Friday, May 8, 2026

Rahul Gandhi

ನಮ್ಮ ಕಾಂಗ್ರೆಸ್ ಶಾಸಕರು ಮತ್ಯಾರೂ ಬಿಜೆಪಿಗೆ ಹೋಗುವುದಿಲ್ಲ: ಸಚಿವ ಬಿ.ಎಸ್.ಸುರೇಶ್

Kolar News: ಕೋಲಾರ: ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್, ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಬಿಟ್ಟು, ಮತ್ತೆ ಬಿಜೆಪಿಗೆ ಮರಳಿದ ಬಗ್ಗೆ ಮಾತನಾಡಿದ್ದಾರೆ. ಜಗದೀಶ್ ಶೆಟ್ಟರ್ ಗೆ ಕಾಂಗ್ರೆಸ್ ನಿಂದ ಸೀಟ್ ನೀಡಿದ್ದೆವು. ಎಂಎಲ್‌ಎ ಎಲೆಕ್ಷನ್ ನಲ್ಲಿ ಸೋತಿದ್ರು ಎಂಎಲ್ ಸಿ ಮಾಡಿದ್ದೆವು . ಜಗದೀಶ್ ಶೆಟ್ಟರ್ ಬಿಜೆಪಿಗೆ ಹೋಗುವುದು ನಮಗೆ ಗೊತ್ತಿರಲಿಲ್ಲ. ನಮಗೆ...

ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ 600 ಕೋಟಿ ರೂ. ಮೀಸಲು: ಸಿಎಂ ಸಿದ್ದರಾಮಯ್ಯ

Political News: ಮಡಿಕೇರಿ ನಗರದಲ್ಲಿ ನೂತನ ಪೊಲೀಸ್ ಅಧೀಕ್ಷಕರ ಕಛೇರಿ ಕಟ್ಟಡದ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರೆವೇರಿಸಿ, ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಇದರಿಂದಾಗಿ ಆನೆಗಳು ಕಾಡಿನಿಂದ ಊರಿನ ಕಡೆಗೆ ಬರುವುದು ಕಡಿಮೆಯಾಗುತ್ತದೆ. ಈ ಬಾರಿ ರೈಲ್ವೆ...

75ನೇ ಗಣರಾಜ್ಯೋತ್ಸವ: ಕೋಲಾರ, ಗದಗ, ಧಾರವಾಡದಲ್ಲಿ ಧ್ವಜಾರೋಹಣ ಕಾರ್ಯಕ್ರಮ

State News: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮವಿದ್ದು, ಕರ್ನಾಟಕದ ಕೆಲವು ಭಾಗಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿದೆ. ಕೋಲಾರ, ಧಾರವಾಡ, ಹುಬ್ಬಳ್ಳಿಯಲ್ಲಿ ರಾಜಕೀಯ ಗಣ್ಯರು ಧ್‌ವಜಾರೋಹಣ ನೆರವೇರಿಸಿದ್ದಾರೆ. Dharwad News: ಧಾರವಾಡ: ಧಾರವಾಾಡದಲ್ಲಿ 75ನೇಯ ಗಣರಾಜ್ಯೋತ್ಸವ ಸಂಭ್ರಮವಿದ್ದು, ದಾರವಾಡದ ಆರ್.ಎನ್.ಶೆಟ್ಟಿ ಮೈದಾನದಲ್ಲಿ ಧ್ವಜಾರೋಹಣ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಧ್ವಜಾರೋಹಣ ಮಾಡಿದ್ದು, ಜಿಲ್ಲಾಧಿಕಾರಿ ಟಿ...

ಹುಬ್ಬಳ್ಳಿ: 75ನೇ ಗಣರಾಜ್ಯೋತ್ಸವ, ಈದ್ಯಾ ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ

Hubballi News: ಹುಬ್ಬಳ್ಳಿ: 75ನೇ ಗಣರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿಯ ಈದ್ದಾ ಮೈದಾನದಲ್ಲಿ ನಡೆದ ಧ್ವಜಾರೋಹಣ, ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತ ಈಶ್ವರ್ ಉಳ್ಳಾಗಡ್ಡಿ ಅವರು ಧ್ವಜಾರೋಹಣ ನೆರವೇರಿಸಿದರು. ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಅಧಿಕಾರಿಗಳು, ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ, ಹು-ಧಾ ಪಾಲಿಕೆ ಮೇಯರ್ ವೀಣಾ ಭಾರಡ್ವಾಡ್ ಸೇರಿ ಪಾಲಿಕೆ...

