Friday, May 8, 2026

Rahul Gandhi

‘ಕೊತ್ತೂರು ಮಂಜುನಾಥ್‌ಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು’

Kolar News: ಕೋಲಾರ: ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣಪತ್ರ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಒತ್ತಾಯಿಸಲಾಗಿದೆ. ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟದವರು ಈ ಒತ್ತಾಯವನ್ನು ಮಾಡಿದ್ದು, ಸುದ್ದಿಗೋಷ್ಠಿ ನಡೆಸಿದ್ದಾರೆ.  ಎಸ್ ಸಿ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಕೊತ್ತೂರು ಮಂಜುನಾಥ್ ಬೈರಾಗಿ ಜನಾಂಗಕ್ಕೆ ಸೇರಿದವರು. ಆದ್ರೆ ಬುಡ್ಗ...

ನಮ್ಮ ಪಕ್ಷಕ್ಕೆ ಕೆಲ ಶಾಸಕರು ಬರುವವರಿದ್ದಾರೆ ಕಾದು ನೋಡಿ: ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಸೇರಿದ ವಿಚಾರದ ಬಗ್ಗೆ ಧಾರವಾಡದಲ್ಲಿ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಹಳ‌ ಖುಷಿಯಾಗಿದೆ ನನಗೆ. ತುಂಬಾ ಖುಷಿಯಾಗಿದೆ ಎಂದಿದ್ದಾರೆ. ಅವರು ಯಾಕೆ ಕಾಂಗ್ರೆಸ್‌ಸಿಗೆ ಬಂದರು. ಮತ್ತೆ ಮರಳಿ ಬಿಜಪಿಗೆ ಹೋದರು ಎಂದು ನೀವು ಅವರಿಗೇ ಕೇಳಿ. ಬಿಟ್ಟು ಬರುವಾಗ ಒಂದು ಹೇಳ್ತಾರೆ. ಹೋಗುವಾಗ...

ಬಿಜೆಪಿಗೆ ಜಗದೀಶ್ ಶೆಟ್ಟರ್ ಸೇರ್ಪಡೆ: ಅಭಿಮಾನಿಗಳ ಸಂಭ್ರಮಾಚರಣೆ..!

Hubballi Political News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ರಾಜ್ಯ ರಾಜಕಾರಣದ ದೇಶದ ದೃಷ್ಟಿಯನ್ನು ತನ್ನತ್ತ ಸೆಳೆಯುವಂತೆ ಮಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಬಂದಿರುವುದು ಶೆಟ್ಟರ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಶೆಟ್ಟರ್ ಬಿಜೆಪಿ ಸೇರ್ಪಡೆ ಆಗುತ್ತಿದ್ದಂತೆಯೇ ಕೇಶ್ವಾಪೂರದ ಜಗದೀಶ್ ಶೆಟ್ಟರ್ ನಿವಾಸಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಶೆಟ್ಟರ್ ಅಭಿಮಾನಿಗಳು ಸಂಭ್ರಮಾಚರಣೆ...

ಮೂಲೆ ಸೇರಿದ್ದ ಫೋಟೋಗಳು ಮುನ್ನೆಲೆಗೆ: ಬಿಜೆಪಿ ಸೇರಿದ ಶೆಟ್ಟರ್ ಮನೆಯಲ್ಲಿ ಬದಲಾದ ವಾತಾವರಣ..!

Hubballi News: ಹುಬ್ಬಳ್ಳಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಯಲ್ಲಿ ಏಕಾಏಕಿ ಬಿಜೆಪಿ ಜೊತೆಗಿನ ಒಡನಾಟದ ಪೋಟೋಗಳನ್ನು ತೆರವುಗೊಳಿಸಲಾಗಿತ್ತು. ಆದರೆ ಬಿಜೆಪಿಗೆ ಪುನರ್ ಸೇರ್ಪಡೆಯಾದ ಬೆನ್ನಲ್ಲೇ ಎಲ್ಲಾ ಪೋಟೋಗಳು ಗೋಡೆಯ ಮೊಳೆ ಸೇರಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ಜೊತೆಗಿನ ಪೋಟೋಗಳನ್ನು ಮತ್ತೇ ಹಾಕಲಾಗಿದೆ. ಬಿಜೆಪಿಯಿಂದ ಮನನೊಂದು ಕಾಂಗ್ರೆಸ್...

