Friday, May 8, 2026

Rahul Gandhi

ಹಣಕ್ಕಾಗಿ ಯುವಕನ ಕಿಡ್ನಾಪ್? 24 ಗಂಟೆ ಒಳಗಾಗಿ ಪ್ರಕರಣ ಭೇದಿಸಿದ ಪೋಲಿಸರು…

Hubballi News: ಹುಬ್ಬಳ್ಳಿ: ಎಗ್ ರೈಸ್ ವ್ಯಾಪಾರ ಇಟ್ಟುಕೊಂಡಿದ್ದ ಯುವಕನೊಬ್ಬನನ್ನು ಅಪಹರಿಸಿ ಕೂಡಿಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳನ್ನು, ಪ್ರಕರಣ ದಾಖಲಾದ 24 ಗಂಟೆ ಒಳಗಾಗಿ ಬಂಧಿಸುವಲ್ಲಿ ನವನಗರ ಎಪಿಎಂಸಿ ಪೋಲಿಸರು ಯಶಸ್ವಿಯಾಗಿದ್ದಾರೆ. ಹೌದು, ನವನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಜ.25 ರಂದು ಉಣಕಲ್ ಸಾಯಿನಗರದ ನಿವಾಸಿ ಶಾನವಾಜ ಹುಲಗೂರ (21) ಎಂಬಾತನನ್ನು ಹಣಕ್ಕಾಗಿ ಅಪಹರಣ...

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಚೇರಿಯಲ್ಲಿ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ

Hubballi Political News: ಹುಬ್ಬಳ್ಳಿ: ದೇಶದಲ್ಲಿ 75ನೇ ಗಣರಾಜ್ಯೋತ್ಸವ (Republic Day) ಆಚರಿಸಲಾಗುತ್ತಿದೆ. ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಅವರು 75ನೇ ಗಣರಾಜ್ಯೋತ್ಸವದಂದು ಸ್ವಕ್ಷೇತ್ರ ಹುಬ್ಬಳ್ಳಿಯ ತಮ್ಮ ಕಚೇರಿಯಲ್ಲಿ ಮಹಿಳಾ ಪೌರ ಕಾರ್ಮಿಕರೊಬ್ಬರಿಂದ ಧ್ವಜಾರೋಹಣ ನೆರವೇರಿಸಿ ಮಾದರಿಯಾಗಿದ್ದಾರೆ. ಇಂದು (ಜ.26) ಹುಬ್ಬಳ್ಳಿಯ ತಮ್ಮ ಕಚೇರಿಯಲ್ಲಿ ಮಹಾನಗರ ಪಾಲಿಕೆ ಸ್ವಚ್ಛತಾ ಸಿಬ್ಬಂದಿ...

ಹಿಂದೂ ಸಮಾಜವನ್ನು ಒಗ್ಗಟ್ಟು ಮಾಡಿದ್ದು ಅಂಬೇಡ್ಕರ್: ಸಂತೋಷ್ ಲಾಡ್

Political News: ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಕಚೇರಿಯಲ್ಲಿ ಸಂವಿಧಾನ ಜಾಗೃತಿ ಪೂರ್ವಭಾವಿ ಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಮಾತನಾಡಿ ಹಿಂದೂ ಸಮಾಜವನ್ನು ಒಗ್ಗಟ್ಟಾಗಿ ಮಾಡಿದ್ದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ (BR Ambedkar) ಎಂದು ಹೇಳಿದರು. ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ (Hubballi-Dharwad Corporation) ಕಚೇರಿಯಲ್ಲಿ ಸಂವಿಧಾನ ಜಾಗೃತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ ಪೂರ್ವದಲ್ಲಿ...