ಸೇವಾ ನ್ಯೂನ್ಯತೆ ಎಸಗಿದ ರಿಲಯನ್ಸ್ ಇನ್ಫೋ: ದಂಡ, ಪರಿಹಾರಕ್ಕೆ ಆದೇಶಿಸಿದ ಗ್ರಾಹಕ ಆಯೋಗ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ತೋಳನಕೇರಿ ನಿವಾಸಿಗಳಾದ ಸಂಜಯ ಕಿತ್ತೂರ ಹಾಗೂ ಮಂಗಲಾ ಕಿತ್ತೂರ ಧಾರವಾಡದ ವಾರ್ಡ 1 ರಲ್ಲಿನ ತಮ್ಮ ಮಾಲೀಕತ್ವದ ಖಾಲಿ ಜಾಗವನ್ನು ತಿಂಗಳ ಬಾಡಿಗೆ ಕರಾರಿನ ಮೇಲೆ ರಿಲಯನ್ಸ್ ಇನ್ಫೋಕಾಮ್ ಲಿಮಿಟೆಡ್‌ಗೆ ಟವರ್ ಹಾಕಿಕೊಳ್ಳಲು ಕೊಟ್ಟಿದ್ದರು. 2003 ಮೇ ತಿಂಗಳಿಂದ ಮೇ 2023 ರವರೆಗೆ ಕರಾರು ಅವಧಿ ಇತ್ತು. ಕರಾರಿನ...

ಘರ್ ವಾಪ್ಸಿ ವೇಳೆ ಜಗದೀಶ್ ಶೆಟ್ಟರ್ ಏನು ಬೇಡಿಕೆ ಇಟ್ಟಿದ್ದಾರೋ ಗೊತ್ತಿಲ್ಲ: ಮಹೇಶ್ ಟೆಂಗಿನಕಾಯಿ

Hubballi Political News: ಶೆಟ್ಟರ್ ಎಲ್ಲಿಂದ ಸ್ಪರ್ಧೆ ಮಾಡುತ್ತಾರೆ ಎಂಬುದನ್ನು ವರಿಷ್ಠರು ತೀರ್ಮಾನ ಮಾಡುತ್ತಾರೆ. ಅದಕ್ಕೆ ನಾವು ಬದ್ಧರಿದ್ದೇವೆ. ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಬರಬೇಕು ಅಂದರೆ ರಾಜೀನಾಮೆ ಕೊಡಲೇಬೇಕು ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ. ಹುಬ್ಬಳ್ಳಿ: ಜಗದೀಶ ಶೆಟ್ಟರ್ ಅವರು ಬಿಜೆಪಿ ಮರು ಸೇರ್ಪಡೆ ವೇಳೆ ಏನು ಬೇಡಿಕೆ ಇಟ್ಟಿದ್ದಾರೋ ಗೊತ್ತಿಲ್ಲ ಎಂದು ಬಿಜೆಪಿ...

ಶೆಟ್ಟರ್ ಪಕ್ಷ ಬಿಟ್ಟ ಬೆನ್ನಲ್ಲೇ ಚಿಗುರಿದೆ ಕಾಂಗ್ರೆಸ್‌ಗಾಗಿ ತ್ಯಾಗ ಮಾಡಿದವರ ಕನಸು

Political News: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘರವಾಪ್ಸಿಯಿಂದ ಬಿಜೆಪಿ ರಾಕ್ ಆಗಿದ್ದರೆ, ಕಾಂಗ್ರೆಸ್ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಶಾಕ್ ಆಗಿದ್ದಾರೆ.. ಆದರೆ ಧಾರವಾಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಆಮುಖಂಡರು ಭಾರಿ ಸಂತದಲ್ಲಿದ್ದಾರೆ.. ಶೆಟ್ಟರ್ ಕಾಂಗ್ರೆಸ್ ಗೆ ಬಂದು ಕಿತ್ತಿಕೊಂಡ ಸ್ಥಾನಗಳ ಆಕಾಂಕ್ಷಿಗಳು ಸಂಭ್ರಮದಲ್ಲಿದ್ದು, ಕಾಂಗ್ರೆಸ್ ಅಂಟಿಕೊಂಡಿದ್ದ ಪೀಡೆ ತೊಲಗಿತು ಅಂತ...

