Friday, May 8, 2026

Rahul Gandhi

27ರಂದು ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸಭೆ, 900ಕ್ಕೂ ಹೆಚ್ಚು ಅಪೇಕ್ಷಿತರು: ಪ್ರೀತಂ ಗೌಡ

Political News: ಬೆಂಗಳೂರು: ಬಿ.ವೈ.ವಿಜಯೇಂದ್ರ ಅವರು ರಾಜ್ಯ ಅಧ್ಯಕ್ಷರಾದ ಬಳಿಕ ಬಿಜೆಪಿಯ ಪ್ರಥಮ ರಾಜ್ಯ ಕಾರ್ಯಕಾರಿಣಿ ಸಭೆಯು ಇದೇ 27ರಂದು ಬೆಂಗಳೂರಿನ ಗಾಯತ್ರಿ ವಿಹಾರ, ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಶೆಟ್ಟರ್ ಮರಳಿ ಬಿಜೆಪಿಗೆ ಹೋಗಿದ್ದಕ್ಕೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

Hubballi News: ಹುಬ್ಬಳ್ಳಿ: ಇಂದು ರಾಜ್ಯರಾಜಕೀಯದಲ್ಲಿ ಭಾರೀ ಬದಲಾವಣೆಯಾಗಿದ್ದು, ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಕಾಂಗ್ರೆಸ್‌ಗೆ ಬಂದು, ಮತ್ತೆ ವಾಪಸ್ ಬಿಜೆಪಿಗೆ ಮರಳಿದ್ದಾರೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ.  ಶೆಟ್ಟರ್ ಭಾವ ಚಿತ್ರದ ಮೇಲೆ ಪಾಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.  ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತದಲ್ಲಿ ವಿಜಯೋತ್ಸವದೊಂದಿಗೆ ಧಿಕ್ಕಾರ ಘೋಷಣೆ...

‘ಮಾತೆತ್ತಿದರೆ ಮೋದಿಯನ್ನು ನಿಂದಿಸುವ ಸಿದ್ದರಾಮಯ್ಯರದ್ದು ಕೆಲಸದಲ್ಲಿ ಆಮೆ ವೇಗ ಎನ್ನುವುದಕ್ಕೆ ಇದೇ ಸಾಕ್ಷಿ’

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪಿಂಚಣಿ ವಿಚಾರವಾಗಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ. ಗೌರವಾನ್ವಿತ ಸುಪ್ರಿಂ ಕೋರ್ಟ್ ಆದೇಶವನ್ನು ಕೇಂದ್ರ ಸರಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರಕಾರ ಹಳೆ ಪಿಂಚಣಿ ಯೋಜನೆ (OPS) ಬಗ್ಗೆ ಅರೆಬರೆ,...

ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್, ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ: ಸಿಎಂ

Political News: ಇಂದಿನ ರಾಜ್ಯರಾಜಕಾರಣದಲ್ಲಿ ಉನ್ನತ ಬದಲಾವಣೆಯಾಗಿದ್ದು, ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗಿದ್ದ ಹಿರಿಯ ನಾಯಕ ಜಗದೀಶ್ ಶೆಟ್ಟರ್, ಮತ್ತೆ ಬಿಜೆಪಿಗೆ ಬಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್,  ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ. ಜಗದೀಶ್ ಶೆಟ್ಟರ್ ಅವರು ಬಿಜೆಪಿ ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ...

I.N.D.I.A. ಒಕ್ಕೂಟದವರಿಗೆ ಸ್ಥಿರ ಸರ್ಕಾರ ಕೊಡ್ತಿವಿ ಅಂತ ಮನೋಭಾವ ಇಲ್ಲ: ಮಾಜಿ ಪ್ರಧಾನಿ ದೇವೇಗೌಡ