ಅಂಬೇಡ್ಕರ್ ಪ್ರತಿಮೆಗೆ ಅವಮಾನ, ಒಂದು ಗಂಟೆ ರಸ್ತೆ ತಡೆದು ಆಕ್ರೋಶ ಹೊರಹಾಕಿದ ದಲಿತ ಸಂಘಟನೆಗಳು

Hubballi News: ಹುಬ್ಬಳ್ಳಿ: ಕಲಬುರ್ಗಿ ಜಿಲ್ಲೆಯ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯನ್ನು ಅಶುದ್ಧಗೊಳಿಸಿರುವುದನ್ನು ಖಂಡಿಸಿ ಹಳೇ ಹುಬ್ಬಳ್ಳಿಯಲ್ಲಿ ಗುರುವಾರ ವಿವಿಧ ದಲಿತ ಸಂಘಟನೆಗಳ ಸದಸ್ಯರು ಕಾರವಾರ ರಸ್ತೆ ತಡೆದು ಅಂಗಡಿ ಮುಂಗಟ್ಟುಗಳನ್ನು ಬಂದು ಮಾಡಿಸಿ ಪ್ರತಿಭಟನೆ ನಡೆಸಿದರು. ಡಾಕ್ಟರ್ ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಮಾರುತಿ ದೊಡ್ಡಮನಿ ಸಮತಾ ಸೇನೆ ಅಧ್ಯಕ್ಷ ಗುರುನಾಥ ಉಳ್ಳಿಕಾಶಿ...

ಸಂತೋಷ್‌ ಲಾಡ್‌ ಫೌಂಡೇಶನ್‌ನಿಂದ 26 ಎಲೆಕ್ಟ್ರಿಕ್‌ ಆಟೋ ವಿತರಣೆ

Dharwad News: ಧಾರವಾಡ: 75 ನೇ ಗಣರಾಜ್ಯೋತ್ಸವದ ಅಂಗವಾಗಿ ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ 26 ಎಲೆಕ್ಟ್ರಿಕ್‌ ಆಟೋ ರಿಕ್ಷಾಗಳನ್ನು ಮಾನ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂತೋಷ್ ಲಾಡ್ ಫೌಂಡೇಶನ್ ರೂವಾರಿ ಶ್ರೀ ಸಂತೋಷ್ ಲಾಡ್ ಅವರು ವಿತರಿಸಿದರು‌. ಹುಬ್ಬಳ್ಳಿಯ ಬೈರೇದೇವರ ಕೊಪ್ಪದ ಪಿ ಬಿ ರಸ್ತೆಯ ದರ್ಗಾ ಹತ್ತಿರದ...

2024ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ: ಕೋಡಿಮಠದ ಸ್ವಾಮೀಜಿ ಭವಿಷ್ಯ

Gadag News: 2024ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ ಅಕಾಲಿಕ ಮಳೆ ಬಾಂಬ ಯುದ್ಧ ಭೀತಿ ಭೂ ಕಂಪನ ಜಲ ಕಂಟಕ ಸೇರಿದಂತೆ ಜಗತ್ತಿಗೆ ಅಪಾಯವಿದೆ ಎಂದು ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಇಂದು ನಗರದಲ್ಲಿ ಭವಿಷ್ಯ ನುಡಿದಿದ್ದಾರೆ. ಅಕಾಲಿಕ ಮಳೆಯಿಂದ 2024 ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ ಬಾಂಬ್ ಸಿಡಿಯುವ ಸಂಭವ ಇದ್ದು...

‘ಹೈಕಮಾಂಡ್‌ಗೆ ಕಪ್ಪ ಸಲ್ಲಿಸಲು ಹಾದಿಬೀದಿಯಲ್ಲಿ, ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ’

Political News: ಮಾಜಿ ಸಿಎಂ ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ದಂಧೆಗೆ ಯಾವ ಹುಲ್ಲುಗಾವಲಾದರೇನು? ಹೈಕಮಾಂಡ್ ಗೆ ಕಪ್ಪ ಸಲ್ಲಿಸಬೇಕೆಂದು ಹಾದಿಬೀದಿಯಲ್ಲಿ ಹೇಳಿಕೊಂಡು ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಕೈಗಾರಿಕೆ, ಉದ್ಯಮ ಚಟುವಟಿಕೆಗೆ ಒಪ್ಪಿಗೆ ಕೊಡಲು KIADB ಇದೆ. ಏಕಗವಾಕ್ಷಿ...