ಹುಬ್ಬಳ್ಳಿಯ ಬಸವೇಶ್ವರ ಖಾನಾವಳಿಯಲ್ಲಿ ರೊಟ್ಟಿ ಊಟ, ಹೋಳಿಗೆ ಸವಿದ ನಟ ವಿನಯ್ ರಾಜ್‌ಕುಮಾರ್

Hubballi Movie News: ಹುಬ್ಬಳ್ಳಿ: ಇಲ್ಲಿನ ಲ್ಯಾಮಿಂಗ್ಟನ್ ರಸ್ತೆಯ ಪತ್ರಕರ್ತರ ಭವನದ ಪಕ್ಕದಲ್ಲಿನ ಶ್ರೀ ಬಸವೇಶ್ವರ ಖಾನಾವಳಿಯಲ್ಲಿ ನಟ ವಿನಯ ರಾಜಕುಮಾರ ಉತ್ತರ ಕರ್ನಾಟಕ ಶೈಲಿಯ ಭೋಜನ ಹಾಗೂ ಹೋಳಿಗೆಯನ್ನು ಸವಿದರು. ತಮ್ಮ ಐದನೇ ಸಿನಿಮಾ ಸರಳ ಪ್ರೇಮ ಕಥೆ ಚಿತ್ರದ ಪ್ರಚಾರ ಕಾರ್ಯದ ನಿಮಿತ್ತ ಹುಬ್ಬಳ್ಳಿಗೆ ಆಗಮಿಸಿದ ಅವರು, ಶ್ರೀ ಬಸವೇಶ್ವರ ಖಾನಾವಳಿಯ ಹೋಳಿಯ...

ಪಕ್ಷದ ವರಿಷ್ಠರ‌ ನಿರ್ಧಾರಕ್ಕೆ ನಾವು ಬದ್ಧ: ಶೆಟ್ಟರ್ ಘರ್ ವಾಪ್ಸಿ ಬಗ್ಗೆ ಮಹೇಶ್ ಟೆಂಗಿನಕಾಯಿ ಮಾತು

Hubballi Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘರ್ ವಾಪ್ಸಿ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ಪಕ್ಷದ ವರಿಷ್ಠರ‌ ನಿರ್ಧಾರಕ್ಕೆ ನಾವು ಬದ್ಧ ಎಂದಿದ್ದಾರೆ. ಪಕ್ಷದ ಸಿದ್ಧಾಂತ ಒಪ್ಪಿ ಬಂದವರನ್ನು ಸ್ವಾಗತ ಮಾಡುತ್ತಾ ಬಂದಿದೆ. ಏಳು ತಿಂಗಳಲ್ಲಿ ಇಂತಹ ಬೆಳವಣಿಗೆ ಕುರಿತು ಘರ್ ವಾಪ್ಸಿ ಆದವರ ಬಳಿಯೆ ಕೇಳಬೇಕು. ನಮ್ಮ ಮುನಿಸು...

ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ: ಶಾಸಕ ಮಹೇಶ ಟೆಂಗಿನಕಾಯಿ..!

Hubballi Political News: ಹುಬ್ಬಳ್ಳಿ: ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತ್ರವಲ್ಲ ಯಾರೂ ಕೂಡ ಅನಿವಾರ್ಯವಲ್ಲ. ಶೆಟ್ಟರನ್ನು ಬಿಜೆಪಿಗೆ ಕರೆತರುವ ಯಾವುದೇ ಪ್ರಯತ್ನವನ್ನು ಮಾಡಿಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಶೆಟ್ಟರ್ ಬಿಜೆಪಿಗೆ ಬರುತ್ತಿದ್ದಾರೇ ಎಂಬುವಂತ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡದ ಅವರು, ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ. ನಾನು...

