣದ ನಾಯಕನಾದ ಮಹೇಣ್ ಗಾಯಕ್ವಾಡ್ ಎಂಬುವವರ ಮೇಲೆ ಪೊಲೀಸ್ ಠಾಣೆಯಲ್ಲೇ ಗುಂಡು ಹಾರಿಸಿದ್ದು, ಮಹೇಶ್ ದೇಹಕ್ಕೆ 5 ಗುಂಡುಗಳು ಹೊಕ್ಕಿದೆ. ಮಹೇಶ್ ಸ್ಥಿತಿ ಗಂಭೀರವಾಗಿದೆ.
ಮುಂಬೈನ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಮಹೇಶ್ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಗಣಪತ್ ಗಾಾಯಕ್ವಾಡ್ನನ್ನು ಪೊಲೀಸರು...
Political News: ಬಿಜೆಪಿ ಭೀಷ್ಮ ಲಾಲಕೃಷ್ಣ ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿಯನ್ನು, ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿ, ಬರೆದುಕೊಂಡಿರುವ ಪ್ರಧಾನಿ ಮೋದಿ, ಶ್ರೀ ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹೇಳಲು ನನಗೆ ಬಹಳ ಸಂತೋಷವಾಗುತ್ತಿದೆ.
ನಾನು ಅವರೊಂದಿಗೆ ಮಾತನಾಡಿ, ನೀವು...
Jharkhand News: ಭ್ರಷ್ಟಾಚಾರ ಆರೋಪದಡಿ ಜಾರ್ಖಂಡನ ಮಾಜಿ ಸಿಎಂ ಹೇಮಂತ್ ಸೊರೆನ್ ಜೈಲುಪಾಲಾಗಿದ್ದು, ಚಂಪೈ ಸೊರೆನ್ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇದೀಗ ಫೆಬ್ರವರಿ 5ರೊಳಗೆ ಚಂಪೈ ಸೊರೆನ್ ಬಹುಮತ ಸಾಬೀತುಪಡಿಸಬೇಕಿದೆ. ಈ ಕಾರಣ್ಕಾಗಿ ಎಲ್ಲಿ ಶಾಸಕರು ಬೇರೆ ಪಾರ್ಟಿ ಪಾಲಾಗುತ್ತಾರೋ ಎಂಬ ಕಾರಣಕ್ಕೆ, ಅವರನ್ನೆಲ್ಲ ಹೈದರಾಬಾದ್ಗೆ ಶಿಫ್ಟ್ ಮಾಡಲಾಗಿದೆ. ಹೈದರಾಬಾದ್ನ ರೆಸಾರ್ಟ್ನಲ್ಲಿ ಶಾಸಕರನ್ನು...
Uttar Pradesh: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ದಿನದಿಂದ ದಿನಕ್ಕೆ ಬಾಲಕ ರಾಮನ ದರ್ಶನಕ್ಕಾಗಿ ಬರುವ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ಅದಾಗಲೇ 11 ದಿನ ಕಳೆದಿದ್ದು, 25 ಲಕ್ಷ ಭಕ್ತರು ಅಯೋಧ್ಯೆಗೆ ಭೇಟಿ ನೀಡಿ, ರಾಮನ ದರ್ಶನ ಪಡೆದಿದ್ದಾರೆಂದು ಹೇಳಲಾಗಿದೆ. ಬರೀ 11 ದಿನಗಳಲ್ಲಿ 11 ಕೋಟಿ ಕಾಣಿಕೆಯೂ ಸಂಗ್ರಹವಾಗಿದೆ.
ಇದೀಗ ಅಯೋಧ್ಯೆ ರಾಮಮಂದಿರದಲ್ಲಿ ಬಾಲಕರಾಮನ ದರ್ಶನ...
Dharwad Political News: ಧಾರವಾಡ: ಬೈರಿದೇವರ ಕೊಪ್ಪ ಸಮೀಪ ವೇಗವಾಗಿ ಬಂದ ಬಿಆರ್ಟಿಎಸ್ ಬಸ್ ಜೆಸಿಬಿಗೆ ಡಿಕ್ಕಿಯಾದ ನಂತರ, ಉಂಟಾಗಿದ್ದ ಗಲಾಟೆಯನ್ನು ಶಮನಗೊಳಿಸಿದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವ ಘಟನೆ ಶುಕ್ರವಾರ ನಡೆದಿದೆ.
