Friday, May 8, 2026

Rahul Gandhi

ಧಾರವಾಡ ಜಿಲ್ಲಾಧಿಕಾರಿ “ಗುರುದತ್ ಹೆಗಡೆ” ವರ್ಗಾವಣೆ- “ದಿವ್ಯಾ ಪ್ರಭು” ನೂತನ ಡಿಸಿ…

Dharwad News: ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶವನ್ನ ಹೊರಡಿಸಿದ್ದು, ರಾಷ್ಟ್ರಪತಿಗಳಿಂದ ಪ್ರಶಸ್ತಿ ಪಡೆದಿರುವ ಮಹಿಳಾ ಐಎಎಸ್‌ ಅಧಿಕಾರಿಯನ್ನ ನೇಮಿಸಿದೆ. ಭಾರತೀಯ ಜನತಾ ಪಕ್ಷ ಅಧಿಕಾರದಲ್ಲಿದ್ದಾಗ ಧಾರವಾಡ ಜಿಲ್ಲೆಗೆ ಗುರುದತ್ ಹೆಗಡೆ ಅವರು ಜಿಲ್ಲಾಧಿಕಾರಿಯಾಗಿ ಬಂದಿದ್ದರು. ತದನಂತರ ಕಾಂಗ್ರೆಸ್ ಆಡಳಿತ ಆರಂಭವಾದ ಏಳು ತಿಂಗಳ ನಂತರ ವರ್ಗಾವಣೆಯಾಗಿದ್ದು, ಯಾವುದೇ...

ಪಕ್ಷದಲ್ಲಿ ಯಾವುದೇ ಬಣಗಳಿಲ್ಲ: ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಸ್ಪಷ್ಟನೆ

Political News: ಬಿಜೆಪಿಗೆ ಘರ್ವಾಪ್ಸಿ ಆದ ನಂತರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮೊದಲ ಬಾರಿಗೆ ಹುಬ್ಬಳ್ಳಿ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಶಾಸಕ ಮಹೇಶ್ ಟೆಂಗಿನಕಾಯಿ ಮತ್ತಿತರ ಬಿಜೆಪಿ ನಾಯಕರು ಸ್ವಾಗತ ಕೋರಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಅರವಿಂದ್ ಬೆಲ್ಲದ್ ಗೈರಾಗಿದ್ದರು. ಇದೇ ಕಾರಣಕ್ಕೆ ಜಿಲ್ಲೆಯಲ್ಲಿ ಜೋಶಿ...

ರಾಷ್ಟ್ರಪತಿಯನ್ನು ಏಕವಚನದಲ್ಲಿ ಸಂಬೋಧಿಸಿದ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ

Political News: ಚಾಮರಾಜನಗರದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದು, ಈ ಬಗ್ಗೆ ಬಿಜೆಪಿ, ಜೆಡಿಎಸ್ ನಾಯಕರು ಆಕ್ರೋಶ ಹೊರಹಾಕಿದ್ದರು. ಇದೀಗ ಸ್ಪಷ್ಟನೆ ನೀಡಿ, ಟ್ಲೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ವಿಷಾದ ವ್ಯಕ್ತಪಡಿಸಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ...

ಸಿದ್ದರಾಮಯ್ಯ ವಿರುದ್ಧ ಆಚಾರಗೆಟ್ಟ ಮುಖ್ಯಮಂತ್ರಿ ಎಂದು ಆಕ್ರೋಶ ಹೊರಹಾಕಿದ ಹೆಚ್.ಡಿ.ಕುಮಾರಸ್ವಾಮಿ

Political News: ಸಿಎಂ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ. ಅವಳನ್ನು ಎಂಬ ಪದ ಸಂಭೋದನೆ ಮಾಡಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ಹರಿಹಾಯ್ದಿದ್ದು, ಆಚಾರಗೆಟ್ಟ ಮುಖ್ಯಮಂತ್ರಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವ, ವಕೀಲಿಕೆ ನಮ್ಮಪ್ಪನ ಮನೆ ಆಸ್ತಿ ಎಂದು...

ಮಂಡ್ಯದ ಹನುಮಧ್ವಜ ತೆರವುಗೊಳಿಸಿದ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Chitradurga News: ಚಿತ್ರದುರ್ಗದಲ್ಲಿಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯಲ್ಲಿ ಹನುಮಧ್ವಜದ ಬಗ್ಗೆ ನಡೆದ ಘಟನೆಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ತೆರವು ಮಾಡಿರುವ ಸಂಬಂಧ ವಿರೋಧಪಕ್ಷಗಳು ರಾಜಕೀಯ ಮಾಡುತ್ತಿವೆ. ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಗವಾಧ್ವಜ ಹಾರಿಸಿದ್ದು ಸರಿಯಲ್ಲ. ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ನಿಯಮಾನುಸಾರ...