ಮಕ್ಕಳ ವರ್ತನೆಗೆ ಮನನೊಂದು ಸಾಕುಪ್ರಾಣಿ ಹೆಸರಿಗೆ 23 ಕೋಟಿ ರೂ. ಆಸ್ತಿ ಬರೆದಿಟ್ಟ ವೃದ್ಧೆ

International News: ಲೀಯು ಎಂಬ ಚೀನಾದ ವೃದ್ಧೆಯೋರ್ವಳು ತನ್ನ ಮಕ್ಕಳ ವರ್ತನೆಯಿಂದ ಬೇಸತ್ತು, ತಾನು ಸಾಕಿದ ನಾಯಿ ಮತ್ತು ಬೆಕ್ಕಿನ ಹೆಸರಿಗೆ ಆಸ್ತಿ ಬರೆದಿದ್ದಾಳೆ. ಚೀನಾದ ಶಾಂಘೈನಲ್ಲಿ ಈ ಘಟನೆ ನಡೆದಿದ್ದು, ಲೀಯು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಅವರನ್ನು ಭೇಟಿಯಾಗಲು ಅವರ ಮಕ್ಕಳು ಬರಲಿಲ್ಲ. ಫೋನ್ ಮಾಡಿಯೂ ಮಾತನಾಡಲಿಲ್ಲ. ತಾಯಿಯ ಬಗ್ಗೆ ಮಕ್ಕಳಿಗೆ ಯಾವುದೇ ಕಾಳಜಿ...

ವಿಜಯಲಕ್ಷ್ಮೀ ದರ್ಶನ್ ಆರೋಪಕ್ಕೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ

Movie News: ನಿನ್ನೆ ವಿಜಯಲಕ್ಷ್ಮೀ ದರ್ಶನ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಫ್ಯಾಮಿಲಿ ಈಸ್ ಎವ್ರಿಥಿಂಗ್ ಅಂತಾ ಹಾಕಿ, ತಮ್ಮ, ತಮ್ಮ ಮಗನ ಮತ್ತು ದರ್ಶನ್ ಅವರು ಜೊತೆಗಿರುವ ಫೋಟೋ ಹಾಕಿದ್ದರು. ಸ್ವಲ್ಪ ಹೊತ್ತಿನ ಬಳಿಕ, ಪವಿತ್ರ ಗೌಡ ತಮ್ಮ ಮತ್ತು ದರ್ಶನ್ ಫೋಟೋ ಹಾಕಿ, ಇದು ಹತ್ತು ವರ್ಷಗಳ ಸಂಬಂಧ, ಹೀಗೆ ಮುಂದುವರಿಯಲಿ ಎಂದು ಬರೆದು...

‘ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಆದ ತಕ್ಷಣ ಕಾಂಗ್ರೆಸ್ ಇಬ್ಭಾಗ ಆಗುತ್ತದೆ’

Hubballi Political News: ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಲಕ್ಷ್ಮಣ ಸವದಿ, ಜನಾರ್ದನ ರೆಡ್ಡಿ ಮರಳಿ ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಶಾಸಕ ಲಕ್ಷ್ಮಣ ಸವದಿ ಮರಳಿ ಬಿಜೆಪಿ ಬರಲ್ಲಾ ಅಂತಾ ಅವರೇ ಹೇಳಿದ್ದಾರೆ. ಮತ್ತೇ ಮಿಕ್ಕವರು ಅಷ್ಟೇ ಬೇರೆಯವರು ಬರುವ ನಿರೀಕ್ಷೆ ಇದೆ. ಈಗ ಅವರ ಹೆಸರು ಹೇಳಿದರು...
- Advertisement -spot_img

Latest News

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಮಧ್ಯಂತರ ಆದೇಶ

ಕಲಬುರಗಿಯ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇದೀಗ ಮಹತ್ವದ ಬೆಳವಣಿಗೆ ಕಂಡುಬಂದಿದೆ. ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವುದಾಗಿ...
- Advertisement -spot_img