Hassan News: ಹಾಸನ: ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ಹಲವು ವಿಚಾರದ ಬಗ್ಗೆ ಮಾತನಾಡಿದ್ದಾರೆ. I.N.D.I.A. ದಿಂದ ಮಮತಾ ಬ್ಯಾನರ್ಜಿ ದೂರ ವಿಚಾರದ ಬಗ್ಗೆ ಮಾತನಾಡಿದ ದೊಡ್ಡಗೌಡರು,  ಆಪ್, ಮಮತಾ ಬ್ಯಾನರ್ಜಿ ಜೊತೆ ಕಾಂಗ್ರೆಸ್ ಹೊಂದಾಣಿಕೆ ಆಗುತ್ತಾ.? ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹೊಂದಾಣಿಕೆ ಆಗುತ್ತಾ..? ಈ ದೇಶದಲ್ಲಿ ಪ್ರಾದೇಶಿಕ ಪಕ್ಷಗಳು ಒಂದು ನಾಯಕತ್ವಕ್ಕೆ...

ನಿಖಿಲ್-ಪ್ರಜ್ವಲ್ ಚುನಾವಣಾ ಸ್ಪರ್ಧೆಯ ಬಗ್ಗೆ ದೊಡ್ಡ ಗೌಡರು ಹೇಳಿದ್ದೇನು..?

Hassan News: ಹಾಸನ: ಹಾಸನದಲ್ಲಿ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಪ್ರಜ್ವಲ್ ಲೋಕಸಭೆ ಎಲೆಕ್ಷನ್‌ನಲ್ಲಿ ಸ್ಪರ್ಧಿಸುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಸೀಟ್ ಎಷ್ಟು ಅಂತ ನಿರ್ಣಯ ಆಗಿಲ್ಲ. ಪ್ರಜ್ವಲ್ ಸಿಟ್ಟಿಂಗ್ ಮೆಂಬರ್ ಇದ್ದಾನೆ ಗೊಂದಲಗಳು ಇರಬಾರದು. ದೇವೇಗೌಡರು ನಿಲ್ಲಬೇಕು, ನಿಲ್ತಾರೆ ಅಂತಾರೆ. ಅದಕ್ಕೋಸ್ಕರ ನಾನೇ ನಿರ್ಣಯ ಮಾಡಿದ್ದೇನೆ. ಮುಂದಿನ ತಿಂಗಳು ಮತ್ತೆ ಪ್ರವಾಸ ಮಾಡುತ್ತೇನೆ....

ಸಿಟ್ಟನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ರೇವಣ್ಣಗೆ ಬುದ್ಧಿ ಮಾತು ಹೇಳಿದ ದೇವೇಗೌಡರು

Hassan Political News: ಹಾಸನ: ಹಾಸನ ಜಿಲ್ಲೆ, ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆದಿದ್ದು, ಸಭೆಯಲ್ಲಿ ಪುತ್ರ ಎಚ್.ಡಿ‌.ರೇವಣ್ಣ ಅವರಿಗೆ ಮಾಜಿಪ್ರಧಾನಿ ದೇವೇಗೌಡರು ಬುದ್ಧಿಮಾತು ಹೇಳಿದ್ದಾರೆ. ನನಗೆ ತುಂಬಾ ಅನುಭವವಿದೆ ರೇವಣ್ಣ ಅವರು ಏಕೆ 2500 ಮತಗಳಿಂದ ಗೆದ್ದರು. ಈ ಜಿಲ್ಲೆಯಲ್ಲಿ ಹೈನುಗಾರಿಕೆಗೆ ಸಾವಿರ ಕೋಟಿ ಖರ್ಚು ಮಾಡಿದ್ದಾರೆ. ನಿನ್ನೆ ಹುಬ್ಬಳಿಗೆ ಹೋಗಿ ರೈಲ್ವೆ ಅಧಿಕಾರಗಳನ್ನು...