ಧಾರವಾಡ ಜಿಲ್ಲಾ ಪ್ರವಾಸದಲ್ಲಿದ್ದ ಸಚಿವ ಸಂತೋಷ್ ಲಾಡ್ ಅವರು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಉತ್ತರ ವಿಭಾಗದ ಸಹಾಯಕ ಪೋಲಿಸ ಆಯುಕ್ತರಾಗಿ ಶಿವಪ್ರಕಾಶ್ ರಾಜೇಂದ್ರ ನಾಯ್ಕ ಅವರು ನೂತನವಾಗಿ ನಿನ್ನೆಯ ದಿನ ಅಧಿಕಾರ ವಹಿಸಿಕೊಂಡರು.
ಉತ್ತರ ವಿಭಾಗದ ಸಹಾಯಕ ಪೋಲಿಸ ಆಯುಕ್ತರಾಗಿದ್ದ ಬಲಪ್ಪ ನಂದಗಾವಿ ಅವರ ಸ್ಥಳಕ್ಕೆ ಶಿವಪ್ರಕಾಶ್ ನಾಯ್ಕ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶವನ್ನು ಹೊರಡಿಸಿತ್ತು.
ಇನ್ನು ಶಿವಪ್ರಕಾಶ್ ನಾಯ್ಕ ಅವರು ಈ ಹಿಂದೆ...
Political News: ನವದೆಹಲಿ: ಕೇಂದ್ರದ ಮಧ್ಯಂತರ ಬಜೆಟ್ (Budget 2024) ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಸಂಸದ ಡಿ.ಕೆ. ಸುರೇಶ್ (DK Suresh), ಭಾರತ ವಿಭಜನೆ ಬಗ್ಗೆ ಮಾತನಾಡಿದ್ದರು. ಇದಕ್ಕೀಗ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಇನ್ನು ಇದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಪ್ರತಿಕ್ರಿಯಿಸಿ, ಕನಕಪುರದ ಬಂಡೆ ಒಡೆದಷ್ಟು ಸುಲಭ...
Political News: ಬೆಂಗಳೂರು: ಹಿಂದೂಗಳಾರೂ ಕುಂಕುಮ, ವಿಭೂತಿ ಬೇಡ ಅಂತಾ ಹೇಳಲ್ಲ. ಕುಂಕುಮ ಬೇಡ ಎನ್ನುವ ಇವರು ಹಿಂದೂನಾ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ ಮಾಡಿದ್ದಾರೆ. ವಿಜಯನಗರದಲ್ಲಿ ಹಂಪಿ ಉತ್ಸವದಲ್ಲಿ ಕುಂಕುಮ ಹಾಕಲು ಸಿಎಂ ಸಿದ್ದರಾಮಯ್ಯ ಹಿಂದೇಟು ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮಾತೆತ್ತಿದರೆ ನಾನು...
Dharwad News: ಧಾರವಾಡ: ಕುಖ್ಯಾತ ದರೋಡೆಕೊರರ ಹೆಡೆಮುರಿ ಕಟ್ಟುವಲ್ಲಿ ಧಾರವಾಡ ವಿದ್ಯಾಗಿರಿ ಪೋಲಿಸರು ಯಶಸ್ವಿಯಾಗಿದ್ದಾರೆ.
ರಾತ್ರಿ ವೇಳೆಯಲ್ಲಿ ಕಾರು, ಬೈಕ್ ಹಾಗೂ ಒಂಟಿ ಪ್ರಯಾಣಿಕರನ್ನು ಟಾರ್ಗೆಟ್ ಮಾಡಿ ದರೋಡೆ ಮಾಡುತ್ತಿದ್ದ ಖತರ್ನಾಕ್ ಟೀಮ್ ಇದಾಗಿದ್ದು, ಜ.1 ರಂದು ಧಾರವಾಡ ಐಐಐಟಿ ಹತ್ತಿರ ಹುಬ್ಬಳ್ಳಿಯ ನಿವಾಸಿ ಮಲ್ಲಿಕಾರ್ಜುನ ಬಡ್ನಿ ಎಂಬಾತರ ಕಾರನ್ನು ಅಡ್ಡಗಟ್ಟಿ, ಕಾರಿನ ಕ್ಲಾಸ್ ಒಡೆದು...
Hubli News: ಹುಬ್ಬಳ್ಳಿ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸಂಸ್ಥೆಯಲ್ಲಿನ ನೂನ್ಯತೆ ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗುವೆ. ನನಗೆ ವಹಿಸಿದ ಜವಾಬ್ದಾರಿಯನ್ನು ಪಾರದಾರ್ಶಕವಾಗಿ ನಿಭಾಯಿಸುತ್ತೇನೆ. ಸಂಸ್ಥೆಯ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಸಂಸ್ಥೆಯನ್ನು ಲಾಭದ ಹಾದಿಗೆ ತರಲು ಪ್ರಯತ್ನಿಸುವೆ. ಹೀಗಾಗಿ ಎಲ್ಲರ ಸಹಾಯ ಮತ್ತು...