Friday, May 8, 2026

Rahul Gandhi

‘ದಾವಣಗೆರೆ ಕ್ಷೇತ್ರದಿಂದ ನಾನು ಆಕಾಂಕ್ಷಿಯಾಗಿದ್ದೇನೆ. ಸಮೀಕ್ಷೆ ಮಾಡಿ ಲೋಕಸಭೆ ಟಿಕೆಟ್ ಕೊಡಲಿ’

Tumakuru News: ತುಮಕೂರು: ತುಮಕೂರಿನ ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ರೇಣುಕಾಚಾರ್ಯ, ಜಗದೀಶ್ ಶೆಟ್ಟರು ಯಾವುದೋ ಕಾರಣಕ್ಕೆ ಪಕ್ಷ ಬಿಟ್ಟು ಹೋಗಿದ್ದರು. ದೇಶದಲ್ಲಿ ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನ ಮಂತ್ರಿ ಮಾಡಬೇಕು. ಎಂಬ ಉದ್ದೇಶದಿಂದ ಸಂಘಟನೆ ಮಾಡಲು ಅವರು ಬಂದಿದ್ದಾರೆ ಎಂದು ಹೇಳಿದರು. ಲೋಕಸಭೆಯ 28 ಕ್ಷೇತ್ರಗಳನ್ನು...

ಕೇಂದ್ರದಿಂದ ಐಟಿ-ಇಡಿ ಬೆದರಿಕೆ ಇದ್ದಿದ್ದರೆ 9 ತಿಂಗಳ ಹಿಂದೆ ಮಾಡಬೇಕಿತ್ತು: ಜಗದೀಶ್ ಶೆಟ್ಟರ್

Tumakuru News: ತುಮಕೂರು: ಒಮ್ಮೆ ಕಾಂಗ್ರೆಸ್‌ ಸೇರಿ, ಮರಳಿ ಬಿಜೆಪಿಗೆ ಬಂದಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಗುರುಗಳ ಆಶೀರ್ವಾದ ಪಡೆದಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶೆಟ್ಟರ್, ಗದ್ದುಗೆ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದೇನೆ. ಭಾರತೀಯ ಜನತಾ ಪಾರ್ಟಿಗೆ ಪುನರ್ ಸೇರ್ಪಡೆಯಾಗಿದ್ದೇನೆ. ನಿನ್ನೆ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿದ್ದೆ....

‘ನಾವು ಬಿಹಾರಕ್ಕೆ ಹೋಗೋದು‌ ಬೇಡಾ, ಹುಬ್ಬಳ್ಳಿ ಧಾರವಾಡದಲ್ಲಿ ಮತ್ತೊಬ್ಬ ನೀತಿಶ್ ಕುಮಾರ್ ಹುಟ್ಟಿದ್ದಾರೆ’.

Hubballi Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘರ್ ವಾಪ್ಸಿ ಹಿನ್ನೆಲೆಯಲ್ಲಿ, ಶೆಟ್ಟರ್ ವಿರುದ್ದ ಲಿಂಗಾಯತ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗೋಷ್ಠಿ ಏರ್ಪಡಿಸಿದ ಲಿಂಗಾಯತ ನಾಯಕರು, ನಮ್ಮ ಸಮುದಾಯಕ್ಕೆ ಶೆಟ್ಟರ್ ಮೋಸ ಮಾಡಿ ಹೋಗಿದ್ದಾರೆ. ಲಿಂಗಾಯತ ‌ಮುಖಂಡ ಮೋಹನ ಲಿಂಬಿಕಾಯಿ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಸರ್ಕ್ಯೂಟ್ ಹೌಸ್ ದಲ್ಲಿ ಮಾಧ್ಯಮಗೋಷ್ಠಿ ಏರ್ಪಡಿಸಿ...

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಿಷ್ಯ ಕಾಂಗ್ರೆಸ್‌ಗೆ ಗುಡ್ ಬಾಯ್

Hubballi News: ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಗುಡ್ ಬಾಯ್ ಹೇಳಿದ ತಕ್ಷಣವೇ, ಈಗ ಅವರ ಶಿಷ್ಯ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಹುದ್ದೆಗೆ ಕಲಂದ‌ರ್ ಮುಲ್ಲಾ ರಾಜೀನಾಮೆ ಸಲ್ಲಿಸಿದ್ದಾರೆ. ಇನ್ನು ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆಯನ್ನು ಮಹಾನಗರ ಜಿಲ್ಲಾ ಅಧ್ಯಕ್ಷರಿಗೆ ಪತ್ರದ ಮೂಲಕ ಸಲ್ಲಿಸಿದ್ದು, ಮಾಜಿ ಸಿಎಮ್ ಜಗದೀಶ್ ಶೆಟ್ಟರ್...

ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubballi Political News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಜೋಶಿ ನೇತೃತ್ವದಲ್ಲಿ ಗಾಳಿಪಟ ಉತ್ಸವ ಆಯೋಜಿಸಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಗಾಳಿಪಟ ಉತ್ಸವದಲ್ಲಿ ಮೋದಿಯವರನ್ನು ಹಾಡಿ ಹೊಗಳಿದರು. ಭಾರತ ದೇಶವನ್ನು ಬಲಿಷ್ಠ ಮಾಡಲು ನಾವು ಸಂಕಲ್ಪ ಮಾಡಬೇಕು. ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ ಎಂದು ಜೋಶಿ ಮೋದಿ...

ಹೋದಷ್ಟೇ ವೇಗವಾಗಿ ವಾಪಸ್ಸಾದ ಜಗದೀಶ್ ಶೆಟ್ಟರ್ ಲಿಂಗಾಯತ ಕಾರ್ಡ್ ಹಿಡೀತಾರಾ..?