ಇನ್ನೂ ಎಂಟು ದಿನದಲ್ಲಿ ಜಗದೀಶ್ ಶೆಟ್ಟರ್ ಮುಂದಿನ ರಾಜಕೀಯ ನಡೆ ನಿರ್ಧಾರ

Hubballi News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜಕೀಯ ನಡೆ ಏನು ಎಂಬುದು ಇನ್ನು ಎಂಟು ದಿನಗಳಲ್ಲಿ ನಿರ್ಧಾರವಾಗಲಿದೆ. ಕಳೆದ ಚುನಾವಣೆಯಲ್ಲಿ ಯಾರಿಗೂ ಬೇಡವಾದ ಶೆಟ್ಟರ್, ಇಂದು ಎಲ್ಲರಿಗೂ ಬೇಕಾಗಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗಾಗಿ ಎರಡು ಪಕ್ಷಗಳೂ ಸರ್ಕಸ್ ನಡೆಸಿದ್ದು, ಶೆಟ್ಟರ್ ನಡೆ ಮಾತ್ರ ನಿಗೂಢವಾಗಿದೆ. ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದ...

ಮಳೆ ಇಲ್ಲ ಗಾಳಿ ಇಲ್ಲ ನೆಲಕ್ಕುರುಳಿದ ಮರ – ಆಟೋ ಜಖಂ

Dharwad News: ಧಾರವಾಡ: ಮಳೆ, ಗಾಳಿ ಇಲ್ಲದಿದ್ದರೂ ಮರವೊಂದು ನೆಲಕ್ಕುರುಳಿದ ಪರಿಣಾಮ ಆಟೋ ಒಂದು ಜಖಂಗೊಂಡಿರುವ ಘಟನೆ ಧಾರವಾಡದ ಹಳಿಯಾಳ ನಾಕಾದಲ್ಲಿ ಸಂಭವಿಸಿದೆ. ತುಂಬಾ ಹಳೆಯದಾಗಿದ್ದ ಈ ಮರ ಬುಡದಲ್ಲಿ ಕೊಳೆತ ಸ್ಥಿತಿಯಲ್ಲಿತ್ತು. ಇಂದು ಏಕಾಏಕಿ ಬುಡ ಸಮೇತ ನೆಲಕ್ಕುರುಳಿದ್ದು, ಅದರ ಬುಡದಲ್ಲಿದ್ದ ಆಟೋ ಜಖಂಗೊಂಡಿದೆ. ಯಶವಂತ ಯಾದವಾಡ ಎಂಬುವವರಿಗೆ ಸೇರಿದ ಆಟೋ ಇದಾಗಿದ್ದು, ಅದೃಷ್ಟವಶಾತ್ ಯಾವುದೇ...

ಪೊಲೀಸ್‌ ಕಾನ್ಸ್‌ಟೇಬಲ್ ಪರೀಕ್ಷೆಗೆ ವಸ್ತ್ರ ಸಂಹಿತೆ ಜಾರಿ ಮಾಡಿದ ಧಾರವಾಡ ಎಸ್‌ಪಿ

Dharwad News: ಧಾರವಾಡ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಸಿಎಆ‌ರ್ ಮತ್ತು ಡಿಎಆರ್ ವಿಭಾಗದ ಪುರುಷ ಮತ್ತು ತೃತೀಯ ಲಿಂಗ ಪುರುಷ 3,064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜನೆವರಿ 28 ರಂದು ಬೆಳಿಗ್ಗೆ 11 ರಿಂದ 12-30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು. ಈ ಪರೀಕ್ಷೆಗೆ ಧಾರವಾಡ ಜಿಲ್ಲಾ...
- Advertisement -spot_img

Latest News

ದೋಚಿದ್ರು… ಬೆಂಕಿ ಹಚ್ಚಿದ್ರು! ಕೋಲಾರದಲ್ಲಿ ಕಳ್ಳರ ವಿಕೃತಿ.

ಕೋಲಾರದಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ನಗದು ಮತ್ತು ಚಿನ್ನಾಭರಣ ದೋಚಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಲ್ಲಸಂದ್ರದಲ್ಲಿ ಭೀಕರ...
- Advertisement -spot_img