Friday, May 8, 2026

Rahul Gandhi

ಫಕೀರ ಸಿದ್ಧರಾಮ ಸ್ವಾಮೀಜಿ ಅಮೃತ ಮಹೋತ್ಸವ- ಆನೆ ಅಂಬಾರಿ ಮೆರವಣಿಗೆ ವೈಭವ

Hubli News: ಹುಬ್ಬಳ್ಳಿ: ಫಕೀರ ಸಿದ್ದರಾಮ ಸ್ವಾಮೀಜಿಗಳ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆನೆ ಅಂಬಾರಿ ಮೆರವಣಿಗೆ ನಡೆಸಲಾಯಿತು. ಮೂರು ಸಾವಿರ ಮಠದಿಂದ ನಡೆದ ಮೆರವಣಿಯಲ್ಲಿ ಐದು ಆನೆ, ಐದು ಒಂಟೆ, ಐದು ಕುದುರೆ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಿದವು. ಫಕೀರ ಸಿದ್ದರಾಮ ಸ್ವಾಮೀಜಿ, ದಿಂಗಾಲೇಶ್ವರ ಸ್ವಾಮೀಜಿ, ಮೂರು ಸಾವಿರ ಮಠದ ಮೂಜಗು ಸ್ವಾಮೀಜಿಗಳು...

ಇದೊಂದು ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕ ಬಜೆಟ್: ಮಾಜಿ ಸಿಎಂ ಕುಮಾರಸ್ವಾಮಿ

Political News: ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ಬಜೆಟ್ ವಿಕಾಸಪೂರಕ ಮತ್ತು ಅಭಿವೃದ್ಧಿಪರ ಬಜೆಟ್ ಅಂದಿದ್ದಾರೆ. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಮಧ್ಯಂತರ ಬಜೆಟ್ ಅನ್ನು ನಾನು ಸ್ವಾಗತಿಸುತ್ತೇನೆ. ಕೃಷಿ ವಲಯ ಮತ್ತು...

“ಇದು ವಿಕಸಿತ ಭಾರತ ಅಲ್ಲ, ವಿನಾಶಕಾರಿ ಭಾರತದ ಬಜೆಟ್”

Political News: ಇಂದು ಕೇಂದ್ರ ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಟೀಕೆ ಮಾಡಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2024-25ರ ಮಧ್ಯಂತರ ಆಯವ್ಯಯ ಪತ್ರದಲ್ಲಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಸನ್ಮಾನ್ಯ ನರೇಂದ್ರ ಮೋದಿ ಅವರು ನಿರ್ಮಿಸಿರುವ...

ಬಿಗ್‌ಬಾಸ್ ಸ್ಪರ್ಧಿ ಮಾಡಿದ್ದ ರೀಲ್ಸ್‌ನಿಂದ ಕಳೆದು ಹೋಗಿದ್ದ ಪುರುಷ, ಮಂಗಳಮುಖಿಯಾಗಿ ಪತ್ತೆ

Bigg Boss News: ಬಿಗ್‌ಬಾಸ್ ಮುಗಿದರೂ ಕೂಡ ಅದರ ಸುದ್ದಿ ಮಾತ್ರ ಮುಗಿಯುತ್ತಿಲ್ಲ. ಆದರೆ ಈ ಬಾರಿ ಸಿಕ್ಕಿರುವ ಸುದ್ದಿ ಮಾತ್ರ, ವಿಚಿತ್ರವಾಗಿದೆ. 7 ವರ್ಷದ ಹಿಂದೆ ರಾಮನಗರದ ಲಕ್ಷ್ಮಣ್ ರಾವ್ ಎಂಬ ವ್ಯಕ್ತಿ ಸಾಲ ಮಾಡಿ ಪತ್ನಿ, ಮಕ್ಕಳನ್ನು ಬಿಟ್ಟು ಹೋಗಿದ್ದ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಈ...