Hubballi Political News: ಶೆಟ್ಟರ್ ಘರವಾಪ್ಸಿಯಿಂದ ಇಡೀ ಧಾರವಾಡ ಲೋಕಸಭೆ ರಣಕಣವೇ ಬದಲಾಗಿ ಹೋಗಿದೆ. ಮಾಜಿ ಸಿಎಮ್ ಜಗದೀಶ್ ‌ಶೆಟ್ಟರ್ ಯಾಕೆ ಘರವಾಪ್ಸಿ ಯಾದರೂ, ಶೆಟ್ಟರ್ ಮತ್ತೆ ಲಿಂಗಾಯತ ದಾಳ ಉರುಳಿಸ್ತಾರಾ? ಏನಿದು ಶೆಟ್ಟರ್ ಘರವಾಪ್ಸಿ ಹಿಂದಿನ ಲಿಂಗಾಯತ ದಾಳ? ಈ‌ ಲಿಂಗಾಯತ ದಾಳಕ್ಕೆ ಮತ್ತೊಬ್ಬ ಪ್ರಭಾವಿ, ಕೇಂದ್ರ ಮಂತ್ರಿ ಉರುಳಿಸಿರೋ ಬ್ರಹ್ಮಾಸ್ತ್ರ ಏನು...

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿತೀಶ್ ಕುಮಾರ್..

National Political News: ಬಿಹಾರ ಸಿಎಂ ನಿತೀಶ್ ಕುಮಾರ್ ಯಾದವ್, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ನಿತೀಶ್ ಕುಮಾರ್ ಈ ಬಗ್ಗೆ ರಾಜ್ಯಪಾಲರಿಗೆ ರಾಮಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆಲವು ದಿನಗಳಿಂದ ನಿತೀಶ್ ಇಂಡಿಯಾ ಕೂಟದಿಂದ ಹೊರಬಂದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿಗೆ ಸೇರಲಿದ್ದಾರೆ ಎಂಬ ಮಾತು ಕೇಳಿಬರುತ್ತಿತ್ತು. ಇದೀಗ ಆ ಸುದ್ದಿಯೇ ನಿಜವಾಗಿದ್ದು,...

ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದ ರೋಹನ್ ಬೋಪಣ್ಣ

Sports News: ಕನ್ನಡಿಗ, ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ಗೆದ್ದು ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಈ ಪ್ರಶಸ್ತಿ ಗೆಲುವಿನೊಂದಿಗೆ ಅವರು ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದಿದ್ದಾರೆ. ರೋಹನ್ ಬೋಪಣ್ಣನಿಗೆ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡುವ...

ತುಮಕೂರಿನಲ್ಲಿ ಇಬ್ಬರು ಢಕಾಯಿತರನ್ನು ಹಿಡಿದು, ಥಳಿಸಿ, ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Tumakuru News: ತುಮಕೂರು: ಕಲ್ಪತರು ನಾಡಿನಲ್ಲಿ ಕತ್ತಲಲ್ಲಿ ಗನ್ ತೋರಿಸಿದವರನ್ನು ಚೆನ್ನಾಗಿ ಬಡಿದು, ಪೊಲೀಸರಿಗೆ ಒಪ್ಪಿಸಲಾಗಿದೆ. ತುಮಕೂರಿನ ತಿಪಟೂರಿನಲ್ಲಿ ಡಕಾಯಿತ ತಂಡದವರು, ಕತ್ತಲಲ್ಲಿ ಬಂದು ಗನ್‌ ತೋರಿಸಿ, ಜನರಿಗೆ ಬೆದರಿಕೆ ಹಾಕಿದ್ದಾರೆ. ಇಲ್ಲಿನ ಕೋಟೆ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಜನ ಇವರ ಕೃತ್ಯಕ್ಕೆ ಒಮ್ಮೆ ದಂಗಾಗಿದ್ದಾರೆ. ಆದರೂ ಧೈರ್ಯಗೆಡದ ಇಲ್ಲಿನ ಕೆಲ ಜನ,...

ಧಾರವಾಡ ಕೆಐಎಡಿಬಿ ಇಲಾಖೆಯ ಅಕ್ರಮ ಧಂದೆ: ಸತ್ತವರ ಹೆಸರಿನಲ್ಲಿ ಕೋಟಿ ಕೋಟಿ ನುಂಗಿದ ಅಧಿಕಾರಿಗಳು

Dharwad News: ಧಾರವಾಡ: ಧಾರವಾಡದಲ್ಲಿ ಕೆಐಎಡಿಬಿ ಇಲಾಖೆಯ ಅಕ್ರಮ ಧಂದೆ ಬಯಲಿಗೆ ಬಂದಿದ್ದು, ಅಧಿಕಾರಿಗಳು ಸತ್ತವರ ಹೆಸರು ಬಳಸಿ, ಬದುಕಿರುವವರ ಹೆಸರಿನ ಮೇಲೆ ಕೋಟಿ ಕೋಟಿ ರೂಪಾಯಿ ಲೂಟಿ ಮಾಡಿದ್ದಾರೆ. ಬಸವರಾಾಜ ಕೊರವರ ಎಂಬ ಸಾಮಾಜಿಕ ಹೋರಾಟಗಾರ, ಈ ಅಕ್ರಮವನ್ನು ಬಯಲಿಗೆ ಎಳೆದಿದ್ದಾರೆ. ಹುಬ್ಬಳ್ಳಿ ಮೂಲದ ನಾಗಪ್ಪ ಬೆಳ್ಳೆರಿ ಎಂಬ ರೈತ, ಬದುಕಿದ್ದಾಗ 9 ಎಕರೆ 37...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img