ರಾಜ್ಯ ಸರ್ಕಾರ ಮತ್ತು ಸಿದ್ದರಾಮಯ್ಯ ಹಿಂದೂ ವಿರೋಧಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಹಾರದಲ್ಲಿ ಅಪವಿತ್ರ ಮೈತ್ರಿ ಇತ್ತು. ಈಗ ಅದು ಅಂತ್ಯವಾಗಿದೆ ಎಂದು ಹೇಳಿದ್ದಾರೆ. ನಿತೀಶ್ ಕುಮಾರ್ ಬಗ್ಗೆ ನಾವು ಟೀಕೆ ಟಿಪ್ಪಣಿ ಮಾಡಿದ್ದೇವೆ. ಆದ್ರೆ ಯಾವತ್ತೂ ಸಹ ವೈಯಕ್ತಿಕವಾಗಿ ಟೀಕಿಸಿಲ್ಲ. ಭ್ರಷ್ಟಾಚಾರ, ಪರಿವಾರವಾದಿ ಬಗ್ಗೆ ಟೀಕೆ ಮಾಡಿದ್ದೆವು. ಭ್ರಷ್ಟ ಪರಿವಾರವಾದಿ ಜೊತೆ ಇವರಿಗೆ...

ಶೆಟ್ಟರ್‌ಗೆ ಗಂಡಸ್ತನ ಇದ್ರೆ ಲೋಕಸಭೆ ಟಿಕೆಟ್ ಗಿಟ್ಟಿಸಿಕೊಂಡು ತೋರಿಸಲಿ: ಶರಣಪ್ಪ ಕೊಟಗಿ ಸವಾಲು

Hubli Political News: ಹುಬ್ಬಳ್ಳಿ: ಶೆಟ್ಟ‌ರ್ ಗಂಡಸ್ತನ, ಧಮ್ ಬಗ್ಗೆ ಮಾತನಾಡುತ್ತಾರೆ. ಈಗ ಅವರಿಗೆ ತಾಕತ್ತಿದ್ದರೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿ ಎಂದು ಕಾಂಗ್ರೆಸ್ ಮುಖಂಡ ಶರಣಪ್ಪ ಕೊಟಗಿ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್‌ಅನ್ನು ಶೆಟ್ಟ‌ರ್ ಅವರಿಗೆ ಕೊಡಿಸಲಿ. ಜಗದೀಶ್ ಶೆಟ್ಟರ್ ಕಾಂಗ್ರೆಸ್...

9ನೇಯ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

Patna Political News: ಇಂಡಿಯಾ ಮೈತ್ರಿ ಕೂಡ ಬಿಟ್ಟು ಬಿಜೆಪಿ ಜೊತೆ ಕೈಜೋಡಿಸಿರುವ ನಿತೀಶ್ ಕುಮಾರ್, 9ನೇಯ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಲವು ದಿನಗಳಿಂದ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಬಿಜೆಪಿ ಕಡೆಯಿಂದ ಮತ್ತೆ ಸಿಎಂ ಆಗ್ತಾರೆ ಅಂತಾ ಹೇಳಲಾಗುತ್ತಿತ್ತು. ಇಂದು ಬೆಳಿಗ್ಗೆ ನಿತೀಶ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು,...

ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರಕಾರ ಹನುಮ ಧ್ವಜವನ್ನು ನಿಷೇಧಿಸಿದೆಯೇ?: ಸಿ.ಟಿ.ರವಿ ಪ್ರಶ್ನೆ

Political News: ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ಧ್ವಜ ಸ್ತಂಭದಲ್ಲಿ ಹನುಮಧ್ವಜ ಹಾಕಿದ್ದು ವಿವಾದವಾಗಿದೆ. ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯಾಗಿರುವ ಸಂಭ್ರಮಕ್ಕೆ, ಮಂಡ್ಯದಲ್ಲಿ ಹನುಮಧ್ವಜವನ್ನು ಹಾರಿಸಲಾಗಿತ್ತು. ಆದರೆ ಆ ಧ್ವಜ ಇಳಿಸಲು ಒತ್ತಾಯಿಸಲಾಗಿದೆ. ಈ ಬಗ್ಗೆ ಗಲಾಟೆ ನಡೆದಿದೆ. ಇನ್ನು ಈ ವಿಚಾರವಾಗಿ ಮಾಜಿ ಸಚಿವ ಸಿ.ಟಿ.ರವಿ ಬೇಸರ ಹೊರಹಾಕಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ...

ಏಕಾಏಕಿ ಹನುಮಧ್ವಜ ಕೆಳಗಿಳಿಸಿ, ರಾಮನ ಬ್ಯಾನರ್ ಕಿತ್ತು ಹಾಕಿರುವುದು ಸರಿಯಾದ ಕ್ರಮವಲ್ಲ: ಸಂಸದೆ ಸುಮಲತಾ

Political News: ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ಧ್ವಜ ಸ್ತಂಭದಲ್ಲಿ ಹನುಮಧ್ವಜ ಹಾಕಿದ್ದು ವಿವಾದವಾಗಿದೆ. ಈ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಬೇಸರ ವ್ಯಕ್ತಪಡಿಸಿದ್ದಾರೆ. ಮಂಡ್ಯ ತಾಲ್ಲೂಕು ಕೆರೆಗೋಡು ಗ್ರಾಮದ ಶ್ರೀ ಗೌರಿ ಶಂಕರ್ ಸೇವಾ ಟ್ರಸ್ಟ್ ಮೂರು ದಶಕಗಳಿಂದ ಧಾರ್ಮಿಕ, ಸಾಮಾಜಿಕ ಸೇವೆಯನ್ನು ಮಾಡುತ್ತಾ ಬಂದಿದೆ. ಈ ಬಾರಿ 108 ಅಡಿ ಧ್ವಜ ಸ್ಥಂಬ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img