ಕೇಂದ್ರ ಬಜೆಟ್‌ನ್ನು ಹಾಡಿಹೊಗಳಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

Hubballi News: ಹುಬ್ಬಳ್ಳಿ: ನಿರ್ಮಲಾ ಸೀತಾರಾಮನ್ ಅವರು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡನೆ ಮಾಡಿದ್ದಾರೆ. ಯುವ ಸಬಲೀಕರಣಕ್ಕೆ, ರೈತರ ಕ್ಷೇಮಾಭವೃದ್ಧಿ, ಬಡವರ ಕಲ್ಯಾಣ, ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಬಜೆಟ್ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಸ್ಕಿಲ್ ಇಂಡಿಯಾ, ಆಯುಷ್ಮಾನ್ ಭಾರತ, ರಾಷ್ಟ್ರೀಯ ಶಿಕ್ಷಣ ನೀತಿಗೆ...

ಕೇಂದ್ರ ಸರ್ಕಾರ ಅಭಿವೃದ್ಧಿ ಪರ ಬಜೆಟ್ ಮಂಡಿಸಿದೆ- ಮಹೇಶ ಟೆಂಗಿನಕಾಯಿ…

Hubli News: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡಿಸಿದ್ದಾರೆ. ಮಹಿಳೆಯರು, ರೈತರು, ಜನಸಾಮಾನ್ಯರ ಏಳ್ಗೆಯನ್ನು ಗಮನದಲ್ಲಿ ಇರಿಸಿಕೊಂಡು ಬಜೆಟ್ ಮಂಡಿಸಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ‌ಹೇಳಿದರು. ಬಜೆಟ್ ಕುರಿತಂತೆ ಪ್ರತಿಕ್ರಿಯೆ ‌ನೀಡಿದ ಅವರು, ಪ್ರಧಾನಿ ಮೋದಿಯವರ ಗುರಿಯಂತೆ 2047 ರವರೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ. ವಿಪಕ್ಷಗಳು ಚುನಾವಣಾ...

ಕೋಟಿ ಕೋಟಿ ಬೆಲೆಬಾಳುವ ಮನೆಯಲ್ಲಿ ನೀರು ಲಿಕೇಜ್ ಸಮಸ್ಯೆ, ಕೋರ್ಟ್ ಮೆಟ್ಟಿಲೇರಿದ ನಟಿ ಪ್ರಿಯಾಂಕಾ

Bollywood News: ಬಾಲಿವುಡ್ ಕಪಲ್ ನಿಕ್ ಜೋನಾಸ್ ಮತ್ತು ನಟ ಪ್ರಿಯಾಂಕಾ ಚೋಪ್ರಾ ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಕೊಟ್ಟು, ಹೊಸ ಮನೆಯೊಂದನ್ನು ಖರೀದಿಸಿದ್ದರು. ಆದರೆ ಇದೀಗ ಅಲ್ಲಿ ನೀರು ಲಿಕೇಜ್ ಸಮಸ್ಯೆಯಾಗುತ್ತಿದ್ದು, ಪ್ರಿಯಾಂಕಾ ಕೋರ್ಟ್ ಮೆಟ್ಟಿಲೇರಿದ್ದಾರೆ. ಕೋಟಿ ಕೋಟಿ ರೂಪಾಯಿ ತೆಗೆದುಕೊಂಡು, ಮನೆ ಮಾಲೀಕ ಇಷ್ಟು ಕೆಟ್ಟದಾಗಿರುವ ಮನೆಯನ್ನು ತಮಗೆ ಕೊಟ್ಟಿರುವುದಕ್ಕಾಗಿ ಪ್ರಿಯಾಂಕಾ ಆಕ್ರೋಶ...