ಮೋದಿಯವರನ್ನು ಪ್ರಧಾನಮಂತ್ರಿ ಮಾಡಬೇಕು. ಈ ದೇಶ ಉಳಿಯಬೇಕೆಂದರೆ ಮೋದಿ ಬೇಕು: ಹೆಚ್.ಡಿ.ರೇವಣ್ಣ

Hassan News: ಹಾಸನ: ಹಾಸನ ಜಿಲ್ಲೆ, ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆದಿದ್ದು, ಸಭೆಯಲ್ಲಿ ಮಾಜಿಸಚಿವ ಎಚ್.ಡಿ.ರೇವಣ್ಣ ಮಾತನಾಡಿದ್ದಾರೆ. ವಿಧಾನಸಭಾ ಚುನಾವಣೆ ವೇಳೆ ತಿಪಟೂರಿನಿಂದ ಇಂದಿನ ಉಪಮುಖ್ಯಮಂತ್ರಿಗಳು ಹೇಳಿದ್ರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ‌ ಕೂಡಲೇ ಕ್ವಿಂಟಾಲ್ ಕೊಬ್ಬರಿಗೆ ಹದಿನೈದು ಸಾವಿರ ಕೊಡ್ತಿನಿ ಅಂದ್ರು. ಅವರು ಹೇಳಿದ್ದಾರೋ ಇಲ್ಲವೋ ಶ್ರೀ ಚೌಡೇಶ್ವರಿ ಮೇಲೆ ಆಣೆ ಮಾಡಲಿ...

ಅಂಬೇಡ್ಕರ್ ಪುತ್ಥಳಿಗೆ ಅವಮಾನ: ಕರ್ನಾಟಕ ಭೀಮ್ ಸೇನೆಯಿಂದ ಪ್ರತಿಭಟನೆ

Dharwad News: ಧಾರವಾಡ: ಧಾರವಾಡದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ, ಕರ್ನಾಟಕ ಭೀಮ್ ಸೇನೆ ಪ್ರತಿಭಟನೆ ನಡೆಸಿದೆ. ಕಲ್ಬುರ್ಗಿ ಜಿಲ್ಲೆ ಕೋಟನೂರ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಪುತ್ಥಳಿಗೆ ಅವಮಾನ ಮಾಡಿದ್ದಾರೆಂದು, ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ಕೆಲಸ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಬೇಕು. ಕೃತ್ಯದಲ್ಲಿ ಭಾಗಿಯಾದ ಆರೋಪಿಗಳ ಆಸ್ತಿಯನ್ನು...

ರಾಮಮಂದಿರದ ಮೇಲೆ ಹಸಿರು ಧ್ವಜ ಹಾರಿಸುವ ಪೋಸ್ಟ್: ಈದ್ಗಾ ಮೈದಾನದಲ್ಲಿ ಗುಂಬಜ್ ಕೆಡವಿದ ಉದ್ರಿಕ್ತರು

Dharwad News: ಧಾರವಾಡ: ರಾಮಮಂದಿರದ ಫೋಟೋದಲ್ಲಿ ಹಸಿರು ಧ್ವಜ ಹಾರುವಂತೆ ಫೋಟೋ ಎಡಿಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳೀಯ ಹಿಂದೂಗಳು ಆಕ್ರೋಶ ಹೊರಹಾಕಿದ್ದಾರೆ. ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಯುವಕ ಸದ್ದಾಮ್ ಹುಸೇನ್, ರಾಮಮಂದಿರದ ಮೇಲೆ ಹಸಿರು ಧ್ವಜ ಹಾರುವಂತೆ ಫೋಟೋ ಎಡಿಟ್ ಮಾಡಿ, ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಾಕಿದ್ದಲ್ಲದೇ, ಇಸ್ಲಾಮಿಕ್ ಪವರ್ ಎಂದು ಬರೆದುಕೊಂಡಿದ್ದ....
- Advertisement -spot_img

Latest News

ದೋಚಿದ್ರು… ಬೆಂಕಿ ಹಚ್ಚಿದ್ರು! ಕೋಲಾರದಲ್ಲಿ ಕಳ್ಳರ ವಿಕೃತಿ.

ಕೋಲಾರದಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ನಗದು ಮತ್ತು ಚಿನ್ನಾಭರಣ ದೋಚಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಲ್ಲಸಂದ್ರದಲ್ಲಿ ಭೀಕರ...
- Advertisement -spot_img