ಜಗದೀಶ್ ಶೆಟ್ಟರ್ ವಾಪಸ್ಸಾತಿ ಹಿಂದಿದೆ ಲೋಕಸಭೆ ಚುನಾವಣೆ ಲೆಕ್ಕಾಚಾರ

Hubballi Political News: ಪಕ್ಷ ತೊರೆದ ಆರೇ ತಿಂಗಳಲ್ಲಿ ಮತ್ತೆ ಬಿಜೆಪಿಗೆ ಬಂದಿದ್ದಾರೆ ಮಾಜಿ ಸಿಎಂ ಜಗದೀಶ್ ಶೆಟ್ಟರ್.. ಶೆಟ್ಟರ್ ಮುನಿಸಿಗೆ ಬಿಜೆಪಿ ಹೈಕಮಾಂಡ್ ತಲೆ ಬಾಗಿದ್ದು, ದೆಹಲಿಯಲ್ಲಿ ಶೆಟ್ಟರ್ ಸಂಧಾನ ಯಶಸ್ವಿಯಾಗಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಬಿಜೆಪಿ ರ‌್ಯಾಪಿಡ್ ತಯಾರಿ‌‌ ನಡೆಸಿದೆ. ಶೆಟ್ಟರ್ ಘರವಾಪ್ಸಿ ಹಿಂದೆ ಬಿಜೆಪಿ ಸಾಕಷ್ಟು ಲೆಕ್ಕಾಚಾರಗಳು ಸಹ...

‘ಕಳೆದ ಬಾರಿ ಬಂದಾಗ ಮೊಟ್ಟೆ ಎಸೆದಿದ್ದರು, ಈ ಬಾರಿ ಹೂವಿನ ಸುರಿಮಳೆ ಸುರಿಸಿದ್ದಾರೆ’

Political News:ಕಳೆದ ಬಾರಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಮುನ್ನ ವಿರೋಧ ಪಕ್ಷದ ನಾಯಕರಾಗಿದ್ದಾಗ, ಕೊಡಗಿಗೆ ಹೋಗಿದ್ದಾಗ ಅವರ ಮೇಲೆ ಮೊಟ್ಟೆ ಎಸೆದಿದ್ದರು. ಈ ಬಾರಿ ಅವರಿಗೆ ಹೂವಿನ ಸುರಿಮಳೆ ಗಯ್ಯಲಾಗಿದೆ. ಈ ಬಗ್ಗೆ ಸ್ಮರಿಸಿ ಸಿಎಂ ಟ್ವೀಟ್ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ ಕೊಡಗಿಗೆ ಬಂದಿದ್ದಾಗ ಕೆಲವು ಕಿಡಿಗೇಡಿಗಳು ನನ್ನ ಮೇಲೆ ಮೊಟ್ಟೆ ಎಸೆದಿದ್ದರು. ಮುಖ್ಯಮಂತ್ರಿಯಾಗಿ...

ಶೆಟ್ಟರ್ ಅವರ ಇತ್ತೀಚಿನ ಬೆಳವಣಿಗೆ ಗಮನಿಸಿದ್ರೆ ಅವರೊಬ್ಬ ಅವಕಾಶವಾದಿ ಅನ್ನಿಸುತ್ತೆ: ಸಂತೋಷ್ ಲಾಡ್

Hubballi Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರ್ಪಡೆಯಾದ ಬಗ್ಗೆ ಸಚಿವ ಸಂತೋಷ್ ಲಾಡ್ ಮಾತನಾಡಿದ್ದಾರೆ. ಅವರು ಬಿಜೆಪಿ ಸೇರಿರುವುದು ನನಗೆ ವೈಯಕ್ತಿಕವಾಗಿ ಖುಷಿಯಾಗಿದೆ. ಅವರು ಪಕ್ಷವನ್ನ ತೊರೆದಿರುವುದು ನಮ್ಮ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಶೆಟ್ಟರ್ ಅವರು ಬಿಜೆಪಿಗರಿಗೆ ಸಂತಸವಾಗಿದೆ ಅಂತಾ ಹೇಳಿದ್ದಾರೆ ಹೀಗಾಗಿ ನಮಗೂ ಸಂತಸವಾಗಿದೆ. ಶೆಟ್ಟರ್ ಅವರಿಗೆ...
- Advertisement -spot_img

Latest News

ಸ್ಮಾರ್ಟ್ ಶಾಪಿಂಗ್ ಕಾಲ ಶುರು! ಏನಿದು ಹೊಸ ʼAIʼ ಫೀಚರ್?

ಅಮೆಜಾನ್ ಇಂಡಿಯಾ ತನ್ನ ಬಹುನಿರೀಕ್ಷಿತ ʼಗ್ರೇಟ್ ಸಮ್ಮರ್ ಸೇಲ್ 2026ʼ ಅನ್ನು ಮೇ 8ರಿಂದ ಅಧಿಕೃತವಾಗಿ ಆರಂಭಿಸಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್, ಎಲೆಕ್ಟ್ರಾನಿಕ್ಸ್, ಗೃಹೋಪಯೋಗಿ ವಸ್ತುಗಳು,...
- Advertisement -spot_img