ಬಾಲಿವುಡ್ ನಟ ಪುಲ್ಕಿತ್ ಸಾಮ್ರಾಟ್ ಜೊತೆ ಎಂಗೇಜ್ ಆದ ನಟಿ ಕೃತಿ ಕರಬಂಧ

Movie News: ಕನ್ನಡ ಸೇರಿ ಹಲವು ಭಾಷೆಗಳಲ್ಲಿ ನಟಿಸಿರುವ ನಟಿ ಕೃತಿಕರಬಂಧ, ಬಾಲಿವುಡ್ ನಟ ಪುಲ್ಕಿತ್ ಸಾಮ್ರಾಟ್ ಜೊತೆ ಎಂಗೇಜ್ ಆಗಿದ್ದಾರೆ. ಹಲವು ವರ್ಷಗಳಿಂದ ಇವರಿಬ್ಬರು ಡೇಟಿಂಗ್ ಮಾಡುತ್ತಿದ್ದು, ನಿನ್ನೆ ಎಂಗೇಜ್ ಆಗಿದ್ದಾರೆ. ಕುಟುಂಬದವರನ್ನು ಒಪ್ಪಿಸಿಯೇ ಈ ಜೋಡಿ ನಿನ್ನೆ ನಿಶ್ಚಿತಾರ್ಥ ಮಾಡಿಕೊಂಡಿದೆ. ಈ ಫೋಟೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಕೆಲ...

ತಿರುಪತಿಯಲ್ಲಿ ಭಿಕ್ಷುನಂತೆ ತಿರುಗಿದ ಈ ಖ್ಯಾತ ನಟ ಯಾರೆಂದು ಗೊತ್ತೇ..?

Movie News: ಭಾರತೀಯ ಸಿನಿಮಾ ಇಂಡಸ್ಟ್ರಿಯಲ್ಲಿ ಹಲವು ನಟರು ಭಿಕ್ಷುಕನ ಪಾತ್ರ ಹಾಕಿ, ಗುರುತೇ ಸಿಗದಂತೆ ಇದ್ದದ್ದನ್ನು ನಾವು ನೋಡಿದ್ದೇವೆ. ಇದೀಗ ಇನ್ನೋರ್ವ ನಟ, ತಿರುಪತಿಯಲ್ಲಿ ಭಿಕ್ಷುಕನ ಪಾತ್ರ ಧರಿಸಿ, ಓಡಾಡಿದ್ದಾರೆ. ಆದರೆ ಇದು ಸುಮ್ಮ ಸುಮ್ಮನೆ ಓಡಾಡಿದ್ದಲ್ಲ ಬದಲಾಗಿ, ಸಿನಿಮಾ ಶೂಟಿಂಗ್‌ಗಾಗಿ ಆ ನಟ ಭಿಕ್ಷುಕನ ಪಾತ್ರ ಧರಿಸಿದ್‌ದಾರೆ. ಹಾಗಾದ್ರೆ ಯಾರು ಆ ನಟ...

ಪ್ರತ್ಯೇಕ ರಾಷ್ಟ್ರದ ಕುರಿತು ಸಂಸದ ಡಿ.ಕೆ.ಸುರೇಶ್ ಹೇಳಿಕೆ ಖಂಡನೀಯ- ಬಿ ವೈ ವಿಜಯೇಂದ್ರ…

Hubli News: ಹುಬ್ಬಳ್ಳಿ:  ಪ್ರತ್ಯೇಕ ರಾಷ್ಟ್ರದ ಕುರಿತು ಸಂಸದ ಡಿ.ಕೆ.ಸುರೇಶ ಹೇಳಿಕೆ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ಪ್ರಥಮ ಬಾರಿಗೆ ನಗರಕ್ಕೆ ಆಗಮಿಸಿದ ಅವರಿಗೆ ಬಿಜೆಪಿ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಬಳಿಕ ಮಾತನಾಡಿದ ಅವರು, ಡಿ.ಕೆ.ಸುರೇಶ ಅವರು ತಮ್ಮ ಜವಾಬ್ದಾರಿ ಅರಿತು ಮಾತನಾಡಬೇಕಾಗುತ್ತದೆ. ಸಂವಿಧಾನದ 75...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img